ರಾಷ್ಟ್ರೀಯ

ಇಳಿಕೆಯ ಹಾದಿಯತ್ತ ಚಿನ್ನದ ದರ| ಆಭರಣ ಪ್ರಿಯರಿಗೆ ದಿಲ್ ಖುಷ್

ಸಮಗ್ರ ನ್ಯೂಸ್: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಭರ್ಜರಿ ಕುಸಿತ ಮುಂದುವರಿದಿದೆ. ಕಳೆದ ಹತ್ತು ದಿನದಲ್ಲಿ ಈ ಎರಡೂ ಬೆಲೆಗಳು ಸಿಕ್ಕಾಪಟ್ಟೆ ಕುಸಿದಿವೆ. ಆಭರಣ ಚಿನ್ನದ ಬೆಲೆ (gold rate) 12,170 ರೂ ಇದ್ದದ್ದು 11,225 ರೂಗೆ ಇಳಿದಿದೆ. ಹತ್ತು ದಿನದಲ್ಲಿ ಶೇ.7-8ರಷ್ಟು ಬೆಲೆ ಕುಸಿತವಾಗಿದೆ.  ಬೆಳ್ಳಿ ಬೆಲೆಯಂತೂ ಇನ್ನೂ ಭಯಂಕರ ಕುಸಿತ ಕಂಡಿದೆ. ಅತಿರೇಕವಾಗಿ ಏರಿಕೆಯಾಗಿದ್ದ ಬೆಳ್ಳಿ ಬೆಲೆ ಅಷ್ಟೇ ಅತಿರೇಕವಾಗಿ ಕುಸಿಯುತ್ತಿದೆ. ಹತ್ತು ದಿನಗಳ ಹಿಂದೆ 190 ರೂಗಳ ಗರಿಷ್ಠ ಮಟ್ಟಕ್ಕೆ ಹೋಗಿದ್ದ ಅದರ […]

ಇಳಿಕೆಯ ಹಾದಿಯತ್ತ ಚಿನ್ನದ ದರ| ಆಭರಣ ಪ್ರಿಯರಿಗೆ ದಿಲ್ ಖುಷ್ Read More »

ಪ್ರಧಾನಿ ಮೋದಿ ಹತ್ಯೆಗೆ ಸಂಚು ನಡೆದಿತ್ತೇ? ಕಾದು ಕುಳಿತು ಮೋದಿಯನ್ನು ಪುಟಿನ್ ಕರೆದೊಯ್ದಿದ್ದೇಕೆ? ಯುಎಸ್ ಅಧಿಕಾರ ಬಿಚ್ಚಿಟ್ಟ ಸ್ಪೋಟಕ ಸತ್ಯ!!

ಸಮಗ್ರ ನ್ಯೂಸ್: ಕಳೆದ ತಿಂಗಳು ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಸಂಘದ ಸಭೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ನಡೆಸಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಈಗ ಬಹಿರಂಗವಾಗಿದೆ. ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ವಿರುದ್ಧ ಇಂಥಹದ್ದೊಂದು ಆರೋಪ ಕೇಳಿಬರುತ್ತಿದ್ದು, ಈ ಕುರಿತಂತೆ ಸಾಕಷ್ಟು ಮಾಧ್ಯಮಗಳು ವರದಿಗಳನ್ನು ಪ್ರಕಟಿಸುತ್ತಿದೆ. ಅಮೆರಿಕ ಭಾರತದ ಮೇಲೆ ರಷ್ಯಾ ತೈಲ ಖರೀದಿಸದಂತೆ ಒತ್ತಡ ಹೇರುತ್ತಿರುವುದು ಹಾಗೂ ಭಾರತದ ಕೃಷಿ, ಹಾಲಿನ ಮಾರುಕಟ್ಟೆಯನ್ನು ತನಗೆ ಮುಕ್ತಮಾಡಿಕೊಡಬೇಕೆಂಬ ಬೇಡಿಕೆಗೆ ಭಾರತ ಈ

ಪ್ರಧಾನಿ ಮೋದಿ ಹತ್ಯೆಗೆ ಸಂಚು ನಡೆದಿತ್ತೇ? ಕಾದು ಕುಳಿತು ಮೋದಿಯನ್ನು ಪುಟಿನ್ ಕರೆದೊಯ್ದಿದ್ದೇಕೆ? ಯುಎಸ್ ಅಧಿಕಾರ ಬಿಚ್ಚಿಟ್ಟ ಸ್ಪೋಟಕ ಸತ್ಯ!! Read More »

ಭಾರತದ ಬಳಿಕ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನಕ್ಕೆ ಜಲಕಂಟಕ| ಹೊಸ ಅಣೆಕಟ್ಟು ನಿರ್ಮಿಸಲು ತಾಲಿಬಾನ್ ನಿರ್ಧಾರ

ಸಮಗ್ರ ನ್ಯೂಸ್: ಭಾರತದ ನಂತರ ಇದೀಗ ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನಕ್ಕೆ ‘ಜಲಬಾಂಬ್’ ಹಾಕಲಾಗಿದೆ. ಅಣೆಕಟ್ಟು ನಿರ್ಮಿಸಲು ಮತ್ತು ಪಾಕಿಸ್ತಾನಕ್ಕೆ ನದಿ ನೀರನ್ನು ನಿರ್ಬಂಧಿಸಲು ಯೋಜಿಸುತ್ತಿದೆ. ಕುನಾರ್ ನದಿಗೆ “ಸಾಧ್ಯವಾದಷ್ಟು ಬೇಗನೆ ಅಣೆಕಟ್ಟನ್ನು ನಿರ್ಮಿಸುವ ಆದೇಶವನ್ನು ತಾಲಿಬಾನ್ ಸುಪ್ರೀಂ ನಾಯಕ ಮೌಲಾವಿ ಹಿಬತುಲ್ಲಾ ಅಖುಂದ್ಜಾದಾ ಹೊರಡಿಸಿದ್ದಾರೆ. ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವೆ ಇತ್ತೀಚಿಗೆ ನಡೆದ ಯುದ್ಧದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದ ಬೆನ್ನಲ್ಲೇ ಈ ಆದೇಶ ಬಂದಿದೆ. ಪಾಕಿಸ್ತಾನದೊಂದಿಗೆ ನೀರು ಹಂಚಿಕೆಯ ಬಗ್ಗೆ ಭಾರತದ ನಿರ್ಧಾರದಂತೆ ಇದೀಗ ಅಪ್ಘಾನಿಸ್ತಾನವೂ

ಭಾರತದ ಬಳಿಕ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನಕ್ಕೆ ಜಲಕಂಟಕ| ಹೊಸ ಅಣೆಕಟ್ಟು ನಿರ್ಮಿಸಲು ತಾಲಿಬಾನ್ ನಿರ್ಧಾರ Read More »

ಮುಧೋಳ‌ ಹೌಂಡ್, ರಾಮ್ ಪುರ ದೇಸೀ ತಳಿಯ 150 ಶ್ವಾನಗಳು ಬಿಎಸ್ಎಫ್ ಗೆ ಸೇರ್ಪಡೆ

ಸಮಗ್ರ ನ್ಯೂಸ್: : ಕರ್ನಾಟಕದ ಮುಧೋಳ ಹೌಂಡ್‌ ಹಾಗೂ ಉತ್ತರ ಪ್ರದೇಶದ ರಾಮ್‌ಪುರ ಎಂಬ ದೇಸಿ ತಳಿಯ 150 ನಾಯಿಗಳಿಗೆ ಇದೇ ಮೊದಲ ಬಾರಿಗೆ ಗಡಿ ರಕ್ಷಣಾ ಪಡೆ (BSF) ತರಬೇತಿ ನೀಡುತ್ತಿದೆ. ಭಾರತದ ಪೂರ್ವ ಹಾಗೂ ಪಶ್ಚಿಮ ಭಾಗದ ಗಡಿಗಳಲ್ಲಿ ಮತ್ತು ನಕ್ಸಲ್ ಬಾಧಿತ ಪ್ರದೇಶಗಳಲ್ಲಿ ಕೈಗೊಳ್ಳುವ ಅತ್ಯಂತ ಅಪಾಯಕಾರಿ ಕಮಾಂಡೊ ಕಾರ್ಯಾಚರಣೆಯಲ್ಲಿ ಈ ಎರಡು ತಳಿಯ ನಾಯಿಗಳನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಮಧ್ಯಪ್ರದೇಶದ ಟೆಕಾನ್ಪುರ ಎಂಬಲ್ಲಿರುವ ಬಿಎಸ್‌ಎಫ್‌ನ ರಾಷ್ಟ್ರೀಯ ತರಬೇತಿ ಕೇಂದ್ರಕ್ಕೆ

ಮುಧೋಳ‌ ಹೌಂಡ್, ರಾಮ್ ಪುರ ದೇಸೀ ತಳಿಯ 150 ಶ್ವಾನಗಳು ಬಿಎಸ್ಎಫ್ ಗೆ ಸೇರ್ಪಡೆ Read More »

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ| ಹಬ್ಬದ ಸಂಭ್ರಮ ಇಮ್ಮಡಿಗೊಳಿಸಿದ ಚೀನಿವಾರಪೇಟೆ

ಸಮಗ್ರ ನ್ಯೂಸ್: ಚಿನ್ನದ ಬೆಲೆಯ (gold rate) ಏರಿಳಿಕೆ ಆಟ ನಡೆಯುತ್ತಿದೆ. ಹಳದಿ ಲೋಹದ ಬೆಲೆ ಗ್ರಾಮ್​ಗೆ 500ಕ್ಕೂ ಹೆಚ್ಚು ರೂಗಳಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಇಳಿಕೆಯಾಗಿದೆ. ಬೆಳ್ಳಿ ಬೆಲೆಯಂತೂ ಭರ್ಜರಿ ಇಳಿಕೆ ಮುಂದುವರಿಸಿದೆ. ಇಂದು ಅದರ ಬೆಲೆ ಗ್ರಾಮ್​ಗೆ ಬರೋಬ್ಬರಿ 8 ರೂಗಳಷ್ಟು ಕಡಿಮೆ ಆಗಿದೆ. 162 ರೂಗೆ ಬೆಲೆ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,16,600 ರುಪಾಯಿ ಇದೆ.

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ| ಹಬ್ಬದ ಸಂಭ್ರಮ ಇಮ್ಮಡಿಗೊಳಿಸಿದ ಚೀನಿವಾರಪೇಟೆ Read More »

ಶಬರಿಮಲೆ‌ಗೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸಮಗ್ರ ನ್ಯೂಸ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡಿದ್ದಾರೆ. ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಸಾಂಪ್ರದಾಯಿಕ ರೀತಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ತಲೆ ಮೇಲೆ ಇರುಮುಡಿ ಹೊತ್ತು, ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಮಹಿಳಾ ರಾಷ್ಟ್ರಪತಿಯಾಗಿ ಶಬರಿಮಲೆ ದೇಗುಲಕ್ಕೆ ಭೇಟಿ ನೀಡಿದ ಮೊದಲಿಗರು ಎಂದು ಮುರ್ಮು ದಾಖಲೆ ಬರೆದಿದ್ದಾರೆ. ಅಲ್ಲದೆ ಅಯ್ಯಪ್ಪ ಸನ್ನಿಧಿಗೆ ಭೇಟಿ ನೀಡಿದ ಭಾರತದ ಎರಡನೇ ರಾಷ್ಟ್ರಪತಿ ಎನಿಸಿಕೊಂಡಿದ್ದಾರೆ. ಇಂದು

ಶಬರಿಮಲೆ‌ಗೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ರಾಜಸ್ಥಾನದಲ್ಲಿ ಹೊತ್ತಿ ಉರಿದ ಬಸ್| 15 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ರಾಜಸ್ಥಾನದ ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು ಬಸ್ ಹೊತ್ತಿ ಉರಿದಿದೆ. ದುರಂತದಲ್ಲಿ ಮೂವರು ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ ಸುಮಾರು 15 ಪ್ರಯಾಣಿಕರು ಮೃತಪಟ್ಟಿದ್ದಾರೆ. ಇನ್ನು 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಜೈಸಲ್ಮೇರ್-ಜೋಧಪುರ ಹೆದ್ದಾರಿಯ ಥೈಯಾತ್ ಗ್ರಾಮದ ಬಳಿ ಮಧ್ಯಾಹ್ನ 3:30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಸುಮಾರು 57 ಪ್ರಯಾಣಿಕರು ಬಸ್‌ನಲ್ಲಿದ್ದರು. ಬಸ್ ಎಂದಿನಂತೆ ಮಧ್ಯಾಹ್ನ 3

ರಾಜಸ್ಥಾನದಲ್ಲಿ ಹೊತ್ತಿ ಉರಿದ ಬಸ್| 15 ಮಂದಿ ಸಜೀವ ದಹನ Read More »

ಆಭರಣ ಪ್ರಿಯರಿಗೆ ಬಿಗ್ ಶಾಕ್| 13 ಸಾವಿರದ ಸನಿಹದಲ್ಲಿ ಬಂಗಾರ ದರ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬಂಗಾರದ ಬೆಲೆ ಗಗನಕ್ಕೇರಿದೆ. ಚಿನ್ನ ಕೊಳ್ಳುವುದು ಮಿಡಲ್ ಕ್ಲಾಸ್ ಜನರಿಗೆ ಕನಸಿನ ಮಾತಾಗಿದೆ. ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರುತ್ತಿದ್ದು, ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ಇಂದು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಬರೋಬ್ಬರಿ 3280 ರೂಪಾಯಿ ಹೆಚ್ಚಳ ಆಗಿದೆ.‌ 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 12,868 ರೂಪಾಯಿಗೆ ತಲುಪಿದೆ. ಇಂದು ಗ್ರಾಂ ಒಂದಕ್ಕೆ ಬೆಲೆ ಬರೋಬ್ಬರಿ 328 ರೂಪಾಯಿ

ಆಭರಣ ಪ್ರಿಯರಿಗೆ ಬಿಗ್ ಶಾಕ್| 13 ಸಾವಿರದ ಸನಿಹದಲ್ಲಿ ಬಂಗಾರ ದರ Read More »

ಅಫ್ಘಾನಿಸ್ತಾನದ ದಾಳಿಗೆ ತತ್ತರಿಸಿದ ಪಾಕ್| ಗಾಳಿಯಲ್ಲಿ ಚಿಮ್ಮಿದ ಪಾಕಿಸ್ತಾನದ ಸೈನಿಕರ ಶವ

ಸಮಗ್ರ ನ್ಯೂಸ್: ಅಫ್ಘಾನಿಸ್ತಾನದ ಕಾಬೂಲ್ ಮೇಲಿನ ವಾಯುದಾಳಿಯಿಂದ ಭುಗಿಲೆದ್ದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ಈಗ ಪೂರ್ಣ ಪ್ರಮಾಣದ ಯುದ್ಧದತ್ತ ಸಾಗುತ್ತಿರುವಂತೆ ಕಾಣುತ್ತಿದೆ. ಕಾಬೂಲ್ ದಾಳಿಗೆ ಪ್ರತಿಕ್ರಿಯೆಯಾಗಿ ತಾಲಿಬಾನ್ ನೇತೃತ್ವದ ಅಫ್ಘಾನ್ ಭದ್ರತಾ ಪಡೆಗಳು ಶನಿವಾರ ತಡರಾತ್ರಿ ಡುರಾಂಡ್ ಲೈನ್ (ಅಫ್ಘಾನ್-ಪಾಕಿಸ್ತಾನ ಗಡಿ) ದಾಟಿ ಪಾಕಿಸ್ತಾನಿ ಸೇನಾ ಔಟ್‌ಪೋಸ್ಟ್‌ಗಳ ಮೇಲೆ ದಾಳಿ ಮಾಡಿವೆ. ಗಡಿ ಪ್ರಾಂತ್ಯಗಳಿಂದ ಅಫ್ಘಾನ್ ಪಡೆಗಳು ಏಕಕಾಲಕ್ಕೆ ಪಾಕ್ ಚೆಕ್ ಪೋಸ್ಟ್ ಗಳ ಮೇಲೆ ದಾಳಿ ನಡೆಸಿವೆ. ಏಳು ಪಾಕಿಸ್ತಾನಿ ಸೇನಾ ಔಟ್‌ಪೋಸ್ಟ್‌ಗಳು

ಅಫ್ಘಾನಿಸ್ತಾನದ ದಾಳಿಗೆ ತತ್ತರಿಸಿದ ಪಾಕ್| ಗಾಳಿಯಲ್ಲಿ ಚಿಮ್ಮಿದ ಪಾಕಿಸ್ತಾನದ ಸೈನಿಕರ ಶವ Read More »

ವಾರದ ಆರಂಭದಲ್ಲೇ ‌ಮತ್ತೆ ಚಿನ್ನ ದುಬಾರಿ| 11 ಸಾವಿರದ ಗಡಿದಾಟಿದ ಬಂಗಾರ

ಸಮಗ್ರ ನ್ಯೂಸ್: ಅಂತರಾಷ್ಟ್ರೀಯ ಮಟ್ಟದಲ್ಲಿ ನಾನಾ ಬೆಲೆ ಏರಿಕೆಯ ಕಾರಣದಿಂದಾಗಿ ಚಿನ್ನದ ಬೆಲೆ ದಾಖಲೆ ಮಟ್ಟದಲ್ಲಿ ಹೆಚ್ಚಳ ಕಂಡಿದೆ. ಇಂದು ಒಂದೇ ದಿನ 1370 ರೂಪಾಯಿ ಹೆಚ್ಚಳ ಆಗಿದೆ.ದೇಶೀಯ ಮಾರುಕಟ್ಟೆಯಲ್ಲಿ ಅಕ್ಟೋಬರ್ 6 ಸೋಮವಾರದಂದು 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 1370 ರೂಪಾಯಿ ಹೆಚ್ಚಳ ಆಗಿದ್ದು,ಇಂದು ಬರೋಬ್ಬರಿ 137 ರೂಪಾಯಿ ಹೆಚ್ಚಳ ಆಗಿದೆ. 22 ಕ್ಯಾರೆಟ್ ಬೆಲೆಯಲ್ಲಿ 125 ರೂಪಾಯಿ ಏರಿಕೆ ಆಗಿದ್ದು, 11,070 ರುಪಾಯಿ ಆಗಿದೆ. 10 ಗ್ರಾಂ ಬೆಲೆ ಎಷ್ಟು?24 ಕ್ಯಾರೆಟ್

ವಾರದ ಆರಂಭದಲ್ಲೇ ‌ಮತ್ತೆ ಚಿನ್ನ ದುಬಾರಿ| 11 ಸಾವಿರದ ಗಡಿದಾಟಿದ ಬಂಗಾರ Read More »