ನವದೆಹಲಿ: ಭಯೋತ್ಪಾದಕರನ್ನು ಪಾಕಿಸ್ತಾನಕ್ಕೆ ನುಗ್ಗಿ ಕೊಲ್ಲುತ್ತೇವೆ;ರಾಜನಾಥ್ ಸಿಂಗ್
ಸಮಗ್ರ ನ್ಯೂಸ್ : ಭಯೋತ್ಪಾದಕರನ್ನು ಸುಮ್ಮನೆ ಬಿಡಲ್ಲ. ಪಾಕಿಸ್ತಾನಕ್ಕೆ ನುಗ್ಗಿಯಾದರೂ ಸರಿ ಅವರನ್ನು ಕೊಲ್ಲುವುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ರಕ್ಷಣಾ ಸಚಿವರು ಮಾತನಾಡಿ, ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನಿಸಿದ ನಂತರ ಗಡಿಯಾಚೆ ಪಲಾಯನ ಮಾಡುವವರನ್ನು ನಿರ್ಮೂಲನೆ ಮಾಡಲು ಭಾರತವು ಪಾಕಿಸ್ತಾನದೊಳಗೆ ಪ್ರವೇಶಿಸಲಿದೆ. ಯಾವುದೇ ಭಯೋತ್ಪಾದಕನನ್ನು ಬಿಡುವುದಿಲ್ಲ, ಮನೆಗೆ ನುಗ್ಗಿ ಅವನನ್ನು ಕೊಲ್ಲುತ್ತೇವೆ. ದೇಶದ ಶಾಂತಿ ಕದಡಲು ಯತ್ನಿಸಿದರೆ ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಭಾರತವು ನೆರೆಹೊರೆಯವರೊಂದಿಗೆ ಸೌಹಾರ್ದಯುತ ಸಂಬಂಧವನ್ನು […]
ನವದೆಹಲಿ: ಭಯೋತ್ಪಾದಕರನ್ನು ಪಾಕಿಸ್ತಾನಕ್ಕೆ ನುಗ್ಗಿ ಕೊಲ್ಲುತ್ತೇವೆ;ರಾಜನಾಥ್ ಸಿಂಗ್ Read More »










