ಅಯೋಧ್ಯೆ ಪ್ರಾಣಪ್ರತಿಷ್ಟೆಗೆ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತನೆಯ ರಾಮಲಲ್ಲಾನ ಪ್ರತಿಮೆ ಆಯ್ಕೆ
ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಗೊಳ್ಳಲು ಮೈಸೂರು ಮೂಲದ ಅರುಣ್ ಯೋಗಿರಾಜ್ ಕೆತ್ತನೆ ಮಾಡಿದ ರಾಮಲಲ್ಲಾನ ಹೊಸ ಪ್ರತಿಮೆ ಆಯ್ಕೆಯಾಗಿದೆ. ಈ ಬಗ್ಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಸ್ಪಷ್ಟಪಡಿಸಿದ್ದಾರೆ. ರಾಮ ಲಲ್ಲಾ ಪ್ರಸ್ತುತ ಪ್ರತಿಮೆಯನ್ನು ಹೊಸ ರಾಮಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗುವುದು ಎಂದಿದ್ದಾರೆ. ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಸೇರಿ ಮೂವರು ಶಿಲ್ಪಿಗಳು ರಾಮನ ಪ್ರತಿಮೆ ಕೆತ್ತಿದ್ದಾರೆ. ಇವರಲ್ಲದೆ, ಬೆಂಗಳೂರಿನ ಗಣೇಶ್ […]
ಅಯೋಧ್ಯೆ ಪ್ರಾಣಪ್ರತಿಷ್ಟೆಗೆ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತನೆಯ ರಾಮಲಲ್ಲಾನ ಪ್ರತಿಮೆ ಆಯ್ಕೆ Read More »