ರಾಷ್ಟ್ರೀಯ

ನಿಮ್ಮ ಆಂಡ್ರಾಯ್ಡ್ ಫೋನ್ ಅನ್ನು ಅಪ್‌ಡೇಟ್ ಮಾಡದೇ ಇದ್ರೆ ಹ್ಯಾಕ್​ ಆಗ್ಬೋದು ಎಚ್ಚರ!

ಸಮಗ್ರ ನ್ಯೂಸ್: ಇಂದಿನ ದಿನಗಳಲ್ಲಿ ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್‌ಫೋನ್‌ಗಳಿವೆ. ಅದೇ ಸಮಯದಲ್ಲಿ ಅವರಿಗೆ ಅಪಾಯವೂ ಹೆಚ್ಚಾಗುತ್ತದೆ. ಹ್ಯಾಕರ್‌ಗಳಿಂದ ರಕ್ಷಿಸಿಕೊಳ್ಳಲು ಬಳಕೆದಾರರು ತಮ್ಮ ಮೊಬೈಲ್ ಆಪರೇಟಿಂಗ್ ಸಿಸ್ಟಮ್ (OS) ಅನ್ನು ನವೀಕರಿಸುವುದು ಬಹಳ ಮುಖ್ಯ. ಭದ್ರತಾ ಸಮಸ್ಯೆಗಳನ್ನು ಸರಿಪಡಿಸಲು ಕಂಪನಿಗಳು ಕಾಲಕಾಲಕ್ಕೆ ಭದ್ರತಾ ನವೀಕರಣಗಳನ್ನು ಬಿಡುಗಡೆ ಮಾಡುತ್ತವೆ. ಇದನ್ನು ಫೋನ್‌ನಲ್ಲಿ ಸ್ಥಾಪಿಸಬೇಕು. ಗೂಗಲ್ ಡಿಸೆಂಬರ್ ತಿಂಗಳ ಭದ್ರತಾ ನವೀಕರಣವನ್ನು ಬಿಡುಗಡೆ ಮಾಡಿದೆ. ಈ ನವೀಕರಣವು Android ಸಾಧನಗಳಲ್ಲಿನ ಕೆಲವು ಭದ್ರತಾ ಸಮಸ್ಯೆಗಳನ್ನು ಪರಿಹರಿಸುತ್ತದೆ. ಇವುಗಳಲ್ಲಿ ಅತ್ಯಂತ ಹಾನಿಕಾರಕ CVE-2023-40088 […]

ನಿಮ್ಮ ಆಂಡ್ರಾಯ್ಡ್ ಫೋನ್ ಅನ್ನು ಅಪ್‌ಡೇಟ್ ಮಾಡದೇ ಇದ್ರೆ ಹ್ಯಾಕ್​ ಆಗ್ಬೋದು ಎಚ್ಚರ! Read More »

ಮೈಚಾಂಗ್ ಚಂಡಮಾರುತ/ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಮೈಚಾಂಗ್ ಚಂಡಮಾರುತ (Cyclone Maichang)ದಿಂದ ಉಂಟಾದ ಹಾನಿಯನ್ನು ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರ್ಕಾರ ರಾಜ್ಯ ವಿಪತ್ತು ಪರಿಹಾರ ನಿಧಿಯ ಎರಡನೇ ಕಂತಿನಲ್ಲಿ ತಮಿಳುನಾಡಿಗೆ ಮುಂಗಡವಾಗಿ 450 ಕೋಟಿ ಮತ್ತು ರಾಷ್ಟ್ರೀಯ ವಿಪತ್ತು ತಗ್ಗಿಸುವಿಕೆ ನಿಧಿಯಡಿಯಲ್ಲಿ ಚೆನ್ನೈ ಜಲಾನಯನ ಯೋಜನೆಗಾಗಿ 561.29 ಕೋಟಿ ರೂ. ಗಳ ನಗರ ಪ್ರವಾಹ ಪರಿಹಾರ ಯೋಜನೆಯನ್ನು ಮಂಜೂರು ಮಾಡಿದ್ದಾರೆ. ತಮಿಳುನಾಡಿನ ಪ್ರವಾಹ ಪೀಡಿತ ನಾಲ್ಕು ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ

ಮೈಚಾಂಗ್ ಚಂಡಮಾರುತ/ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ Read More »

ಗುಜರಾತಿನ ಸಾಂಪ್ರದಾಯಿಕ ಮತ್ತು ದೈವೀಕ ಗಾರ್ಬಾ ನೃತ್ಯ/ ಯುನೆಸ್ಕೊ ಪ್ರಾತಿನಿಧಿಕ ಪಟ್ಟಿಗೆ ಸೇರ್ಪಡೆ

ಸಮಗ್ರ ನ್ಯೂಸ್: ಗುಜರಾತ್ ಸೇರಿದಂತೆ ದೇಶದ ಹಲವೆಡೆ ಸಾಂಪ್ರದಾಯಿಕ ಮತ್ತು ದೈವೀಕ ನೃತ್ಯವಾಗಿರುವ ಗಾರ್ಬಾ ನೃತ್ಯವನ್ನು ‘ಮಾನವೀಯತೆಯ ಅಮೂರ್ತ ಸಾಂಸ್ಕತಿಕ ಪರಂಪರೆ (ಐಸಿಎಚ್)’ ಎಂದು ಗುರುತಿಸಿ ಯುನೆಸ್ಕೊ ಪ್ರಾತಿನಿಧಿಕ ಪಟ್ಟಿಗೆ ಸೇರಿಸಲಾಗಿದೆ. ಈ ಕುರಿತು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ನವರಾತ್ರಿ ಸಮಯದಲ್ಲಿ ಹಲವೆಡೆ ಗಾರ್ಬಾ ನೃತ್ಯ ಮಾಡಲಾಗುತ್ತಿದ್ದು, ಹಳೆಯ ಪದ್ಧತಿ ಪ್ರಕಾರ ದೇವಿಯು ಗಾರ್ಬಾ ರೂಪದಲ್ಲಿ ಜೀವಂತವಾಗಿದ್ದಾರೆ ಎಂದು ಜನರು ನಂಬುತ್ತಾರೆ. ಇದು ವಿಭಿನ್ನ ಉಡುಗೆ ತೊಟ್ಟು ವೃತ್ತಾಕಾರವಾಗಿ

ಗುಜರಾತಿನ ಸಾಂಪ್ರದಾಯಿಕ ಮತ್ತು ದೈವೀಕ ಗಾರ್ಬಾ ನೃತ್ಯ/ ಯುನೆಸ್ಕೊ ಪ್ರಾತಿನಿಧಿಕ ಪಟ್ಟಿಗೆ ಸೇರ್ಪಡೆ Read More »

ಹೊಸ ವರ್ಷದಿಂದ ಬದಲಾಗಲಿದೆ ಸಿಮ್ ಕಾರ್ಡ್ ನಿಯಮಗಳು| ಇನ್ಮೇಲೆ ಸಂಪೂರ್ಣ ಪ್ರಕ್ರಿಯೆ ಡಿಜಿಟಲ್

ಸಮಗ್ರ ನ್ಯೂಸ್: ಜ. 1ರಿಂದ ವರ್ಷ ಬದಲಾಗುವುದರೊಂದಿಗೆ, ಸಿಮ್‌ಗೆ ಸಂಬಂಧಿಸಿದ ನಿಯಮವೂ ಬದಲಾಗಲಿದೆ. ಹೌದು, ಹೊಸ ವರ್ಷದಲ್ಲಿ ನೀವು ಸಿಮ್ ಕಾರ್ಡ್ ಖರೀದಿಸಿದರೆ, ಟೆಲಿಕಾಂ ಕಂಪನಿಗಳು ಡಿಜಿಟಲ್ ಕೆವೈಸಿ ಮಾತ್ರ ಪರಿಗಣಿಸಲಿವೆ. ಇಲ್ಲಿಯವರೆಗೆ, ನೀವು ಸಿಮ್ ಖರೀದಿಸಿದಾಗ, ನಿಮ್ಮ ಡಾಕ್ಯುಮೆಂಟ್‌ಗಳ ಭೌತಿಕ ಪರಿಶೀಲನೆಯು ಸಮಯ ತೆಗೆದುಕೊಳ್ಳುತ್ತಿತ್ತು. ಈಗ ಮುಂದಿನ ವರ್ಷದಿಂದ ಈ ನಿಯಮ ಬದಲಾಗಲಿದೆ. ಆನ್‌ಲೈನ್ ವಂಚನೆ ಸೇರಿದಂತೆ ಇತರ ವಂಚನೆಗಳನ್ನು ತಡೆಯಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದೀಗ ಜನವರಿ 1ರಿಂದ ಸಿಮ್ ಖರೀದಿಗೆ ಡಿಜಿಟಲ್

ಹೊಸ ವರ್ಷದಿಂದ ಬದಲಾಗಲಿದೆ ಸಿಮ್ ಕಾರ್ಡ್ ನಿಯಮಗಳು| ಇನ್ಮೇಲೆ ಸಂಪೂರ್ಣ ಪ್ರಕ್ರಿಯೆ ಡಿಜಿಟಲ್ Read More »

ಬಿಬಿಸಿ ಅಧ್ಯಕ್ಷ ಸ್ಥಾನಕ್ಕೆ ಭಾರತೀಯ ಮೂಲದ ಡಾ. ಸಮೀರ್ ಶಾ ಆಯ್ಕೆ

ಸಮಗ್ರ ನ್ಯೂಸ್: ಬಿಬಿಸಿಯ ನೂತನ ಅಧ್ಯಕ್ಷ ಸ್ಥಾನಕ್ಕೆ ಭಾರತೀಯ ಮೂಲದ ಡಾ. ಸಮೀರ್ ಶಾ ಅವರ ಹೆಸರನ್ನು ಬ್ರಿಟಿಷ್ ಸರ್ಕಾರ ಅಂತಿಮಗೊಳಿಸಿದೆ. 40 ವರ್ಷಗಳಿಗೂ ಹೆಚ್ಚು ಕಾಲ ಪ್ರಸಾರ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಭಾರತೀಯ ಮೂಲದ ಮಾಧ್ಯಮ ಕಾರ್ಯನಿರ್ವಾಹಕ ಡಾ. ಸಮೀರ್ ಶಾ ಅವರನ್ನು ರಿಷಿ ಸುನಕ್ ಸರ್ಕಾರವು ಹುದ್ದೆಯನ್ನು ವಹಿಸಿಕೊಳ್ಳಲು ಆದ್ಯತೆಯ ಅಭ್ಯರ್ಥಿ ಎಂದು ಘೋಷಿಸಿದೆ. ಮಾಧ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿರುವ ಶಾ ಅವರನ್ನು ಬಿಬಿಸಿಯ ಹೊಸ ಅಧ್ಯಕ್ಷರಾಗಿ ಆಯ್ಕೆ ಮಾಡಲು ಹೌಸ್

ಬಿಬಿಸಿ ಅಧ್ಯಕ್ಷ ಸ್ಥಾನಕ್ಕೆ ಭಾರತೀಯ ಮೂಲದ ಡಾ. ಸಮೀರ್ ಶಾ ಆಯ್ಕೆ Read More »

ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ

ಸಮಗ್ರ ನ್ಯೂಸ್: ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಸದ್ಯ ಚಿಂತನೆ ನಡೆದಿದ್ದು, ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ. ಬೆಲೆ ಏರಿಕೆ ಯಾಕೆ?ಆರ್ಥಿಕ ನಷ್ಟದ (Economic Loss) ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್‌ ಮನವಿ ಮಾಡಿತ್ತು. ಆದರೆ ಸರ್ಕಾರ ಅಕ್ಟೋಬರ್‌ನಲ್ಲಿ ಕೇವಲ 3 ರೂಪಾಯಿ ಮಾತ್ರ ಏರಿಕೆ ಮಾಡಿತ್ತು. ಈಗ 14 ಹಾಲು ಒಕ್ಕೂಟ ಗಳಿಂದ ಮನವಿ

ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ Read More »

ಡಿಸೆಂಬರ್ 13ರಂದು ಸಂಸತ್ ಮೇಲೆ ದಾಳಿ ಮಾಡ್ತೀನಿ! ಬಂತೀಗಾ ಉಗ್ರರಿಂದ ಬೆದರಿಕೆ ವಿಡಿಯೋ

ಸಮಗ್ರ ನ್ಯೂಸ್: ಡಿಸೆಂಬರ್ 13, 2001ರಂದು ದೇಶದ ಹೆಮ್ಮೆಯ ಪ್ರತೀಕವಾಗಿದ್ದ ಸಂಸತ್ ಭವನದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಚಳಿಗಾಲದ ಅಧಿವೇಶನದ ವೇಳೆಯೇ ಸಂಸತ್‌ ಭವನದ ಬಳಿ ನುಗ್ಗಿದ್ದ ಉಗ್ರರು, ಗುಂಡಿನ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ 9 ಮಂದಿ ಪ್ರಾಣತೆತ್ತಿದ್ದು, ಹಲವರು ಗಾಯಗೊಂಡಿದ್ದರು. ಈ ದಾಳಿಯ ಪ್ರಮುಖ ರೂಪಾರಿ ಉಗ್ರ ಅಫ್ಜಲ್ ಗುರುಗೆ 2013ರಲ್ಲಿ ಗಲ್ಲು ಶಿಕ್ಷೆ ನೀಡಲಾಯಿತು. ಸಂಸತ್ ಭವನದ ಈ ಕರಾಳ ದಾಳಿಗೆ ಇದೇ 13ರಂದು 22 ವರ್ಷಗಳಾಗುತ್ತವೆ. ಆದರೆ ಇದೀಗ ಮತ್ತೆ

ಡಿಸೆಂಬರ್ 13ರಂದು ಸಂಸತ್ ಮೇಲೆ ದಾಳಿ ಮಾಡ್ತೀನಿ! ಬಂತೀಗಾ ಉಗ್ರರಿಂದ ಬೆದರಿಕೆ ವಿಡಿಯೋ Read More »

ISIS ನಂಟಿನ ವ್ಯಕ್ತಿಗಳ ಜೊತೆ ವೇದಿಕೆ ಹಂಚಿಕೊಂಡ ಸಿಎಂ| ತನಿಖೆ ಕೋರಿ ಅಮಿತ್ ಶಾಗೆ ಯತ್ನಾಳ್ ಪತ್ರ

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಹಲವು ವಿವಾದಾತ್ಮಕವಾಗಿ ಹೇಳಿಕೆಗಳಲ್ಲಿ ಮುಂದೆ ಕಾಣಿಸಿಕೊಂಡಿದ್ದು ಈಗ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಎಂ ಉಗ್ರರ ಜೊತೆ ನಂಟು ಹೊಂದಿರುವ ಹಾಗೂ ಐಎಸ್​ಐಎಸ್ (ISIS) ಪರ ಒಲವು ಹೊಂದಿರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಭಯೋತ್ಪಾದಕ ಬಗ್ಗೆ ಸಹಾನುಭೂತಿ ಹೊಂದಿರುವ, ಮಧ್ಯಪ್ರಾಚ್ಯದಾದ್ಯಂತ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ತನ್ವೀರ್ ಪೀರಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದನ್ನು

ISIS ನಂಟಿನ ವ್ಯಕ್ತಿಗಳ ಜೊತೆ ವೇದಿಕೆ ಹಂಚಿಕೊಂಡ ಸಿಎಂ| ತನಿಖೆ ಕೋರಿ ಅಮಿತ್ ಶಾಗೆ ಯತ್ನಾಳ್ ಪತ್ರ Read More »

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಮೀಸಲಾತಿ/ ಲೋಕಸಭೆಯಲ್ಲಿ ಇಂದು ಐತಿಹಾಸಿಕ ಬಿಲ್ ಮಂಡನೆ

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಇಂದು ಕೇಂದ್ರ ಸರಕಾರ ಜಮ್ಮು ಮತ್ತು ಕಾಶ್ಮೀರದ ಎರಡು ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದು, ಈ ಪೈಕಿ ಮೀಸಲಾತಿ ವಿಚಾರದ ಕುರಿತು ಐತಿಹಾಸಿಕ ಮಸೂದೆಯನ್ನು ಕೇಂದ್ರ ಮಂಡಿಸಿದೆ. ಈ ಮಸೂದೆಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಕಾಶ್ಮೀರಿ ಪಂಡಿತರು ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ನಿರಾಶ್ರಿತರಿಗೆ ಸೀಟು ಕಾಯ್ದಿರಿಸಿದೆ. ಮೀಸಲಾತಿ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ್ದು ಜಮ್ಮ ಕಾಶ್ಮೀರ ವಿಧಾನಸಭೆಯಲ್ಲಿ ಇಬ್ಬರು ಕಾಶ್ಮೀರ ಪಂಡಿತರ ಮಹಿಳೆ ಸೇರಿ ಹಾಗೂ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಮೀಸಲಾತಿ/ ಲೋಕಸಭೆಯಲ್ಲಿ ಇಂದು ಐತಿಹಾಸಿಕ ಬಿಲ್ ಮಂಡನೆ Read More »

ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದ ಸಚಿವೆ ನಿರ್ಮಲಾ ಸೀತಾರಾಮನ್

ಸಮಗ್ರ ನ್ಯೂಸ್: ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ವಿಶ್ವದ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 32ನೇ ಸ್ಥಾನ ಪಡೆದಿದ್ದಾರೆ. ಎಚ್ಸಿಎಲ್ ಕಾರ್ಪೊರೇಷನ್ ಸಿಇಒ ರೋಶ್ನಿ ನಾಡರ್ ಮಲ್ಹೋತ್ರಾ (60 ನೇ ಸ್ಥಾನ), ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಅಧ್ಯಕ್ಷೆ ಸೋಮಾ ಮೊಂಡಲ್ (70 ನೇ ಸ್ಥಾನ) ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್-ಶಾ (76 ನೇ ಸ್ಥಾನ) ಪಟ್ಟಿಯಲ್ಲಿ ಸ್ಥಾನ ಪಡೆದ ಇತರ ಮೂವರು ಭಾರತೀಯ ಮಹಿಳೆಯರು. ಯುರೋಪಿಯನ್ ಕಮಿಷನ್ ಮುಖ್ಯಸ್ಥೆ ಉರ್ಸುಲಾ

ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದ ಸಚಿವೆ ನಿರ್ಮಲಾ ಸೀತಾರಾಮನ್ Read More »