ರಾಷ್ಟ್ರೀಯ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್/ ರಾಷ್ಟ್ರೀಯ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಆಯ್ಕೆ

ಸಮಗ್ರ ನ್ಯೂಸ್: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ರಾಷ್ಟ್ರೀಯ ಅಧ್ಯಕ್ಷರಾಗಿ ರಾಜ್‍ಶರಣ್ ಶಾಹಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಯಾಜ್ಞವ ಶುಕ್ಲಾ ಅವರು ಪುನರಾಯ್ಕೆಯಾಗಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಚುನಾವಣಾ ಅಧಿಕಾರಿ ಸಿ.ಎನ್.ಪಟೇಲ್, ದಿಲ್ಲಿಯಲ್ಲಿ ಡಿ.7 ರಿಂದ10 ರವರೆಗೆ ನಡೆಯಲಿರುವ ಎಬಿವಿಪಿಯ 69 ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಇವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬುದಾಗಿ ಎಬಿವಿಪಿಯ ಮುಂಬೈ ಕೇಂದ್ರ ಕಚೇರಿಯಿಂದ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಶಾಹಿ ಅವರು ಉತ್ತರಪ್ರದೇಶದ ಗೋರಖ್‍ಪುರ ಜಿಲ್ಲೆಯವರಾಗಿದ್ದು, ಅವರು ಲಕ್ಷ್ಮೀದ ಬಾಬಾ ಸಾಹೇಬ್ […]

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್/ ರಾಷ್ಟ್ರೀಯ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಆಯ್ಕೆ Read More »

KSRTC ಮುಡಿಗೆ ಮೂರು‌ ಪ್ರಶಸ್ತಿಗಳ ಗರಿ

ಸಮಗ್ರ ನ್ಯೂಸ್: ರಾಜ್ಯದ ಜನತೆಗೆ ಉತ್ತಮ ಸಾರಿಗೆ ಸಂಪರ್ಕ ಕಲ್ಪಿಸುತ್ತಿರುವ ಕೆ.ಎಸ್.ಆರ್.ಟಿ.ಸಿ ಗೆ National Media Conclaveನ ಎರಡು ಪ್ರಶಸ್ತಿ ಹಾಗೂ World Marketing Congressನ Global Marketing Excellence ಒಂದು ಪ್ರಶಸ್ತಿ ಸೇರಿ ಮೂರು ಪ್ರಶಸ್ತಿಗಳು ಲಭಿಸಿವೆ. ಈ ಕುರಿತಂತೆ ಮಾಹಿತಿ ನೀಡಿರುವ ನಿಗಮವು, ನ.23ರಂದು ಕೆ.ಐ.ಐ.ಟಿ ವಿಶ್ವವಿದ್ಯಾನಿಲಯ ಸಭಾಂಗಣ, ಭುವನೇಶ್ವರ್ National Media Conclave ರವರು, ಆಯೋಜಿಸಿದ 07 ನೇ National Media Conclave Award, ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರದೀಪ್ ಕುಮಾರ್ ಅಮತ್,

KSRTC ಮುಡಿಗೆ ಮೂರು‌ ಪ್ರಶಸ್ತಿಗಳ ಗರಿ Read More »

ರಾಹುಲ್ ಗಾಂಧಿ ವಾಟ್ಸಾಪ್ ಚಾನೆಲ್ ಆರಂಭ/ ಆರಂಭವಾದ ದಿನವೇ 42 ಲಕ್ಷ ಸದಸ್ಯರ ಸೇರ್ಪಡೆ

ವಾಟ್ಸಾಪ್‍ನ ಹೊಸ ವಿಶೇಷತೆ ವಾಟ್ಸಾಪ್ ಚಾನೆಲ್ ಭಾರೀ ಜನಪ್ರಿಯತೆ ಗಳಿಸುತ್ತಿದ್ದು, ರಾಜಕೀಯ ನಾಯಕರುಗಳಿಗೆ ಹೊಸದೊಂದು ವೇದಿಕೆಯನ್ನು ನಿರ್ಮಿಸುತ್ತಿದೆ. ಇದೀಗ ರಾಹುಲ್ ಗಾಂಧಿ ಅವರ ವಾಟ್ಸಾಪ್ ಚಾನೆಲ್ ಆರಂಭಗೊಂಡಿದ್ದು, ಮೊದಲನೇ ದಿನವೇ ದಾಖಲೆಯ ಜನರು ಸೇರ್ಪಡೆಯಾಗಿದ್ದಾರೆ. ದೆಹಲಿ ಕಾಂಗ್ರೆಸ್ ಸಮಿತಿ ರಾಹುಲ್ ಗಾಂಧಿ ಅವರ ವಾಟ್ಸಾಪ್ ಚಾನೆಲ್ ಆರಂಭಿಸಿದ್ದು, ಈ ಚಾನೆಲ್‍ಗೆ ಆರಂಭದ ದಿನವೇ 42 ಲಕ್ಷ ಜನರು ಸೇರಿದ್ದಾರೆ ಎಂದು ದೆಹಲಿ ಕಾಂಗ್ರೆಸ್ ನಾಯಕ ಅರವಿಂದರ್ ಸಿಂಗ್ ಲವ್ಲಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಬೆಂಬಲಿಸುವವರು

ರಾಹುಲ್ ಗಾಂಧಿ ವಾಟ್ಸಾಪ್ ಚಾನೆಲ್ ಆರಂಭ/ ಆರಂಭವಾದ ದಿನವೇ 42 ಲಕ್ಷ ಸದಸ್ಯರ ಸೇರ್ಪಡೆ Read More »

WhatsAppನಲ್ಲಿ ಹೊಸ ಫೀಚರ್​! ಇನ್ಮುಂದೆ ಈ ವರ್ಕ್​ಗಳು ಸಖತ್​ ಈಸಿಯಾಗುತ್ತೆ

ಜನಪ್ರಿಯ ತ್ವರಿತ ಸಂದೇಶ ಕಳುಹಿಸುವಿಕೆ ಅಪ್ಲಿಕೇಶನ್ WhatsApp ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸುತ್ತಿದೆ. ಇತ್ತೀಚೆಗೆ ಇದು ಹೊಸ ವೈಶಿಷ್ಟ್ಯವನ್ನು ಪರಿಚಯಿಸಿದ್ದು ಅದು ಬಳಕೆದಾರರಿಗೆ ಸಂದೇಶಗಳನ್ನು ದಿನಾಂಕವಾರು ಹುಡುಕಲು ಅನುಮತಿಸುತ್ತದೆ. ಇದನ್ನು “ದಿನಾಂಕದ ಪ್ರಕಾರ ಸಂದೇಶವನ್ನು ಹುಡುಕಿ” (Search message by date) ಎಂದು ಕರೆಯಲಾಗುತ್ತದೆ. ಈಗ ಯಾವುದೇ ಸಂಭಾಷಣೆ ಅಥವಾ ಚಾಟ್‌ನಲ್ಲಿ ನಿರ್ದಿಷ್ಟ ದಿನಾಂಕದಂದು ಕಳುಹಿಸಲಾದ ಅಥವಾ ಸ್ವೀಕರಿಸಿದ ಸಂದೇಶಗಳನ್ನು ಸುಲಭವಾಗಿ ಪ್ರವೇಶಿಸಬಹುದು. WhatsApp ವೆಬ್ ಬೀಟಾ 2.2348.50 ಆವೃತ್ತಿಯನ್ನು ಬಳಕೆದಾರರಿಗೆ ಈ ವೈಶಿಷ್ಟ್ಯವನ್ನು ಬಿಡುಗಡೆ ಮಾಡಲಾಗುತ್ತದೆ. WhatsApp

WhatsAppನಲ್ಲಿ ಹೊಸ ಫೀಚರ್​! ಇನ್ಮುಂದೆ ಈ ವರ್ಕ್​ಗಳು ಸಖತ್​ ಈಸಿಯಾಗುತ್ತೆ Read More »

Amazon Offer: ಬಿಡುಗಡೆ ಆಯ್ತು ರೆಡ್ಮಿ ನ್ಯೂ ಮೊಬೈಲ್​! ಒಳ್ಳೆ ಫೀಚರ್ಸ್ ಹಾಗೂ ಕಡಿಮೆ ಬೆಲೆ ಕೂಡ!

ನೀವು ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ, ಕಡಿಮೆ ಬೆಲೆಯಲ್ಲಿ ಉತ್ತಮ ಫೋನ್ ಸಿಕ್ಕರೆ ಅದು ಖುಷಿಯಾಗುತ್ತದೆ ಅಲ್ವಾ? ಪ್ರತಿಯೊಬ್ಬರೂ ಬಜೆಟ್ ಶ್ರೇಣಿಯ ಅತ್ಯುತ್ತಮ ಹ್ಯಾಂಡ್‌ಸೆಟ್ ಅನ್ನು ಬಯಸುತ್ತಾರೆ. ಕೈಗೆಟುಕುವ ಮೊಬೈಲ್ ಫೋನ್‌ಗಳ ವಿಷಯಕ್ಕೆ ಬಂದರೆ, ಮೊದಲು ಮನಸ್ಸಿಗೆ ಬರುವುದು Redmi, Redmi, Vivo. ಆದರೆ ಹೆಚ್ಚಾಗಿ ಯಾವ ಫೋನ್ ಕೊಳ್ಳಬೇಕು ಎಂಬುದು ಅರ್ಥವಾಗದೇ ನಮ್ಮ ಕೆಲಸ ಕಷ್ಟವಾಗುತ್ತದೆ. ನೀವೂ ಹೊಸ ಫೋನ್​ ಹುಡುಕುತ್ತಿದ್ದರೆ, ನಾವು ನಿಮಗೆ ಉತ್ತಮ ಕೊಡುಗೆಯನ್ನು ತಂದಿದ್ದೇವೆ. ನೀವು ಅಗ್ಗದ ಶ್ರೇಣಿಯಲ್ಲಿ ಸೂಪರ್​ ಫೋನ್

Amazon Offer: ಬಿಡುಗಡೆ ಆಯ್ತು ರೆಡ್ಮಿ ನ್ಯೂ ಮೊಬೈಲ್​! ಒಳ್ಳೆ ಫೀಚರ್ಸ್ ಹಾಗೂ ಕಡಿಮೆ ಬೆಲೆ ಕೂಡ! Read More »

ಮಥುರಾದಲ್ಲಿ ಸಂತ ಮೀರಾ ಬಾಯಿ ಜನ್ಮೋತ್ಸವ/ ನವೆಂಬರ್ 23ಕ್ಕೆ ಕೃಷ್ಣ ಜನ್ಮಭೂಮಿಗೆ ಮೋದಿ ಭೇಟಿ

ಸಮಗ್ರ ನ್ಯೂಸ್: ಶ್ರೀಕೃಷ್ಣನ ಪರಮ ಭಕ್ತೆ ಮೀರಾಬಾಯಿ ಅವರ 525ನೇ ಜನ್ಮ ದಿನಾಚರಣೆ ಪ್ರಯುಕ್ತ, ಸಂತ ಮೀರಾಬಾಯಿ ಜನ್ಮೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನವೆಂಬರ್ 23ರಂದು ಪ್ರಧಾನಿ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಶ್ರೀ ಕೃಷ್ಣ ಜನ್ಮಭೂಮಿಗೂ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ಮೂಲಕ ಶ್ರೀ ಕೃಷ್ಣ ಜನ್ಮಭೂಮಿಗೆ ಭೇಟಿ ನೀಡಿದ ಪ್ರಥಮ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಲಿದ್ದಾರೆ. ಪ್ರಧಾನಿ‌ ಮೋದಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಕೃಷ್ಣ ಜನ್ಮಭೂಮಿಯನ್ನು ಹೂವು

ಮಥುರಾದಲ್ಲಿ ಸಂತ ಮೀರಾ ಬಾಯಿ ಜನ್ಮೋತ್ಸವ/ ನವೆಂಬರ್ 23ಕ್ಕೆ ಕೃಷ್ಣ ಜನ್ಮಭೂಮಿಗೆ ಮೋದಿ ಭೇಟಿ Read More »

ಸುಳ್ಳು ಜಾಹೀರಾತು ವಿಚಾರ| ಸುಪ್ರೀಂ ಕೋರ್ಟಿನಿಂದ ಪತಂಜಲಿ ಉತ್ಪನ್ನಕ್ಕೆ 1 ಕೋಟಿ ದಂಡದ ಎಚ್ಚರಿಕೆ

ಸಮಗ್ರ ನ್ಯೂಸ್: ಪತಂಜಲಿ ಆಯುರ್ವೇದ ಉತ್ಪನ್ನಗಳ ಬಗ್ಗೆ ಸುಳ್ಳು ಮತ್ತು ಜನರ ದಾರಿ ತಪ್ಪಿಸುವ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸದಿದ್ದರೆ ಪ್ರತಿ ಉತ್ಪನ್ನದ ಮೇಲೆ 1 ಕೋಟಿ ರೂ. ದಂಡ ವಿಧಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಸಿದೆ. ಯೋಗ ಗುರು ರಾಮ್‌ದೇವ್ ಸ್ಥಾಪಿಸಿರುವ ಪತಂಜಲಿ ಆಯುರ್ವೇದ್ ಕಂಪನಿಯು ಗಿಡಮೂಲಿಕೆ ಉತ್ಪನ್ನಗಳ ವಿಚಾರದಲ್ಲಿ ವ್ಯವಹರಿಸುತ್ತಿದೆ. ಹಲವಾರು ರೋಗಗಳಿಗೆ ಚಿಕಿತ್ಸೆ ನೀಡುವ ಔಷಧಿಗಳ ಕುರಿತು ಜಾಹೀರಾತುಗಳಲ್ಲಿ ಸುಳ್ಳು ಮತ್ತು ದಾರಿ ತಪ್ಪಿಸುವ ಅಂಶಗಳೇ ಇವೆ ಎಂದು ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ಸುಳ್ಳು ಜಾಹೀರಾತು ವಿಚಾರ| ಸುಪ್ರೀಂ ಕೋರ್ಟಿನಿಂದ ಪತಂಜಲಿ ಉತ್ಪನ್ನಕ್ಕೆ 1 ಕೋಟಿ ದಂಡದ ಎಚ್ಚರಿಕೆ Read More »

ಇಂದು ಜಿ-20 ವರ್ಚುವಲ್ ಸಭೆ/ ಮೋದಿ ಅಧ್ಯಕ್ಷತೆ

ಸಮಗ್ರ ನ್ಯೂಸ್: ಇಂದು ಜಿ-20 ನಾಯಕರ ವರ್ಚುವಲ್ ಶೃಂಗಸಭೆಯು ನಡೆಯಲಿದ್ದು, ಪ್ರಧಾನಿ ಮೋದಿ ಇದರ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಶೃಂಗಸಭೆಯಲ್ಲಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಕೂಡ ಭಾಗವಹಿಸುತ್ತಿದ್ದು, ಸಂಜೆ 5.3ಒ ರಿಂದ ಸಭೆ ನಡೆಯಲಿದೆ. ಈ ಸಭೆಯು ಕಳೆದ ಸೆಪ್ಟಂಬರ್‍ನಲ್ಲಿ ನಡೆದ ಶೃಂಗಸಭೆಯ ಫಲಿತಾಂಶಗಳು ಹಾಗೂ ನಂತರದ ಬೆಳವಣಿಗೆಗಳ ಕುರಿತು ಅವಲೋಕನ ನಡೆಸಲಿದೆ. ಇದರ ಜೊತೆಗೆ ಜಾಗತಿಕ ಆರ್ಥಿಕತೆ, ಹಣಕಾಸು, ಹವಾಮಾನ ಕಾರ್ಯಸೂಚಿ ಮತ್ತು ಡಿಜಿಟಲೀಕರಣದ ಕುರಿತು ಚರ್ಚೆ ನಡೆಸಲಿದ್ದಾರೆ. ಈ ವರ್ಚುವಲ್ ಶೃಂಗಸಭೆಯ ಅಧ್ಯಕ್ಷತೆಯನ್ನು

ಇಂದು ಜಿ-20 ವರ್ಚುವಲ್ ಸಭೆ/ ಮೋದಿ ಅಧ್ಯಕ್ಷತೆ Read More »

ಐಸಿಸಿಯಿಂದ ನೂತನ ನಿಯಮ ಜಾರಿ/ ಮಂಗಳಮುಖಿಯರಿಗೆ ಮಹಿಳಾ ಕ್ರಿಕೆಟ್‍ನಿಂದ ನಿಷೇಧ

ಸಮಗ್ರ ನ್ಯೂಸ್: ಮಹಿಳಾ ಕ್ರಿಕೆಟ್‍ನ ಸುರಕ್ಷತೆ, ನ್ಯಾಯಸಮ್ಮತೆ ಹಾಗೂ ಸಮಗ್ರತೆ ರಕ್ಷಣೆಯ ದೃಷ್ಟಿಯಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಮಹಿಳಾ ಕ್ರಿಕೆಟ್‍ನಿಂದ ಮಂಗಳಮುಖಿಯರಿಗೆ ಸಂಪೂರ್ಣ ನಿಷೇಧ ಹೇರಿದೆ. ಏಕದಿನ ವಿಶ್ವಕಪ್ ಮುಕ್ತಾಯವಾದ ಬೆನ್ನಲ್ಲೇ ಐಸಿಸಿ ಈ ನಿಯಮ ಜಾರಿಗೊಳಿಸಿದೆ. ಕಳೆದ ಸೆಪ್ಟಂಬರ್‍ನಲ್ಲಿ ಕೆನಡಾದ ಮಂಗಳಮುಖಿ ಕ್ರಿಕೆಟರ್ ಡೇನಿಯಲ್ ಮೆಕ್‍ಗಹೆ ಬ್ರೆಜಿಲ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದರು. ಇದು ವಿವಾದಕ್ಕೆ ಕಾರಣವಾಗಿ, ಕೊನೆಗೆ ಡೇನಿಯಲ್ ಮೆಕ್‍ಗೆಹೆಗೆ ಆಡುವ ಅವಕಾಶ ದೊರೆತಿರಲಿಲ್ಲ. ಈ ಹಿನ್ನಲೆಯಲ್ಲಿ ಐಸಿಸಿ

ಐಸಿಸಿಯಿಂದ ನೂತನ ನಿಯಮ ಜಾರಿ/ ಮಂಗಳಮುಖಿಯರಿಗೆ ಮಹಿಳಾ ಕ್ರಿಕೆಟ್‍ನಿಂದ ನಿಷೇಧ Read More »

ಜಾತಿ ಗಣತಿ ವಿಚಾರ|ಕಾಂಗ್ರೆಸ್‌ನಲ್ಲಿಯೇ ಪರ-ವಿರೋಧ

ಜಾತಿ ಗಣತಿ ತಿರಸ್ಕರಿಸುವ ಒಕ್ಕಲಿಗರ ಸಂಘದ ಮನವಿ ಪತ್ರಕ್ಕೆ ಸಹಿ ಹಾಕುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಜಾತಿ ಗಣತಿಗೆ ವಿರೋಧ ವ್ಯಕ್ತಪಡಿಸಿದ್ದು, ಈ ಮೂಲಕ ಕಾಂಗ್ರೆಸ್‌ನಲ್ಲಿಯೇ ಜಾತಿ ಗಣತಿ ಕುರಿತು ಪರ ವಿರೋಧ ಅಭಿಪ್ರಾಯಗಳು ಕೇಳಿಬರುತ್ತಿದೆ. ಒಕ್ಕಲಿಗರ ಮನವಿ ಪತ್ರಕ್ಕೆ ಸಹಿ ಮಾಡುವ ಮೂಲಕ ಕಾಂತರಾಜ ಆಯೋಗ ವರದಿಗೆ ಡಿಸಿಎಂ ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ವರದಿ ಜಾರಿಗೆ ಸಚಿವರಾದ ಪರಮೇಶ್ವ‌ರ್, ಸತೀಶ್ ಜಾರಕಿಹೊಳಿ, ಶಿವರಾಜ್ ತಂಗಡಗಿ ಆಗ್ರಹಿಸಿದ್ದರೆ, ಒಕ್ಕಲಿಗ ಮತ್ತು ಲಿಂಗಾಯಿತ ಸಮಾಜದ ಸಚಿವರು ವಿರೋಧ

ಜಾತಿ ಗಣತಿ ವಿಚಾರ|ಕಾಂಗ್ರೆಸ್‌ನಲ್ಲಿಯೇ ಪರ-ವಿರೋಧ Read More »