ರಾಷ್ಟ್ರೀಯ

ವರ್ಷ ಮುಗಿಯುದ್ರೊಳಗೆ ಈ ಕಾರುಗಳನ್ನು ಪರ್ಚೇಸ್ ಮಾಡಿ, ಸೂಪರ್​ ಡಿಸ್ಕೌಂಟ್​ ಇದೆ!

ಎಲ್ಲಾ ಪ್ರಮುಖ ಆಟೋಮೊಬೈಲ್ ಕಂಪನಿಗಳು ಹೊಸ ವರ್ಷದ ಆರಂಭದಿಂದ ಕಾರುಗಳ ಬೆಲೆಯನ್ನು ಹೆಚ್ಚಿಸುವುದಾಗಿ ಘೋಷಿಸಿವೆ. ಆಯ್ದ ಮಾದರಿಗಳ ಬೆಲೆಗಳು ಜನವರಿ 1, 2024 ರಿಂದ ಹೆಚ್ಚಾಗಲಿದೆ ಎಂದು ಅದು ಘೋಷಿಸಿದೆ. ಆದರೆ ಈ ಕಾಳಜಿಯನ್ನು ಪರಿಶೀಲಿಸಲು, ವಿವಿಧ ಕಂಪನಿಗಳು ಪ್ರಸಕ್ತ ಡಿಸೆಂಬರ್‌ನಲ್ಲಿ ವರ್ಷಾಂತ್ಯದ ಕೊಡುಗೆಗಳನ್ನು ನೀಡುತ್ತಿವೆ. ಈ ಪಟ್ಟಿಗೆ ಎಂಜಿ ಮೋಟಾರ್ಸ್ ಇಂಡಿಯಾ ಕೂಡ ಸೇರಿಕೊಂಡಿದೆ. ಕಂಪನಿಯು ‘ಡಿಸೆಂಬರ್ ಫೆಸ್ಟ್’ ಎಂಬ ವರ್ಷಾಂತ್ಯದ ಕೊಡುಗೆಗಳನ್ನು ನೀಡುತ್ತಿದೆ. ಈ ಸಂದರ್ಭದಲ್ಲಿ ಕೆಲವು ಮಾಡೆಲ್ ಗಳ ಮೇಲೆ ಈ ತಿಂಗಳ […]

ವರ್ಷ ಮುಗಿಯುದ್ರೊಳಗೆ ಈ ಕಾರುಗಳನ್ನು ಪರ್ಚೇಸ್ ಮಾಡಿ, ಸೂಪರ್​ ಡಿಸ್ಕೌಂಟ್​ ಇದೆ! Read More »

SmartPhoneಗೂ ಇದ್ಯಂತೆ ಎಕ್ಸ್‌ಪೈರಿ ಡೇಟ್! ಬಳಸುವ ಮುನ್ನ ಹುಷಾರ್​

ಸಮಗ್ರ ನ್ಯೂಸ್: ಇತ್ತಿಚಿನ ದಿನಗಳಲ್ಲಿ, ಜಗತ್ತಿನಲ್ಲಿ ತಂತ್ರಜ್ಞಾನವು ಸಾಕಷ್ಟು ಅಭಿವೃದ್ಧಿಗೊಂಡಿದೆ. ಸ್ಮಾರ್ಟ್ ಫೋನ್ ಮೂಲಕ ಒಂದೇ ಕ್ಲಿಕ್ ನಲ್ಲಿ ಇಡೀ ಜಗತ್ತನ್ನು ಅರ್ಥ ಮಾಡಿಕೊಳ್ಳಬಹುದು. ಹಾಗಾಗಿ ಈಗ ಪ್ರತಿಯೊಬ್ಬರೂ ತಮ್ಮ ಕೈಯಲ್ಲಿ ಸ್ಮಾರ್ಟ್ಫೋನ್ಗಳನ್ನು ನೋಡಬಹುದು. ಸ್ಮಾರ್ಟ್ ಫೋನ್ ಖರೀದಿಸುವಾಗ ನಾವು ಬಹಳ ಎಚ್ಚರಿಕೆಯಿಂದ ಶಾಪಿಂಗ್ ಮಾಡುತ್ತೇವೆ. ಸ್ಮಾರ್ಟ್‌ಫೋನ್ ಹೇಗಿದೆ, ಎಷ್ಟು ಸ್ಟೋರೇಜ್ ಹೊಂದಿದೆ. ಮತ್ತು ಮುಖ್ಯವಾಗಿ ಅದರ ಬೆಲೆ ಎಷ್ಟು, ಕ್ಯಾಮೆರಾ ಹೇಗಿದೆ ಎಂದು ನಾವು ಪರಿಗಣಿಸುತ್ತೇವೆ. ಆದರೆ ಸ್ಮಾರ್ಟ್ ಫೋನ್ ಎಷ್ಟು ದಿನ ಕೆಲಸ ಮಾಡುತ್ತದೆ

SmartPhoneಗೂ ಇದ್ಯಂತೆ ಎಕ್ಸ್‌ಪೈರಿ ಡೇಟ್! ಬಳಸುವ ಮುನ್ನ ಹುಷಾರ್​ Read More »

ಮೊಬೈಲ್ ನಲ್ಲಿ ಇಂಟರ್ನೆಟ್ ಸ್ಪೀಡ್ ಕಡಿಮೆಯಾಗಿದ್ಯಾ? ಮೊದಲು ಸೆಟ್ಟಿಂಗ್​ಗೆ ಹೋಗಿ ಇದನ್ನು ಚೇಂಜ್​ ಮಾಡಿ

ಸಮಗ್ರ ನ್ಯೂಸ್: ಮೊಬೈಲ್‌ನಲ್ಲಿ ಇಂಟರ್ನೆಟ್ ವೇಗವು ಇದ್ದಕ್ಕಿದ್ದಂತೆ ಕಡಿಮೆಯಾಗುತ್ತದೆ. ಎಷ್ಟೋ ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ನೀವು ಇಂಟರ್ನೆಟ್ ವೇಗವನ್ನು ಚಲಾಯಿಸಲು ಬಯಸಿದರೆ, ನೀವು ಕೆಲವು ಸೆಟ್ಟಿಂಗ್ಗಳ ಬಗ್ಗೆ ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಇದರಿಂದ ನೀವು ತಕ್ಷಣವೇ ವೇಗದ ವೇಗವನ್ನು ಪಡೆಯುತ್ತೀರಿ. ಅನೇಕ ಬಾರಿ ಇದು ಟೆಲಿಕಾಂ ಆಪರೇಟರ್ನ ತಪ್ಪು ಎಂದು ತೋರುತ್ತದೆ, ಇದು ನೆಟ್ವರ್ಕ್ನಲ್ಲಿ ನಿರಂತರ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಆದರೆ ಇದಕ್ಕೆ ಹಲವು ಕಾರಣಗಳಿರಬಹುದು ಎಂದು ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಏರ್‌ಪ್ಲೇನ್ ಮೋಡ್/ರೀಸ್ಟಾರ್ಟ್: ನೆಟ್‌ವರ್ಕ್ ಸರಿಯಾಗಿ ಬರದಿದ್ದರೆ ನೀವು

ಮೊಬೈಲ್ ನಲ್ಲಿ ಇಂಟರ್ನೆಟ್ ಸ್ಪೀಡ್ ಕಡಿಮೆಯಾಗಿದ್ಯಾ? ಮೊದಲು ಸೆಟ್ಟಿಂಗ್​ಗೆ ಹೋಗಿ ಇದನ್ನು ಚೇಂಜ್​ ಮಾಡಿ Read More »

ರಾಜಸ್ಥಾನದ ನೂತನ ಮುಖ್ಯ ಮಂತ್ರಿಯಾಗಿ ಭಜನ್‍ಲಾಲ್ ಶರ್ಮಾ

ಸಮಗ್ರ ನ್ಯೂಸ್: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‍ಲಾಲ್ ಶರ್ಮಾ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಇದರ ಜೊತೆಗೆ ಸ್ಪೀಕರ್ ಆಗಿ ಶಾಸಕ ವಾಸುದೇವ್ ದೇವ್ವಾನಿ ಅವರನ್ನು ನೇಮಿಸಲಾಗಿದೆ. ಸಿಎಂ ರೇಸ್‍ನಲ್ಲಿದ್ದ ಮಾಜಿ ಸಿಎಂ ವಸುಂಧರಾ ರಾಜೇ, ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್, ಗಜೇಂದ್ರ ಸಿಂಗ್ ಶೇಖಾವತ್, ಅಶ್ವಿನಿ ವೃಷ್ಣವ್, ಸಂಸದರಾದ ಬಾಬಾ ಬಾಲಕನಾಥ್, ದಿಯಾ ಕುಮಾರಿ ಸೇರಿದಂತೆ ಅನೇಕ ಹಿರಿಯ ನಾಯಕರನ್ನು ಹಿಂದಿಕ್ಕಿ ಭಜನ್‍ಲಾಲ್ ಶರ್ಮಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ವೀಕ್ಷಕರಾದ

ರಾಜಸ್ಥಾನದ ನೂತನ ಮುಖ್ಯ ಮಂತ್ರಿಯಾಗಿ ಭಜನ್‍ಲಾಲ್ ಶರ್ಮಾ Read More »

Vivo ನಿಂದ Realme ವರೆಗೆ ಈ ವಾರ ಬರುತ್ತಿರುವ ಹೊಸ ಸ್ಮಾರ್ಟ್‌ಫೋನ್‌ಗಳು ಇವು!

ಸಮಗ್ರ ನ್ಯೂಸ್: ಮೊಬೈಲ್ ತಯಾರಿಕಾ ಕಂಪನಿಗಳು ದಿನದಿಂದ ದಿನಕ್ಕೆ ಹೊಸ ತಂತ್ರಜ್ಞಾನದ ಫೋನ್‌ಗಳನ್ನು ಬಿಡುಗಡೆ ಮಾಡುತ್ತಿವೆ. ಹೊಸ ಸಾಧನವನ್ನು ಖರೀದಿಸಲು ಹಣವನ್ನು ವ್ಯರ್ಥ ಮಾಡುವುದನ್ನು ತಪ್ಪಿಸಲು ಉತ್ತಮ ಫೋನ್ ಅನ್ನು ಪಡೆಯುವುದು ಮುಖ್ಯವಾಗಿದೆ. ಕೆಲವೊಮ್ಮೆ ನಾವು ಕೆಲವು ಫೋನ್‌ಗಳನ್ನು ಇಷ್ಟಪಡುತ್ತೇವೆ ಆದರೆ ಇತ್ತೀಚಿನ ಮಾದರಿಯನ್ನು ಖರೀದಿಸುವುದು ಉತ್ತಮ ಎಂದು ನಾವು ಭಾವಿಸುತ್ತೇವೆ. ಆದರೆ ಕೆಲವರು ಆತುರದ ನಿರ್ಧಾರ ತೆಗೆದುಕೊಳ್ಳುತ್ತಾರೆ ಮತ್ತು ನಂತರ ಮಾರುಕಟ್ಟೆಗೆ ಬರುವ ಅದ್ಭುತ ಫೋನ್‌ಗಳನ್ನು ನೋಡುತ್ತಾರೆ.ಈ ಸರಣಿಯಲ್ಲಿ, ಇಂದು ನಾವು ನಿಮಗೆ ಹೇಳುತ್ತೇವೆ, ನೀವು

Vivo ನಿಂದ Realme ವರೆಗೆ ಈ ವಾರ ಬರುತ್ತಿರುವ ಹೊಸ ಸ್ಮಾರ್ಟ್‌ಫೋನ್‌ಗಳು ಇವು! Read More »

ಜೆಡಿಎಸ್ ಇಬ್ಭಾಗ/ ನೂತನ ರಾಷ್ಟ್ರಾಧ್ಯಕ್ಷರ ನೇಮಕ

ಸಮಗ್ರ ನ್ಯೂಸ್: ಜೆಡಿಎಸ್ ಉಚ್ಛಾಟಿತ ನಾಯಕರು ಜೆಡಿಎಸ್ ಪಕ್ಷವನ್ನು ಇಬ್ಬಾಗವನ್ನಾಗಿ ಮಾಡಿ ತಮ್ಮದೇ ರಾಷ್ಟ್ರಾಧ್ಯಕ್ಷರನ್ನು ನೇಮಕ ಮಾಡಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ಅವರನ್ನು ನೇಮಕ ಮಾಡಲಾಗಿದೆ ಎಂದು ಘೋಷಿಸಲಾಯಿತು. ಇಂದು ಸಿ.ಎಂ.ಇಬ್ರಾಹಿಂ ನೇತೃತ್ವದಲ್ಲಿ ಬೆಂಗಳೂರಿನ ಕೆ.ಜಿ.ಹಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ್ದು, ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಘೋಷಿಸಲಾಯಿತು. ಸಭೆಯ ನಂತರ ಮಾತನಾಡಿದ ಸಿ.ಎಂ.ಇಬ್ರಾಹಿಂ, ಜೆಡಿಎಸ್ ರಾಷ್ಟ್ರೀಯ ಅದ್ಯಕ್ಷರನ್ನಾಗಿ ಸಿ.ಕೆ.ನಾಣು ಅವರನ್ನು ನೇಮಿಸಲಾಗಿದೆ. ಇದು ನನ್ನ ನಿರ್ಣಯವಲ್ಲ, ರಾಷ್ಟ್ರೀಯ ಕೌನ್ಸಿಲ್

ಜೆಡಿಎಸ್ ಇಬ್ಭಾಗ/ ನೂತನ ರಾಷ್ಟ್ರಾಧ್ಯಕ್ಷರ ನೇಮಕ Read More »

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್

ಸಮಗ್ರ ನ್ಯೂಸ್: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಉಜೈನ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಮೋಹನ್ ಯಾದವ್ ಅವರನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ನಿರ್ಧಾರದ ಮೂಲಕ ಆಯ್ಕೆ ಮಾಡಲಾಗಿದೆ. ಸುದೀರ್ಘ ವರ್ಷಗಳ ಕಾಲ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಶಿವರಾಜ್ ಸಿಂಗ್ ಚವ್ಹಾಣ್ ಬದಲಾಗಿ ಒಬಿಸಿ ನಾಯಕ ಯಾದವ್‍ಗೆ ಮಣೆ ಹಾಕಲಾಗಿದೆ ಜಗದೀಶ್ ದೇವಾಡ, ರಾಜೇಶ್ ಶುಕ್ಲಾ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದ್ದು, ವಿಧಾನಸಭೆಯ ಸ್ಪೀಕರ್ ಆಗಿ ತೋಮರ್ ಅವರನ್ನು ಆಯ್ಕೆ ಮಾಡಲಾಗಿದೆ. ಮಧ್ಯಪ್ರದೇಶಕ್ಕೆ ಬಿಜೆಪಿ ವೀಕ್ಷಕರಾದ ಹರಿಯಾಣ

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ Read More »

ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಅಧ್ಯಯನ ಮತ್ತು ಸಮೀಕ್ಷೆ/ ಡಿಸೆಂಬರ್ 18 ರಂದು ವರದಿ ಸಲ್ಲಿಸಲು ಸೂಚನೆ

ಸಮಗ್ರ ನ್ಯೂಸ್: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಅಧ್ಯಯನ ಮತ್ತು ಸಮೀಕ್ಷೆಯ ವರದಿಯನ್ನು ಡಿಸೆಂಬರ್ 18 ರಂದು ಸಲ್ಲಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ ಸೂಚಿಸಿದ್ದಾರೆ ಸ್ಥಾಯಿ ಸರ್ಕಾರಿ ವಕೀಲ ಅಮಿತ್ ಶ್ರೀವಾಸ್ತವ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ವರದಿಯನ್ನು ಸಲ್ಲಿಸಬೇಕಿದ್ದ ಎಎಸ್‍ಐ ಅಧೀಕ್ಷಕ ಪುರಾತತ್ವಶಾಸ್ತ್ರಜ್ಞ ಅವಿನಾಶ್ ಮೊಹಾಂತಿ ಅವರು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಉಲ್ಲೇಖಿಸಿದ್ದಾರೆ. ಈ ಅರ್ಜಿಯ ಮೂಲಕ ಎಎಸ್‍ಐ ವರದಿ

ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಅಧ್ಯಯನ ಮತ್ತು ಸಮೀಕ್ಷೆ/ ಡಿಸೆಂಬರ್ 18 ರಂದು ವರದಿ ಸಲ್ಲಿಸಲು ಸೂಚನೆ Read More »

ರಾಮಮಂದಿರಕ್ಕೆ ಥೈಲ್ಯಾಂಡ್ ಮಣ್ಣು/ ಪ್ರಭು ಶ್ರೀರಾಮಚಂದ್ರನಿಗೆ ಪುಟ್ಟ ರಾಷ್ಟದ ಅಳಿಲ ಸೇವೆ

ಸಮಗ್ರ ನ್ಯೂಸ್: ಭಾರತ ಹಾಗೂ ಥೈಲ್ಯಾಂಡ್ ನಡುವೆ ಬಲವಾದ ಸಾಂಸ್ಕøತಿಕ, ಐತಿಹಾಸಿಕ ಬಾಂಧವ್ಯವಿದ್ದು, ಇದೀಗ ಭಾರತದ ನಡುವಿನ ಸಾಂಸ್ಕೃತಿಕ ಸಂಬಂಧವನ್ನು ಥೈಲ್ಯಾಂಡ್ ಇನ್ನಷ್ಟು ಬಲಗೊಳಿಸುತ್ತಿದೆ ಅಯೋಧ್ಯೆಯಲ್ಲಿ ನನಸಾಗುತ್ತಿರುವ ಕೋಟ್ಯಾಂತರ ಮನಸ್ಸುಗಳ ಕನಸ್ಸಾದ ಶ್ರೀರಾಮಚಂದ್ರನ ಮಂದಿರಕ್ಕೆ ಈ ಪುಟ್ಟ ರಾಷ್ಟ್ರ ಬರೋಬ್ಬರಿ ಮೂರೂವರೆ ಸಾವಿರ ಕಿಲೋ ಮೀಟರ್ ದೂರದಿಂದ ತನ್ನ ನೆಲದ ಮಣ್ಣು ಕಳುಹಿಸಿಕೊಡುತ್ತಿದೆ. ಈ ಹಿಂದೆ ರಾಮ ಮಂದಿರಕ್ಕಾಗಿ ಥೈಲ್ಯಾಂಡ್ ತನ್ನ ಊರಿನಿಂದ ವಿಶೇಷ ನೀರನ್ನು ಕಳುಹಿಸಿಕೊಟ್ಟಿದ್ದು, ಇದೀಗ ತನ್ನ ನೆಲದ ಮಣ್ಣನ್ನು ಕಳುಹಿಸಿಕೊಡುತ್ತಿದೆ. ಇನ್ನೂ ವಿಶೇಷವೆಂದರೆ

ರಾಮಮಂದಿರಕ್ಕೆ ಥೈಲ್ಯಾಂಡ್ ಮಣ್ಣು/ ಪ್ರಭು ಶ್ರೀರಾಮಚಂದ್ರನಿಗೆ ಪುಟ್ಟ ರಾಷ್ಟದ ಅಳಿಲ ಸೇವೆ Read More »

ಮಗ ಪ್ರೀತಿಸಿದ್ದಕ್ಕೆ ಹೆತ್ತವ್ವನಿಗೆ ಶಿಕ್ಷೆ |ತಾಯಿಯನ್ನು ಬೆತ್ತಲೆಗೊಳಿಸಿ, ಮನೆ ಧ್ವಂಸ

ಸಮಗ್ರ ನ್ಯೂಸ್: ಮಣಿಪುರದಲ್ಲಿ ಮಹಿಳೆ ಮೇಲೆ ನಡೆದ ಲೈಂಗಿಕ ದೌರ್ಜನ್ಯ.. ಅತ್ಯಾಚಾರ ನಡೆಸಿ ರಸ್ತೆಯಲ್ಲಿ ಬೆತ್ತಲೆ ಮೆರವಣಿಗೆ ನಡೆಸಿದ ಕೇಸ್ ಭಾರಿ ಆಕ್ರೋಶ ಕ್ಕೆ ಕಾರಣವಾಗಿತ್ತು. ಆದರೆ ಈ ಕೇಸ್ ಮಾಸುವ ಮುನ್ನವೇ ಕರುನಾಡಿನಲ್ಲು ಇಂತಹದೆ ಘಟನೆ ಬೆಳಕಿಗೆ ಬಂದಿದೆ. ಹೌದು ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಬೆಳಗಾವಿ ತಾಲ್ಲೂಕಿನ ವಂಟಮೂರಿ ಗ್ರಾಮದ ಬಸವೇಶ್ವರ ಗಲ್ಲಿಯಲ್ಲಿ ಹೀನ ಕೃತ್ಯ ನಡೆದಿದೆ. ಪ್ರೀತಿಸಿದ ಜೋಡಿ ಮನೆ ಬಿಟ್ಟು

ಮಗ ಪ್ರೀತಿಸಿದ್ದಕ್ಕೆ ಹೆತ್ತವ್ವನಿಗೆ ಶಿಕ್ಷೆ |ತಾಯಿಯನ್ನು ಬೆತ್ತಲೆಗೊಳಿಸಿ, ಮನೆ ಧ್ವಂಸ Read More »