ರಾಷ್ಟ್ರೀಯ

ಪ್ರಶಸ್ತಿ ವಾಪಸ್ ಪ್ರತಿಭಟನೆ/ ಪದ್ಮಶ್ರೀ ವಾಪಸ್ ಮಾಡ್ತೇನೆ ಎಂದ ಗೂಂಗಾ ಪೆಹಲ್ವಾನ್

ಸಮಗ್ರ ನ್ಯೂಸ್: ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ ಸಹಾಯಕ ಸಂಜಯ್ ಸಿಂಗ್ ಅವರನ್ನು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ ಐ)ದ ಅಧ್ಯಕ್ಷತೆಗೆ ಆಯ್ಕೆ ಮಾಡಿರುವುದನ್ನು ಪ್ರತಿಭಟಿಸಿ ನಾನು ಕೂಡ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡುತ್ತೇನೆ ಎಂದು ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತ ಗೂಂಗಾ ಪೆಹಲ್ವಾನ್ ಎಂದೂ ಕರೆಯಲ್ಪಡುವ ವೀರೇಂದ್ರ ಸಿಂಗ್ ಯಾದವ್ ಅವರು ಘೋಷಿಸಿದ್ದಾರೆ. 2021 ರಲ್ಲಿ ವೀರೇಂದ್ರ ಸಿಂಗ್ ಯಾದವ್ ಅವರಿಗೆ ಗೌರವಾನ್ವಿತ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿತ್ತು. ಈ ಬಗ್ಗೆ ಟ್ವಿಟ್ […]

ಪ್ರಶಸ್ತಿ ವಾಪಸ್ ಪ್ರತಿಭಟನೆ/ ಪದ್ಮಶ್ರೀ ವಾಪಸ್ ಮಾಡ್ತೇನೆ ಎಂದ ಗೂಂಗಾ ಪೆಹಲ್ವಾನ್ Read More »

ರಾಮಭಕ್ತರಿಗೆ ಶುಭಸುದ್ದಿ/ ಡಿ.30 ರಂದು ಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲೋಕಾರ್ಪಣೆ

ಸಮಗ್ರ ನ್ಯೂಸ್: ಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಡಿ.30 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಅಂದು ಏರ್ ಇಂಡಿಯಾದಿಂದ ಮೊದಲ ವಿಮಾನ ದೆಹಲಿಗೆ ಟೇಕ್ ಆಫ್ ಆಗಲಿದೆ. ಜ.6ರ ಬಳಿಕ ದೇಶದ ಎಲ್ಲಾ ಪ್ರಮುಖ ನಗರಗಳಿಗೆ ವಿಮಾನ ಹಾರಾಟ ಸಂಪರ್ಕ ಕಲ್ಪಿಸಲಾಗುತ್ತಿದೆ..ಅಯೋಧ್ಯೆಯ ವಿಮಾನ ನಿಲ್ದಾಣವು ನಗರದ ಐತಿಹಾಸಿಕ ಮಹತ್ವ, ಸಂಸ್ಕøತಿಯ ಪ್ರತಿಬಿಂಬವಾಗಲಿದೆ. ದೇಶ ವಿದೇಶದ ಗಣ್ಯರು, ಪ್ರವಾಸಿಗರು ಭೇಟಿ ನೀಡುವ ಸಂದರ್ಭ ನಗರದ ಐತಿಹಾಸಿಕ ಮಹತ್ವ ಅವರ ಮುಂದೆ ಅನಾವರಣಗೊಳ್ಳಬೇಕಿದೆ. ಅಯೋಧ್ಯೆಯ

ರಾಮಭಕ್ತರಿಗೆ ಶುಭಸುದ್ದಿ/ ಡಿ.30 ರಂದು ಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲೋಕಾರ್ಪಣೆ Read More »

ಹೊಸ ವರ್ಷಕ್ಕೆ ಎಲ್‍ಪಿಜಿ ಸಿಲಿಂಡರ್ ಬೆಲೆ ಇಳಿಕೆಯ ಖುಷಿ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಈ ಬಾರಿಯ ವಷಾರ್ಂತ್ಯದ ವೇಳೆಗೆ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ ಮಾಡುವ ಮೂಲಕ ಕ್ರಿಸ್ಮಸ್, ಕ್ಯಾಲೆಂಡರ್ ಹೊಸ ವರ್ಷಾಚರಣೆ ಸಂಭ್ರಮವನ್ನು ಹೆಚ್ಚಿಸಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 39.50 ರೂ. ಇಳಿಕೆ ಮಾಡಲಾಗಿದ್ದು, ಪರಿಷ್ಕøತ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಈ ನಡುವೆ ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪ್ರಸ್ತುತ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್‍ಗೆ 1,757.50 ರೂ

ಹೊಸ ವರ್ಷಕ್ಕೆ ಎಲ್‍ಪಿಜಿ ಸಿಲಿಂಡರ್ ಬೆಲೆ ಇಳಿಕೆಯ ಖುಷಿ Read More »

ಈ ಮೂರು ಪೋರ್ನ್ ವೆಬ್ ಸೈಟ್ ಗೆ ಭೇಟಿ ನೀಡ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ…

ಸಮಗ್ರ ನ್ಯೂಸ್: ನೀವು ಸಹ ಪೋರ್ನ್ ವೆಬ್‌ಸೈಟ್‌ಗಳಿಗೆ ಭೇಟಿ ನೀಡುತ್ತಿದ್ರೆ ಈ ಸ್ಟೋರಿ ಓದ್ಲೇಬೇಕು. ಇನ್ಮುಂದೆ ವಿಶ್ವದ ಈ 3 ದೊಡ್ಡ ವೆಬ್‌ಸೈಟ್‌ಗಳನ್ನು ನೋಡುವ ಮುನ್ನ ಜನರು ಎಚ್ಚರಿಕೆ ವಹಿಸಬೇಕು. ಏಕೆಂದರೆ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ವಿಶ್ವದ ಮೂರು ದೊಡ್ಡ ಪೋರ್ನ್ ವೆಬ್‌ಸೈಟ್‌ಗಳು ಈಗ ಯುರೋಪಿಯನ್ ಒಕ್ಕೂಟದಲ್ಲಿ ಹೊಸ ಅಗತ್ಯವನ್ನು ಎದುರಿಸುತ್ತಿವೆ. ಅದೂ, ವಯಸ್ಸಿನ ಪರಿಶೀಲನೆ! ಹೌದು, 27 ರಾಷ್ಟ್ರಗಳ ಒಕ್ಕೂಟವು ಬಳಕೆದಾರರ ವಯಸ್ಸನ್ನು ಕಡ್ಡಾಯವಾಗಿ ಪರಿಶೀಲಿಸುವಂತೆ ಮಾಡಿದೆ. ಆದರೆ ಇದು ಭಾರತದಲ್ಲಿ

ಈ ಮೂರು ಪೋರ್ನ್ ವೆಬ್ ಸೈಟ್ ಗೆ ಭೇಟಿ ನೀಡ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ… Read More »

ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ/ ಐದು ಸಾವಿರ ಕೋಟಿ ಉಳಿತಾಯ ಜನತೆ

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಒಂದು ಸಾವಿರ ಕೋಟಿ ರೂಪಾಯಿಗಳ ಜೆನೆರಿಕ್ ಔಷಧ ಮಾರಾಟ ಮಾಡುವ ಮೂಲಕ ಹೊಸ ದಾಖಲೆ ಬರೆದಿದೆ. ಜೆನೆರಿಕ್ ಕೇಂದ್ರಗಳಲ್ಲಿ ಔಷಧ ಖರೀದಿಸುವ ಮೂಲಕ ಜನತೆ ಈ ವರ್ಷದಲ್ಲಿ ಬರೋಬ್ಬರಿ ಐದು ಸಾವಿರ ಕೋಟಿ ಉಳಿತಾಯ ಮಾಡಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಕುರಿತು ಕೇಂದ್ರ ಸರ್ಕಾರ ಅಂಕಿ ಅಂಶ ಬಿಡುಗಡೆ ಮಾಡಿದ್ದು, 2014ರಲ್ಲಿ ದೇಶದಲ್ಲಿ ಇದ್ದ ಜೆನೆರಿಕ್ 80 ಕೇಂದ್ರಗಳು ಈಗ ಬರೋಬ್ಬರಿ ಹತ್ತು ಸಾವಿರಗಳಿಗೆ

ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ/ ಐದು ಸಾವಿರ ಕೋಟಿ ಉಳಿತಾಯ ಜನತೆ Read More »

ಪ್ರಧಾನಿ ಮೋದಿ ಭೇಟಿಯಾದ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ, ಕುಮಾರಸ್ವಾಮಿ,ರೇವಣ್ಣ…!ಅನೇಕ ವಿಚಾರಗಳ ಬಗ್ಗೆ ಮಾತುಕತೆ..

ಸಮಗ್ರ ನ್ಯೂಸ್: ಜೆಡಿಎಸ್ ವರಿಷ್ಠ ಎಚ್​.ಡಿ ದೇವೇಗೌಡ ಶಾಸಕಾಂಗ ಪಕ್ಷದ ನಾಯಕ ಎಚ್​.ಡಿ ಕುಮಾರಸ್ವಾಮಿ ಹಾಗೂ ಶಾಸಕ ಎಚ್​.ಡಿ ರೇವಣ್ಣ ಅವರನ್ನೊಳಗೊಂಡ ಜೆಡಿಎಸ್ ನಿಯೋಗವು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್​ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿತು. ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಜೆಡಿಎಸ್ ನಿಯೋಗವು ಪ್ರಧಾನಿ ಮೋದಿಯನ್ನು ಭೇಟಿಯಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ಸಹ ಜೆಡಿಎಸ್ ನಿಯೋಗದಲ್ಲಿದ್ದರು. ಜೆಡಿಎಸ್ ನಾಯಕರನ್ನು ಭೇಟಿಯಾದ ಬಗ್ಗೆ ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ

ಪ್ರಧಾನಿ ಮೋದಿ ಭೇಟಿಯಾದ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ, ಕುಮಾರಸ್ವಾಮಿ,ರೇವಣ್ಣ…!ಅನೇಕ ವಿಚಾರಗಳ ಬಗ್ಗೆ ಮಾತುಕತೆ.. Read More »

Xiaomi ಫೋನ್‌ಗೆ ಪೈಪೋಟಿ ನೀಡಲು ಹೊಸ ಐರನ್ ಫೋನ್!ಫೀಚರ್ ನೋಡಿದ್ರೆ ಶಾಕ್ ಆಗ್ತೀರ

ಸಮಗ್ರ ನ್ಯೂಸ್: ಕಡಿಮೆ ಬೆಲೆಗೆ ಫೋನ್ ಖರೀದಿಸಲು ಬಂದಾಗ, ಅನೇಕ ಜನರು Xiaomi, Oppo ಮತ್ತು Vivo ಕಡೆಗೆ ಓಡುತ್ತಿದ್ದಾರೆ. ಆದರೆ ಸ್ವಲ್ಪ ಹೆಚ್ಚು ಖರ್ಚು ಮಾಡುವವರು ಘನವಾದ ಫೋನ್ ಖರೀದಿಸಲು ಬಯಸುತ್ತಾರೆ. ನೀವು ಹೊಸ ಫೋನ್ ಖರೀದಿಸಲು ಯೋಚಿಸುತ್ತಿದ್ದರೆ, ನಿಮಗಾಗಿ ಮಾರುಕಟ್ಟೆಯಲ್ಲಿ ಬಲವಾದ ಆಯ್ಕೆ ಇದೆ. ನೀವು ಅದನ್ನು ಇಲ್ಲ ಎಂದು ಹೇಳಲು ಸಾಧ್ಯವಿಲ್ಲ. ಇಲ್ಲಿ ನಾವು ನಥಿಂಗ್ ಫೋನ್ 2 ಬಗ್ಗೆ ಮಾತನಾಡುತ್ತಿದ್ದೇವೆ. ನಥಿಂಗ್ ಫೋನ್ 2 ಅಲ್ಯೂಮಿನಿಯಂ ಫ್ರೇಮ್ ಅನ್ನು ಹೊಂದಿದೆ. ಇದು

Xiaomi ಫೋನ್‌ಗೆ ಪೈಪೋಟಿ ನೀಡಲು ಹೊಸ ಐರನ್ ಫೋನ್!ಫೀಚರ್ ನೋಡಿದ್ರೆ ಶಾಕ್ ಆಗ್ತೀರ Read More »

ಅಕ್ಕಿ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಬಿಗ್ ಪ್ಲ್ಯಾನ್| ಬಾಸ್ಮತಿ ಅಕ್ಕಿ ಬಲು ಅಗ್ಗ

ಸಮಗ್ರ ನ್ಯೂಸ್: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಕ್ಕಿ ಬೆಲೆಗೆ ಸಂಬಂಧಿಸಿದಂತೆ ದೊಡ್ಡ ಹೆಜ್ಜೆ ಇಟ್ಟಿದೆ. ಇದು ದೇಶೀಯ ಮಾರುಕಟ್ಟೆಯಲ್ಲಿ ಅಕ್ಕಿಯ ಚಿಲ್ಲರೆ ಬೆಲೆಯಲ್ಲಿ ಇಳಿಕೆಗೆ ಕಾರಣವಾಗುತ್ತದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿ ಸಂಜೀವ್ ಚೋಪ್ರಾ ಅವರು ಸೋಮವಾರ ನವದೆಹಲಿಯಲ್ಲಿ ಬಾಸ್ಮತಿ ಅಲ್ಲದ ಅಕ್ಕಿಯ ದೇಶೀಯ ಬೆಲೆಯನ್ನು ಪರಿಶೀಲಿಸಲು ಅಕ್ಕಿ ಸಂಸ್ಕರಣಾ ಉದ್ಯಮದ ಪ್ರಮುಖ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಈ ಖಾರಿಫ್‌ನಲ್ಲಿ ಉತ್ತಮ ಬೆಳೆ, ಭಾರತೀಯ ಆಹಾರ ನಿಗಮದಲ್ಲಿ (ಎಫ್‌ಸಿಐ) ಸಾಕಷ್ಟು ದಾಸ್ತಾನು

ಅಕ್ಕಿ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಬಿಗ್ ಪ್ಲ್ಯಾನ್| ಬಾಸ್ಮತಿ ಅಕ್ಕಿ ಬಲು ಅಗ್ಗ Read More »

ಮತ್ತೆ ಕಾವೇರಿಸುತ್ತಿರುವ ಕಾವೇರಿ/ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ

ಸಮಗ್ರ ನ್ಯೂಸ್: ಡಿಸೆಂಬರ್ ಅಂತ್ಯದವರಿಗೆ ತಮಿಳುನಾಡಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ಕಳೆದ 15 ದಿನಗಳಿಂದಲೂ ಈಶಾನ್ಯ ಮಾನ್ಸೂನ್ ಮಾರುತದಿಂದ ಭಾರಿ ಮಳೆಯಾಗುತ್ತಿದ್ದು, ಪ್ರವಾಹವೇ ಸೃಷ್ಟಿಯಾಗಿದೆ. ಇದರ ನಡುವೆ ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿದೆ. ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ಹಲವು ಬಾರಿ ವಾದ ಮಂಡಿಸುತ್ತಲೇ

ಮತ್ತೆ ಕಾವೇರಿಸುತ್ತಿರುವ ಕಾವೇರಿ/ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ Read More »

ರಾಮಮಂದಿರದ ಪ್ರಾಣ ಪ್ರತಿಷ್ಠೆ/ ಎಲ್‍ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ಆಹ್ವಾನ

ಸಮಗ್ರ ನ್ಯೂಸ್: ಬಿಜೆಪಿ ಹಿರಿಯ ನಾಯಕರಾದ ಎಲ್‍ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ರಾಮಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ. 2024ರ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಲಾಲ್ ಕೃಷ್ಣ ಅಡ್ವಾಣಿಜಿ ಮತ್ತು ರಾಮ ಮಂದಿರ ಚಳವಳಿಯ ಪ್ರವರ್ತಕ ಡಾ.ಮುರಳಿ ಮನೋಹರ್ ಜೋಶಿ ಜಿ ಅವರನ್ನ ಆಹ್ವಾನಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ರಾಮ ಮಂದಿರ ಟ್ರಸ್ಟ್

ರಾಮಮಂದಿರದ ಪ್ರಾಣ ಪ್ರತಿಷ್ಠೆ/ ಎಲ್‍ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ಆಹ್ವಾನ Read More »