ರಾಷ್ಟ್ರೀಯ

ಮೋದಿ ಎರಡು ಸಾವಿರ ದೇಣಿಗೆ/ ರಾಷ್ಟ್ರ ಅಭಿವೃದ್ಧಿ ದೃಷ್ಟಿಯಿಂದ ಪಕ್ಷಕ್ಕೆ ದೇಣಿಗೆ ನೀಡುವಂತೆ ಕರೆ

ಸಮಗ್ರ ನ್ಯೂಸ್: ನಮೊ ಆ್ಯಪ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪಕ್ಷಕ್ಕೆ 2 ಸಾವಿರ ರು. ದೇಣಿಗೆ ನೀಡಿದ್ದು, ಇತರರು ಸಹ ರಾಷ್ಟ್ರ ಅಭಿವೃದ್ಧಿ ದೃಷ್ಟಿಯಿಂದ ಪಕ್ಷಕ್ಕೆ ದೇಣಿಗೆ ನೀಡುವಂತೆ ಕರೆ ನೀಡಿದ್ದಾರೆ. ವಿಕಸಿತ ಭಾರತ ನಿರ್ಮಿಸಲು ಬಿಜೆಪಿಗೆ ನಾನು 2 ಸಾವಿರ ರು. ದೇಣಿಗೆ ನೀಡಿದ್ದೇನೆ ಎಂದು ತಿಳಿಸಲು ಹರ್ಷವಾಗುತ್ತಿದೆ. ನೀವು ಸಹ ದೇಣಿಗೆ ನೀಡಿ ರಾಷ್ಟ್ರದ ಬೆಳವಣಿಗೆಯಲ್ಲಿ ಪಾಲ್ಗೊಳ್ಳಿ ಎಂದು ರಸೀತಿಯನ್ನೂ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‍ಗಳನ್ನು […]

ಮೋದಿ ಎರಡು ಸಾವಿರ ದೇಣಿಗೆ/ ರಾಷ್ಟ್ರ ಅಭಿವೃದ್ಧಿ ದೃಷ್ಟಿಯಿಂದ ಪಕ್ಷಕ್ಕೆ ದೇಣಿಗೆ ನೀಡುವಂತೆ ಕರೆ Read More »

ಮಾ.03 ಪೋಲಿಯೋ ಭಾನುವಾರ| ಆರೋಗ್ಯ ಇಲಾಖೆಯಿಂದ ವಿಶೇಷ ಪ್ರಕಟಣೆ

ಸಮಗ್ರ ನ್ಯೂಸ್: ಪೊಲಿಯೋ ರಾಷ್ಟ್ರೀಯ ರೋಗನಿರೋಧಕ ದಿನದ ಅಂಗವಾಗಿ ಮಾರ್ಚ್ 3ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಅರ್ಹ ಮಗು ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಲಸಿಕೆ ನೀಡಲು ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನಗರ ಪ್ರದೇಶಗಳಲ್ಲಿ ಲಸಿಕೆ ನೀಡಲು ಅವಶ್ಯಕತೆ ಇರುವ ಕಡೆಗಳಲ್ಲಿ ತರಬೇತಿಯಲ್ಲಿರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರನ್ನು ನೇಮಿಸಿಕೊಳ್ಳಲಾಗಿದೆ. ಪ್ರವಾಸಿ ಸ್ಥಳಗಳು, ಜನಸಂದಣಿ ಹೆಚ್ಚು ಇರುವ

ಮಾ.03 ಪೋಲಿಯೋ ಭಾನುವಾರ| ಆರೋಗ್ಯ ಇಲಾಖೆಯಿಂದ ವಿಶೇಷ ಪ್ರಕಟಣೆ Read More »

ಗರಿಗೆದರಿದ ಷೇರು ಮಾರುಕಟ್ಟೆ| ವಾರಾಂತ್ಯದಲ್ಲಿ ಸಖತ್ ಏರಿಕೆ ಕಂಡ ಸೆನ್ಸೆಕ್ಸ್, ನಿಪ್ಟಿ

ಸಮಗ್ರ ನ್ಯೂಸ್: ಷೇರು ಮಾರುಕಟ್ಟೆ ವಾರಾಂತ್ಯದಲ್ಲಿ ಸಖತ್ ಹವಾ ಸೃಷ್ಟಿಸುತ್ತಿದೆ. ಬಿಎಸ್​ಇ ಮತ್ತು ಎನ್​ಎಸ್​ಇಯಲ್ಲಿ ಬಹಳಷ್ಟು ಷೇರುಗಳು ಸಕಾರಾತ್ಮಕ ಸ್ಪಂದನೆ ಪಡೆದಿವೆ. ಹಲವು ಸೂಚ್ಯಂಕಗಳು ಹಸಿರು ಬಣ್ಣದಲ್ಲಿವೆ. ಸೆನ್ಸೆಕ್ಸ್, ನಿಫ್ಟಿ ಸೂಚ್ಯಂಕಗಳು ಭರ್ಜರಿ ಏರಿಕೆ ಪಡೆದಿವೆ. ಅದರಲ್ಲೂ ಸೆನ್ಸೆಕ್ಸ್ ಹೊಸ ಎತ್ತರಕ್ಕೆ ಏರಿದೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಸೂಚ್ಯಂಕ (bse) ಇಂದು ಶುಕ್ರವಾರ 73,574 ಅಂಕಗಳ ಮಟ್ಟ ಮುಟ್ಟಿತ್ತು. ಇದು ಈವರೆಗೆ ಸೆನ್ಸೆಕ್ಸ್ ಏರಿದ ಗರಿಷ್ಠ ಎತ್ತರ. ಇನ್ನು, ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಿಫ್ಟಿ50 ಸೂಚ್ಯಂಕ

ಗರಿಗೆದರಿದ ಷೇರು ಮಾರುಕಟ್ಟೆ| ವಾರಾಂತ್ಯದಲ್ಲಿ ಸಖತ್ ಏರಿಕೆ ಕಂಡ ಸೆನ್ಸೆಕ್ಸ್, ನಿಪ್ಟಿ Read More »

ಮಾ. 2, ಐಲೇಸಾ ಜೂಮ್ ವೇದಿಕೆಯಲ್ಲಿ ತಾಂತ್ರಿಕ ಅವಕಾಶಗಳ ಬಗ್ಗೆ ಬೆಳಕು ಚೆಲ್ಲುವ ಕಾರ್ಯಕ್ರಮ| ಇಲ್ಲಿದೆ ಜೂಮ್ ಮೀಟಿಂಗ್ ಲಿಂಕ್

ಸಮಗ್ರ ನ್ಯೂಸ್:ಕೃತಕ ಬುದ್ದಿ ಮತ್ತೆ ಮುಂದಿನ ಅನಿವಾರ್ಯತೆ AI(Artificial Intelligence) -ADOPTION INVITABLE_ ಎಂಬ ವಿಚಾರವಾಗಿ ಮಾ. 2ರಂದು ಸಂಜೆ ಐಲೇಸಾ ಜೂಮ್ ವೇದಿಕೆಯಲ್ಲಿ ತಾಂತ್ರಿಕ ಅವಕಾಶಗಳ ಬಗ್ಗೆ ಬೆಳಕು ಚೆಲ್ಲುವ ಕಾರ್ಯಕ್ರಮ ವೇಗವಾಗಿ ಬದಲಾಗುತ್ತಿರುವ ಭಾರತದಲ್ಲಿ ಆ ವೇಗಕ್ಕೆ ಹೊಂದಿಕೊಂಡು ನಮ್ಮ ವೃತ್ತಿ ಪ್ರವೃತ್ತಿಗಳನ್ನು ಬದಲಾಯಿಸಿಕೊಳ್ಳುವುದು ಇಂದಿನ ಅತ್ಯಂತ ಅಗತ್ಯಗಳಲ್ಲಿ ಒಂದು ಡಿಜಿಟಲ್ ಕ್ರಾಂತಿಯಲ್ಲಿ ಭಾರತ ಯಾವ ಮಟ್ಟದಲ್ಲಿ ಮುಂದುವರಿದು ಇಡೀ ವಿಶ್ವಕ್ಕೆ ಬೆರಗನ್ನು ಹುಟ್ಟಿಸಿತು ಅನ್ನುವುದು ಈಗ ಇತಿಹಾಸ. ಮುಂದಿನ ದಿನಗಳು ತಾಂತ್ರಿಕತೆಯ ಜೊತೆಗೆ

ಮಾ. 2, ಐಲೇಸಾ ಜೂಮ್ ವೇದಿಕೆಯಲ್ಲಿ ತಾಂತ್ರಿಕ ಅವಕಾಶಗಳ ಬಗ್ಗೆ ಬೆಳಕು ಚೆಲ್ಲುವ ಕಾರ್ಯಕ್ರಮ| ಇಲ್ಲಿದೆ ಜೂಮ್ ಮೀಟಿಂಗ್ ಲಿಂಕ್ Read More »

ಅಡ್ಡ ಮತದಾನ/ ಹಿಮಾಚಲ ಪ್ರದೇಶದಲ್ಲಿ ಆರು ಕಾಂಗ್ರೆಸ್ ಶಾಸಕರು ಅನರ್ಹ

ಸಮಗ್ರ ನ್ಯೂಸ್: ರಾಜ್ಯಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆದ ಅಡ್ಡ ಮತದಾನ ಪ್ರಕ್ರಿಯೆಗೆ ಇದೀಗ ಕಾಂಗ್ರೆಸ್ ನಾಯಕರು ನಿರ್ಣಾಯಕ ತಿರುವು ನೀಡಿದ್ದು, ಇದೀಗ ಹಿಮಾಚಲ ಪ್ರದೇಶದ ಸ್ಪೀಕರ್ ಆರು ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಕ್ಷಾಂತರ ವಿರೋಧಿ ಕಾನೂನಿನಡಿ ಕ್ರಮ ಕೈಗೊಂಡಿದ್ದು, ಅಗತ್ಯವಿದ್ದರೆ ಅನರ್ಹ ಶಾಸಕರು ನ್ಯಾಯಾಲಯದ ಮೊರೆ ಹೋಗಲಿ ಎಂದು ಹಿಮಾಚಲ ಪ್ರದೇಶ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ತಿಳಿಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಶಾಸಕರು ಯಾರಿಗಾದರೂ ಮತ ಹಾಕಬಹುದು ಎಂದು ಹಿಂದಿನ ನ್ಯಾಯಾಲಯ

ಅಡ್ಡ ಮತದಾನ/ ಹಿಮಾಚಲ ಪ್ರದೇಶದಲ್ಲಿ ಆರು ಕಾಂಗ್ರೆಸ್ ಶಾಸಕರು ಅನರ್ಹ Read More »

ದಾಖಲೆ ಬರೆದ ಕೋಕ್ಕೋ ಧಾರಣೆ| ₹ 130 ತಲುಪಿದರೂ ಪೂರೈಕೆ ಕೊರತೆ

ಸಮಗ್ರ ನ್ಯೂಸ್: ಮೊದಲ ಬಾರಿಗೆ 100 ರೂಪಾಯಿಗೆ ತಲುಪಿದ್ದ ಹಸಿ ಕೊಕ್ಕೋ ಧಾರಣೆ ಇದೀಗ ಕೆ.ಜೆ. 130 ರೂ.ಗೆ ಏರಿಕೆಯಾಗಿದೆ. ಆದರೆ ಬೇಡಿಕೆಗೆ ತಕ್ಕಂತೆ ಇಳುವರಿ ಇಲ್ಲದಿರುವುದು ರೈತರಿಗೆ ಕನ್ನಡಿಯ ಗಂಟಾಗಿ ಪರಿಣಮಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೊಕ್ಕೋ ಪೂರೈಕೆ ಆಗದ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಕೊಕ್ಕೋ ಧಾರಣೆಯಲ್ಲಿ ಏರಿಕೆಯಾಗುತ್ತಲೇ ಇತ್ತು. 2-3 ವಾರದ ಹಿಂದೆ ಹಸಿ ಕೊಕ್ಕೋ ಬೀಜ ಕೆಜಿಗೆ 100 ರೂ.ಗೆ ತಲುಪಿತ್ತು. ಬಳಿಕ 120 ರೂ. ವರೆಗೆ ಕ್ಯಾಂಪ್ಕೋ ಸಂಸ್ಥೆ ಖರೀದಿಸಿತ್ತು. ಇದೀಗ ಕ್ಯಾಂಪ್ಕೋ

ದಾಖಲೆ ಬರೆದ ಕೋಕ್ಕೋ ಧಾರಣೆ| ₹ 130 ತಲುಪಿದರೂ ಪೂರೈಕೆ ಕೊರತೆ Read More »

ರಿಲಯನ್ಸ್ ಜೊತೆಗೆ ವಾಲ್ಟ್ ಡಿಸ್ನಿ ವಿಲೀನ

ಸಮಗ್ರ ನ್ಯೂಸ್: ಭಾರತದಲ್ಲಿ ವಾಲ್ಟ್ ಡಿಸ್ನಿ ಸಂಸ್ಥೆಯು ರಿಲಯನ್ಸ್ ಜೊತೆಗೆ ಮಾಧ್ಯಮ ಕ್ಷೇತ್ರದಲ್ಲಿ ವಿಲೀನವಾಗುವುದಾಗಿ ಪ್ರಕಟಿಸಿದೆ. ಈ ಮೂಲಕ ಹೊಸ ಸಂಸ್ಥೆಯ ಒಟ್ಟಾರೆ ಮೌಲ್ಯ 70 ಸಾವಿರ ಕೋಟಿ ರು.ಗೂ ಅಧಿಕವಾಗಲಿದೆ. ಹೊಸ ಸಂಸ್ಥೆಯಲ್ಲಿ ಶೇ.63.16ರಷ್ಟು ಷೇರನ್ನು ರಿಲಯನ್ಸ್ ಮತ್ತು ಅದರ ಅಂಗ ಸಂಸ್ಥೆಗಳು ಹೊಂದಿದ್ದರೆ, ಡಿಸ್ನಿ ಸಂಸ್ಥೆಯು ಶೇ.36.84ರಷ್ಟು ಷೇರುಗಳನ್ನು ಹೊಂದಿರಲಿದೆ. ಹೊಸ ಸಂಸ್ಥೆಯ ಅಧ್ಯಕ್ಷರಾಗಿ ನೀತಾ ಅಂಬಾನಿ ಅವರು ಕಾರ್ಯನಿರ್ವಹಿಸಲಿದ್ದು, ಉಪಾಧ್ಯಕ್ಷರಾಗಿ ಉದಯ್ ಶಂಕರ್ ಅವರು ಕಾರ್ಯನಿರ್ವಹಿಸಲಿದ್ದಾರೆ. ರಿಲಯನ್ಸ್ ಒಟಿಟಿ ಕ್ಷೇತ್ರದಲ್ಲಿ 11.5 ಸಾವಿರ

ರಿಲಯನ್ಸ್ ಜೊತೆಗೆ ವಾಲ್ಟ್ ಡಿಸ್ನಿ ವಿಲೀನ Read More »

ಜಾರ್ಖಂಡ್‌ನಲ್ಲಿ ಭೀಕರ ರೈಲು ದುರಂತ| 12 ಮಂದಿ ಸಾವು

ಸಮಗ್ರ ನ್ಯೂಸ್: ಜಾರ್ಖಂಡ್‌ನ ಜಮ್ತಾರ ಜಿಲ್ಲೆಯಲ್ಲಿ ನಿನ್ನೆ ಸಂಜೆ ಭೀಕರ ರೈಲು ದುರಂತ ಸಂಭವಿಸಿದೆ. ಈ ದುರಂತದಲ್ಲಿ ಸ್ಥಳದಲ್ಲೇ 12 ಮಂದಿ ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ. ರೈಲ್ವೆ ಪೊಲೀಸರು ಹಾಗೂ ಸಿಬ್ಬಂದಿಯೂ ಕೂಡಲೇ ಜನರನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯನಡೆದಿದೆ ಎಂದು ತಿಳಿದುಬಂದಿದೆ. ಭಾಗಲ್ಪುರಕ್ಕೆ ತೆರಳುತ್ತಿದ್ದ ಆಂಗ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಹಿತಿ ಹರಡಿದೆ. ಇದರಿಂದಾಗಿ ರೈಲಿನಲ್ಲಿದ್ದ ಪ್ರಯಾಣಿಕರು ಗಲಿಬಿಲಿಗೊಂಡಿದ್ದಾರೆ. ಅಷ್ಟೇ ಅಲ್ಲ, ಆತಂಕದಲ್ಲಿ ನಿಧಾನವಾಗಿ ಚಲಿಸುತ್ತಿದ್ದ

ಜಾರ್ಖಂಡ್‌ನಲ್ಲಿ ಭೀಕರ ರೈಲು ದುರಂತ| 12 ಮಂದಿ ಸಾವು Read More »

ಪ್ಯಾಸೆಂಜರ್ ರೈಲುಗಳ ದರ ಇಳಿಕೆ

ಸಮಗ್ರ ನ್ಯೂಸ್: ಕೋವಿಡ್ ವೇಳೆ ಏರಿಕೆ ಮಾಡಲಾಗಿದ್ದ ಪ್ಯಾಸೆಂಜರ್ ರೈಲುಗಳ ಕನಿಷ್ಠ ದರವನ್ನು ಭಾರತೀಯ ರೈಲ್ವೆ ಮಂಗಳವಾರದಿಂದ ಇಳಿಕೆ ಮಾಡಿದ್ದು, ಸಾಮಾನ್ಯ ರೈಲಿನ ಸೆಕೆಂಡ್ ಕ್ಲಾಸ್ ಕನಿಷ್ಠ ಟಿಕೆಟ್ ದರದಲ್ಲಿ ಶೇ.50ರಷ್ಟು ಕಡಿಮೆಯಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಹಲವು ಪ್ಯಾಸೆಂಜರ್ ರೈಲುಗಳ ಹೆಸರನ್ನು ಲಾಕ್‍ಡೌನ್ ತೆರವಾದ ನಂತರ ಎಕ್ಸ್‍ಪ್ರೆಸ್ ಸ್ಪೆಷಲ್ ಅಥವಾ ಮೆಮು/ಡೆಮು ಎಕ್ಸ್‍ಪ್ರೆಸ್ ಎಂದು ಬದಲಾವಣೆ ಮಾಡಿ, ಕನಿಷ್ಠ ಟಿಕೆಟ್ ದರವನ್ನು 10 ರು.ನಿಂದ 30 ರು.ವರೆಗೆ ಏರಿಕೆ ಮಾಡಲಾಗಿತ್ತು. ಆದರೆ ರೈಲ್ವೆಯ ಈ

ಪ್ಯಾಸೆಂಜರ್ ರೈಲುಗಳ ದರ ಇಳಿಕೆ Read More »

ಮಾರ್ಚ್‍ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಮಾರ್ಚ್‍ನಲ್ಲಿ, ಲೋಕಸಭೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ನಿಯಮಗಳನ್ನು ಜಾರಿಗೆ ತರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇನ್ನೊಬ್ಬ ಕೇಂದ್ರ ಸಚಿವ ಶಂತನು ಠಾಕೂರ್ ಅವರು ಈ ತಿಂಗಳ ಆರಂಭದಲ್ಲಿ, 2019ರಲ್ಲೇ ಸಂಸತ್ತು ಅಂಗೀಕರಿಸಿದ್ದ ಸಿಎಎ ಕಾಯ್ದೆಯನ್ನು ಚುನಾವಣೆಗೂ ಮುನ್ನ ಜಾರಿಗೆ ತರಲಾಗುವುದು ಎಂದಿದ್ದರು. ಇದರ ಪ್ರಕಾರ 2014ರ ಡಿ.31ರಂದು ಅಥವಾ

ಮಾರ್ಚ್‍ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ Read More »