ಅಯೋಧ್ಯೆಯಲ್ಲಿ ಮೊಳಗಲಿದೆ “ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ”
ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಇದರ ನಡುವೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ಗೀತೆ ರಚನೆಗಾರ ಡಾ.ಗಜಾನನ ಶರ್ಮಾ ರಚಿಸಿರುವ ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಎಂಬ ಗೀತೆ ಜ.22 ರಂದು ರಾಮಮಂದಿರ ಪ್ರಾಣಪ್ರತಿಷ್ಠೆ ವೇಳೆ ಪ್ರಸಾರವಾಗಲಿದೆ ಎಂದು ಅಯೋಧ್ಯೆ ಟ್ರಸ್ಟ್ ಟ್ವಿಟ್ ಮಾಡುವ ಮೂಲಕ ಖಚಿತಪಡಿಸಿದೆ. ಈ ಕುರಿತು ಡಾ.ಗಜಾನನ ಶರ್ಮಾ ಸ್ಪಷ್ಟಪಡಿಸಿದ್ದು ನಾನು ರಚಿಸಿದ ಹಾಡನ್ನು ರಾಮಮಂದಿರ ಟ್ರಸ್ಟ್ನವರು ತೆಗೆದುಕೊಂಡಿದ್ದಕ್ಕೆ ಖುಷಿಯಾಗಿದೆ ಎಂದರು.ಡಾ.ಗಜಾನನ ಶರ್ಮಾರವರಿಗೆ […]
ಅಯೋಧ್ಯೆಯಲ್ಲಿ ಮೊಳಗಲಿದೆ “ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ” Read More »