ರಾಷ್ಟ್ರೀಯ

ಬೀದರ್ ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೀದರ್​ನ ಏರ್​ ಬೇಸ್​ಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೀದರ್ ನಗರದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ. ಛತ್ತೀಸ್​ ಗಢದ ಜಗದಾಲಪುರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಬೀದರ್​ನ ವಾಯು ಸೇನೆ ತರಬೇತಿ ಕೇಂದ್ರಕ್ಕೆ ಆಗಮಿಸಲಿದ್ದಾರೆ. ಬಳಿಕ 2:15ಕ್ಕೆ ಬೀದರ್ ಏರ್ ಬೇಸ್ ನಿಂದ ಸೇನಾ ಹೆಲಿಕಾಪ್ಟರ್ ಮೂಲಕ ತೆಲಂಗಾಣ ರಾಜ್ಯದ ನಿಜಾಮಾಬಾದ್ […]

ಬೀದರ್ ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ Read More »

ಗುಡಿಸಲಿಗೆ ನುಗ್ಗಿದ ಟ್ರಕ್… ಕಾರ್ಮಿಕರು ಸಾವು

ಸಮಗ್ರ ನ್ಯೂಸ್: ಕೂಲಿ ಕಾರ್ಮಿಕರೇ ಹಾಗೇ ತಮ್ಮ ಜೀವನ ಕಟ್ಟಿಕೊಳ್ಳಲು ಒಂದು ಕಡೆಯಿಂದ ಮತ್ತೊಂದು ಕಡೆ ವಲಸೆ ಹೋಗುತ್ತಿರುತ್ತಾರೆ. ಅದರೆ ದುರ್ವಿಧಿ ನೋಡಿ ಸೋಮವಾರ ಮುಂಜಾನೆ ನಡೆದ ಭಯಾನಕ ಅಪಘಾತವೊಂದರಲ್ಲಿ ಅಮಾಯಕ ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅತಿ ವೇಗದಿಂದ ಬಂದ ಟ್ರಕ್‌ವೊಂದು ಗುಡಿಸಲಿಗೆ ನುಗ್ಗಿದ ಪರಿಣಾಮ ಗುಡಿಸಲಿನಲ್ಲಿದ್ದ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಂದಹಾಗೆ ಮೃತ ಕಾರ್ಮಿಕರೆಲ್ಲ ಮಧ್ಯಪ್ರದೇಶ ಮೂಲದವರಾಗಿದ್ದು, ರಸ್ತೆ ಕಾಮಗಾರಿ ನಿಮಿತ್ತ ನಂದೂರಕ್ಕೆ ತೆರಳಿ ರಸ್ತೆ

ಗುಡಿಸಲಿಗೆ ನುಗ್ಗಿದ ಟ್ರಕ್… ಕಾರ್ಮಿಕರು ಸಾವು Read More »

ಇಂದು ಗಾಂಧಿ ಜಯಂತಿ ಆಚರಣೆ/ ಸ್ವರಾಜ್ಯದ ಎಪ್ಪತ್ತೈದರ ಹೊತ್ತಿನಲ್ಲಿ ಗಾಂಧಿಯ ಹಿಂದ್ ಸ್ವರಾಜ್‍ನ ನೆನಪು

ಸಮಗ್ರ ನ್ಯೂಸ್: ಭಾರತದ ಸ್ವರಾಜ್ಯದ ಕನಸು ನನಸಾಗಿ ಎಪ್ಪತ್ತೈದು ವರ್ಷಗಳು ಕಳೆದಿವೆ. ಬ್ರಿಟಿಷ್ ವಸಾಹತುಶಾಹಿ ಆಡಳಿತ ವ್ಯವಸ್ಥೆ ಮರೆಯಾಗಿ ಏಳು ದಶಕಗಳು ಕಳೆದುಹೋಗಿವೆ. ಭಾರತೀಯರ ಸ್ವರಾಜ್ಯದ ಪರಿಕಲ್ಪನೆ ತನ್ನದೇ ಹಾದಿಯಲ್ಲಿ ಸಾಗಿಬಂದರೂ, ಅದರಲ್ಲಿ ಬ್ರಿಟಿಷರು ತಮ್ಮ ಛಾಯೆಯನ್ನು ಒಂದಿಷ್ಟು ಉಳಿಸಿಕೊಳ್ಳುವಷ್ಟರ ಮಟ್ಟಿಗೆ ಯಶಸ್ವಿಯಾಗಿದ್ದಾರೆ. ಆಡಳಿತದಲ್ಲಿ ಭಾರತೀಯರು ಪಾಲ್ಗೊಂಡರು ಕೂಡ, ಸಂಪೂರ್ಣ ಭಾರತೀಯತೆ ಕಾಣಸಿಗಲಿಲ್ಲ ಎಂಬುದಂತೂ ಸತ್ಯ. ಗಾಂಧೀಜಿಯ ಕನಸಿನ ಸ್ವರಾಜ್ಯ ಸ್ವತಂತ್ರ ಭಾರತದಲ್ಲಿ ಮರೆಯಾಯಿತು. ಗಾಂಧಿಯವರ ಹಿಂದ್ ಸ್ವರಾಜ್‍ನ ಪರಿಕಲ್ಪನೆಗಳು ಭಾರತ ಸ್ವರಾಜ್ಯವಾದಾಗ ಕಳೆದುಹೋಯಿತು. ಈ ಎಪ್ಪತ್ತೈದು

ಇಂದು ಗಾಂಧಿ ಜಯಂತಿ ಆಚರಣೆ/ ಸ್ವರಾಜ್ಯದ ಎಪ್ಪತ್ತೈದರ ಹೊತ್ತಿನಲ್ಲಿ ಗಾಂಧಿಯ ಹಿಂದ್ ಸ್ವರಾಜ್‍ನ ನೆನಪು Read More »

ಅಹಿಂಸೆ,‌ಏಕತೆ ಎಂಬ ಗಾಂಧಿತತ್ವದ ಪಾಲಕರಾಗೋಣ

ಸಮಗ್ರ ನ್ಯೂಸ್: ಗಾಂಧಿ ಜಯಂತಿ ಜಯಂತಿಯ ಸಂದರ್ಭದಲ್ಲಿ, ನಾವು ಭಾರತದ ಇತಿಹಾಸದಲ್ಲಿ ಅತ್ಯುನ್ನತ ವ್ಯಕ್ತಿ ಮತ್ತು ಶಾಂತಿ ಮತ್ತು ಅಹಿಂಸೆಯ ಜಾಗತಿಕ ಸಂಕೇತವಾದ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಲು ಸೇರುತ್ತೇವೆ. ಅಕ್ಟೋಬರ್ 2, 1869 ರಂದು ಜನಿಸಿದ ಗಾಂಧೀಜಿ ಅವರು ಸತ್ಯ, ಅಹಿಂಸೆ ಮತ್ತು ನಾಗರಿಕ ಅಸಹಕಾರದ ಬಗ್ಗೆ ಅಚಲವಾದ ಬದ್ಧತೆಯ ಮೂಲಕ ನಮ್ಮ ದೇಶವನ್ನು ಸ್ವಾತಂತ್ರ್ಯದತ್ತ ಕೊಂಡೊಯ್ದರು. ಅವರ ಜೀವನ ಸರಳತೆಯ ದಾರಿದೀಪವಾಗಿದ್ದು, ಶಾಂತಿಯುತ ಮಾರ್ಗಗಳ ಮೂಲಕ ಮಹತ್ತರವಾದ ಬದಲಾವಣೆಯನ್ನು ಸಾಧಿಸಬಹುದು ಎಂದು ಅವರು ಸಾಬೀತುಪಡಿಸಿದರು.

ಅಹಿಂಸೆ,‌ಏಕತೆ ಎಂಬ ಗಾಂಧಿತತ್ವದ ಪಾಲಕರಾಗೋಣ Read More »

ನವದೆಹಲಿ: ವಿಮಾನದಲ್ಲಿ ಪ್ರಯಾಣಿಸುವ ವೇಳೆ ಮಗುವಿಗೆ ದಿಢೀರ್ ಉಸಿರಾಟ ಸ್ಥಗಿತ| ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ

ಸಮಗ್ರ ನ್ಯೂಸ್: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ಅದರಲ್ಲಿ ಪ್ರಯಾಣಿಸುತ್ತಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ ನಡುವಿನ ವಿಮಾನದಲ್ಲಿ ನಡೆದಿದೆ. ರಾಂಚಿಯಿಂದ ಮಗುವನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಈ ಘಟನೆ ನಡೆದಿದೆ. ವಿಮಾನ ಹಾರಾಟದಲ್ಲಿದ್ದಾಗ ಮಗು ತೀವ್ರ ಉಸಿರಾಟದ ತೊಂದರೆ ಅನುಭವಿಸಿದೆ. ಈ ವೇಳೆ ಮಗುವಿನ ತಾಯಿ ಅಳಲು ಆರಂಭಿಸಿದ್ದಾರೆ. ವಿಮಾನದ ಸಿಬ್ಬಂದಿ ವಿಚಾರ

ನವದೆಹಲಿ: ವಿಮಾನದಲ್ಲಿ ಪ್ರಯಾಣಿಸುವ ವೇಳೆ ಮಗುವಿಗೆ ದಿಢೀರ್ ಉಸಿರಾಟ ಸ್ಥಗಿತ| ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ Read More »

ತಮಿಳುನಾಡು: ಕಂದಕಕ್ಕೆ ಉರುಳಿದ ಬಸ್| 8 ಮಂದಿ ಸಾವು| ಹಲವರು ಗಂಭೀರ

ಸಮಗ್ರ ನ್ಯೂಸ್: ತಮಿಳುನಾಡಿನ ಕೂನೂರು ಬಳಿಯ ಮರಪಾಲಂ ಬಳಿ ಬಸ್ ಕಮರಿಗೆ ಬಿದ್ದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಆಘಾತಕಾರಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ 55 ಜನರು ಪ್ರಯಾಣಿಸುತ್ತಿದ್ದ ಬಸ್ಸು 100 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಈ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಕೊಯಮತ್ತೂರು ವಲಯದ ಪೊಲೀಸ್

ತಮಿಳುನಾಡು: ಕಂದಕಕ್ಕೆ ಉರುಳಿದ ಬಸ್| 8 ಮಂದಿ ಸಾವು| ಹಲವರು ಗಂಭೀರ Read More »

ಪೋಲೀಸ್ ಕಾರಿನ ಮೇಲೆ ಏರಿ ಮಹಿಳೆಯ ಡ್ಯಾನ್ಸ್| ರೀಲ್ಸ್ ಗಾಗಿ ಅನುಮತಿ ಕೊಟ್ಟ ಅಧಿಕಾರಿ ಅಮಾನತು

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ (Social Media) ರೀಲ್ಸ್‌ ಹವಾ ಜಾಸ್ತಿಯಾಗಿದ್ದು, ಹೆಚ್ಚಿನ ವೀವ್ಸ್‌ಗಾಗಿ ಕಂಡ ಕಂಡ ಸ್ಥಳಗಳಲ್ಲಿ ವೀಡಿಯೋ ಮಾಡಲು ಶುರು ಮಾಡಿದ್ದಾರೆ. ಪಂಜಾಬ್‌ನಲ್ಲಿ ಮಹಿಳೆಯೊಬ್ಬಳು ರೀಲ್ಸ್‌ಗಾಗಿ ಪೊಲೀಸ್‌ (Punjab Police) ವಾಹನ ಬಳಸಿಕೊಂಡಿದ್ದಾಳೆ. ಪಾಯಲ್‌ ಪರಮ್‌ ಎಂಬ ಮಹಿಳೆ ತನ್ನ ಇನ್‌ಸ್ಟಾಗ್ರಾಮ್‌ ರೀಲ್ಸ್‌ಗಾಗಿ ಪೊಲೀಸ್‌ ವಾಹನವನ್ನು ಬಳಸಿಕೊಂಡಿದ್ದಾಳೆ. ಈ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಂತೆ ಪೊಲೀಸ್‌ ವಾಹವನ್ನು ರೀಲ್ಸ್‌ ಮಾಡಲು ಅನುಮತಿ ನೀಡಿದ್ದ ಜಲಂಧರ್‌ ಪೊಲೀಸ್‌ ಠಾಣೆಯ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪೋಲೀಸ್ ಕಾರಿನ ಮೇಲೆ ಏರಿ ಮಹಿಳೆಯ ಡ್ಯಾನ್ಸ್| ರೀಲ್ಸ್ ಗಾಗಿ ಅನುಮತಿ ಕೊಟ್ಟ ಅಧಿಕಾರಿ ಅಮಾನತು Read More »

ಮನೆಕಟ್ಟುವವರಿಗೆ ಶಾಕ್| ಸಿಮೆಂಟ್ ದರದಲ್ಲಿ ಭಾರೀ ಹೆಚ್ಚಳ ಸಾಧ್ಯತೆ

ಸಮಗ್ರ ನ್ಯೂಸ್: ಸಿಮೆಂಟ್‌ ದರವು ಅಕ್ಟೋಬರ್‌ 1ರಿಂದ ಮತ್ತೆ ಏರಿಕೆಯಾಗಲಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. ದಕ್ಷಿಣ ವಲಯದಲ್ಲಿ ಚೀಲವೊಂದಕ್ಕೆ 30ರಿಂದ 40 ರೂ. ಏರಿಕೆಯಾಗಲಿದ್ದರೆ, ಉತ್ತರ ವಲಯದಲ್ಲಿ 10 ರಿಂದ 20 ರೂ. ಏರಿಕೆಯಾಗುವ ಸಂಭವವಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಈಗಾಗಲೇ ಕಳೆದ ಒಂದು ತಿಂಗಳಲ್ಲಿ ಸಿಮೆಂಟ್‌ ದರ ಶೇ. 12ರಿಂದ 13ರಷ್ಟು ಹೆಚ್ಚಾಗಿದೆ. ಭಾರತದಾದ್ಯಂತ ಸಿಮೆಂಟ್‌ನ ಸರಾಸರಿ ಬೆಲೆ ಪ್ರಸ್ತುತ ಪ್ರತಿ 50 ಕೆಜಿ ಚೀಲಕ್ಕೆ 382 ರೂ.ಗೆ ತಲುಪಿದೆ. ಈಶಾನ್ಯ ಭಾಗಗಳಲ್ಲಿ ಸಿಮೆಂಟ್‌

ಮನೆಕಟ್ಟುವವರಿಗೆ ಶಾಕ್| ಸಿಮೆಂಟ್ ದರದಲ್ಲಿ ಭಾರೀ ಹೆಚ್ಚಳ ಸಾಧ್ಯತೆ Read More »

ಎರಡು ಸಾವಿರ ನೋಟು ಬದಲಾವಣೆ ಮಾಡಲು ಕಾಲಾವಕಾಶ ವಿಸ್ತರಿಸಿದ ಆರ್‌ಬಿಐ

ಸಮಗ್ರ ನ್ಯೂಸ್: ಬ್ಯಾಂಕುಗಳಲ್ಲಿ 2,000 ರೂ. ನೋಟು ವಿನಿಮಯಕ್ಕೆ ಅ.7ರ ವರೆಗೆ ಕಾಲಾವಕಾಶ ವಿಸ್ತರಣೆ ಮಾಡಿದೆ. ಈ ಬಗ್ಗೆ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (ಆರ್.ಬಿ. ಐ) ಆದೇಶ ಹೊರಡಿಸಿದೆ. ಈ ಹಿಂದಿನ ಆದೇಶದಲ್ಲಿ ಇವತ್ತು ಸೆ.30 ರವರೆಗೆ ಅವಕಾಶ ನೀಡಿತ್ತು. ಆದರೆ 2016ರ ನಗದು ಅಮಾನ್ಯೀಕರಣ ಪ್ರಕ್ರಿಯೆಯ ಬಳಿಕವು ಭಾರತದಲ್ಲಿ 2000 ರೂ.ಗಳ ನೋಟು ಚಾಲನೆಗೆ ಬಂದಿತ್ತು.

ಎರಡು ಸಾವಿರ ನೋಟು ಬದಲಾವಣೆ ಮಾಡಲು ಕಾಲಾವಕಾಶ ವಿಸ್ತರಿಸಿದ ಆರ್‌ಬಿಐ Read More »

ಎರಡನೇ ಮಗುವಿನ ನಿರೀಕ್ಷೆಯಲ್ಲಿ ವಿರಾಟ್ ಕೊಹ್ಲಿ – ಅನುಷ್ಕಾ..!

ಸಮಗ್ರ ನ್ಯೂಸ್: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿಗಳು ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಸದ್ಯ ಅನುಷ್ಕಾ ಶರ್ಮಾ ಗರ್ಭೀಣಿಯಾಗಿದ್ದು ಹೀಗಾಗಿಯೇ ಅವರು ಕೆಲವು ದಿನಗಳಿಂದ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಎಂದು ಹೇಳಲಾಗುತ್ತಿದೆ 2017 ರಂದು ಇಟಲಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಅನುಷ್ಕಾ ಮತ್ತು ವಿರಾಟ್ ಕೊಹ್ಲಿ ದಂಪತಿಗಳಿಗೆ 2021 ರ ಜನವರಿಯಲ್ಲಿ ಹೆಣ್ಣು ಮಗು ಜನಿಸಿತ್ತು. ಇದೀಗ ಎರಡನೇ

ಎರಡನೇ ಮಗುವಿನ ನಿರೀಕ್ಷೆಯಲ್ಲಿ ವಿರಾಟ್ ಕೊಹ್ಲಿ – ಅನುಷ್ಕಾ..! Read More »