ರಾಷ್ಟ್ರೀಯ

ಮಾರ್ಗಸೂಚಿ ಉಲ್ಲಂಘನೆ/ ಫೆಬ್ರವರಿಯಲ್ಲಿ 76.28 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್

ಸಮಗ್ರ ನ್ಯೂಸ್: ಮಾರ್ಗಸೂಚಿ ಉಲ್ಲಂಘನೆಯ ಹಿನ್ನಲೆಯಲ್ಲಿ ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸಾಪ್ ಭಾರತದಲ್ಲಿ ಫೆಬ್ರವರಿ ತಿಂಗಳೊಂದರಲ್ಲಿಯೇ ತನ್ನ 76.28 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಇದಕ್ಕೂ ಹಿಂದಿನ ತಿಂಗಳಿನಲ್ಲಿ 67.28 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಮೆಟಾ ಒಡೆತನದ ವಾಟ್ಸಾಪ್ ಕಂಪನಿಯ ನೀತಿಗಳು ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಖಾತೆಗಳನ್ನು ಮುಲಾಜಿಲ್ಲದೆ ನಿಷೇಧಿಸಲಾಗುತ್ತದೆ. ಇನ್ನು ವಾಟ್ಸಾಪ್‍ನಲ್ಲಿ ಅಶ್ಲೀಲ, ದ್ವೇಷಪೂರಿತ, ಕಾನೂನುಬಾಹಿರ, ಮಾನಹಾನಿಕರ, ಬೆದರಿಕೆ, ಬೆದರಿಕೆ, ಕಿರುಕುಳ ಅಥವಾ ಪ್ರಚೋದಿಸುವ ವಿಷಯವನ್ನು ಹಂಚಿಕೊಂಡಲ್ಲಿಯೂ ಖಾತೆ ನಿಷ್ಕ್ರಿಯವಾಗುತ್ತದೆ. ಭಾರತದಲ್ಲಿ ಈಗ 50 ಕೋಟಿಗೂ ಹೆಚ್ಚು […]

ಮಾರ್ಗಸೂಚಿ ಉಲ್ಲಂಘನೆ/ ಫೆಬ್ರವರಿಯಲ್ಲಿ 76.28 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್ Read More »

ಜೈಪುರ: ಭಾರತ ಭೂ ಪ್ರದೇಶದೊಳಗೆ ಚೀನಾ ನುಗ್ಗುತ್ತಿರುವಾಗ ಮೋದಿ ನಿದ್ರಿಸುತ್ತಿದ್ದಾರೆ; ಖರ್ಗೆ

ಸಮಗ್ರ ನ್ಯೂಸ್‌ : ಭಾರತದ ಭೂ ಪ್ರದೇಶದೊಳಗೆ ಚೀನಾ ನುಗ್ಗುತ್ತಿರುವ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿದ್ರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಅವರು ರಾಜಸ್ಥಾನದ ಚಿತ್ತೋರಗಢದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿ, ಮೋದಿ ಸುಳ್ಳಿನ ಸರದಾರ ಅವರು 56 ಇಂಚಿನ ಎದೆ ಹೊಂದಿರುವುದಾಗಿ ಹಾಗೂ ಯಾರಿಗೂ ಹೆದರುವುದಿಲ್ಲ ಎಂದು ಹೇಳುತ್ತಾರೆ. ಹೆದರಲ್ಲ ಎಂದಮೇಲೆ, ನಮ್ಮ ಬಹುದೊಡ್ಡ ಭೂ ಭಾಗವನ್ನು ಚೀನಾಗೆ ಬಿಟ್ಟುಕೊಟ್ಟಿರುವುದು ಏಕೆ? ಅವರು ಒಳಗೆ ನುಗ್ಗುತ್ತಿದ್ದಾರೆ. ನೀವು ನಿದ್ರಿಸುತ್ತಿದ್ದೀರಿ. ನಿದ್ರೆ

ಜೈಪುರ: ಭಾರತ ಭೂ ಪ್ರದೇಶದೊಳಗೆ ಚೀನಾ ನುಗ್ಗುತ್ತಿರುವಾಗ ಮೋದಿ ನಿದ್ರಿಸುತ್ತಿದ್ದಾರೆ; ಖರ್ಗೆ Read More »

ಕೇರಳದಲ್ಲಿ ಆನೆ ತುಳಿತಕ್ಕೆ ಮಾವುತ ಸಾವು

ಸಮಗ್ರ ನ್ಯೂಸ್ : ಆನೆ ತುಳಿತದಿಂದ ಮಾವುತನೋರ್ವ ಸಾವನ್ನಪ್ಪಿದ ಘಟನೆ ಕೇರಳದ ವೈಕೋಮ್ನಲ್ಲಿ ನಡೆದಿದೆ. ಪುತ್ತುಪ್ಪಲ್ಲಿ ಮೂಲದ 26 ವರ್ಷದ ಅರವಿಂದ್ ಎಂಬಾತ ಸಾವನ್ನಪ್ಪಿದ್ದಾರೆ. ಟಿವಿ ಪುರಂನ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ 9 ಗಂಟೆಗೆ ಆನೆ ಮಾವುತನ ಮೇಲೆ ದಾಳಿ ಮಾಡಿದೆ. ಕುಂಜುಲಕ್ಷ್ಮೀ ಎಂಬ ಆನೆಯು ಅರವಿಂದ್ನನ್ನು ಸೊಂಡಿಲಿನಲ್ಲಿ ಬಿಸಿ ಬಳಿಕ ಕಾಲಿನಲ್ಲಿ ತುಳಿದು ಹಾಕಿದೆ. ದೃಶ್ಯದಲ್ಲಿ ಕಂಡುಬಂದಂತೆ ಅರವಿಂದ್ ಆನೆಯ ಕಾಲಿನ ಬಳಿ ಹೋದಾಗ ಕೋಪಗೊಂಡು ದಾಳಿ ಮಾಡಿ, ಸೊಂಡಿನಲ್ಲಿ ಬೀಸಿ ನೆಲಕ್ಕೆ

ಕೇರಳದಲ್ಲಿ ಆನೆ ತುಳಿತಕ್ಕೆ ಮಾವುತ ಸಾವು Read More »

ಪ್ರಕ್ಷುಬ್ಧಗೊಳ್ಳುತ್ತಿರುವ ಸಮುದ್ರ/ ಬೇಕಲ ಕೋಟೆಯ ತೇಲುವ ಸೇತುವೆ ಸ್ಥಗಿತ

ಸಮಗ್ರ ನ್ಯೂಸ್: ಪ್ರವಾಸಿಗರ ಆಕರ್ಷಣೆಗೆ ಕಾರಣವಾಗಿರುವ ಪಳ್ಳಿಕೆರೆ ಬೇಕಲ ಕೋಟೆ ಬೀಚ್‌ನ ತೇಲುವ ಸೇತುವೆಯ ಸೇವೆಯನ್ನು ಅನಿರ್ದಿಷ್ಟಾವಧಿ ತನಕ ಸ್ಥಗಿತಗೊಳಿಸಲಾಗಿದೆ. ಕೆರಳದಲ್ಲಿ ಸಮುದ್ರ ಪದೇ ಪದೇ ಪಕ್ಷುಬ್ಧಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನೀಡಿರುವ ಎಚ್ಚರಿಕೆ ಹಿನ್ನೆಲೆಯಲ್ಲಿ ತೇಲುವ ಸೇತುವೆ ಸೇವೆಯನ್ನು ಮುಂದಿನ ಸೂಚನೆ ಹೊರಬೀಳುವ ತನಕ ಸ್ಥಗಿತಗೊಳಿಸಲಾಗಿದೆ ಎಂದು ಆಡಳಿತ ತಿಳಿಸಿದೆ. ಬೇಕಲ ರೆಸಾರ್ಟ್ ಅಭಿವೃದ್ಧಿ ನಿಗಮ ಸಾರಥ್ಯದಲ್ಲಿ ಈ ಸೇತುವೆ ಕಾರ್ಯಾನಿರ್ವಹಿಸುತ್ತಿದೆ.

ಪ್ರಕ್ಷುಬ್ಧಗೊಳ್ಳುತ್ತಿರುವ ಸಮುದ್ರ/ ಬೇಕಲ ಕೋಟೆಯ ತೇಲುವ ಸೇತುವೆ ಸ್ಥಗಿತ Read More »

ನವದೆಹಲಿ : ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಬಗೆಹರಿಸಿ ಎಂದು ಶಾಸಕರಿಗೆ ಪತ್ರ ಬರೆದ ಕೇಜ್ರಿವಾಲ್‌

ಸಮಗ್ರ ನ್ಯೂಸ್‌ : ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಜೈಲಿನಿಂದಲೇ ಎಲ್ಲಾ ಶಾಸಕರಿಗೆ ಸಂದೇಶವನ್ನು ರವಾನಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಪತ್ನಿ ಸುನಿತಾ ಕೇಜ್ರಿವಾಲ್‌ ಅವರು ಈ ಪತ್ರವನ್ನು ಮಾಧ್ಯಮಗಳ ಮುಂದೆ ಓದಿದ್ದಾರೆ. ನಾನು ಜೈಲಿನಲ್ಲಿರುವ ಕಾರಣ ದೆಹಲಿಯ ಜನರು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸಬಾರದು. ಪ್ರತಿಯೊಬ್ಬ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ. ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಗೆಹರಿಸಬೇಕು ಎಂದಿದ್ದಾರೆ. ನಾನು ಜೈಲಿನಲ್ಲಿ ಇದ್ದೇನೆ ಎಂದು ದೆಹಲಿಯ ಜನರು ಯಾವುದೇ

ನವದೆಹಲಿ : ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಬಗೆಹರಿಸಿ ಎಂದು ಶಾಸಕರಿಗೆ ಪತ್ರ ಬರೆದ ಕೇಜ್ರಿವಾಲ್‌ Read More »

ಲಕ್ನೋ: ಪತಿಯೂ ಬೇಕು, ಪ್ರೇಮಿಯೂ ಬೇಕೆಂದು ಮಹಿಳೆ ವಿದ್ಯುತ್‌ ಕಂಬವೇರಿ ಪ್ರತಿಭಟನೆ

ಸಮಗ್ರ ನ್ಯೂಸ್‌ : 34 ವರ್ಷದ ಮೂರು ಮಕ್ಕಳ ತಾಯಿಯೊಬ್ಬಳು ತನ್ನ ವಿವಾಹೇತರ ಸಂಬಂಧ ಇಟ್ಟುಕೊಂಡು ಪತಿ ಹಾಗೂ ಪ್ರಿಯತಮ ಇಬ್ಬರೂ ನನಗೆ ಬೇಕು ಎಂದು ಹೇಳಿ ವಿದ್ಯುತ್‌ ಕಂಬವೇರಿ ಮಹಿಳೆ ಪ್ರತಿಭಟನೆ ನಡೆಸಿದ ಘಟನೆ ಉತ್ತರ ಪ್ರದೇಶದ ಪಟ್ಟಣವೊಂದರಲ್ಲಿ ನಡೆದಿದೆ. ಮಹಿಳೆ ತನ್ನ ಪತಿ ಹಾಗೂ ಮೂವರು ಮಕ್ಕಳೊಂದಿಗೆ ವಾಸವಾಗಿದ್ದಳು. ಆಕೆ ಪಕ್ಕದ ಗ್ರಾಮದ ವ್ಯಕ್ತಿಯೊಬ್ಬನನ್ನು ಪ್ರೀತಿಸುತ್ತಿದ್ದಳು. ಕಳೆದ 7 ವರ್ಷಗಳಿಂದ ಪತಿಗೆ ತಿಳಿಯದಂತೆ ಇವರಿಬ್ಬರ ಪ್ರೇಮ ಪುರಾಣ ನಡೆಯುತ್ತಿತ್ತು. ಮಹಿಳೆಯ ಪತಿ ರಾಮ್ ಗೋವಿಂದ್

ಲಕ್ನೋ: ಪತಿಯೂ ಬೇಕು, ಪ್ರೇಮಿಯೂ ಬೇಕೆಂದು ಮಹಿಳೆ ವಿದ್ಯುತ್‌ ಕಂಬವೇರಿ ಪ್ರತಿಭಟನೆ Read More »

ನವದೆಹಲಿ: ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ ವಕ್ತಾರ ಗೌರವ್ ವಲ್ಲಭ್

ಸಮಗ್ರ ನ್ಯೂಸ್‌ : ನಾಯಕ ಮತ್ತು ವಕ್ತಾರ ಪ್ರೊ.ಗೌರವ್ ವಲ್ಲಭ್ ಅವರು ಕಾಂಗ್ರೆಸ್ ನಡೆಯ ಬಗ್ಗೆ ಅಸಮಾಧಾನ ಉಂಟಾಗಿ ಪಕ್ಷಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ವಲ್ಲಭ್ ಅವರು, ಕಾಂಗ್ರೆಸ್ ಪಕ್ಷ ಸಾಗುತ್ತಿರುವುದರ ಬಗ್ಗೆ ನನಗೆ ಸಮಾಧಾನವಿಲ್ಲ, ಪಕ್ಷಕ್ಕೆ ದಿಕ್ಕು ತೋಚದಂತಾಗಿದೆ, ಅಲ್ಲದೆ ಸನಾತನ ವಿರೋಧಿ ಘೋಷಣೆಗಳನ್ನು ಕೂಗಲು ಸಾಧ್ಯವಿಲ್ಲ, ಜತೆಗೆ ದೇಶದ ಸಂಪತ್ತನ್ನು ಸೃಷ್ಟಿಸಿದವರನ್ನು ಬೆಳಗ್ಗೆ ಮತ್ತು ಸಂಜೆ ನಿಂದಿಸಲು ಸಾಧ್ಯವಿಲ್ಲ. ಹೀಗಾಗಿ ನನ್ನ ಹುದ್ದೆ ಮತ್ತು

ನವದೆಹಲಿ: ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ ವಕ್ತಾರ ಗೌರವ್ ವಲ್ಲಭ್ Read More »

ಅತೀ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ದ ದಾಖಲೆ/ ಕೇಂದ್ರೀಯ ರೈಲ್ವೆ ವಲಯ ನಂ.1 ಸ್ಥಾನ

ಸಮಗ್ರ ನ್ಯೂಸ್: 2023-24ನೇ ಆರ್ಥಿಕ ವರ್ಷದಲ್ಲಿ ಭಾರತೀಯ ರೈಲ್ವೆಯ ವಿಭಾಗಗಳ ಪೈಕಿ ಅತೀ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ಯುವ ಮೂಲಕ ಕೇಂದ್ರೀಯ ರೈಲ್ವೆ ವಲಯ ನಂ.1 ಸ್ಥಾನ ಪಡೆದುಕೊಂಡಿದೆ. ಕಳೆದ ಆರ್ಥಿಕ ವರ್ಷದಲ್ಲಿ 146.5 ಕೋಟಿ ಪ್ರಯಾಣಿಕರನ್ನು ಕರೆದೊಯ್ದಿದ್ದ ಈ ವಲಯವು, ಈ ಆರ್ಥಿಕ ವರ್ಷದಲ್ಲಿ 158.3 ಕೋಟಿ ಪ್ರಯಾಣಿಕರನ್ನು ಕರೆದೊಯ್ದಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.8 ಹೆಚ್ಚಿನ ಸಾಧನೆಯಾಗಿದೆ. ಕೇಂದ್ರೀಯ ರೈಲ್ವೆ ವಲಯವು 2023-24 ರಲ್ಲಿ ಒಟ್ಟು 7,311ಕೋಟಿ ಆದಾಯ ಗಳಿಸಿದೆ. ಕಳೆದ ವರ್ಷದ ಆದಾಯ

ಅತೀ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ದ ದಾಖಲೆ/ ಕೇಂದ್ರೀಯ ರೈಲ್ವೆ ವಲಯ ನಂ.1 ಸ್ಥಾನ Read More »

ಬಾಕ್ಸರ್ ವಿಜೇಂದರ್ ಸಿಂಗ್ ಬಿಜೆಪಿ ಸೇರ್ಪಡೆ

ಸಮಗ್ರ ನ್ಯೂಸ್: ಕಾಂಗ್ರೆಸ್‍ನಲ್ಲಿದ್ದ ಬಾಕ್ಸರ್ ವಿಜೇಂದರ್ ಸಿಂಗ್ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಲೋಕಸಭಾ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್‍ಗೆ ಮತ್ತೊಂದು ಹೊಡೆತ ಬಿದ್ದಿದೆ. ಕಾಂಗ್ರೆಸ್‍ನಲ್ಲಿದ್ದ ವಿಜೇಂದರ್ ಸಿಂಗ್ 2019 ರ ಲೋಕಸಭೆ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದರು. ಇದೀಗ ವಿಜೇಂದರ್ ಸಿಂಗ್ ಅವರು ಬಿಜೆಪಿ ಸೇರಿದ್ದು, ಬಿಜೆಪಿ ಬಲ ಮತ್ತಷ್ಟು ಹೆಚ್ಚಿದೆ.

ಬಾಕ್ಸರ್ ವಿಜೇಂದರ್ ಸಿಂಗ್ ಬಿಜೆಪಿ ಸೇರ್ಪಡೆ Read More »

ನವದೆಹಲಿ:ಕಾಂಗ್ರೆಸ್‌ ಲೋಕಸಭೆ ಚುನಾವಣೆಗೆ 25 ಗ್ಯಾರಂಟಿ ಘೋಷಣೆ

ಸಮಗ್ರ ನ್ಯೂಸ್‌ : ಕಾಂಗ್ರೆಸ್‌ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ದೃಷ್ಟಿಯಿಂದ ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್‌ ದೇಶದ ಜನರಿಗೆ 25 ಗ್ಯಾರಂಟಿಗಳನ್ನು ಘೋಷಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಘರ್‌ ಘರ್‌ ಗ್ಯಾರಂಟಿ ಎಂಬ ಅಭಿಯಾನವನ್ನು ಈಶಾನ್ಯ ದೆಹಲಿ ಲೋಕಸಭೆ ಕ್ಷೇತ್ರದಿಂದ ಆರಂಭಿಸಿದ್ದಾರೆ. ಕಾಂಗ್ರೆಸ್‌ ಸುಮಾರು 8 ಭಾಷೆಗಳಲ್ಲಿ ಗ್ಯಾರಂಟಿ ಕಾರ್ಡ್‌ಗಳನ್ನು ಮುದ್ರಿಸಿದ್ದು, ಪಕ್ಷದ ಕಾರ್ಯಕರ್ತರು ದೇಶಾದ್ಯಂತ 8 ಕೋಟಿಗೂ ಅಧಿಕ ಕುಟುಂಬಗಳಿಗೆ ಕಾರ್ಡ್‌ಗಳನ್ನು ವಿತರಣೆ

ನವದೆಹಲಿ:ಕಾಂಗ್ರೆಸ್‌ ಲೋಕಸಭೆ ಚುನಾವಣೆಗೆ 25 ಗ್ಯಾರಂಟಿ ಘೋಷಣೆ Read More »