ರಾಷ್ಟ್ರೀಯ

Boat Watch ಪರ್ಚೇಸ್ ಮಾಡಬೇಕು ಅಂತ ಇದ್ದೀರಾ? ಹಾಗಾದ್ರೆ ಇಲ್ಲಿದೆ ನೋಡಿ ಸೂಪರ್ ಆಫರ್!

ಇದು ಬೋಟ್ ಕಂಪನಿ ತಯಾರಿಸಿದ Xtend ಸ್ಮಾರ್ಟ್ ವಾಚ್ ಆಗಿದೆ. ಇದು ಅಲೆಕ್ಸಾ ಅಂತರ್ನಿರ್ಮಿತವನ್ನು ಹೊಂದಿದೆ. ಇದು 1.69 ಇಂಚಿನ HD ಡಿಸ್ಪ್ಲೇ ಹೊಂದಿದೆ. ಇದು ಬಹು ವಾಚ್ ಫೇಸ್‌ಗಳನ್ನು ಸಹ ಹೊಂದಿದೆ. ಅಂದರೆ ನಾವು ಗಡಿಯಾರದ ನೋಟವನ್ನು ಬದಲಾಯಿಸಬಹುದು. ಇನ್ನಷ್ಟು ತಿಳಿದುಕೊಳ್ಳೋಣ. ಈ ಗಡಿಯಾರದಲ್ಲಿ ಒತ್ತಡ ಮಾನಿಟರ್ ಇದೆ. ಇದು ಹೃದಯ ಬಡಿತವನ್ನು ಪರಿಶೀಲಿಸುತ್ತದೆ. SpO2 ಮಾನಿಟರಿಂಗ್, 14 ಕ್ರೀಡಾ ವಿಧಾನಗಳು, ನಿದ್ರೆ ಮಾನಿಟರ್, 5 ATM, 7 ದಿನಗಳ ಬ್ಯಾಟರಿ ಬ್ಯಾಕಪ್ ಹೊಂದಿದೆ. ಆದಾಗ್ಯೂ, […]

Boat Watch ಪರ್ಚೇಸ್ ಮಾಡಬೇಕು ಅಂತ ಇದ್ದೀರಾ? ಹಾಗಾದ್ರೆ ಇಲ್ಲಿದೆ ನೋಡಿ ಸೂಪರ್ ಆಫರ್! Read More »

ನವದೆಹಲಿ:ಕೇಜ್ರಿವಾಲ್‌ ಅವರು ಜೈಲಿಗೆ ಹೋಗಲು ಬಿಜೆಪಿ ಸಂಚು; ಸಂಜಯ್‌ ಸಿಂಗ್‌

ಸಮಗ್ರ ನ್ಯೂಸ್‌ : ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಜೈಲಿಗೆ ತಳ್ಳಲು ಬಿಜೆಪಿ ಹಿರಿಯ ನಾಯಕರು ಸಂಚು ರೂಪಿಸಿದ್ದಾರೆ ಎಂದು ಎಎಪಿ ಸಂಸದ ಸಂಜಯ್‌ ಸಿಂಗ್‌ ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಿಯಾಗಿರುವ ರಾಘವ್‌ ಮಾಗುಂಟಾ ಅವರಿಗೆ ಕೇಜ್ರಿವಾಲ್‌ ಅವರ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಬಿಜೆಪಿ ಒತ್ತಡ ಹೇರುತ್ತಿದೆ ಎಂದು ಆರೋಪ ಮಾಡಿದ್ದಾರೆ. ರಾಘವ್‌ ಮಾಗುಂಟಾ ಅವರ

ನವದೆಹಲಿ:ಕೇಜ್ರಿವಾಲ್‌ ಅವರು ಜೈಲಿಗೆ ಹೋಗಲು ಬಿಜೆಪಿ ಸಂಚು; ಸಂಜಯ್‌ ಸಿಂಗ್‌ Read More »

ರಾಂಚಿ: ಹೇಮಂತ್‌ ಸೊರೇನ್‌ನ 31 ಕೋಟಿ ರೂ. ಮೌಲ್ಯದ ಆಸ್ತಿ, ಬಿಎಂಡಬ್ಲ್ಯೂ ಕಾರು ಇಡಿ ವಶಕ್ಕೆ

ಸಮಗ್ರ ನ್ಯೂಸ್‌ : ಅಕ್ರಮ ಹಣ ವರ್ಗಾವಣೆ & ಭೂ ಕಬಳಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಅವರಿಗೆ ಸೇರಿದ್ದ 31 ಕೋಟಿ ರೂ. ಮೌಲ್ಯದ ಆಸ್ತಿ ಜೊತೆಗೆ ದೆಹಲಿಯಲ್ಲಿರುವ ಅವರ ನಿವಾಸದಿಂದ 36 ಲಕ್ಷ ರೂ. ನಗದು ಹಾಗೂ ಬಿಎಂಡಬ್ಲ್ಯೂ ಕಾರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದುಕೊಂಡಿದೆ. ಹೇಮಂತ್‌ ಸೊರೇನ್‌ ವಿರುದ್ಧ ಜಾರಿ ನಿರ್ದೇಶನಾಲಯ ಜಾರ್ಜ್‌ಶೀಟ್‌ ದಾಖಲಿಸಿದ್ದು, ಪ್ರಕರಣದ ಹಲವು ರಹಸ್ಯಗಳು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಇತರ ಆರೋಪಿಗಳಿಂದ ಸುಮಾರು 256

ರಾಂಚಿ: ಹೇಮಂತ್‌ ಸೊರೇನ್‌ನ 31 ಕೋಟಿ ರೂ. ಮೌಲ್ಯದ ಆಸ್ತಿ, ಬಿಎಂಡಬ್ಲ್ಯೂ ಕಾರು ಇಡಿ ವಶಕ್ಕೆ Read More »

ನವದೆಹಲಿ: ಜೈಲಿನಲ್ಲಿ ಕೇಜ್ರಿವಾಲ್‌ ರವರ ದಿನಚರಿ ಹೇಗಿದೆ ಗೊತ್ತಾ?

ಸಮಗ್ರ ನ್ಯೂಸ್‌ : ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿದ್ದು, ಸೆಲ್‌ನಲ್ಲಿ ಧ್ಯಾನ, ಪುಸ್ತಕಗಳನ್ನು ಓದುವುದು ಮತ್ತು ಯೋಗ ಮಾಡುವುದರಲ್ಲಿ ಹೆಚ್ಚಿನ ಸಮಯವನ್ನು ತೊಡಗಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸೆಲ್‌ನಲ್ಲಿ ಟಿವಿ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ಬೇಗನೆ ಎದ್ದು ತನ್ನ ಸೆಲ್ ಅನ್ನು ಗುಡಿಸಿ, ಬಳಿಕ ಯೋಗ ಮಾಡುತ್ತಾರೆ. ನಂತರ ಉಪಾಹಾರಕ್ಕಾಗಿ ಎರಡು ಪೀಸ್ ಬ್ರೆಡ್ ಮತ್ತು ಚಹಾವನ್ನು ತೆಗೆದುಕೊಳ್ಳುತ್ತಾರೆ. ಬಳಿಕ ಜೈಲಿನ

ನವದೆಹಲಿ: ಜೈಲಿನಲ್ಲಿ ಕೇಜ್ರಿವಾಲ್‌ ರವರ ದಿನಚರಿ ಹೇಗಿದೆ ಗೊತ್ತಾ? Read More »

ನವದೆಹಲಿ: ಮೋದಿಯನ್ನು ಅಧಿಕಾರದಿಂದ ತೆಗೆದು ಹಾಕುವುದೇ ನಮ್ಮ ಮುಂದಿರುವ ಗುರಿ; ಖರ್ಗೆ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಪ್ರಚಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಂಗ್ರೆಸ್‌ ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ, ಮೋದಿಯನ್ನು ಅಧಿಕಾರದಿಂದ ತೆಗೆದು ಹಾಕುವುದೇ ನಮ್ಮ ಮುಂದಿರುವ ಗುರಿಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇವರು ಪ್ರಣಾಳಿಕೆ ಬಿಡುಗಡೆ ಮಾಡಿ ಬಳಿಕ ಮಾತನಾಡಿದರು, ವಿಪಕ್ಷ ನಾಯಕರನ್ನ ಜೈಲಿನಲ್ಲಿಟ್ಟು ಚುನಾವಣೆ ಮಾಡಲಾಗುತ್ತಿದೆ. ನಮ್ಮ ಪಕ್ಷದ ಖಾತೆಯನ್ನೇ ಸಂಪೂರ್ಣ ಮುಟ್ಟುಗೋಲು ಹಾಕಲಾಗಿದೆ. ಯಾರಾದ್ರು ಭಯಪಡುತ್ತಿದ್ದಾರೆ ಎಂದರೆ ಅವರು ತಪ್ಪು ಮಾಡಿದ್ದಾರೆ ಎಂದು, ಆದರೆ ನಮಗೆ ಯಾವುದೇ

ನವದೆಹಲಿ: ಮೋದಿಯನ್ನು ಅಧಿಕಾರದಿಂದ ತೆಗೆದು ಹಾಕುವುದೇ ನಮ್ಮ ಮುಂದಿರುವ ಗುರಿ; ಖರ್ಗೆ Read More »

ದೇಶದ ಮೊದಲ ಸ್ವದೇಶಿ ಕ್ಯಾನ್ಸರ್ ಚಿಕಿತ್ಸಾ ಪದ್ದತಿ/ ಚಾಲನೆ ನೀಡಿದ ರಾಷ್ಟ್ರಪತಿ

ಸಮಗ್ರ ನ್ಯೂಸ್: ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಮೊದಲ ಸ್ವದೇಶಿ CAR-T Cell ಕ್ಯಾನ್ಸರ್‌ ಚಿಕಿತ್ಸಾ ಪದ್ಧತಿಗೆ ಚಾಲನೆ ನೀಡಿದರು. ಈ ಚಿಕಿತ್ಸಾ ವಿಧಾನವನ್ನು ಐಐಟಿ ಬಾಂಬೆ ಹಾಗೂ ಟಾಟಾ ಮೆಮೋರಿಯಲ್‌ ಸೆಂಟರ್‌ ಜಂಟಿಯಾಗಿ ಅಭಿವೃದ್ಧಿಗೊಳಿಸಿದ್ದು,ಮಹಾರಾಷ್ಟ್ರದ ಪೋವೈನಲ್ಲಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಇದನ್ನು ಗುರುವಾರ ಲೋಕಾರ್ಪಣೆ ಮಾಡಲಾಗಿದೆ. ಇದರಿಂದಾಗಿ ಸುಮಾರು 4 ಕೋಟಿ ರು. ತಗುಲುತ್ತಿದ್ದ ಚಿಕಿತ್ಸಾ ವಿಧಾನ ಗಣನೀಯವಾಗಿ ಕಡಿಮೆಯಾಗಲಿದೆ. ಈ ಚಿಕಿತ್ಸಾ ವಿಧಾನದಿಂದಗಿ ಹಲವು ವಿಧದ ರಕ್ತ ಕ್ಯಾನ್ಸರ್‌ಗಳನ್ನು ಗುಣಪಡಿಸಬಹುದಾಗಿದೆ. NexCAR19 CAR T-Cell

ದೇಶದ ಮೊದಲ ಸ್ವದೇಶಿ ಕ್ಯಾನ್ಸರ್ ಚಿಕಿತ್ಸಾ ಪದ್ದತಿ/ ಚಾಲನೆ ನೀಡಿದ ರಾಷ್ಟ್ರಪತಿ Read More »

ಎಲೆಕ್ಟಿಕ್ ಕಾರು ಉತ್ಪಾದನಾ ಘಟಕ/ ಭಾರತಕ್ಕೆ ಕಾಲಿಡಲು ಸಿದ್ಧತೆ ನಡೆಸಿದ ಟೆಸ್ಲಾ

ಸಮಗ್ರ ನ್ಯೂಸ್: ಜಗತ್ತಿನ ಶ್ರೀಮಂತ ಉದ್ಯಮಿ ಇಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿ ಭಾರತಕ್ಕೆ ಕಾಲಿಡಲು ತನ್ನ ಸಿದ್ಧತೆ ಆರಂಭಿಸಿದೆ. ಇದರ ಭಾಗವಾಗಿ ತನ್ನ ಎಲೆಕ್ಟಿಕ್ ಕಾರು ಉತ್ಪಾದನಾ ಘಟಕ ಸ್ಥಾಪಿಸಲು ಅನುಕೂಲವಾಗು ಸ್ಥಳಗಳನ್ನು ಗುರುತಿಸಲು ಕಂಪನಿಯ ತಂಡವೊಂದು ಈ ತಿಂಗಳು ಭಾರತಕ್ಕೆ ಆಗಮಿಸಲಿದೆ. ಕಂಪನಿಯ ಈ ತಂಡವು ಅಮೆರಿಕದಿಂದ ಆಗಮಿಸಲಿದೆ. ದೇಶದಲ್ಲಿ ವಾಹನ ಉತ್ಪಾದನಾ ಕೇಂದ್ರಗಳು ಹೆಚ್ಚಿರುವ ಮಹಾರಾಷ್ಟ್ರ, ಗುಜರಾತ್, ತಮಿಳುನಾಡಿನ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಲಿದೆ ಎಂದು ಫೈನಾನ್ಶಿಯಲ್ ಟೈಮ್ಸ್’ ವರದಿ ಮಾಡಿದೆ. ಅಂದಾಜಿನ

ಎಲೆಕ್ಟಿಕ್ ಕಾರು ಉತ್ಪಾದನಾ ಘಟಕ/ ಭಾರತಕ್ಕೆ ಕಾಲಿಡಲು ಸಿದ್ಧತೆ ನಡೆಸಿದ ಟೆಸ್ಲಾ Read More »

ನವದೆಹಲಿ: ಬಿಜೆಪಿ ಪಕ್ಷಕ್ಕೆ ತಕ್ಕ ಉತ್ತರ ಕೊಡುವ ಕಾಲ ಬಂದಿದೆ; ಸಂಜಯ್‌ ಸಿಂಗ್‌

ಸಮಗ್ರ ನ್ಯೂಸ್‌ : ಎಎಪಿ ಸಂಸದ ಸಂಜಯ್‌ ಸಿಂಗ್‌ ಅವರು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಇದೀಗ ಜಾಮೀನಿನ ಮೇಲೆ ಬುಧವಾರ ಬಿಡುಗಡೆಯಾಗಿ, ದೇಶದಾದ್ಯಂತ ಬಿಜೆಪಿ ನಿರಂಕುಶ ಪ್ರಭುತ್ವ ವ್ಯಾಪಿಸಿದೆ. ರಾಷ್ಟ್ರದ ವಿವಿಧ ಭಾಗಗಳಲ್ಲಿರುವ ಭ್ರಷ್ಟ ನಾಯಕರನ್ನು ಸೇರಿಸಿಕೊಂಡಿದೆ. ಈಗ ಆ ಪಕ್ಷಕ್ಕೆ ತಕ್ಕ ಉತ್ತರ ಕೊಡುವ ಕಾಲ ಬಂದಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಎಪಿ ಕೇಂದ್ರ ಕಚೇರಿಗೆ ತೆರಳಿ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ,

ನವದೆಹಲಿ: ಬಿಜೆಪಿ ಪಕ್ಷಕ್ಕೆ ತಕ್ಕ ಉತ್ತರ ಕೊಡುವ ಕಾಲ ಬಂದಿದೆ; ಸಂಜಯ್‌ ಸಿಂಗ್‌ Read More »

ಕಾಶ್ಮೀರದಲ್ಲೂ ಮೈತ್ರಿ ವಿಫಲ/ ಪಿಡಿಪಿ, ಎನ್‍ಸಿ ಸ್ವತಂತ್ರ ಸ್ಪರ್ಧೆ

ಸಮಗ್ರ ನ್ಯೂಸ್: ಇಂಡಿಯಾ ಮೈತ್ರಿಕೂಟ ಪಶ್ಚಿಮ ಬಂಗಾಳ, ಪಂಜಾಬ್ ಬಳಿಕ ಇದೀಗ ಜಮ್ಮು ಮತ್ತು ಕಾಶ್ಮೀರದಲ್ಲೂ ವಿಫಲವಾಗಿದ್ದು, ರಾಜ್ಯದ 5 ಸ್ಥಾನಗಳಲ್ಲಿ ಸ್ಥಾನ ಹೊಂದಾಣಿಕೆ ವಿಷಯದಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ ಮತ್ತು ಫಾರುಖ್ ಅಬ್ದುಲ್ಲಾ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ ಪ್ರತ್ಯೇಕವಾಗಿ ಕಣಕ್ಕಿಳಿಯಲು ನಿರ್ಧರಿಸಿವೆ. ಮೊದಲಿಗೆ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷರಾದ ಓಮರ್ ಅಬ್ದುಲ್ಲಾ ಕಾಶ್ಮೀರದ ಎಲ್ಲ 3 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿ ಜಮ್ಮುವಿನ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡುವುದಾಗಿ ಘೋಷಿಸಿದ್ದರು. ಇದಕ್ಕೆ ಪ್ರತಿಯಾಗಿ ಪಿಡಿಪಿಯ ಮೆಹಬೂಬಾ ಮುಫ್ತಿ

ಕಾಶ್ಮೀರದಲ್ಲೂ ಮೈತ್ರಿ ವಿಫಲ/ ಪಿಡಿಪಿ, ಎನ್‍ಸಿ ಸ್ವತಂತ್ರ ಸ್ಪರ್ಧೆ Read More »

ಮೊದಲ ಬಾರಿಗೆ ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣವಚನ

ಸಮಗ್ರ ನ್ಯೂಸ್: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮೊದಲ ಬಾರಿಗೆ ರಾಜ್ಯಸಭೆ ಸದಸ್ಯೆಯಾಗಿ ಇಂದು ವಚನ ಸ್ವೀಕರಿಸಿದರು. ರಾಜಸ್ಥಾನದಿಂದ ಆಯ್ಕೆಯಾದ ಸೋನಿಯಾಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಂದ ತೆರವಾದ ಸ್ಥಾನಕ್ಕೆ ಇಂದು ಸಂಸತ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಯ್ ಬರೇಲಿಯಿಂದ ಸಂಸದೆಯಾಗಿ ಆಯ್ಕೆಯಾಗುತ್ತಿದ್ದ ಸೋನಿಯಾ, ಮೊದಲ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಉಪರಾಷ್ಟ್ರಪತಿ ಜಗದೀಪ್ ಧನಕರ್ ಸೋನಿಯಾರಿಗೆ ಪ್ರಮಾಣ ವಚನ ಭೋದಿಸಿದರು. ಇದೇ ಸಂದರ್ಭ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಆರ್

ಮೊದಲ ಬಾರಿಗೆ ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣವಚನ Read More »