ರಾಷ್ಟ್ರೀಯ

ದೆಹಲಿಯಲ್ಲಿ ಕೇರಳ ಸರ್ಕಾರದ ಪ್ರತಿಭಟನೆ

ಸಮಗ್ರ ನ್ಯೂಸ್: ತೆರಿಗೆ ಹಂಚಿಕೆ ವಿಚಾರದಲ್ಲಿ ನಿನ್ನೆ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಇಂದು ತೆರಿಗೆ ಅನ್ಯಾಯದ ವಿರುದ್ಧ ಕೇರಳದ ಆಡಳಿತಾರೂಢ ಎಲ್‌ಡಿಎಫ್ ಸರ್ಕಾರ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಿದೆ. ‘ಒಕ್ಕೂಟ ವ್ಯವಸ್ಥೆ ರಕ್ಷಿಸಲು ಹೋರಾಟ’ ಎಂಬ ಹೆಸರಿನಡಿ ಹೋರಾಟ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಪಕ್ಷದ ಶಾಸಕರು, ಸಚಿವರು ಭಾಗಿಯಾದರು. ಭಿತ್ತಿಚಿತ್ರಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ದೆಹಲಿಯಲ್ಲಿ ಕೇರಳ ಸರ್ಕಾರದ ಪ್ರತಿಭಟನೆ Read More »

Amazon ನಲ್ಲಿ iPhone 13 ಮೇಲೆ ಭಾರೀ ಡಿಸ್ಕೌಂಟ್!ಈಗಲೇ ಬುಕ್ ಮಾಡಿ

ಸಮಗ್ರ ನ್ಯೂಸ್: Amazon iPhone 13 ನಲ್ಲಿ ಬಂಪೆರಾಫರ್ ಅನ್ನು ಘೋಷಿಸಿದೆ. ಈಗ ಈ ಸಾಧನದಲ್ಲಿ ಶೇಕಡಾ 12 ರಷ್ಟು ರಿಯಾಯಿತಿ ಇದೆ. ಕೊಡುಗೆಗಳ ವಿವರಗಳನ್ನು ಪರಿಶೀಲಿಸೋಣ. ಆಪಲ್ ಐಫೋನ್‌ಗಳು ಈಗ ಸ್ಟೇಟಸ್ ಸಿಂಬಲ್ ಆಗಿ ಮಾರ್ಪಟ್ಟಿವೆ. ಹೆಚ್ಚು ವೆಚ್ಚವಾಗಿದ್ದರೂ, ಕನಿಷ್ಠ ಹಳೆಯ ಐಫೋನ್ ಬಳಸಬೇಕು ಎಂದು ಹಲವರು ಭಾವಿಸುತ್ತಾರೆ. ಪ್ರಸ್ತುತ, ಇತ್ತೀಚಿನ iPhone 15 ಸರಣಿಯ ಮಾದರಿಗಳು ಜಾಗತಿಕ ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದರೆ ಕಳೆದ ವರ್ಷ ಬಿಡುಗಡೆಯಾದ ನಂತರ, ಹಳೆಯ ಸರಣಿಯ ಬೆಲೆಗಳು ತೀವ್ರವಾಗಿ ಇಳಿದಿವೆ

Amazon ನಲ್ಲಿ iPhone 13 ಮೇಲೆ ಭಾರೀ ಡಿಸ್ಕೌಂಟ್!ಈಗಲೇ ಬುಕ್ ಮಾಡಿ Read More »

ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಮಗು| ಒಂಬತ್ತು ಗಂಟೆಗಳ ನಿರಂತರ ಕಾರ್ಯಚರಣೆ

ಸಮಗ್ರ ನ್ಯೂಸ್: ಗುಜರಾತ್‌ನ ಜಾಮ್‌ನಗರದ ಗೋವಾನಾ ಗ್ರಾಮದಲ್ಲಿ ನಿನ್ನೆ ಸಂಜೆ ಎರಡು ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದಾನೆ. ಬಾಲಕನನ್ನು ಇಂದು ಮುಂಜಾನೆ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ಸಂಜೆ 6.30ರ ಸುಮಾರಿಗೆ ಮಗು ಬೋರ್‌ವೆಲ್‌ಗೆ ಬಿದ್ದಿತ್ತು. ಇಂದು ಮುಂಜಾನೆ ಸುಮಾರು 4:00 ಗಂಟೆಗೆ ಸತತ ಒಂಬತ್ತು ಗಂಟೆಗಳ ಕಾರ್ಯಾಚರಣೆಯ ನಂತರ ರಕ್ಷಿಸಲಾಯಿತು. ನಂತರ ಮಗುವನ್ನು ತಕ್ಷಣ ಚಿಕಿತ್ಸೆಗಾಗಿ ಜಾಮ್‌ನಗರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಗ್ನಿಶಾಮಕ ಸೇವಾ ಇಲಾಖೆಯ ಎರಡು ತಂಡಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ

ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಮಗು| ಒಂಬತ್ತು ಗಂಟೆಗಳ ನಿರಂತರ ಕಾರ್ಯಚರಣೆ Read More »

ನೂತನ ಚುನಾವಣಾ ಆಯುಕ್ತರ ಆಯ್ಕೆ/ ಇಂದು ಮೋದಿ ನೇತೃತ್ವದಲ್ಲಿ ಸಭೆ

ಸಮಗ್ರ ನ್ಯೂಸ್: ಕೇಂದ್ರ ಚುನಾವಣಾ ಆಯೋಗದ ಹಾಲಿ ಆಯುಕ್ತರಾಗಿರುವ ಅನೂಪ್ ಚಂದ್ರ ಪಾಂಡೆ ಅವರು ಫೆ.15ರಂದು ನಿವೃತ್ತರಾಗಲಿದ್ದು, ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಮಹತ್ವದ ಸಭೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಬುಧವಾರದ ಸಭೆ ಮಹತ್ವ ಪಡೆದುಕೊಂಡಿದ್ದು, ಈ ಸಭೆಯು ಮುಖ್ಯ ಚುನಾವಣಾ ಅಧಿಕಾರಿ 2023 ಮತ್ತು ಇತರ ಸದಸ್ಯರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಕಛೇರಿಯ ಅವಧಿ) ಕಾಯಿದೆಯ ಆಧಾರದ ಮೇಲೆ

ನೂತನ ಚುನಾವಣಾ ಆಯುಕ್ತರ ಆಯ್ಕೆ/ ಇಂದು ಮೋದಿ ನೇತೃತ್ವದಲ್ಲಿ ಸಭೆ Read More »

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ|ಭಾರತೀಯ ಹಾಕಿ ತಂಡದ ಆಟಗಾರನ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಕುಮಾರ್ ಅವರ ಮೇಲೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 2021ನೇ ಸಾಲಿನ ಅರ್ಜುನ ಪ್ರಶಸ್ತಿಗೆ ಭಾಜನರಾಗಿರುವ ವರುಣ್ ಕುಮಾರ್ ವಿರುದ್ಧ ಯುವತಿ ಗಂಭೀರ ಆರೋಪ ಮಾಡಿದ್ದು ಪೋಕ್ಸೋ ಪ್ರಕರಣ ದಾಖಲಾಗಿದೆ. ಯುವತಿ 17ನೇ ವಯಸ್ಸಿನಲ್ಲಿ ಇರುವಾಗಲೇ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವುದಾಗಿ ಯುವತಿ ಆರೋಪ ಮಾಡಿದ್ದಾಳೆ. ದೂರುದಾರ ಯುವತಿ ಜ್ಞಾನಭಾರತಿ

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ|ಭಾರತೀಯ ಹಾಕಿ ತಂಡದ ಆಟಗಾರನ ವಿರುದ್ಧ ಎಫ್ಐಆರ್ Read More »

29 ರೂಪಾಯಿಗೆ ಕೇಂದ್ರದ ಭಾರತ್ ಅಕ್ಕಿ ಲಭ್ಯ|ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದಿಂದ ಕ್ರಮ

ಸಮಗ್ರ ನ್ಯೂಸ್: ಇನ್ನೇನು ಲೋಕ ಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜಕೀಯ ಪಕ್ಷಗಳು ನಾನಾ ರೀತಿಯ ತಂತ್ರಗಳನ್ನು ರೂಪಿಸುತ್ತಿವೆ. ಈಗ ಕೇಂದ್ರ ಸರ್ಕಾರ ಭಾರತ್ ಬ್ರ್ಯಾಂಡ್‌‌ ಅಕ್ಕಿ ಇಂದಿನಿಂದ ಗ್ರಾಹಕರ ಕೈಗೆ ಸಿಗಲಿದೆ. ಕೆಜಿ ಭಾರತ್ ಬ್ರ್ಯಾಂಡ್​ ಅಕ್ಕಿಗೆ 29 ರೂ.ದರ ನಿಗದಿ ಮಾಡಲಾಗಿದು, 5, 10 ಕೆಜಿ ಬ್ಯಾಗ್ ಗಳಲ್ಲಿ ಭಾರತ್ ಅಕ್ಕಿ ಲಭ್ಯವಾಗಲಿದೆ. ಭಾರತ್ ಅಕ್ಕಿ ಯೋಜನೆಯಡಿ ಕೆಜಿ ಭಾರತ್ ಅಕ್ಕಿ 29 ರೂ.ಗೆ ಲಭ್ಯವಾಗಲಿದೆ. 5 ಕೆಜಿ, 10 ಕೆಜಿ ಬ್ಯಾಗ್​ಗಳಲ್ಲಿ ಭಾರತ್ ಬ್ರ್ಯಾಂಡ್

29 ರೂಪಾಯಿಗೆ ಕೇಂದ್ರದ ಭಾರತ್ ಅಕ್ಕಿ ಲಭ್ಯ|ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದಿಂದ ಕ್ರಮ Read More »

ಜಾರ್ಖಂಡ್‍ಗೆ ನೂತನ ಮುಖ್ಯಮಂತ್ರಿ/ ಬಹುಮತ ಸಾಬೀತುಪಡಿಸಿದ ಚಂಪೈ ಸೊರೇನ್

ಸಮಗ್ರ ನ್ಯೂಸ್: 81 ಶಾಸಕರ ಪೈಕಿ 47 ಶಾಸಕರ ಬೆಂಬಲ ಪಡೆಯುವ ಮೂಲಕ ಜಾಖರ್ಂಡ್ ನೂತನ ಮುಖ್ಯಮಂತ್ರಿ ಚಂಪೈ ಸೊರೇನ್ ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸ ಮತದ ಪರೀಕ್ಷೆಯಲ್ಲಿ ಗೆದ್ದಿದ್ದಾರೆ. ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಬಹುಮತ ಘೋಷಿಸಿದ ಬೆನ್ನಲ್ಲೇ ಶಾಸಕರು ಹರ್ಷೋದ್ಗಾರಗಳೊಂದಿಗೆ ಮುಖ್ಯಮಂತ್ರಿಯನ್ನು ಅಭಿನಂದಿಸಿದರು. ಪ್ರಸ್ತುತ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಹೇಮಂತ್ ಸೊರೇನ್ ಅವರು ಸೋಮವಾರದ ಜಾರ್ಖಂಡ್ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಹಾಜರಾಗಿದ್ದರು. ಪಿಎಂಎಲ್‍ಎ ನ್ಯಾಯಾಲಯವು ಅದರಲ್ಲಿ ಭಾಗವಹಿಸಲು ಅನುಮತಿ ನೀಡಿದ ನಂತರ ಮತ ಚಲಾಯಿಸಲು ವಿಧಾನಸಭೆಗೆ ಆಗಮಿಸಿದ್ದರು.

ಜಾರ್ಖಂಡ್‍ಗೆ ನೂತನ ಮುಖ್ಯಮಂತ್ರಿ/ ಬಹುಮತ ಸಾಬೀತುಪಡಿಸಿದ ಚಂಪೈ ಸೊರೇನ್ Read More »

ಮಾಜಿ ಉಪಪ್ರಧಾನಿ ಎಲ್‌.ಕೆ. ಅಡ್ವಾಣಿಗೆ ಭಾರತರತ್ನ‌| ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಸಮಗ್ರ ನ್ಯೂಸ್: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ ನೀಡಲಾಗುತ್ತಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ. ಇಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ವಿಷಯ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೆ ಭಾರತ ರತ್ನ ನೀಡಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜನೀತಿಜ್ಞರಲ್ಲಿ ಒಬ್ಬರಾದ ಅವರು ಭಾರತದ ಅಭಿವೃದ್ಧಿಗೆ ನೀಡಿದ ಕೊಡುಗೆ ಸ್ಮರಣೀಯವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ

ಮಾಜಿ ಉಪಪ್ರಧಾನಿ ಎಲ್‌.ಕೆ. ಅಡ್ವಾಣಿಗೆ ಭಾರತರತ್ನ‌| ಪ್ರಧಾನಿ ನರೇಂದ್ರ ಮೋದಿ ಘೋಷಣೆ Read More »

ಅಂಡಾಣು ಸಂಗ್ರಹಿಸಿಟ್ಟು ಲಿಂಗ ಪರಿವರ್ತನೆ| ಗಂಡು ಮಗುವಿನ ತಂದೆಯಾದ ತೃತೀಯ ಲಿಂಗಿ!!

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ಲಿಂಗ ಪರಿವರ್ತನೆ ಬಹಳ ಸಾಮಾನ್ಯವಾಗಿದೆ. ಆದರೆ ಕೇರಳದಲ್ಲಿ ಮಹಿಳೆಯೊಬ್ಬಳು ಲಿಂಗ ಪರಿವರ್ತನೆಗೂ ಮೊದಲು ತನ್ನ ಅಂಡಾಣುಗಳನ್ನು ಸಂರಕ್ಷಿಸಿ ಇಟ್ಟು, ಈಗ ತಂದೆಯಾಗಿದ್ದಾಳೆ. ಫ್ರೀಝ್‌ ಮಾಡಿಟ್ಟ ಅಂಡಾಣು ಮತ್ತು ದಾನಿಯ ವೀರ್ಯದಿಂದ ಗಂಡು ಮಗುವೊಂದು ಜನಿಸಿದೆ. ಲಿಂಗಪರಿವರ್ತನೆಗೆ ಒಳಗಾದ ವ್ಯಕ್ತಿ ಕೋಝಿಕ್ಕೋಡ್ ಜಿಲ್ಲೆಯ ನಿವಾಸಿ. ಕೊಚ್ಚಿಯ ರೆನೈ ಮೆಡಿಸಿಟಿ ಆಸ್ಪತ್ರೆಯಲ್ಲಿ ಈ ಪವಾಡ ನಡೆದಿದೆ. ಟ್ರಾನ್ಸ್‌ಜೆಂಡರ್ ವ್ಯಕ್ತಿಯೊಬ್ಬರು ತಮ್ಮ ಸಂರಕ್ಷಿತ ಅಂಡಾಣುವಿನಿಂದ ತಂದೆಯಾದ ಮೊದಲ ಪ್ರಕರಣ ಇದಾಗಿದೆ. ಡಾ.ವರ್ಗೀಸ್ ನೇತೃತ್ವದ ತಂಡ ಗರ್ಭಧಾರಣೆಯನ್ನು

ಅಂಡಾಣು ಸಂಗ್ರಹಿಸಿಟ್ಟು ಲಿಂಗ ಪರಿವರ್ತನೆ| ಗಂಡು ಮಗುವಿನ ತಂದೆಯಾದ ತೃತೀಯ ಲಿಂಗಿ!! Read More »

ಅಮೆಜಾನ್ ನಲ್ಲಿ ಆಫರ್ ಗಳ ಸುರಿಮಳೆ! ಈ 5 ಫೋನ್ ಗಳು ತುಂಬಾ ಕಡಿಮೆ ಬೆಲೆ! ಬೇಗ ಪರ್ಚೇಸ್ ಮಾಡಿ

ಸಮಗ್ರ ನ್ಯೂಸ್: ನೀವು ಹೊಸ ಫೋನ್ ಖರೀದಿಸಲು ಬಯಸಿದರೆ, Amazon ನಿಮಗಾಗಿ ಸಾಕಷ್ಟು ಕೊಡುಗೆಗಳನ್ನು ಹೊಂದಿದೆ. ಅತ್ಯುತ್ತಮ ಡೀಲ್ ಅಡಿಯಲ್ಲಿ ಕಡಿಮೆ ಬೆಲೆಗೆ ಯಾವ ಫೋನ್‌ಗಳನ್ನು ಮನೆಗೆ ತರಬಹುದು ಎಂಬುದನ್ನು ಇಲ್ಲಿ ನೋಡೋಣ. ಆನ್‌ಲೈನ್ ಇ-ಕಾಮರ್ಸ್ ಸೈಟ್‌ಗಳಲ್ಲಿ ಗ್ರಾಹಕರು ಬಹು ಡೀಲ್‌ಗಳು ಮತ್ತು ರಿಯಾಯಿತಿಗಳನ್ನು ಪಡೆಯುತ್ತಿದ್ದಾರೆ. ಇ-ಕಾಮರ್ಸ್ ವೆಬ್‌ಸೈಟ್ ಅಮೆಜಾನ್ ಕೂಡ ಅಂತಹ ಕೆಲವು ಕೊಡುಗೆಗಳನ್ನು ಹೊಂದಿದೆ. ಇವುಗಳಿಗೆ ಇಲ್ಲ ಎಂದು ಹೇಳುವುದು ಬಹುತೇಕ ಕಷ್ಟ. ಅಮೆಜಾನ್ ನಲ್ಲೂ ಆಫರ್ ಗಳ ಮಳೆ ಸುರಿಯಲಿದೆ ಎನ್ನಬಹುದು. ಹಾಗಾದರೆ,

ಅಮೆಜಾನ್ ನಲ್ಲಿ ಆಫರ್ ಗಳ ಸುರಿಮಳೆ! ಈ 5 ಫೋನ್ ಗಳು ತುಂಬಾ ಕಡಿಮೆ ಬೆಲೆ! ಬೇಗ ಪರ್ಚೇಸ್ ಮಾಡಿ Read More »