ರಾಮಮಂದಿರದ ನೆನಪಿಗಾಗಿ ಅಂಚೆ ಚೀಟಿ/ ಪ್ರಧಾನಿ ಮೋದಿ ಬಿಡುಗಡೆ
ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರ ನಿರ್ಮಾಣದ ನೆನಪಿಗಾಗಿ ಅಂಚೆ ಚೀಟಿ ಮತ್ತು ಭಗವಾನ್ ರಾಮನ ಕುರಿತು ಬಿಡುಗಡೆ ಮಾಡಲಾದ ಅಂಚೆ ಚೀಟಿಗಳ ಪುಸ್ತಕವನ್ನು ಪ್ರಧಾನಿ ಮೋದಿ ಇಂದು ಬಿಡುಗಡೆ ಮಾಡಿದ್ದಾರೆ. ಶ್ರೀ ರಾಮ್ ಜನ್ಮಭೂಮಿ ಮಂದಿರದ 6 ಸ್ಮರಣಾರ್ಥ ಅಂಚೆ ಚೀಟಿಗಳು ಮತ್ತು ವಿಶ್ವದಾದ್ಯಂತ ಭಗವಾನ್ ರಾಮನ ಬಗ್ಗೆ ಬಿಡುಗಡೆ ಮಾಡಿದ ಅಂಚೆಚೀಟಿಗಳ ಆಲ್ಬಮ್ ನ್ನು ಬಿಡುಗಡೆ ಮಾಡಲಾಗಿದೆ. ನಾನು ದೇಶದ ಜನರನ್ನ ಮತ್ತು ವಿಶ್ವದಾದ್ಯಂತದ ಎಲ್ಲಾ ರಾಮ ಭಕ್ತರನ್ನು ಅಭಿನಂದಿಸಲು ಬಯಸುತ್ತೇನೆ ಎಂದು ಅಂಚೆ ಚೀಟಿಗಳ […]
ರಾಮಮಂದಿರದ ನೆನಪಿಗಾಗಿ ಅಂಚೆ ಚೀಟಿ/ ಪ್ರಧಾನಿ ಮೋದಿ ಬಿಡುಗಡೆ Read More »