ರಾಷ್ಟ್ರೀಯ

ಕೇರಳ ಮಾಜಿ ಸಿಎಂ ದಿ. ಕೆ. ಕರುಣಾಕರನ್ ಪುತ್ರಿ ಪದ್ಮಜಾ ವೇಣುಗೋಪಾಲ್ ಬಿಜೆಪಿಗೆ ಸೇರ್ಪಡೆ

ಸಮಗ್ರ ನ್ಯೂಸ್: ಕೇರಳ ಮಾಜಿ ಸಿಎಂ, ಕಾಂಗ್ರೆಸ್ ದಿಗ್ಗಜ ದಿ. ಕೆ. ಕರುಣಾಕರನ್ ಅವರ ಪುತ್ರಿ ಪದ್ಮಜಾ ವೇಣುಗೋಪಾಲ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೆಲವು ಸಮಯದ ಹಿಂದೆ ತಮ್ಮ ಪಕ್ಷಾಂತರದ ವರದಿಗಳನ್ನು ತಳ್ಳಿಹಾಕುವ ಫೇಸ್ ಬುಕ್ ಪೋಸ್ಟ್ ಅಳಿಸಿದ ಬಳಿಕ ಬಿಜೆಪಿಗೆ ಸೇರುತ್ತಾರೆ ಎಂಬುದು ಖಚಿತವಾಗಿತ್ತು.ಇದೀಗ ಪದ್ಮಜಾ ವೇಣುಗೋಪಾಲ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕೇರಳ ಮಾಜಿ ಸಿಎಂ ದಿ. ಕೆ. ಕರುಣಾಕರನ್ ಪುತ್ರಿ ಪದ್ಮಜಾ ವೇಣುಗೋಪಾಲ್ ಬಿಜೆಪಿಗೆ ಸೇರ್ಪಡೆ Read More »

ಉಜ್ವಲ ಫಲಾನುಭವಿಗಳಿಗೆ 300 ರೂಪಾಯಿ ಸಬ್ಸಿಡಿ/ ಮತ್ತೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ಉಜ್ವಲ ಯೋಜನೆಯ ಫಲಾನುಭವಿಗಳಿಗೆ 300 ರೂಪಾಯಿ ಸಬ್ಸಿಡಿಯನ್ನು ಮುಂದಿನ ವರ್ಷ ಮಾರ್ಚ್ ತಿಂಗಳ ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಕಳೆದ ಅಕ್ಟೋಬರ್‍ನಲ್ಲಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ನೀಡುತ್ತಿದ್ದ 200 ರೂಪಾಯಿ ಸಬ್ಸಿಡಿಯನ್ನು 300 ರೂಪಾಯಿಗೆ ಏರಿಕೆ ಮಾಡಲಾಗಿತ್ತು. ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪಿಯೂಷ್ ಗೋಯೆಲ್, 14.2 ಕೆಜಿ ಎಲ್‍ಪಿಜಿ ಸಿಲಿಂಡರ್‍ಗೆ ನೀಡುತ್ತಿದ್ದ 300 ರೂಪಾಯಿ ಸಬ್ಸಿಡಿ ಯೋಜನೆ ಲಾಭವನ್ನು ಮತ್ತೆ ಒಂದು ವರ್ಷಕ್ಕೆ ವಿಸ್ತರಣೆಯಾಗಿದೆ. ಪ್ರತಿ

ಉಜ್ವಲ ಫಲಾನುಭವಿಗಳಿಗೆ 300 ರೂಪಾಯಿ ಸಬ್ಸಿಡಿ/ ಮತ್ತೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ Read More »

ಖೇಲೋ ಇಂಡಿಯಾ ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗ/ ಕೇಂದ್ರ ಕ್ರೀಡಾಸಚಿವ ಅನುರಾಗ್ ಠಾಕೂರ್ ಮಾಹಿತಿ

ಸಮಗ್ರ ನ್ಯೂಸ್: ಖೇಲೋ ಇಂಡಿಯಾ ಕ್ರೀಡಾ ಸ್ಪರ್ಧೆಯಲ್ಲಿ ಪದಕ ವಿಜೇತರಾದವರು ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೇಂದ್ರ ಕ್ರೀಡಾಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಫಲವಾಗಿ, ಕ್ರೀಡಾ ವಾತಾವರಣವನ್ನು ಮತ್ತಷ್ಟು ದೃಢಪಡಿಸುವ ನಿಟ್ಟಿನಲ್ಲಿ, ಬೇರು ಹಂತದಲ್ಲೇ ಯುವ ಕ್ರೀಡಾಪಟುಗಳನ್ನು ಬೆಳೆಸಲು ಹಾಗೂ ಆ ಮೂಲಕ ಬದುಕು ಕಟ್ಟಿಕೊಳ್ಳುವಂತೆ ಮಾಡಲು ಇದು ನೆರವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಸಿಬ್ಬಂದಿ ಹಾಗೂ ತರಬೇತಿ ಇಲಾಖೆಯು ಕ್ರೀಡಾ ಸಚಿವಾಲಯದೊಂದಿಗೆ ಸಮಾಲೋಚಿಸಿ ಕ್ರೀಡಾಪಟುಗಳು ಸರ್ಕಾರಿ ಉದ್ಯೋಗ ಪಡೆಯಲು

ಖೇಲೋ ಇಂಡಿಯಾ ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗ/ ಕೇಂದ್ರ ಕ್ರೀಡಾಸಚಿವ ಅನುರಾಗ್ ಠಾಕೂರ್ ಮಾಹಿತಿ Read More »

ಪ್ರಧಾನಿ ವಿರುದ್ಧ ಟೀಕೆಗಳನ್ನು ಮಾಡುವಾಗ ಎಚ್ಚರ/ ರಾಹುಲ್‍ಗೆ ಚುನಾವಣಾ ಆಯೋಗ ಸೂಚನೆ

ಸಮಗ್ರ ನ್ಯೂಸ್: ದೇಶದ ಪ್ರಧಾನಿಯ ವಿರುದ್ಧ ಟೀಕೆಗಳನ್ನು ಮಾಡುವಾಗ ಎಚ್ಚರಿಕೆಯಿಂದ ಮತ್ತು ಜಾಗರೂಕರಾಗಿರಬೇಕು ಎಂದು ಚುನಾವಣಾ ಆಯೋಗವು(ಇಸಿಐ) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಲಹೆ ನೀಡಿದೆ. ಭಾರತೀಯ ಚುನಾವಣಾ ಆಯೋಗವು ದೆಹಲಿ ಹೈಕೋರ್ಟ್ ಆದೇಶ ಮತ್ತು ಪ್ರಧಾನಿ ವಿರುದ್ಧದ ಕೆಲವು ಟೀಕೆಗಳಿಗೆ ಸಂಬಂಧಿಸಿ ರಾಹುಲ್ ಗಾಂಧಿಗೆ ಸಲಹೆ ನೀಡಿದ್ದು, ಭವಿಷ್ಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು ಎಂದು ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರ “ಪನೌಟಿ” (ಕೆಟ್ಟ ಶಕುನ) ಮತ್ತು ಅವರ ವಿರುದ್ಧದ ಕೆಲವು ಸಾರ್ವಜನಿಕ ಹೇಳಿಕೆಗಳ ನಂತರ ರಾಹುಲ್

ಪ್ರಧಾನಿ ವಿರುದ್ಧ ಟೀಕೆಗಳನ್ನು ಮಾಡುವಾಗ ಎಚ್ಚರ/ ರಾಹುಲ್‍ಗೆ ಚುನಾವಣಾ ಆಯೋಗ ಸೂಚನೆ Read More »

ನೀತಿ ಸಂಹಿತೆ ಉಲ್ಲಂಘನೆ/ ಕೊನೆಗೂ ನ್ಯಾಯಾಲಯದ ಮುಂದೆ ಹಾಜರಾದ ಜಯಪ್ರದಾ

ಸಮಗ್ರ ನ್ಯೂಸ್: ಮಾಜಿ ಸಂಸದೆ ನಟಿ ಜಯಪ್ರದಾ, 2019ರ ಲೋಕಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ವಿಚಾರಣೆಗಾಗಿ ಬುಧವಾರ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಪ್ರಾಸಿಕ್ಯೂಷನ್ ಅಧಿಕಾರಿ ನೀರಜ್ ಕುಮಾರ್, ಜಯಪ್ರದಾ ಅವರು ತಮ್ಮ ವಕೀಲರೊಂದಿಗೆ ವಿಚಾರಣೆಗೆ ಹಾಜರಾಗಿದ್ದು, ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಮಾರ್ಚ್ 22ಕ್ಕೆ ಮುಂದೂಡಿದೆ ಎಂದು ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿಯ ಅಭ್ಯರ್ಥಿಯಾಗಿದ್ದ ಜಯಪ್ರದಾ ಅವರು ನೀತಿ ಸಂಹಿತೆ ಜಾರಿಯಲ್ಲಿರುವಾಗ ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದ್ದಾರೆ ಎಂದು ಕೆಮಿ ಮತ್ತು

ನೀತಿ ಸಂಹಿತೆ ಉಲ್ಲಂಘನೆ/ ಕೊನೆಗೂ ನ್ಯಾಯಾಲಯದ ಮುಂದೆ ಹಾಜರಾದ ಜಯಪ್ರದಾ Read More »

ವಿಚಾರಣೆಗೆ ಹಾಜರಾಗದ ಅರವಿಂದ್ ಕೇಜ್ರಿವಾಲ್/ ಹೊಸ ದೂರು ಸಲ್ಲಿಸಿದ ಇಡಿ

ಸಮಗ್ರ ನ್ಯೂಸ್: ಜಾರಿ ನಿರ್ದೇಶನಾಲಯ(ಇಡಿ)ವು, ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಹಲವು ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ಹೊಸ ದೂರು ಸಲ್ಲಿಸಿದೆ. ಆಮ್ ಆದ್ಮ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕರಾಗಿರುವ ಅರವಿಂದ್ ಕೇಜ್ರಿವಾಲ್ ಅವರು 4 ರಿಂದ 8 ರವರೆಗಿನ ಸಮನ್ಸ್‍ಗಳನ್ನು ಗೌರವಿಸಿಲ್ಲ ಎಂದು ಈ ಹೊಸ ದೂರಿನಲ್ಲಿ ಇಡಿ ಆರೋಪಿಸಿದೆ. ಕೇಜ್ರಿವಾಲ್ ಅವರಿಗೆ ದೆಹಲಿ ಅಬಕಾರಿ

ವಿಚಾರಣೆಗೆ ಹಾಜರಾಗದ ಅರವಿಂದ್ ಕೇಜ್ರಿವಾಲ್/ ಹೊಸ ದೂರು ಸಲ್ಲಿಸಿದ ಇಡಿ Read More »

370ನೇ ವಿಧಿ ರದ್ದಾದ ಬಳಿಕ ಪ್ರಧಾನಿ ಮೋದಿ ಮೊದಲ ಕಾಶ್ಮೀರ ಭೇಟಿ/ ಬಹು ಅಭಿವೃದ್ಧಿ ಯೋಜನೆಗಳ ಅನಾವರಣ

ಸಮಗ್ರ ನ್ಯೂಸ್: ಸಾಂವಿಧಾನಿಕವಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದುಪಡಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರ 2019ರಲ್ಲಿ ಸಂವಿಧಾನದ 370ನೇ ವಿಧಿ ರದ್ದುಪಡಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು. ಇಂದು ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ನಡೆಯಲಿರುವ ವಿಕಸಿತ್ ಭಾರತ, ವಿಕಸಿತ್ ಜಮ್ಮು ಕಾಶ್ಮೀರ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅವರು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೃಷಿ-ಆರ್ಥಿಕತೆಯನ್ನು ಉತ್ತೇಜಿಸಲು ಸುಮಾರು 5,000 ಕೋಟಿ ರು. ಯೋಜನೆಯೊಂದಿಗೆ, ಬಹು

370ನೇ ವಿಧಿ ರದ್ದಾದ ಬಳಿಕ ಪ್ರಧಾನಿ ಮೋದಿ ಮೊದಲ ಕಾಶ್ಮೀರ ಭೇಟಿ/ ಬಹು ಅಭಿವೃದ್ಧಿ ಯೋಜನೆಗಳ ಅನಾವರಣ Read More »

ಕೃತಕ ಬುದ್ಧಿಮತ್ತೆಯ (ಎಐ) ರೋಬೋ ಶಿಕ್ಷಕಿ/ ಕೇರಳದ ಶಾಲೆಯಲ್ಲಿ ಮೊದಲ ಪಾಠ

ಸಮಗ್ರ ನ್ಯೂಸ್: ಟೀವಿ ನಿರೂಪಣೆ ಸೇರಿ ವಿವಿಧ ವಲಯಗಳಲ್ಲಿ ಪ್ರಸಿದ್ಧಿ ಪಡೆದಿದ್ದ ಎಐ ಮನುಷ್ಯರು ಈಗ ಮೊದಲ ಬಾರಿ ಶಾಲೆಗೂ ಲಗ್ಗೆ ಇಟ್ಟಿದ್ದು, ಕೃತಕ ಬುದ್ಧಿಮತ್ತೆಯ ರೋಬೋ ಶಿಕ್ಷಕಿಯೊಬ್ಬಳನ್ನು ಕೇರಳದ ತಿರುವನಂತಪುರದಲ್ಲಿರುವ ಶಾಲೆಯೊಂದು ಪರಿಚಯಿಸಿದೆ. ಮೇಕರ್ಸ್ ಎಜುಟೆಕ್ ಎಂಬ ತಂತ್ರಜ್ಞಾನ ಸಂಸ್ಥೆ ಅಭಿವೃದ್ಧಿಪಡಿಸಿರುವ ಎಐ ಶಿಕ್ಷಕಿಗೆ ಐರಿಸ್ ಎಂದು ಹೆಸರಿಡಲಾಗಿದೆ. ಇದನ್ನು ಕಡುವಾಯಿಲ್ ತಂಗಳ್ ಚಾರಿಟೇಬಲ್ ಟ್ರಸ್ಟ್‍ನ ಶಾಲೆಯಲ್ಲಿ ಇರಿಸಲಾಗಿದೆ. ಕೇರಳ ರಾಜ್ಯದಲ್ಲಿ ಮತ್ತು ಪ್ರಾಯಶಃ ಇಡೀ ದೇಶದಲ್ಲೇ ಮೊದಲ ಹುಮನಾಯ್ಡ್ ರೋಬೋಟ್ ಶಿಕ್ಷಕಿ ಏಂಬ ಹಿರಿಮೆ

ಕೃತಕ ಬುದ್ಧಿಮತ್ತೆಯ (ಎಐ) ರೋಬೋ ಶಿಕ್ಷಕಿ/ ಕೇರಳದ ಶಾಲೆಯಲ್ಲಿ ಮೊದಲ ಪಾಠ Read More »

ಸರ್ವರ್ ವ್ಯತ್ಯಯದಿಂದ‌ ನಷ್ಟವಾಗಿದ್ದೆಷ್ಟು ಗೊತ್ತಾ? ಒಂದು ಗಂಟೆಲಿ ಹಿಂಗಾದ್ರೆ ಹೆಂಗೆ!?

ಸಮಗ್ರ ನ್ಯೂಸ್: ವಿಶ್ವದಾದ್ಯಂತ ಜನಪ್ರಿಯ ಜಾಲತಾಣವಾದ ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌ ಸರ್ವರ್‌ ಡೌನ್ ಸಮಸ್ಯೆಯಿಂದ ಬಳಕೆದಾರರು ಪರದಾಡುವಂತಾಗಿತ್ತು. ಅಷ್ಟೇ ಅಲ್ಲ ಷೇರುಗಳ ಬೆಲೆಯೂ ಗಣನೀಯ ಕುಸಿತ ಕಂಡಿದ್ದು, ಇದರಿಂದ 829 ಕೋಟಿ ರೂಪಾಯಿ ನಷ್ಟವಾಗುವ ಮೂಲಕ ಮಾರ್ಕ್‌ ಜುಗರ್‌ ಬರ್ಗ್‌ ಒಡೆತನದ ಮೆಟಾ ಮತ್ತೊಮ್ಮೆ ದೊಡ್ಡ ಸುದ್ದಿಯಲ್ಲಿದ್ದಂತಾಗಿದೆ. ಮೆಟಾದ ಜನಪ್ರಿಯ ಜಾಲತಾಣಗಳಾದ ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌ ಮತ್ತು ಥ್ರೆಡ್ಸ್‌ ಭಾರತ ಸೇರಿದಂತೆ ಜಾಗತಿಕವಾಗಿ ಸರ್ವರ್‌ ಡೌನ್‌ ಆಗಿ ಎಲ್ಲರ ಖಾತೆಗಳು (ಮಂಗಳವಾರ ರಾತ್ರಿ 8.53) ದಿಢೀರನೆ ಲಾಗ್‌

ಸರ್ವರ್ ವ್ಯತ್ಯಯದಿಂದ‌ ನಷ್ಟವಾಗಿದ್ದೆಷ್ಟು ಗೊತ್ತಾ? ಒಂದು ಗಂಟೆಲಿ ಹಿಂಗಾದ್ರೆ ಹೆಂಗೆ!? Read More »

ಬೀಫ್ ರಪ್ತಿನಲ್ಲಿ‌ 2ನೇ ಸ್ಥಾನಕ್ಕೇರಿದ ಭಾರತ

ಸಮಗ್ರ ವಾರ್ತೆ: 2023ರಲ್ಲಿ ಬೀಫ್ ರಫ್ತುದಾರರ ಪೈಕಿ ಭಾರತ ಮತ್ತೊಂದು ಪ್ರಮುಖ ರಫ್ತು ದೇಶವಾಗಿ ಹೊರ ಹೊಮ್ಮಿದ್ದು, ಕೋಣದ ಮಾಂಸವನ್ನು ರಫ್ತು ಮಾಡುತ್ತಿದೆ. ಭಾರತದ ನಂತರದ ಸ್ಥಾನದಲ್ಲಿ ಅಮೆರಿಕಾ ಮತ್ತು ಆಸ್ಟ್ರೇಲಿಯಾ ದೇಶಗಳಿವೆ. ಮೊದಲನೇ ಸ್ಥಾನವನ್ನು ಬ್ರೆಝಿಲ್ ಪಡೆದಿದೆ. ಅತೀ ಹೆಚ್ಚು ಬೀಫ್ ಉತ್ಪಾದನೆಯಲ್ಲಿ ಅಮೆರಿಕಾ ಅಗ್ರ ಕ್ರಮಾಂಕದಲ್ಲಿದ್ದು, ಅದು ಉತ್ಪಾದಿಸುವ ಬಹುತೇಕ ಬೀಫ್ ಅನ್ನು ದೇಶೀಯ ಬಳಕೆಗೇ ಮಾರಾಟ ಮಾಡುತ್ತದೆ ಎಂದು thewire ವರದಿ ಮಾಡಿದೆ. 2023ರ ಎಪ್ರಿಲ್ ವರೆಗೆ ಭಾರತವು 14.75 ಲಕ್ಷ ಟನ್

ಬೀಫ್ ರಪ್ತಿನಲ್ಲಿ‌ 2ನೇ ಸ್ಥಾನಕ್ಕೇರಿದ ಭಾರತ Read More »