ರಾಷ್ಟ್ರೀಯ

ಬಿಜೆಪಿ ಪ್ರಣಾಳಿಕೆ ಸಮಿತಿ/ ಮುಖ್ಯಸ್ಥರಾಗಿ ರಾಜನಾಥ್ ಸಿಂಗ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಸಮಿತಿಯ ಸಂಚಾಲಕರಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹಾಗೂ ಸಹ ಸಂಚಾಲಕರಾಗಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ನೇಮಕ ಮಾಡಲಾಗಿದೆ. ಇವರಲ್ಲದೆ 24 ಮಂದಿಯನ್ನು ಈ ಸಮಿತಿಗೆ ಸದಸ್ಯರನ್ನಾಗಿ ಸೇರಿಸಿಕೊಳ್ಳಲಾಗಿದೆ. ಅರ್ಜುನ್ ಮುಂಡಾ, ಭೂಪೇಂದ್ರ ಯಾದವ್, ಅರ್ಜುನ್‍ರಾಮ್ ಮೇಘವಾಲ್, ಕಿರಣ್ ರಿಜಿಜು, ಅಶ್ವಿನಿ ವೈಷ್ಣವ್, ಧಮೇರ್ಂದ್ರ ಪ್ರಧಾನ್, ಭೂಪೇಂದ್ರ ಪಟೇಲ್, ಹಿಮಂತ […]

ಬಿಜೆಪಿ ಪ್ರಣಾಳಿಕೆ ಸಮಿತಿ/ ಮುಖ್ಯಸ್ಥರಾಗಿ ರಾಜನಾಥ್ ಸಿಂಗ್ Read More »

ಚುನಾವಣಾ ವೆಚ್ಚ ನಿಯಂತ್ರಣ/ ಪ್ರಚಾರಕ್ಕೆ ಬಳಸುವ ಸರಕು-ಸೇವೆಗಳಿಗೆ ದರ ನಿಗದಿಪಡಿಸಿದ ಆಯೋಗ

ಸಮಗ್ರ ನ್ಯೂಸ್: ಅಭ್ಯರ್ಥಿಗಳು ಲೋಕಸಭಾ ಚುನಾವಣೆಯಲ್ಲಿ ಪ್ರಚಾರಕ್ಕೆ ಬಳಸುವ ಸರಕು-ಸೇವೆಗಳಿಗೆ ದರಗಳನ್ನು ಜಿಲ್ಲಾ ಚುನಾವಣಾ ಸಮಿತಿಗಳು ನಿಗದಿಗೊಳಿಸಿದ್ದು ಬಹುತೇಕ ಕಡೆ ದರಗಳನ್ನು ಕಳೆದ ಬಾರಿಗಿಂತ ಕಡಿಮೆ ಮಾಡಿರುವುದು ಕಂಡಿಬಂದಿದೆ. ಕಾಫಿ-ಟೀ ದರಗಳನ್ನು ದೇಶದ ಬಹುತೇಕ ಕಡೆ ಇಳಿಕೆ ಮಾಡಲ್ಪಟ್ಟಿದ್ದರೆ ಅಚ್ಚರಿ ಎಂಬಂತೆ ಚೆನ್ನೈನಲ್ಲಿ ಏರಿಕೆ ಮಾಡಿ ಒಂದು ಕಪ್ ಕಾಫಿಗೆ 15 ರು. ಹಾಗೂ ಒಂದು ಸಮೋಸಾಗೆ 20 ರು. ನಿಗದಿ ಮಾಡಲಾಗಿದೆ. ಮಾಂಸಾಹಾರದ ದರಗಳೂ ಬಹುತೇಕ ಅದೇ ದರದಲ್ಲಿ ಮುಂದುವರೆದಿದ್ದು, ವ್ಯತಿರಿಕ್ತವೆಂಬಂತೆ ಚೆನ್ನೈನಲ್ಲಿ ಚಿಕನ್ ಬಿರಿಯಾನಿ

ಚುನಾವಣಾ ವೆಚ್ಚ ನಿಯಂತ್ರಣ/ ಪ್ರಚಾರಕ್ಕೆ ಬಳಸುವ ಸರಕು-ಸೇವೆಗಳಿಗೆ ದರ ನಿಗದಿಪಡಿಸಿದ ಆಯೋಗ Read More »

ಒಂದೇ ಕಾಲಲ್ಲಿ ಸಿಕ್ಕಿಂನ ಮೌಂಟ್ ರೆನಾಕ್ ಶಿಖರ ಏರಿ ಉದಯ್ ಕುಮಾರ್

ಸಮಗ್ರ ನ್ಯೂಸ್: 16,500 ಅಡಿ ಎತ್ತರದ ಸಿಕ್ಕಿಂನ ಮೌಂಟ್ ರೆನಾಕ್ ಶಿಖರವನ್ನು, ಕೋಲ್ಕತಾದ ಬೆಲ್ಫಾರಿಯಾ ನಿವಾಸಿಯಾದ ಉದಯ್ ಕುಮಾರ್ ಒಂದೇ ಕಾಲಲ್ಲಿ ಏರಿ ಸಾಧನೆ ಮಾಡಿದ್ದಾರೆ. ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗ ಮಾಡುತ್ತಿರುವ ಉದಯ್ ಕುಮಾರ್, 2015ರ ರೈಲು ಅಪಘಾತದಲ್ಲಿ ತಮ್ಮ ಎಡಗಾಲು ಮೊಣಕಾಲಿನವರೆಗೂ ಹಾಗೂ ಬಲಗಾಲಿನ ನಾಲ್ಕು ಬೆರಳಗಳನ್ನು ಕಳೆದುಕೊಂಡಿದ್ದರು. ಇದರಿಂದ ಕುಮಾರ್ ಶೇ.91 ರಷ್ಟು ಅಂಗವಿಕಲತೆಯನ್ನು ಎದುರಿಸುತ್ತಿದ್ದರು. ಇದರ ಹೊರತಾಗಿಯೂ ಒಂದೇ ಕಾಲಿನಲ್ಲಿ ಶಿಖರವನ್ನು ಏರಿ ಸಾಧನೆ ಮಾಡಿದ್ದಾರೆ. ಪ್ರಸ್ತುತ ವಿಶ್ವದ ಅತಿ ಎತ್ತರದ ಶಿಖರವಾದ

ಒಂದೇ ಕಾಲಲ್ಲಿ ಸಿಕ್ಕಿಂನ ಮೌಂಟ್ ರೆನಾಕ್ ಶಿಖರ ಏರಿ ಉದಯ್ ಕುಮಾರ್ Read More »

ಹಣಕಾಸಿನ ವರ್ಷ ಅಂತ್ಯ ಹಿನ್ನೆಲೆ/ ನಾಳೆಯು ಬಾಗಿಲು ತೆರೆಯಲಿದೆ ಜೀವ ವಿಮಾ ನಿಗಮ (ಎಲ್‍ಐಸಿ)

ಸಮಗ್ರ ನ್ಯೂಸ್: ದೇಶದಾದ್ಯಂತ ವಾರಾಂತ್ಯದ ದಿನಗಳಾದ ಮಾ.31 ಭಾನುವಾರ ಗ್ರಾಹಕರಿಗೆ ಸೇವೆಗಾಗಿ ತನ್ನ ಕಚೇರಿಗಳನ್ನು ತೆರೆಯಲು ಜೀವ ವಿಮಾ ನಿಗಮ (ಎಲ್‍ಐಸಿ) ಸಂಸ್ಥೆಯು ತೀರ್ಮಾನಿಸಿದೆ. ಪ್ರಸಕ್ತ ಹಣಕಾಸಿನ ವರ್ಷ ಅಂತ್ಯ ಹಿನ್ನೆಲೆ ತೆರಿಗೆ ಉಳಿಕೆ ಚಟುವಟಿಕೆಗಳನ್ನು ಪೂರ್ಣಗೊಳಿಸಿಕೊಳ್ಳಲು ತೆರಿಗೆದಾರರಿಗೆ ಅನುಕೂಲ ಕಲ್ಪಿಸಲು ಎಲ್‍ಐಸಿ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ. ಯಾವುದೇ ಆರ್ಥಿಕ ವಹಿವಾಟಿನ ತೊಂದರೆಯಾಗದಂತೆ, ಹಣಕಾಸಿನ ವಷಾರ್ಂತ್ಯದಲ್ಲಿ ವಿಮಾದಾರರಿಗೆ ತನ್ನ ವಲಯ ಮತ್ತು ವ್ಯಾಪ್ತಿಯ ಎಲ್ಲ ಕಚೇರಿಗಳು ಮಾ. 31 ರಂದು ಸಾಮಾನ್ಯ ಔದ್ಯೋಗಿಕ ಕೆಲಸದ ಅವಧಿಯಂತೆ

ಹಣಕಾಸಿನ ವರ್ಷ ಅಂತ್ಯ ಹಿನ್ನೆಲೆ/ ನಾಳೆಯು ಬಾಗಿಲು ತೆರೆಯಲಿದೆ ಜೀವ ವಿಮಾ ನಿಗಮ (ಎಲ್‍ಐಸಿ) Read More »

ನಾಗಾಲ್ಯಾಂಡ್‍ನಲ್ಲಿ ಪ್ರತ್ಯೇಕ ರಾಜ್ಯದ ಬೇಡಿಕೆ/ ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಷನ್ ಗುಪ್ತ ಸಭೆ

ಸಮಗ್ರ ನ್ಯೂಸ್: ನಾಗಾಲ್ಯಾಂಡ್‍ನಲ್ಲಿ ಚುನಾವಣೆ ಹೊಸ್ತಿಲಿನಲ್ಲಿಯೇ ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಷನ್ (ಇಎನ್‍ಪಿಒ) ತುಯೆನ್ಸಾಂಗ್‍ನಲ್ಲಿ ತಮ್ಮ ಪ್ರಾಂತ್ಯದ 20 ಶಾಸಕರು ಹಾಗೂ ಏಕೈಕ ಸಂಸದರ ಜೊತೆ ಇಎನ್‍ಪಿಒ ಗುಪ್ತ ಸಭೆ ನಡೆಸಿದ್ದು, ನಮ್ಮ ಪ್ರತ್ಯೇಕ ರಾಜ್ಯ ಬೇಡಿಕೆ ಈಡೇರುವ ತನಕ ಚುನಾವಣೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬ ನಿರ್ಧಾರಕ್ಕೆ ತಾವು ಬದ್ಧವಾಗಿದ್ದೇವೆ ಎಂದು ಸ್ಪಷ್ಟಪಡಿಸಿದೆ. ಇಎನ್‍ಪಿಒ ಉಪಾಧ್ಯಕ್ಷ ಡಬ್ಲ್ಯು. ಬೆಂಡಾಂಗ್ ಚಾಂಗ್, ಕೇಂದ್ರ ಸರ್ಕಾರವು ನಮ್ಮ ಬೇಡಿಕೆ ಈಡೇರಿಸುವ ತನಕ ಲೋಕಸಭಾ ಚುನಾವಣೆಯಿಂದ ದೂರ ಉಳಿಯಲಿದ್ದೇವೆ, ಅಲ್ಲದೆ ಚುನಾವಣಾ ಪ್ರಚಾರ

ನಾಗಾಲ್ಯಾಂಡ್‍ನಲ್ಲಿ ಪ್ರತ್ಯೇಕ ರಾಜ್ಯದ ಬೇಡಿಕೆ/ ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಷನ್ ಗುಪ್ತ ಸಭೆ Read More »

ಎಲ್. ಕೆ ಅಡ್ವಾಣಿ ಸೇರಿ ಐವರಿಗೆ ‘ಭಾರತ ರತ್ನ’ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ಸಮಗ್ರ ನ್ಯೂಸ್: ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಐವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪ್ರತಿಷ್ಠಿತ ‘ಭಾರತ ರತ್ನ’ವನ್ನು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಚೌಧರಿ ಚರಣ್ ಸಿಂಗ್, ಪಿ.ವಿ.ನರಸಿಂಹ ರಾವ್, ಕರ್ಪೂರಿ ಠಾಕೂರ್ ಮತ್ತು ಎಂ.ಎಸ್.ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಯಿತು. ನರಸಿಂಹರಾವ್ ಅವರ ಪುತ್ರ ಪಿ.ವಿ.ಪ್ರಭಾಕರ್ ರಾವ್ ಅವರು ತಮ್ಮ ತಂದೆಗೆ ಪ್ರದಾನ ಮಾಡಿದ ಪ್ರಶಸ್ತಿಯನ್ನು ರಾಷ್ಟ್ರಪತಿಗಳಿಂದ ಸ್ವೀಕರಿಸಿದರು. ಚೌಧರಿ ಚರಣ್ ಸಿಂಗ್ ಅವರ ಮೊಮ್ಮಗ ಜಯಂತ್

ಎಲ್. ಕೆ ಅಡ್ವಾಣಿ ಸೇರಿ ಐವರಿಗೆ ‘ಭಾರತ ರತ್ನ’ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ Read More »

ನಿಮ್ಮ ಕಾರನ್ನು ಸುಡುವ ಬಿಸಿಲಿನಿಂದ ರಕ್ಷಿಸಿಕೊಳ್ಳಿ! ಮೊದಲು ಇವುಗಳನ್ನು ತಿಳಿದುಕೊಳ್ಳಿ

ಸಮ್ಮರ್ ಕಾರ್ ಟಿಪ್ಸ್: ಬೇಸಿಗೆಯಾಗಿದ್ದರಿಂದ ಹೆಚ್ಚಿನ ತಾಪಮಾನದಿಂದ ವಾಹನಗಳು ಹಲವು ರೀತಿಯಲ್ಲಿ ಹಾಳಾಗುತ್ತವೆ. ದೇಶಾದ್ಯಂತ ಕಾರು ಮಾಲೀಕರು ಮತ್ತು ಚಾಲಕರು ತಮ್ಮ ವಾಹನಗಳನ್ನು ಸೂರ್ಯನಿಂದ ರಕ್ಷಿಸಲು ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಹೊರಭಾಗಕ್ಕಿಂತ ಹೆಚ್ಚಾಗಿ ಕಾರಿನ ಒಳಭಾಗವನ್ನು ರಕ್ಷಿಸುವುದು ಮುಖ್ಯವಾಗಿದೆ. ಇಂಜಿನ್ ಸರಾಗವಾಗಿ ಚಾಲನೆಯಲ್ಲಿರುವಂತೆ, ಈ ಬೇಸಿಗೆಯಲ್ಲಿ ನಿಮ್ಮ ಕಾರನ್ನು ಸರಾಗವಾಗಿ ಓಡಿಸಲು ನೀವು ಮಾಡಬೇಕಾದ ಕೆಲವು ವಿಷಯಗಳು ಇಲ್ಲಿವೆ. ಕಾರುಗಳ ಹೊರಭಾಗ: ಈ ಋತುವಿನಲ್ಲಿ ಸೂರ್ಯೋದಯವು ಸಾಮಾನ್ಯ ದಿನಗಳಲ್ಲಿ ಎರಡು ಪಟ್ಟು ಹೆಚ್ಚು ಹೊಳೆಯುತ್ತದೆ. ಪರಿಣಾಮ ಕಾರಿನ ಬಣ್ಣ

ನಿಮ್ಮ ಕಾರನ್ನು ಸುಡುವ ಬಿಸಿಲಿನಿಂದ ರಕ್ಷಿಸಿಕೊಳ್ಳಿ! ಮೊದಲು ಇವುಗಳನ್ನು ತಿಳಿದುಕೊಳ್ಳಿ Read More »

ಆನ್‌ಲೈನ್ ಶಾಪಿಂಗ್ ಮಾಡ್ತೀರ? ಹಾಗಾದ್ರೆ ಈ ವಿಷಯಗಳು ನೆನಪಿರಲಿ

ಸಮಗ್ರ ನ್ಯೂಸ್: ಆನ್‌ಲೈನ್ ಇ-ಕಾಮರ್ಸ್ ಸೈಟ್‌ಗಳಲ್ಲಿ ಕೆಲವು ವಸ್ತುಗಳು ಕಡಿಮೆ ಬೆಲೆಯಲ್ಲಿ ಲಭ್ಯವಿವೆ. ಇತರೆ ಹೆಚ್ಚಿನ ಬೆಲೆಗೆ ದೊರೆಯುತ್ತವೆ. ಹಾಗಾಗಿ ಅಲ್ಲಿ ಕಡಿಮೆ ಬೆಲೆಗೆ ಏನು ಸಿಗುತ್ತದೋ ಅದನ್ನು ಖರೀದಿಸುತ್ತೇವೆ. ಆದಾಗ್ಯೂ, ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ಹೆಚ್ಚಾಗಿ ಭಾರತದಲ್ಲಿ ಆನ್‌ಲೈನ್ ವ್ಯಾಪಾರವನ್ನು ಮಾಡುತ್ತಿವೆ. ಈಗ ಅವರಿಗೆ ಪೈಪೋಟಿ ನೀಡಲು ಮತ್ತೊಬ್ಬರು ಇದ್ದಾರೆ. ಅದು ಈಗ ಕರ್ಮ (ಕರ್ಮನೋವ್). ಇದು ವಿಶೇಷ AI ಸಾಧನವಾಗಿದೆ. ಇದರಿಂದ ನಾವು ಖರೀದಿಸಲು ಬಯಸುವ ವಸ್ತುವನ್ನು ಅತ್ಯಂತ ಕಡಿಮೆ ಬೆಲೆಗೆ ಖರೀದಿಸಬಹುದು. ಈಗಾಗಲೇ

ಆನ್‌ಲೈನ್ ಶಾಪಿಂಗ್ ಮಾಡ್ತೀರ? ಹಾಗಾದ್ರೆ ಈ ವಿಷಯಗಳು ನೆನಪಿರಲಿ Read More »

iPhone 15 Pro ಮಾದರಿಯ ಮೇಲೆ ಸೂಪರ್ ಆಫರ್! ಈಗ ಮಿಸ್ ಮಾಡಿದ್ರೆ ಯಾವತ್ತೂ ಸಿಗೋಲ್ಲ

ಸಮಗ್ರ ನ್ಯೂಸ್: ಆಪಲ್ ಕಂಪನಿ ಕಳೆದ ವರ್ಷ ಐಫೋನ್ 15 ಸರಣಿಯನ್ನು ಬಿಡುಗಡೆ ಮಾಡಿತು. ಈ ಸಾಲಿನಲ್ಲಿ ಒಟ್ಟು ನಾಲ್ಕು ರೂಪಾಂತರಗಳನ್ನು ಬಿಡುಗಡೆ ಮಾಡಲಾಗಿದೆ. ಇವುಗಳಲ್ಲಿ, ಪ್ರಸ್ತುತ ಐಫೋನ್ 15 ಪ್ರೊ ಮಾದರಿಯಲ್ಲಿ ಭಾರಿ ರಿಯಾಯಿತಿಗಳಿವೆ. ಇದರ ಮೇಲೆ ಇ-ಕಾಮರ್ಸ್ ಕಂಪನಿ ಫ್ಲಿಪ್‌ಕಾರ್ಟ್ ರೂ.56 ಸಾವಿರದವರೆಗೆ ರಿಯಾಯಿತಿ ನೀಡುತ್ತಿದೆ. ಇದರೊಂದಿಗೆ, iPhone 15 Pro ಸ್ಮಾರ್ಟ್‌ಫೋನ್ ಕೇವಲ 71,990 ರೂಗಳಲ್ಲಿ ಲಭ್ಯವಿದೆ. ಎಲ್ಲಾ ಆಫರ್‌ಗಳನ್ನು ಪರಿಗಣಿಸಿದರೆ, ಸುಮಾರು ರೂ.1.35 ಲಕ್ಷಕ್ಕೆ ಬಿಡುಗಡೆಯಾದ ಈ ಫೋನ್‌ನ ಬೆಲೆ ಹಳೆಯ

iPhone 15 Pro ಮಾದರಿಯ ಮೇಲೆ ಸೂಪರ್ ಆಫರ್! ಈಗ ಮಿಸ್ ಮಾಡಿದ್ರೆ ಯಾವತ್ತೂ ಸಿಗೋಲ್ಲ Read More »

ಪತ್ನಿಯನ್ನೇ ‘ಸೆಕೆಂಡ್ ಹ್ಯಾಂಡ್’ ಎಂದು ಕರೆದ ಪತಿಗೆ 3 ಕೋಟಿ ರೂ.ದಂಡ ವಿಧಿಸಿದ ಬಾಂಬೆ ಹೈ

ಸಮಗ್ರ ನ್ಯೂಸ್‌ : ಪತಿ ತನ್ನ ಪತ್ನಿಯನ್ನೇ ಸೆಕೆಂಡ್ ಹ್ಯಾಂಡ್ ಎಂದು ಕರೆದಿದ್ದಾನೆ ಎಂದು ಆರೋಪಿಸಿ ಪತಿ ನೀಡಿದ ದೂರಿನ ಆಧಾರ ಮೇಲೆ ಬಾಂಬೆ ಹೈಕೋರ್ಟ್ ಇತ್ತೀಚೆಗೆ ವಿಚಾರಣಾ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಪತ್ನಿಯನ್ನು ‘ಸೆಕೆಂಡ್ ಹ್ಯಾಂಡ್’ ಎಂದು ಕರೆದ ಪತಿಗೆ 3 ಕೋಟಿ ರೂ.ದಂಡವನ್ನು ಬಾಂಬೆ ಹೈ ಕೋರ್ಟ್ ವಿಧಿಸಿದೆ. ಕೌಟುಂಬಿಕ ಜಗಳದಿಂದ ಪತ್ನಿ ನ್ಯಾಯಾಲಯದ ಮೆಟ್ಟಿಲೇರಿದ್ದಾಳೆ ಮತ್ತು ಕೌಟುಂಬಿಕ ದೌರ್ಜನ್ಯ ಕಾನೂನಿನಡಿಯಲ್ಲಿ ಪತಿಯಿಂದ ಪರಿಹಾರವನ್ನು ಕೇಳಿದ್ದಾಳೆ. ತನ್ನ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದ ಪತ್ನಿ

ಪತ್ನಿಯನ್ನೇ ‘ಸೆಕೆಂಡ್ ಹ್ಯಾಂಡ್’ ಎಂದು ಕರೆದ ಪತಿಗೆ 3 ಕೋಟಿ ರೂ.ದಂಡ ವಿಧಿಸಿದ ಬಾಂಬೆ ಹೈ Read More »