ರಾಷ್ಟ್ರೀಯ

ಆರ್ಟಿಕಲ್ 370 ರದ್ದತಿ ಆಧ್ಯಾದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್| ಸೆ.30ರೊಳಗೆ ಜಮ್ಮು – ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಆದೇಶ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದಲ್ಲಿ ವಿಧಿ 370 ಅನ್ನು ರದ್ದುಗೊಳಿಸಿ ಹೊರಡಿಸಲಾದ ರಾಷ್ಟ್ರಪತಿಗಳ ಅಧ್ಯಾದೇಶ ಮಾನ್ಯವಾಗಿದೆ ಎಂದು ಸುಪ್ರೀಂ ಕೋರ್ಟ್‌ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಭಾರತದ ಸಂವಿಧಾನದ ಎಲ್ಲಾ ನಿಬಂಧನೆಗಳನ್ನು ಜಮ್ಮು ಕಾಶ್ಮೀರಕ್ಕೆ ವಿಧಿ 370(1)(ಡಿ) ಬಳಸಿ ಅನ್ವಯಿಸಬಹುದು ಎಂದು ಸುಪ್ರೀಂ ಕೋರ್ಟ್‌ ಇಂದು ತೀರ್ಪು ಪ್ರಕಟಿಸಿದೆ. ರಾಷ್ಟ್ರಪತಿಗಳ ಅಧಿಕಾರ ಚಲಾಯಿಸುವಾಗ ಚರ್ಚೆ ಮತ್ತು ಸಹಭಾಗಿತ್ವದ ತತ್ವದ ಅಗತ್ಯವಿಲ್ಲ. ಸಂವಿಧಾನದ ವಿಧಿ 370(1)(ಡಿ) ಬಳಸಿ ಅನ್ವಯಿಸುವ ಎಲ್ಲಾ ನಿಬಂಧನೆಗಳಿಗೆ ರಾಜ್ಯದ ಒಪ್ಪಿಗೆ ಬೇಕಿಲ್ಲ ಎಂದು ಸಿಜೆಐ […]

ಆರ್ಟಿಕಲ್ 370 ರದ್ದತಿ ಆಧ್ಯಾದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್| ಸೆ.30ರೊಳಗೆ ಜಮ್ಮು – ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಆದೇಶ Read More »

ಮತ್ತೆ ಮುಂದೂಡಿದ ಮೈತ್ರಿಕೂಟ ಸಭೆ/ ಡಿಸೆಂಬರ್ 19ಕ್ಕೆ ನಿಗದಿ

ಸಮಗ್ರ ನ್ಯೂಸ್: ಡಿಸೆಂಬರ್ 17ರಂದು ನಿಗದಿಯಾಗಿದ್ದ ಐಎನ್‍ಡಿಐಎ ಮೈತ್ರಿಕೂಟದ ನಾಲ್ಕನೇ ಸಭೆಯನ್ನು ಮತ್ತೆ ಮುಂದೂಡಲಾಗಿದ್ದು, ಡಿಸೆಂಬರ್ 19ರಂದು ದೆಹಲಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ. ಡಿ. 6ರಂದು ನಡೆಯಬೇಕಿದ್ದ ಈ ಸಭೆಯನ್ನು ಈ ಮೊದಲು ಡಿ. 17ಕ್ಕೆ ಮುಂದೂಡಲಾಗಿತ್ತು. ಡಿಸೆಂಬರ್ 6 ರಂದು ಮೊದಲು ಕರೆಯಲಾಗಿದ್ದ ಸಭೆಯಲ್ಲಿ ಭಾಗವಹಿಸದಿರಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಜಾಖರ್ಂಡ್ ಮುಖ್ಯಮಂತ್ರಿ ಹೇಮಂತ್

ಮತ್ತೆ ಮುಂದೂಡಿದ ಮೈತ್ರಿಕೂಟ ಸಭೆ/ ಡಿಸೆಂಬರ್ 19ಕ್ಕೆ ನಿಗದಿ Read More »

ಮಧ್ಯಪ್ರದೇಶ ರಾಜ್ಯದ ನೂತನ ಮುಖ್ಯಮಂತ್ರಿ/ ನಾಳೆ ಘೋಷಣೆಯಾಗುವ ಸಾಧ್ಯತೆ

ಸಮಗ್ರ ನ್ಯೂಸ್: ಮಧ್ಯಪ್ರದೇಶ ರಾಜ್ಯದ ನೂತನ ಮುಖ್ಯಮಂತ್ರಿ ಯಾರು ಆಗಲಿದ್ದಾರೆ ಎಂಬ ಕುತೂಹಲಕ್ಕೆ ನಾಳೆ (ಸೋಮವಾರ) ತೆರೆಬೀಳುವ ಸಾಧ್ಯತೆಯಿದೆ. ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಸಭೆ ನಡೆಯಲಿದ್ದು, ಇದರೊಂದಿಗೆ ನೂತನ ಮುಖ್ಯಮಂತ್ರಿಯ ಘೋಷಣೆಯಾಗುವ ಸಾಧ್ಯತೆ ಇದೆ. ಬಿಜೆಪಿ ಕೇಂದ್ರ ವೀಕ್ಷಕರಾದ, ಹರಿಯಾಣ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್, ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಕೆ.ಲಕ್ಷ್ಮಣ್ ಮತ್ತು ಕಾರ್ಯದರ್ಶಿ ಆಶಾ ಲಾಕ್ರ ಸಮ್ಮುಖದಲ್ಲಿ ಸಭೆ ನಡೆಯಲಿದ್ದು, ಸೋಮವಾರ ಮಧ್ಯಾಹ್ನ ಭೋಜನಕೂಟದ ಬಳಿಕ ಸಂಜೆ 4ರ ವೇಳೆಗೆ ಸಭೆ

ಮಧ್ಯಪ್ರದೇಶ ರಾಜ್ಯದ ನೂತನ ಮುಖ್ಯಮಂತ್ರಿ/ ನಾಳೆ ಘೋಷಣೆಯಾಗುವ ಸಾಧ್ಯತೆ Read More »

ಶಬರಿಮಲೆ: ಅಯ್ಯಪ್ಪನ ದರ್ಶನಕ್ಕೆ ಬಂದ ಬಾಲಕಿ ಕುಸಿದು ಬಿದ್ದು ಸಾವು

ಸಮಗ್ರ ನ್ಯೂಸ್: ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತ ಬಾಲಕಿಯನ್ನು ತಮಿಳುನಾಡಿನ ಪದ್ಮಶ್ರೀ ಎಂದು ಗುರುತಿಸಲಾಗಿದ್ದು,ಶಬರಿಮಲೆಯ ದೇವಸ್ಥಾನದ ಅಪ್ಪಾಚಿಮೇಡು ಪ್ರದೇಶದಲ್ಲಿ ಕುಸಿದು ಬಿದ್ದಿದ್ದಾರೆ. ಪದ್ಮಶ್ರೀ ಅವರಿದ್ದ ಗುಂಪು ಮಧ್ಯಾಹ್ನದ ಹೊತ್ತಿಗೆ ಬೆಟ್ಟವನ್ನು ಏರಲು ಪ್ರಾರಂಭಿಸಿತು. ಅಪ್ಪಾಚಿಮೇಡು ತಲುಪಿದಾಗ ಆಕೆ ಅಸ್ವಸ್ಥಳಾಗಿ ಕುಸಿದು ಬಿದ್ದಳು. ಪದ್ಮಶ್ರೀ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆಯನ್ನು ಉಳಿಸಲಾಗಲಿಲ್ಲ. ದೇಹವನ್ನು ಪಂಪಾ ಜನರಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಶಬರಿಮಲೆ: ಅಯ್ಯಪ್ಪನ ದರ್ಶನಕ್ಕೆ ಬಂದ ಬಾಲಕಿ ಕುಸಿದು ಬಿದ್ದು ಸಾವು Read More »

ಶ್ರೀರಾಮ ಲಲ್ಲಾನ ಗರ್ಭಗುಡಿ ಬಹುತೇಕ ಸಿದ್ಧ/ ಡಿ.15 ರಂದು ಮೂರ್ತಿ ಆಯ್ಕೆ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಕಾಮಗಾರಿ ಭರದಿಂದ ಸಾಗುತ್ತಿದ್ದು, ಶ್ರೀರಾಮ ಲಲ್ಲಾನ ಗರ್ಭಗುಡಿ ಬಹುತೇಕ ಸಿದ್ಧವಾಗಿದೆ. ದೀಪಾಲಂಕಾರದ ಕೆಲಸವೂ ಪೂರ್ಣಗೊಂಡಿದೆ. ಈ ಹಿನ್ನಲೆಯಲ್ಲಿ ಮೂರು ರಾಮಲಲ್ಲಾ ವಿಗ್ರಹಗಳಲ್ಲಿ ಯಾವುದನ್ನು ಗರ್ಭಗುಡಿಯಲ್ಲಿ ಸ್ಥಾಪಿಸಲಾಗುವುದು ಎಂಬುದರ ಕುರಿತು ರಾಮಮಂದಿರ ಟ್ರಸ್ಟ್ ಡಿಸೆಂಬರ್ 15 ರಂದು ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಕರ್ನಾಟಕ ಮತ್ತು ರಾಜಸ್ಥಾನದಿಂದ ತರಿಸಲಾದ ಎರಡು ಬಂಡೆಗಳಿಂದ ಮೂರು ವಿಗ್ರಹಗಳನ್ನು ಕೆತ್ತಲಾಗುತ್ತಿದೆ. ಶೇಕಡಾ 90 ರಷ್ಟು ವಿಗ್ರಹಗಳು ಸಿದ್ಧವಾಗಿದ್ದು, ಗಣೇಶ್ ಭಟ್, ಅರುಣ್ ಯೋಗಿರಾಜ್ ಮತ್ತು

ಶ್ರೀರಾಮ ಲಲ್ಲಾನ ಗರ್ಭಗುಡಿ ಬಹುತೇಕ ಸಿದ್ಧ/ ಡಿ.15 ರಂದು ಮೂರ್ತಿ ಆಯ್ಕೆ Read More »

ತಾಯಿಯ ಹಾಗೂ ಶಿಶುವಿನ ಆರೋಗ್ಯ ಕಾಪಾಡುತ್ತಂತೆ ಈ ವಾಚ್​! ನೋಡಿ ಸೂಪರ್​ ಫೀಚರ್ ಇರೋ ಪ್ರಾಡಕ್ಟ್​

ಸಮಗ್ರ ನ್ಯೂಸ್: ಪ್ರಸ್ತುತ, ಮಾರುಕಟ್ಟೆಯಲ್ಲಿ ಅನೇಕ ಸ್ಮಾರ್ಟ್ ವಾಚ್‌ಗಳು ಲಭ್ಯವಿವೆ. ಅವರು ಆರೋಗ್ಯ ಟ್ರ್ಯಾಕಿಂಗ್ ವೈಶಿಷ್ಟ್ಯಗಳೊಂದಿಗೆ ಗ್ರಾಹಕರನ್ನು ಆಕರ್ಷಿಸುತ್ತಾರೆ. ಆದರೆ ಮಾರುಕಟ್ಟೆಯಲ್ಲಿ ಎಷ್ಟೇ ಬ್ರ್ಯಾಂಡ್ ಗಳಿದ್ದರೂ ಆಪಲ್ ವಾಚ್ ಮಾತ್ರ ಒಂದೇ. ಏಕೆಂದರೆ ಆಪಲ್ ವಾಚ್ ಹೃದಯ ಬಡಿತ ಮಾನಿಟರಿಂಗ್, ಫಾಲ್ ಡಿಟೆಕ್ಷನ್, ಎಮರ್ಜೆನ್ಸಿ ಎಸ್‌ಒಎಸ್, ಜಿಪಿಎಸ್ ಟ್ರ್ಯಾಕಿಂಗ್‌ನಂತಹ ಹಲವು ವೈಶಿಷ್ಟ್ಯಗಳೊಂದಿಗೆ ಬಳಕೆದಾರರ ಜೀವವನ್ನು ಉಳಿಸಲು ಸಾಧ್ಯವಾಗುತ್ತದೆ. ಸುಧಾರಿತ ಸಂವೇದಕಗಳನ್ನು ಹೊಂದಿರುವ ಆಪಲ್ ಕೈಗಡಿಯಾರಗಳು ಎಲ್ಲಾ ಸಮಯದಲ್ಲೂ ಬಳಕೆದಾರರ ಆರೋಗ್ಯವನ್ನು ನಿಖರವಾಗಿ ಮೇಲ್ವಿಚಾರಣೆ ಮಾಡುತ್ತದೆ. ಸಂದಿಗ್ಧ ಸಂದರ್ಭಗಳಲ್ಲಿ

ತಾಯಿಯ ಹಾಗೂ ಶಿಶುವಿನ ಆರೋಗ್ಯ ಕಾಪಾಡುತ್ತಂತೆ ಈ ವಾಚ್​! ನೋಡಿ ಸೂಪರ್​ ಫೀಚರ್ ಇರೋ ಪ್ರಾಡಕ್ಟ್​ Read More »

ಯುಪಿಐ ವಹಿವಾಟು ಮಿತಿ/ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಳ

ಸಮಗ್ರ ನ್ಯೂಸ್: ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳಲ್ಲಿನ ಯುಪಿಐ ವಹಿವಾಟು ಮಿತಿಯನ್ನು ಒಂದು ಲಕ್ಷ ರೂಪಾಯಿಯಿಂದ ಐದು ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಮೂರು ದಿನಗಳ ಹಣಕಾಸು ನೀತಿ ಸಭೆಯಲ್ಲಿ ಈ ಮಹತ್ವದ ಮಾಹಿತಿ ನೀಡಿದೆ. ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಯುಪಿಐ ವಹಿವಾಟು ಮಿತಿಯನ್ನು ಐದು ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದ್ದು, ಇದರಿಂದ ಹೆಚ್ಚಿನ ಮೊತ್ತದ ಆನ್‍ಲೈನ್ ಪಾವತಿಗಳನ್ನು ಮಾಡಲು ಗ್ರಾಹಕರಿಗೆ ಸಹಾಯವಾಗುತ್ತದೆ. ಭಾರತೀಯ ರಿಸರ್ವ್

ಯುಪಿಐ ವಹಿವಾಟು ಮಿತಿ/ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಳ Read More »

ಬೆಲೆ ನಿಯಂತ್ರಣ ಹಿನ್ನಲೆ/ ಈರುಳ್ಳಿ ರಪ್ತು ನಿಷೇಧ

ಸಮಗ್ರ ನ್ಯೂಸ್: ದೇಶದಲ್ಲಿ ಈರುಳ್ಳಿ ಬೆಲೆ ನಿಯಂತ್ರಿಸಲು ಮತ್ತು ಲಭ್ಯತೆ ಸುಧಾರಿಸಲು 2024ರ ಮಾರ್ಚ್ 31ರವರೆಗೂ ರಫ್ತು ಮಾಡುವುದಕ್ಕೆ ನಿಷೇಧ ಹೇರಲಾಗಿದೆ ಎಂದು ವಿದೇಶಿ ವ್ಯಾಪಾರಗಳ ಮಹಾನಿರ್ದೇಶನಾಲಯವು ಪ್ರಕಟಣೆ ಹೊರಡಿಸಿದ್ದು, ಈ ಆದೇಶ ಹೊರಬೀಳುವುದಕ್ಕೂ ಮುನ್ನ ಆಗಿರುವ ರಫ್ತು ಒಪ್ಪಂದಗಳಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ದೆಹಲಿಯಲ್ಲಿ ಚಿಲ್ಲರೆ ಮಾರಾಟದ ದರ ಕೆ.ಜಿಗೆ 70-80ರವರೆಗೆ ಇದೆ. ಈರುಳ್ಳಿ ಬೆಲೆ ಹೆಚ್ಚಿರುವ ರಾಜ್ಯಗಳಲ್ಲಿ ತನ್ನ ಬಳಿ ಇರುವ ಹೆಚ್ಚುವರಿ ದಾಸ್ತಾನನ್ನು ಕೆ.ಜಿಗೆ 25ರಂತೆ ಮಾರಾಟ ಮಾಡುತ್ತಿದೆ. ಪ್ರಸಕ್ತ

ಬೆಲೆ ನಿಯಂತ್ರಣ ಹಿನ್ನಲೆ/ ಈರುಳ್ಳಿ ರಪ್ತು ನಿಷೇಧ Read More »

ಅತೀ ಕಡಿಮೆ ಬೆಲೆಗೆ ಬರ್ತಾ ಇದೆ ಹೊಸ ಮೊಬೈಲ್​|ಇಂಥಾ ಮಾಡೆಲ್​ ಇನ್ಯಾವತ್ತೂ ಸಿಗೋಲ್ಲ!

ಸಮಗ್ರ ನ್ಯೂಸ್: ಬಜೆಟ್ ಸ್ಮಾರ್ಟ್‌ಫೋನ್‌ಗಳ ನಂತರ, ಮಧ್ಯಮ ಶ್ರೇಣಿಯ ವಿಭಾಗವು ಭಾರತದಲ್ಲಿ ಅತಿ ಹೆಚ್ಚು ಮಾರಾಟವನ್ನು ಹೊಂದಿದೆ. ಹಲವು ಕಂಪನಿಗಳು ಈ ವಿಭಾಗದಲ್ಲಿ ಉತ್ತಮ ಸಾಧನೆ ಮಾಡುತ್ತಿವೆ. ವಿಶೇಷವಾಗಿ ಸುಧಾರಿತ ವಿಶೇಷಣಗಳೊಂದಿಗೆ ಕೆಲವು ಮಾದರಿಗಳು ಉತ್ತಮ ವಿಮರ್ಶೆಗಳನ್ನು ಸಾಧಿಸಿವೆ. ಎಷ್ಟೇ ಹೊಸ ಫೋನ್ ಗಳು ಬಂದರೂ ಇವುಗಳ ಬೇಡಿಕೆ ಮಾತ್ರ ಕಡಿಮೆಯಾಗಿಲ್ಲ. ವಿಶೇಷವಾಗಿ ಬಹುಕಾರ್ಯಕ, ಸ್ಟ್ರೀಮಿಂಗ್ ಮತ್ತು ಗೇಮಿಂಗ್ ಅಗತ್ಯಗಳಿಗಾಗಿ ಅವರು ಅತ್ಯುತ್ತಮ ಆಯ್ಕೆ ಎಂದು ಹೇಳಬಹುದು. ಪ್ರಸ್ತುತ ಡಿಸೆಂಬರ್ ತಿಂಗಳಿನಲ್ಲಿ ರೂ.25 ಸಾವಿರದೊಳಗೆ ಮಧ್ಯಮ ಶ್ರೇಣಿಯ

ಅತೀ ಕಡಿಮೆ ಬೆಲೆಗೆ ಬರ್ತಾ ಇದೆ ಹೊಸ ಮೊಬೈಲ್​|ಇಂಥಾ ಮಾಡೆಲ್​ ಇನ್ಯಾವತ್ತೂ ಸಿಗೋಲ್ಲ! Read More »

ಪಾನ್ ಮಸಾಲಾ ಬ್ರಾಂಡ್ ವಿಮಲ್ ಜಾಹೀರಾತು/ ಇನ್ಮುಂದೆ ಕಾಣಿಸಿಕೊಳ್ಳಲ್ಲ ಅಕ್ಷಯ್ ಕುಮಾರ್

ಸಮಗ್ರ ನ್ಯೂಸ್: ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಅಕ್ಷಯ್ ಕುಮಾರ್ ನಟಿಸಿರುವ ಪಾನ್ ಮಸಾಲಾ ಬ್ರಾಂಡ್ ವಿಮಲ್ ನೊಂದಿಗೆ ಸೂಪರ್‍ಸ್ಟಾರ್ ಅಕ್ಷಯ್ ಕುಮಾರ್ ಒಪ್ಪಂದ ಕೊನೆಗೊಂಡಿದ್ದು, ಇದನ್ನು ಮುಂದುವರಿಸದಿರಲು ನಿರ್ಧರಿಸಿದ್ದಾರೆ. ಏಪ್ರಿಲ್ 2022 ರಲ್ಲಿ ವಿಮಲ್ ಎಲೈಚಿ ಜಾಹೀರಾತು ಪ್ರಸಾರವಾದ ನಂತರ ಅಕ್ಷಯ್ ಅಭಿಮಾನಿಗಳಿಂದ ಟೀಕೆಗೆ ಗುರಿಯಾಗಿದ್ದರು ಮತ್ತು ನಂತರ ಅಭಿಮಾನಿಗಳಿಗೆ ಕ್ಷಮೆಯಾಚಿಸಿದರು. ಆದರೂ ಅವರು ನಿರಂತರವಾಗಿ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಆದರೆ ನಂತರ ಅಕ್ಷಯ್ ಬ್ರಾಂಡ್‍ನೊಂದಿಗಿನ ಒಪ್ಪಂದ ಕೊನೆಗೊಳಿಸಲು ನಿರ್ಧರಿಸಿದ್ದರು. ಈ ಕುರಿತು

ಪಾನ್ ಮಸಾಲಾ ಬ್ರಾಂಡ್ ವಿಮಲ್ ಜಾಹೀರಾತು/ ಇನ್ಮುಂದೆ ಕಾಣಿಸಿಕೊಳ್ಳಲ್ಲ ಅಕ್ಷಯ್ ಕುಮಾರ್ Read More »