ರಾಷ್ಟ್ರೀಯ

ಕುಡಿದು ಬಂದ ಶಿಕ್ಷಕನಿಗೆ ಚಪ್ಪಲಿ ಏಟು ನೀಡಿ ಹೊಡೆದೋಡಿಸಿದ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ದಿನ ಶಾಲೆಗೆ ಕಂಠ ಪೂರ್ತಿ ಕುಡಿದು ಬರುವ ಶಿಕ್ಷಕನಿಗೆ ವಿದ್ಯಾರ್ಥಿಗಳು ತಕ್ಕ ಪಾಠ ಕಲಿಸಿದ್ದಾರೆ. ಶಾಲೆಗೆ ಬಂದ ಶಿಕ್ಷಕನನ್ನು ವಿದ್ಯಾರ್ಥಿಗಳು ಚಪ್ಪಲಿಯಿಂದ ಹೊಡೆದು ಓಡಿಸಿರುವ ಘಟನೆ ಛತ್ತೀಸ್‌ಗಢದ ಬಸ್ತಾರ್‌ನ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಪಾಠ ಕಲಿಸುವ ಶಿಕ್ಷಕನಿಗೆ ಇಲ್ಲಿ ವಿದ್ಯಾರ್ಥಿಗಳು ಪಾಠ ಕಲಿಸಿದ್ದಾರೆ ಎಂದು ಜನ ಆಡಿಕೊಳ್ಳುತ್ತಿದ್ದಾರೆ. ಪ್ರತೀ ದಿನ ಮದ್ಯದ ಅಮಲಿನಲ್ಲಿ ಶಾಲೆಗೆ ಬರುತ್ತಿದ್ದು, ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿಗಳನ್ನು ಬೈಯುತ್ತಿದ್ದ. ಶಿಕ್ಷಕನ ಈ […]

ಕುಡಿದು ಬಂದ ಶಿಕ್ಷಕನಿಗೆ ಚಪ್ಪಲಿ ಏಟು ನೀಡಿ ಹೊಡೆದೋಡಿಸಿದ ವಿದ್ಯಾರ್ಥಿಗಳು Read More »

ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್‌ ದರ ಹೆಚ್ಚಳ

ಸಮಗ್ರ ನ್ಯೂಸ್: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರಯಾಣಿಸುವ ವಾಹನಸವಾರರಿಗೆ ಬಿಗ್ ಶಾಕ್ ಎದುರಾಗಿದೆ. ಹೌದು ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳವಾಗಲಿದೆ. ಬೆಂಗಳೂರು-ಮೈಸೂರು ಹೆದ್ದಾರಿ, ಬೆಂಗಳೂರು-ಹೈದರಾಬಾದ್ ಹೆದ್ದಾರಿ ಮತ್ತು ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರೋಡ್ ನ ಹೊಸಕೋಟೆ-ದೇವನಹಳ್ಳಿ ವಿಭಾಗವನ್ನು ಬಳಸಲು ಹೆಚ್ಚಿನ ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸಗಟು ಬೆಲೆ ಸೂಚ್ಯಂಕ (WPI) ಪ್ರಕಾರ ಟೋಲ್ ಶುಲ್ಕ ಶೇಕಡಾ 3 ರಿಂದ 14 ರಷ್ಟು ಹೆಚ್ಚಾಗಿದೆ. ಈ ಶುಲ್ಕ 2025ರ ಮಾರ್ಚ್ 31ರವರೆಗೆ ಜಾರಿಯಲ್ಲಿರುತ್ತದೆ. ಆದರೆ ಬೆಂಗಳೂರು-ಮೈಸೂರು ಹೆದ್ದಾರಿ

ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್‌ ದರ ಹೆಚ್ಚಳ Read More »

ವಾಹನ ಸವಾರರಿಗೆ ಗುಡ್ ನ್ಯೂಸ್/ ಉಪಗ್ರಹ ಆಧಾರಿತ ಟೋಲ್ ಸದ್ಯದಲ್ಲೇ ಜಾರಿ

ಸಮಗ್ರ ನ್ಯೂಸ್: ಜನರ ಬ್ಯಾಂಕ್ ಖಾತೆಗಳಿಂದ ಹಣವನ್ನು ಸ್ವಯಂಚಾಲಿತವಾಗಿ ಕಡಿತಗೊಳಿಸುವ ಉಪಗ್ರಹ ಆಧಾರಿತ ಟೋಲ್ ವ್ಯವಸ್ಥೆ ಶೀಘ್ರದಲ್ಲೇ ಜಾರಿಯಾಗಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ಬ್ಯಾಂಕ್ ಖಾತೆಗಳಿಂದ ಕಡಿತಗೊಳಿಸಲಾದ ಮೊತ್ತವನ್ನು ಪ್ರಯಾಣಿಸುವವರು ಬಳಸುವ ರಸ್ತೆ ಆಧಾರದ ಮೇಲೆ ಲೆಕ್ಕ ಹಾಕಲಾಗುವುದು. ಇದರರ್ಥ ಶುಲ್ಕ ಅಥವಾ ಕಡಿತಗೊಳಿಸಲಾದ ಮೊತ್ತವು ಹೆದ್ದಾರಿಗಳಲ್ಲಿ ಕ್ರಮಿಸಿದ, ಪ್ರಯಾಣಿಸಿದ ದೂರವನ್ನು ಆಧರಿಸಿರುತ್ತದೆ ಎಂದು ಭರವಸೆ ನೀಡಿದ್ದಾರೆ. ಇದರ ಜೊತೆಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ(ಗ್ಲೋಬಲ್

ವಾಹನ ಸವಾರರಿಗೆ ಗುಡ್ ನ್ಯೂಸ್/ ಉಪಗ್ರಹ ಆಧಾರಿತ ಟೋಲ್ ಸದ್ಯದಲ್ಲೇ ಜಾರಿ Read More »

ರನ್ ವೇಯಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ ಆ್ಯಕ್ಸಿಡೆಂಟ್/ ತಪ್ಪಿದ ಅನಾಹುತ

ಸಮಗ್ರ ನ್ಯೂಸ್: ಕೋಲ್ಕತ್ತಾದ ರನ್ ವೇಯಲ್ಲಿ ಟ್ಯಾಕ್ಸಿಯಿಂಗ್ ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಗಳು ತೀರಾ ಸಮೀಪಕ್ಕೆ ಬಂದು ರೆಕ್ಕಿಗೆ ಟಚ್‌ ಆಗಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯಿಂದಾಗಿ ಚೆನ್ನೈಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ರೆಕ್ಕೆಯ ತುದಿ ಮುರಿದು ರನ್‌ವೇ ಮೇಲೆ ಬಿದ್ದಿದ್ದು, ದರ್ಭಾಂಗಾಗೆ ತೆರಳುತ್ತಿದ್ದ ಇಂಡಿಗೋ ವಿಮಾನದ ರೆಕ್ಕೆಗೆ ಹಾನಿಯಾಗಿದೆ. ಕೊಲ್ಕತ್ತಾದಲ್ಲಿ ನಡೆದ ಘಟನೆ ಬಗ್ಗೆ ವಾಯುಯಾನ ನಿಯಂತ್ರಕ ಡೈರೆಕ್ಟರೇಟ್ ಜನರಲ್ ಆಫ್

ರನ್ ವೇಯಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ ಆ್ಯಕ್ಸಿಡೆಂಟ್/ ತಪ್ಪಿದ ಅನಾಹುತ Read More »

ಕೇಜ್ರಿವಾಲ್ ಗೆ ಶಾಕ್ ಕೊಟ್ಟ ಹೈಕೋರ್ಟ್/ ಮಧ್ಯಂತರ ರಿಲೀಫ್ ಗೆ ನಕಾರ

ಸಮಗ್ರ ನ್ಯೂಸ್: ಅಕ್ರಮ ಮದ್ಯ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ 3 ರಂದು ನಡೆಯಲಿದೆ. ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರ ಪೀಠವು ಅರವಿಂದ್ ಕೇಜ್ರವಾಲ್ ಅವರ ಮನವಿಯ ಮೇಲೆ ಇಡಿಗೆ ನೊಟೀಸ್ ಜಾರಿ ಮಾಡಿದ್ದು, ಬಂಧನ ಮತ್ತು ರಿಮಾಂಡ್ ಅನ್ನು ಕಾನೂನುಬಾಹಿರ ಎಂದು ಘೋಷಿಸಬೇಕು ಎಂಬ ಮನವಿಗೆ ಏಪ್ರಿಲ್ 2

ಕೇಜ್ರಿವಾಲ್ ಗೆ ಶಾಕ್ ಕೊಟ್ಟ ಹೈಕೋರ್ಟ್/ ಮಧ್ಯಂತರ ರಿಲೀಫ್ ಗೆ ನಕಾರ Read More »

2026ರ ವೇಳೆ ಕಾಂಗ್ರೆಸ್‍ನಲ್ಲಿ ಹಿಂದುಗಳು ಯಾರೂ ಇರುವುದಿಲ್ಲ/ ಅಸ್ಸಾಂ ಸಿಎಂ ಹಿಮಂತ ಬಿಸ್ನಾ ಶರ್ಮಾ ಹೇಳಿಕೆ

ಸಮಗ್ರ ನ್ಯೂಸ್: 2026ರ ವೇಳೆ ಕಾಂಗ್ರೆಸ್‍ನಲ್ಲಿ ಹಿಂದು ಸಮುದಾಯದಿಂದ ಯಾರೋಬ್ಬರು ಇರುವುದಿಲ್ಲ 2032ರ ವೇಳೆಗೆ ಮುಸ್ಲಿಮರು ಯಾರೂ ಇರುವುದಿಲ್ಲ. 2032 ರೊಳಗೆ ಕಾಂಗ್ರೆಸ್ ಸಂಪೂರ್ಣವಾಗಿ ನಾಶವಾಗಲಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ನಾ ಶರ್ಮಾ ಹೇಳಿದ್ದಾರೆ. ಕೇಂದ್ರ ಸಚಿವ ಹಾಗೂ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಅವರು ಲೋಕಸಭೆ ಚುನಾವಣೆಗೆ ದಿಬ್ರುಗಢ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸ್ಸಾಂ ಸಿಎಂ, ದಿಬ್ರುಗಢದಲ್ಲಿ ಸೋನೋವಾಲ್ ಅವರು ಅಸ್ಸಾಂ ರಾಷ್ಟ್ರೀಯ ಪರಿಷತ್ (ಎಜೆಪಿ) ಲುರಿಂಜ್ಯೋತಿ ಗೊಗೊಯ್

2026ರ ವೇಳೆ ಕಾಂಗ್ರೆಸ್‍ನಲ್ಲಿ ಹಿಂದುಗಳು ಯಾರೂ ಇರುವುದಿಲ್ಲ/ ಅಸ್ಸಾಂ ಸಿಎಂ ಹಿಮಂತ ಬಿಸ್ನಾ ಶರ್ಮಾ ಹೇಳಿಕೆ Read More »

ಬಿಜೆಪಿ ಟಿಕೆಟ್ ಪಡೆದ ನಟ ಅರುಣ್ ಗೋವಿಲ್

ಸಮಗ್ರ ನ್ಯೂಸ್ : ರಾಮಾಯಣ ಧಾರಾವಾಹಿಯಲ್ಲಿ ರಾಮನ ಪಾತ್ರ ಮಾಡಿದ್ದ ನಟ ಅರುಣ್ ಗೋವಿಲ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಈ ಬಾರಿ ಲೋಕಸಭೆ ಅಖಾಡದಲ್ಲಿ ಅರುಣ್ ಗೋವಿಲ್ ಕಾಣಿಸಿಕೊಳ್ಳಲಿದ್ದಾರೆ. ಟಿಕೆಟ್ ನೀಡಿದ್ದಕ್ಕಾಗಿ ಆಯ್ಕೆ ಸಮಿತಿ ಮತ್ತು ನರೇಂದ್ರ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಮೀರತ್ ಕ್ಷೇತ್ರದಿಂದ ನನ್ನನ್ನು ಸಂಸದ ಸ್ಥಾನಕ್ಕೆ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ದೊಡ್ಡ ಜವಾಬ್ದಾರಿ ನೀಡಿದ್ದೀರಿ. ಭಾರತೀಯ ಜನತಾ ಪಕ್ಷ ಮತ್ತು ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು

ಬಿಜೆಪಿ ಟಿಕೆಟ್ ಪಡೆದ ನಟ ಅರುಣ್ ಗೋವಿಲ್ Read More »

ಚುನಾವಣೆಗೆ ಕಾಲಿಡುತ್ತಿದೆ ಕೃತಕ ಬುದ್ಧಿಮತ್ತೆಯ ಆ್ಯಂಕರ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣಾ ಪ್ರಚಾರಕ್ಕಾಗಿ ಕೃತಕ ಬುದ್ಧಿಮತ್ತೆಯ ಆ್ಯಂಕರ್ ಅನ್ನು ಭಾರತೀಯ ಕಮ್ಯುನಿಸ್ಟ್ ಪಕ್ಷವು ಸೋಮವಾರ ಅನಾವರಣಗೊಳಿಸಿದೆ. ಕಮ್ಯುನಿಸ್ಟ್ ಪಕ್ಷವು ಟ್ವೀಟ್‍ನಲ್ಲಿ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಬಂಗಾಳದ ಏಕತೆಯ ಹೊಸ ಪ್ರಯೋಗವನ್ನು ಪ್ರಾರಂಭಿಸಿದೆ. ಈ ಕೃತಕ ಬುದ್ಧಿಮತ್ತೆಯ ಆ್ಯಂಕರ್ ಅನ್ನು ಸಮತಾ ಎಂದು ಕರೆಯಲಾಗುತ್ತದೆ. ಹೋಳಿ ಹಬ್ಬದಂದು ಸಮತಾ ಬಂಗಾಳಿ ಭಾಷೆಯಲ್ಲಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಎಐ ಅನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳಲು ಇದೀಗ ಪಕ್ಷ ಮುಂದಾಗಿದೆ. ಈ ಕುರಿತು ಅಭ್ಯರ್ಥಿ ಸೃಜನ್ ಭಟ್ಟಾಚಾರ್ಯ ಮಾತನಾಡಿ,

ಚುನಾವಣೆಗೆ ಕಾಲಿಡುತ್ತಿದೆ ಕೃತಕ ಬುದ್ಧಿಮತ್ತೆಯ ಆ್ಯಂಕರ್ Read More »

ನಾಳೆ ಹಗರಣದ ಹಣ ಎಲ್ಲಿದೆ ಎಂಬ ಮಾಹಿತಿಯನ್ನು ಕೇಜ್ರಿವಾಲ್ ನೀಡಲಿದ್ದಾರೆ;ಸುನೀತಾ ಕೇಜ್ರಿವಾಲ್

ಸಮಗ್ರ ನ್ಯೂಸ್: ಹೊಸ ಅಬಕಾರಿ ನೀತಿ ಹಗರಣದ ಹಣ ಎಲ್ಲಿದೆ ಎಂಬ ಮಾಹಿತಿಯನ್ನು ಮಾರ್ಚ್ 28ರಂದು ಕೋರ್ಟ್‌‌ಗೆ ಹಾಜರಾಗಲಿರುವ ಅರವಿಂದ್ ಕೇಜ್ರಿವಾಲ್ ರವರು ಮಾಹಿತಿಯನ್ನು ನೀಡಲಿದ್ದಾರೆ. ಮದ್ಯ ಹಗರಣದ ಹಣ ಎಲ್ಲಿದೆ ಎಂಬುದನ್ನು ಸಾಕ್ಷ್ಯ ಸಮೇತ ದೇಶದ ಜನರ ಮುಂದೆ ತಿಳಿಸುತ್ತೇನೆ ಎಂಬ ಮಾಹಿತಿಯನ್ನು ನನಗೆ ಹೇಳಿದ್ದಾರೆ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಮಾಹಿತಿಯನ್ನು ನೀಡಿದ್ದಾರೆ. ತಮ್ಮ ನಿವಾಸದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಅವರನ್ನು ಭೇಟಿಯಾದ ವೇಳೆ ಎಲ್ಲ ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ಹೇಳಿದ್ದಾರೆ.

ನಾಳೆ ಹಗರಣದ ಹಣ ಎಲ್ಲಿದೆ ಎಂಬ ಮಾಹಿತಿಯನ್ನು ಕೇಜ್ರಿವಾಲ್ ನೀಡಲಿದ್ದಾರೆ;ಸುನೀತಾ ಕೇಜ್ರಿವಾಲ್ Read More »

ನಿಮ್ಮ ಫೋನ್ ಕೆಲಸ ಹಾಳಾಗಿದ್ಯಾ? ಹಾಗಾದ್ರೆ ನೀವೇ ರಿಪೇರಿ ಮಾಡಬಹುದು

ಸಮಗ್ರ ನ್ಯೂಸ್: ಮಾನವನ ಜೀವನದಲ್ಲಿ ಆಹಾರದಷ್ಟೇ ಅಗತ್ಯಗಳೂ ಮುಖ್ಯ. ಇಂದಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಎಂದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರವರೆಗೂ ಸ್ಮಾರ್ಟ್ ಫೋನ್ ಬಳಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಎಷ್ಟೇ ಕೆಲಸ ಮಾಡಿದರೂ ಸ್ಮಾರ್ಟ್ ಫೋನ್ ಇದ್ದರೆ ಸಾಕು ಎನ್ನುವ ರೀತಿಯಲ್ಲಿ ಇದನ್ನು ತಯಾರಿಸಲಾಗಿದೆ. ಅಕಸ್ಮಾತ್ ಫೋನ್ ರಿಪೇರಿಗೆ ಬಂದರೆ ಕೆಲವರು ಫೋನ್ ರಿಪೇರಿ ಆಗುವವರೆಗೂ ಊಟವನ್ನೂ ಮಾಡುವುದಿಲ್ಲ. ಮೊಬೈಲ್ ಸೇವೆಗಳು ಸ್ವಲ್ಪ ತಡವಾದರೆ ಅಥವಾ ರಿಪೇರಿ ಮಾಡುವವರು ಸ್ವಲ್ಪ ಸುಸ್ತಾಗಿದ್ದರೆ, ಸ್ಮಾರ್ಟ್ ಫೋನ್ ಬಳಕೆದಾರರ

ನಿಮ್ಮ ಫೋನ್ ಕೆಲಸ ಹಾಳಾಗಿದ್ಯಾ? ಹಾಗಾದ್ರೆ ನೀವೇ ರಿಪೇರಿ ಮಾಡಬಹುದು Read More »