ರಾಷ್ಟ್ರೀಯ

ಮಂಗಳೂರು-ಮಡಂಗಾವ್ ವಂದೇ ಭಾರತ್ ರೈಲಿಗೆ ಇಂದು ಪ್ರಧಾನಿ ಮೋದಿ ಚಾಲನೆ

ಸಮಗ್ರ ನ್ಯೂಸ್: ಮಂಗಳೂರು-ಮಡಂಗಾವ್ ವಂದೇ ಭಾರತ್ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಮಂಗಳೂರು-ಮಡಗಾಂವ್ ಮೊದಲ ರೈಲು ಸೇವೆ ಆರಂಭಿಸಲಿದೆ. ವಾರದ ಆರು ದಿನ ಮಂಗಳೂರಿನಿಂದ ಮಡಂಗಾವ್‌ಗೆ ಈ ವಂದೇ ಭಾರತ್ ರೈಲು ಓಡಾಟ ನಡೆಸಲಿದೆ. ಬೆಳಗ್ಗೆ 8.30 ಕ್ಕೆ ಮಂಗಳೂರಿನಿಂದ ಹೊರಟು ಮಧ್ಯಾಹ್ನ 1.15ಕ್ಕೆ ಮಡಗಾಂವ್ ತಲುಪಲಿದೆ. ಎಂಟು ಬೋಗಿಯನ್ನು ಒಳಗೊಂಡ 20646 ನಂಬರ್‌ನ ವಂದೇ ಭಾರತ್ ರೈಲು ಇದಾಗಿದ್ದು, ಮಂಗಳೂರು-ಉಡುಪಿ-ಕಾರವಾರ ಮೂಲಕ ಮಡಂಗಾವ್‌ಗೆ ಪ್ರಯಾಣಿಸಲಿದೆ. […]

ಮಂಗಳೂರು-ಮಡಂಗಾವ್ ವಂದೇ ಭಾರತ್ ರೈಲಿಗೆ ಇಂದು ಪ್ರಧಾನಿ ಮೋದಿ ಚಾಲನೆ Read More »

Google Mapನಲ್ಲಿಯೇ ಟೋಲ್​ನ ಹಣವನ್ನು ಕಟ್ಟಬಹುದಂತೆ, ಇಲ್ಲಿದೆ ನೋಡಿ ಡೀಟೇಲ್ಸ್

ಗೂಗಲ್ ನಕ್ಷೆಗಳು ಪ್ರಪಂಚದಲ್ಲಿ ಹೆಚ್ಚು ಬಳಸುವ ನ್ಯಾವಿಗೇಷನ್ ಅಪ್ಲಿಕೇಶನ್ ಆಗಿದೆ. ಗೂಗಲ್ ಕಾಲಕಾಲಕ್ಕೆ ಹೊಸ ವೈಶಿಷ್ಟ್ಯಗಳನ್ನು ಒದಗಿಸುತ್ತಿದೆ. ಅದಕ್ಕಾಗಿಯೇ ನಕ್ಷೆಗಳ ಜನಪ್ರಿಯತೆ ಹೆಚ್ಚುತ್ತಿದೆ. Google ನಕ್ಷೆಗಳು ಒದಗಿಸಿದ ವಿಶೇಷಣಗಳೊಂದಿಗೆ ರಸ್ತೆ ಪ್ರವಾಸವನ್ನು ನಿಖರವಾಗಿ ಯೋಜಿಸಬಹುದು. ಇದಲ್ಲದೆ, ಟೋಲ್‌ಗಳು ಮತ್ತು ಹೆದ್ದಾರಿಗಳನ್ನು ತಪ್ಪಿಸುವ ವೈಶಿಷ್ಟ್ಯಗಳೊಂದಿಗೆ ನೀವು ಟೋಲ್ ಶುಲ್ಕವನ್ನು ಉಳಿಸಬಹುದು. iPhone ಅಥವಾ Android ಸಾಧನದಲ್ಲಿ ಈ ವೈಶಿಷ್ಟ್ಯವನ್ನು ಪ್ರವೇಶಿಸುವುದು ಹೇಗೆ ಎಂದು ತಿಳಿಯಿರಿ.ಟೋಲ್ ಶುಲ್ಕ ಉಳಿತಾಯ ವೈಶಿಷ್ಟ್ಯ ಹಂತ 1: ಮೊದಲು, ಆ್ಯಪ್‌ನಲ್ಲಿ ಆರಂಭಿಕ ಹಂತ, ಗಮ್ಯಸ್ಥಾನವನ್ನು

Google Mapನಲ್ಲಿಯೇ ಟೋಲ್​ನ ಹಣವನ್ನು ಕಟ್ಟಬಹುದಂತೆ, ಇಲ್ಲಿದೆ ನೋಡಿ ಡೀಟೇಲ್ಸ್ Read More »

ಅಯೋಧ್ಯಾ ರಾಮಮಂದಿರದಲ್ಲಿ ಸ್ಥಾಪನೆಯಾಗಲಿದೆ 600 ಕೆ.ಜಿ ತೂಕದ ಗಂಟೆ

ಸಮಗ್ರ ನ್ಯೂಸ್: ಜನವರಿ 22ರಂದು ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಅಷ್ಟೆ ಬಾಕಿ ಇದೆ. ಈ ಸಮಾರಂಭಕ್ಕೆ ಮುನ್ನ ರಾಮ ಮಂದಿರದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, 600 ಕೆಜಿ ತೂಕದ ಗಂಟೆಯು ಬೃಹತ್ ಸಂಕೀರ್ಣದಲ್ಲಿ ಸ್ಥಾಪನೆಯಾಗಲಿದೆ. ಲೋಹದಿಂದ ಮಾಡಲಾದ ಗಂಟೆಯ ಮೇಲೆ ‘ಜೈ ಶ್ರೀ ರಾಮ್’ ಎಂಬ ದೊಡ್ಡದಾಗಿ ಕೆತ್ತಲಾಗಿದೆ. ಮರ್ಯಾದಾ ಪುರುಷೋತ್ತಮ ಶ್ರೀ ರಾಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಕರೆಯಲ್ಪಡುವ ವಿಮಾನ ನಿಲ್ದಾಣ ಮತ್ತು ಅಯೋಧ್ಯಾ ಧಾಮ್ ಜಂಕ್ಷನ್ ಎಂದು ಮರುನಾಮಕರಣಗೊಂಡಿರುವ ನವೀಕರಿಸಿದ

ಅಯೋಧ್ಯಾ ರಾಮಮಂದಿರದಲ್ಲಿ ಸ್ಥಾಪನೆಯಾಗಲಿದೆ 600 ಕೆ.ಜಿ ತೂಕದ ಗಂಟೆ Read More »

ಶಬರಿಮಲೆಗೆ ಹರಿದು ಬಂದ ಭಕ್ತಪ್ರವಾಹ/ 200 ಕೋಟಿ ರೂಪಾಯಿ ಆದಾಯ ಸಂಗ್ರಹ

ಸಮಗ್ರ ನ್ಯೂಸ್: ಶಬರಿಮಲೆಗೆ ಭಕ್ತಪ್ರವಾಹ ಹರಿದು ಬರುತ್ತಿದ್ದು, ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈವರೆಗೂ ಶಬರಿಮಲೆಯಲ್ಲಿ ಆದಾಯ ಸಂಗ್ರಹ 200 ಕೋಟಿ ರೂಪಾಯಿ ದಾಟಿದೆ. ಕಳೆದ 39 ದಿನಗಳಲ್ಲಿ ದೇವಸ್ಥಾನಕ್ಕೆ 204.30 ಕೋಟಿ ರೂಪಾಯಿ ಆದಾಯ ಬಂದಿದ್ದು, ಇದರಲ್ಲಿ 63 ಕೋಟಿ ರೂ ಕಾಣಿಕೆ ರೂಪದಲ್ಲಿದೆ. 96 ಕೋಟಿ ರೂಪಾಯಿ ಅರವಣ ಪ್ರಸಾದ ಮಾರಾಟದ ಹಣವಾಗಿದೆ ಹಾಗೂ ಅಪ್ಪಂ ಪ್ರಸಾದದಿಂದ 13 ಕೋಟಿ ರೂಪಾಯಿ ಆದಾಯ ಗಳಿಸಲಾಗಿದೆ ಎಂದು ಟಿಡಿಬಿ ಮಾಹಿತಿ ನೀಡಿದೆ. ಮಂಡಲ

ಶಬರಿಮಲೆಗೆ ಹರಿದು ಬಂದ ಭಕ್ತಪ್ರವಾಹ/ 200 ಕೋಟಿ ರೂಪಾಯಿ ಆದಾಯ ಸಂಗ್ರಹ Read More »

ಮೋದಿ ಯೂಟ್ಯೂಬ್ ಚಾನೆಲ್/ 20 ಮಿಲಿಯನ್ ದಾಟಿದ ಚಂದಾದಾರರು

ಸಮಗ್ರ ನ್ಯೂಸ್: ನರೇಂದ್ರ ಮೋದಿ ಅವರ ಯೂಟ್ಯೂಬ್ ಚಾನೆಲ್ 20 ಮಿಲಿಯನ್ (ಎರಡು ಕೋಟಿ) ಚಂದಾದಾರರನ್ನು ದಾಟಿದ್ದು, ಇಷ್ಟೊಂದು ಫಾಲೋವರ್ಸ್ ಪಡೆದ ವಿಶ್ವದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. ಮೋದಿ ತಮ್ಮ ಭಾರತೀಯ ಮತ್ತು ಜಾಗತಿಕ ಸಮಕಾಲೀನರ ಯೂಟ್ಯೂಬ್ ಚಾನೆಲ್ ಗಳನ್ನು ಮೀರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಯೂಟ್ಯೂಬ್ ಚಾನೆಲ್ ಬಂದ ಬಳಿಕ ದಿನೇ ದಿನೇ ಫಾಲೋವರ್ಸ್ ಹೆಚ್ಚುತ್ತಿದ್ದು, ಇದೀಗ 20 ಮಿಲಿಯನ್ ಚಂದಾದಾರರನ್ನು ದಾಟಿದೆ. ಪ್ರಧಾನಿ ಮೋದಿಯವರ ಚಾನೆಲ್ ಒಟ್ಟು

ಮೋದಿ ಯೂಟ್ಯೂಬ್ ಚಾನೆಲ್/ 20 ಮಿಲಿಯನ್ ದಾಟಿದ ಚಂದಾದಾರರು Read More »

ಆರ್​ಸಿ, ಡಿಎಲ್ ಕಾರ್ಡ್​ಗಳು ಇನ್ನಷ್ಟು ಸ್ಮಾರ್ಟ್! ಕ್ಯೂ ಆರ್ ಕೋಡ್ ಸಮೇತ ಕಾರ್ಡ್ ವಿತರಣೆಗೆ ಸಿದ್ಧತೆ

ಸಮಗ್ರ ನ್ಯೂಸ್:ವಾಹನಗಳ ನೋಂದಣಿ (ಆರ್​ಸಿ) ಹಾಗೂ ಚಾಲನಾ ಪರವಾನಗಿ (ಡಿಎಲ್) ಸ್ಮಾರ್ಟ್ ಕಾರ್ಡ್​ಗಳು ಇನ್ನಷ್ಟು ಹೈ ಟೆಕ್ನಾಲಜಿಯೊಂದಿಗೆ ಜನರ ಕೈ ಸೇರುವ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಸಿದ್ಧಪಡಿಸಿದ್ದು, 2024ರ ಫೆಬ್ರವರಿ ಅಥವಾ ಮಾರ್ಚ್ ತಿಂಗಳ ನಂತರ ಕರ್ನಾಟಕದಲ್ಲಿ ಅನುಷ್ಠಾನಕ್ಕೆ ಬರಲಿದೆ. ಇದಕ್ಕಾಗಿ ರಾಜ್ಯದ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿರುವ ಡಿಜಿಟಲ್ ವ್ಯವಸ್ಥೆಯ ಸಾಧಕ-ಬಾಧಕಗಳು ಹಾಗೂ ಹೊಸ ಯೋಜನೆ ಜಾರಿಗೆ ಬೇಕಾಗಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ ವರದಿ ನೀಡಲು ಸರ್ಕಾರದ ಏಜೆನ್ಸಿಯೊಂದಕ್ಕೆ ಸಾರಿಗೆ ಇಲಾಖೆ ಜವಾಬ್ದಾರಿ ಕೊಟ್ಟಿದ್ದು, ಕಳೆದ

ಆರ್​ಸಿ, ಡಿಎಲ್ ಕಾರ್ಡ್​ಗಳು ಇನ್ನಷ್ಟು ಸ್ಮಾರ್ಟ್! ಕ್ಯೂ ಆರ್ ಕೋಡ್ ಸಮೇತ ಕಾರ್ಡ್ ವಿತರಣೆಗೆ ಸಿದ್ಧತೆ Read More »

ಜನವರಿ 6ಕ್ಕೆ ಕಕ್ಷೆ ತಲುಪಲಿರುವ ಆದಿತ್ಯ- ಎಲ್1

ಸಮಗ್ರ ನ್ಯೂಸ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮಹತ್ವಾಂಕ್ಷೆ ಯೋಜನೆ ಸೌರ ಮಿಷನ್ ಆದಿತ್ಯ-ಎಲ್ 1 ಜನವರಿ 6ರಂದು ಉದ್ದೇಶಿತ ಕಕ್ಷೆಗೆ ತಲುಪಲಿದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಹೇಳಿದ್ದಾರೆ. ಆದಿತ್ಯ-ಎಲ್ 1 ಜನವರಿ 6ರಂದು ಎಲ್ 1 ಪಾಯಿಂಟ್‌ಗೆ ಪ್ರವೇಶಿಸಲಿದೆ ಎಂದು ಹೇಳಿದ್ದಾರೆ. ಇದು ಯಾವ ಸಮಯಕ್ಕೆ ಅಲ್ಲಿಗೆ ತಲುಪಲಿದೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದು ಹೇಳಿದ್ದಾರೆ. ಇವರು ಅಹಮದಾಬಾದ್‌ನ ಸೈನ್ಸ್ ಸಿಟಿಯಲ್ಲಿ ವಿಜ್ಞಾನ ಭಾರತಿ (ವಿಭಾ) ಮತ್ತು ಗುಜರಾತ್ ಸರ್ಕಾರದ

ಜನವರಿ 6ಕ್ಕೆ ಕಕ್ಷೆ ತಲುಪಲಿರುವ ಆದಿತ್ಯ- ಎಲ್1 Read More »

ಪ್ರಶಸ್ತಿ ವಾಪಸ್ ಪ್ರತಿಭಟನೆ/ ಪದ್ಮಶ್ರೀ ವಾಪಸ್ ಮಾಡ್ತೇನೆ ಎಂದ ಗೂಂಗಾ ಪೆಹಲ್ವಾನ್

ಸಮಗ್ರ ನ್ಯೂಸ್: ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ ಸಹಾಯಕ ಸಂಜಯ್ ಸಿಂಗ್ ಅವರನ್ನು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ ಐ)ದ ಅಧ್ಯಕ್ಷತೆಗೆ ಆಯ್ಕೆ ಮಾಡಿರುವುದನ್ನು ಪ್ರತಿಭಟಿಸಿ ನಾನು ಕೂಡ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡುತ್ತೇನೆ ಎಂದು ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತ ಗೂಂಗಾ ಪೆಹಲ್ವಾನ್ ಎಂದೂ ಕರೆಯಲ್ಪಡುವ ವೀರೇಂದ್ರ ಸಿಂಗ್ ಯಾದವ್ ಅವರು ಘೋಷಿಸಿದ್ದಾರೆ. 2021 ರಲ್ಲಿ ವೀರೇಂದ್ರ ಸಿಂಗ್ ಯಾದವ್ ಅವರಿಗೆ ಗೌರವಾನ್ವಿತ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿತ್ತು. ಈ ಬಗ್ಗೆ ಟ್ವಿಟ್

ಪ್ರಶಸ್ತಿ ವಾಪಸ್ ಪ್ರತಿಭಟನೆ/ ಪದ್ಮಶ್ರೀ ವಾಪಸ್ ಮಾಡ್ತೇನೆ ಎಂದ ಗೂಂಗಾ ಪೆಹಲ್ವಾನ್ Read More »

ರಾಮಭಕ್ತರಿಗೆ ಶುಭಸುದ್ದಿ/ ಡಿ.30 ರಂದು ಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲೋಕಾರ್ಪಣೆ

ಸಮಗ್ರ ನ್ಯೂಸ್: ಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಡಿ.30 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಅಂದು ಏರ್ ಇಂಡಿಯಾದಿಂದ ಮೊದಲ ವಿಮಾನ ದೆಹಲಿಗೆ ಟೇಕ್ ಆಫ್ ಆಗಲಿದೆ. ಜ.6ರ ಬಳಿಕ ದೇಶದ ಎಲ್ಲಾ ಪ್ರಮುಖ ನಗರಗಳಿಗೆ ವಿಮಾನ ಹಾರಾಟ ಸಂಪರ್ಕ ಕಲ್ಪಿಸಲಾಗುತ್ತಿದೆ..ಅಯೋಧ್ಯೆಯ ವಿಮಾನ ನಿಲ್ದಾಣವು ನಗರದ ಐತಿಹಾಸಿಕ ಮಹತ್ವ, ಸಂಸ್ಕøತಿಯ ಪ್ರತಿಬಿಂಬವಾಗಲಿದೆ. ದೇಶ ವಿದೇಶದ ಗಣ್ಯರು, ಪ್ರವಾಸಿಗರು ಭೇಟಿ ನೀಡುವ ಸಂದರ್ಭ ನಗರದ ಐತಿಹಾಸಿಕ ಮಹತ್ವ ಅವರ ಮುಂದೆ ಅನಾವರಣಗೊಳ್ಳಬೇಕಿದೆ. ಅಯೋಧ್ಯೆಯ

ರಾಮಭಕ್ತರಿಗೆ ಶುಭಸುದ್ದಿ/ ಡಿ.30 ರಂದು ಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲೋಕಾರ್ಪಣೆ Read More »

ಹೊಸ ವರ್ಷಕ್ಕೆ ಎಲ್‍ಪಿಜಿ ಸಿಲಿಂಡರ್ ಬೆಲೆ ಇಳಿಕೆಯ ಖುಷಿ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಈ ಬಾರಿಯ ವಷಾರ್ಂತ್ಯದ ವೇಳೆಗೆ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ ಮಾಡುವ ಮೂಲಕ ಕ್ರಿಸ್ಮಸ್, ಕ್ಯಾಲೆಂಡರ್ ಹೊಸ ವರ್ಷಾಚರಣೆ ಸಂಭ್ರಮವನ್ನು ಹೆಚ್ಚಿಸಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 39.50 ರೂ. ಇಳಿಕೆ ಮಾಡಲಾಗಿದ್ದು, ಪರಿಷ್ಕøತ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಈ ನಡುವೆ ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪ್ರಸ್ತುತ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್‍ಗೆ 1,757.50 ರೂ

ಹೊಸ ವರ್ಷಕ್ಕೆ ಎಲ್‍ಪಿಜಿ ಸಿಲಿಂಡರ್ ಬೆಲೆ ಇಳಿಕೆಯ ಖುಷಿ Read More »