ರಾಷ್ಟ್ರೀಯ

ಹಿಂಸಾಚಾರಕ್ಕೆ ತಿರುಗಿದ ಮರಾಠ ಮೀಸಲಾತಿ ಹೋರಾಟ/ ಕರ್ಪ್ಯೂ ಜಾರಿ

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಧರಾಶಿವ್ ಮತ್ತು ಬೀಡ್ ಜಿಲ್ಲೆಗಳಲ್ಲಿ ಕರ್ಪ್ಯೂ ವಿಧಿಸಲಾಗಿದೆ. ಮುಂದಿನ ಆದೇಶದವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದ್ದು, ಐದಕ್ಕಿಂತ ಹೆಚ್ಚು ಜನ ಗುಂಪು ಸೇರುವಂತೆ ಇಲ್ಲ ಎಂದು ಸ್ಥಳೀಯ ಆಡಳಿತ ಆದೇಶ ನೀಡಿದೆ. ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಅವಶ್ಯಕ ವಸ್ತುಗಳನ್ನು ಹೊರತುಪಡಿಸಿ ಇತರೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಸತ್ಯಾಗ್ರಹ ಮತ್ತು ಪ್ರತಿಭಟನೆಗಳು ನಡೆಯುತ್ತಿದ್ದು, ಪ್ರತಿಭಟನಾಕಾರರು ಎನ್‍ಸಿಪಿ ಶಾಸಕ […]

ಹಿಂಸಾಚಾರಕ್ಕೆ ತಿರುಗಿದ ಮರಾಠ ಮೀಸಲಾತಿ ಹೋರಾಟ/ ಕರ್ಪ್ಯೂ ಜಾರಿ Read More »

ಮಲಯಾಳಂ ನಟಿ ರೆಂಜುಷಾ ಮೆನನ್ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಮಾಲಿವುಡ್ ನಟಿರೆಂಜೂಷಾ ಮೆನನ್ (35) ಶವವಾಗಿ ಪತ್ತೆಯಾಗಿದ್ದಾರೆ. ಕೇರಳದ ತಿರುವನಂತಪುರಂನ ಕರಿಯಂನಲ್ಲಿರುವ ತನ್ನ ಫ್ಲ್ಯಾಟ್‌ನಲ್ಲಿ ನಟಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಸಿನಿಮಾರಂಗ ಮಾತ್ರವಲ್ಲದೆ ಕಿರುತೆರೆಯಲ್ಲೂ ಅವರು ಬಣ್ಣ ಹಚ್ಚಿದ್ದರು. ಧಾರಾವಾಹಿಗಳಲ್ಲಿ ಲೈನ್ ಪ್ರೊಡ್ಯೂಸರ್ ಆಗಿಯೂ ಕೆಲಸ ಮಾಡಿದ್ದಾರೆ. ಸದ್ಯ ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ತನಿಖೆ ಬಳಿಕವಷ್ಟೇ ನಿಖರ ಕಾರಣ ತಿಳಿದು ಬರಬೇಕಿದೆ. ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದ ಅವರು, ‘ಸ್ತ್ರೀ’, ‘ನಿಜಾಲಟ್ಟಂ’, ‘ಮಗಳುದೆ ಅಮ್ಮ’ ಮತ್ತು

ಮಲಯಾಳಂ ನಟಿ ರೆಂಜುಷಾ ಮೆನನ್ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ Read More »

ಆಂದ್ರಪ್ರದೇಶ ರೈಲು ದುರಂತ ಪ್ರಕರಣ| ಸಾವಿನ ಸಂಖ್ಯೆ14ಕ್ಕೆ ಏರಿಕೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚುತ್ತಿದೆ. ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಎರಡು ರೈಲುಗಳು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯ ಕೊಥವಲಸ ಮಂಡಲದ ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಸಿಗ್ನಲ್ ಗಾಗಿ ನಿಂತಿತು. ಅದೇ ಟ್ರ್ಯಾಕ್ನಲ್ಲಿ ಬಂದ ಪಲಾಸಾ ಎಕ್ಸ್ಪ್ರೆಸ್ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿನ ಮೂರು ಬೋಗಿಗಳು ಹಳಿ

ಆಂದ್ರಪ್ರದೇಶ ರೈಲು ದುರಂತ ಪ್ರಕರಣ| ಸಾವಿನ ಸಂಖ್ಯೆ14ಕ್ಕೆ ಏರಿಕೆ Read More »

ಆಂದ್ರಪ್ರದೇಶದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲು| ಮೂವರು ಸಾವು, ಹಲವರಿಗೆ ಗಾಯ| ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ರಾಯಗಡಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯಲ್ಲಿ ಹಳಿತಪ್ಪಿ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಜಯನಗರ ಜಿಲ್ಲೆ ಕೊತ್ತವಲಸ ಮಂಡಲಮ್ ಕಂಟಕಾಪಲ್ಲಿ ವಿಶಾಖಪಟ್ಟಣ -ಫಲಾಸ ಪ್ಯಾಸೆಂಜರ್ ರೈಲು ಮತ್ತು ವಿಶಾಖಪಟ್ಟಣ -ರಾಯಗಢ ರೈಲುಗಳ ಮಧ್ಯೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಅಪಘಾತದಲ್ಲಿ ಅನೇಕರು ಗಂಭೀರವಾಗಿ ಗಾಯಗೊಂಡಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಂಭವ ಇದೆ. ಗಾಯಾಳುಗಳನ್ನು ಸ್ಥಳೀಯ

ಆಂದ್ರಪ್ರದೇಶದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲು| ಮೂವರು ಸಾವು, ಹಲವರಿಗೆ ಗಾಯ| ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ Read More »

ಕೇರಳ ಬಾಂಬ್ ಸ್ಪೋಟ ಪ್ರಕರಣ| ನಾನೇ ಬಾಂಬ್ ಇಟ್ಟಿದ್ದು ಎಂದು ಶರಣಾದ ಆರೋಪಿ

ಸಮಗ್ರ ನ್ಯೂಸ್: ಕೇರಳದ ಸಭಾಂಗಣವೊಂದರಲ್ಲಿ ನಡೆದ ಅವಳಿ ಸ್ಪೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದರಲ್ಲೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ ವ್ಯಕ್ತಿಯೊಬ್ಬ ಕೊಡಕಾರ ಪೊಲೀಸ್​ ಠಾಣೆಗೆ ಬಂದು ತಾನೇ ಬಾಂಬ್​ ಇಟ್ಟಿದ್ದು, ಎಂದು ಅಧಿಕಾರಿಗಳ ಮುಂದೆ ಶರಣಾಗಿದ್ದಾನೆ. ಸುಮಾರು 1:30ರ ವೇಳೆಗೆ ಠಾಣೆಗೆ ಆಗಮಿಸಿದ ಆತ, ತಾನೂ ಕೊಚ್ಚಿ ಮೂಲದವನು ಎಂದು ತಿಳಿಸಿ ಶರಣಾಗಿದ್ದಾನೆ. ಪೊಲೀಸರು ಆತನನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ರಾಜ್ಯದ ಪ್ರಮುಖ ಮಾಧ್ಯಮ ವರದಿ

ಕೇರಳ ಬಾಂಬ್ ಸ್ಪೋಟ ಪ್ರಕರಣ| ನಾನೇ ಬಾಂಬ್ ಇಟ್ಟಿದ್ದು ಎಂದು ಶರಣಾದ ಆರೋಪಿ Read More »

ಕೇರಳದ ಪ್ರಾರ್ಥನಾ ಮಂದಿರದಲ್ಲಿ ಅನುಮಾನಾಸ್ಪದ ಸ್ಪೋಟ| ಓರ್ವ ಸಾವು, ಹಲವರಿಗೆ ಗಾಯ

ಸಮಗ್ರ ನ್ಯೂಸ್: ಕೇರಳದ ಎರ್ನಾಕುಲಂ ಕಲಮಸ್ಸೆರಿಯ ಕ್ರಿಶ್ಚಿಯನ್‌ ಗ್ರೂಪ್‌ ಕನ್ವೆನ್ಷನ್‌ ಕೇಂದ್ರದಲ್ಲಿ ಅನುಮಾನಸ್ಪದ ಸ್ಪೋಟವೊಂದು ಭಾನುವಾರ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ. ಅಗ್ನಿ ಆಕಸ್ಮಿಕ ದಳ ಮತ್ತು ಪೊಲೀಸ್‌ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವ ವಿಡಿಯೋ ದೃಶ್ಯಗಳನ್ನು ಟೀವಿ ಮಾಧ್ಯಮಗಳು ಪ್ರಸಾರ ಮಾಡುತ್ತಿವೆ. ಘಟನಾ ಸ್ಥಳದಲ್ಲಿ ಸಾಕಷ್ಟು ಜನರು ಸೇರಿರುವುದು ಕಾಣಿಸುತ್ತಿದೆ. “ಸ್ಫೊಟ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಅಗ್ನಿಶಾಮಕ ದಳವು

ಕೇರಳದ ಪ್ರಾರ್ಥನಾ ಮಂದಿರದಲ್ಲಿ ಅನುಮಾನಾಸ್ಪದ ಸ್ಪೋಟ| ಓರ್ವ ಸಾವು, ಹಲವರಿಗೆ ಗಾಯ Read More »

ಯುವಕರಿಗೆ ಸ್ಪೂರ್ತಿ ತುಂಬಲು ಎಸ್. ಸೋಮನಾಥ್ ಆತ್ಮಚರಿತ್ರೆ/ ಇಸ್ರೋ ಅಧ್ಯಕ್ಷರ ಬದುಕಿನ ಚರಿತ್ರೆ ನವೆಂಬರ್‍ನಲ್ಲಿ ಲೋಕಾರ್ಪಣೆ

ಸಮಗ್ರ ನ್ಯೂಸ್: ಚಂದ್ರಯಾನ – 3 ಮತ್ತು ಆದಿತ್ಯ ಎಲ್ 1 ನ ಐತಿಹಾಸಿಕ ಸಾಧನೆಗಳ ನಂತರ ಇದೀಗ ಇಸ್ರೋ ಅಧ್ಯಕ್ಷರಾದ ಎಸ್. ಸೋಮನಾಥ್ ಬರಹದ ಸಾಧನೆಯನ್ನು ಮಾಡಿದ್ದು, ತಮ್ಮ ಆತ್ಮಚರಿತ್ರೆಯನ್ನು ಮುಂದಿನ ತಿಂಗಳು ಬಿಡುಗಡೆ ಮಾಡಲಿದ್ದಾರೆ. ಪುಸ್ತಕವು ಮಲಯಾಳಂ ಭಾಷೆಯಲ್ಲಿ ತಯಾಗುತ್ತಿದ್ದು, “ನಿಲುವು ಕುಡಿಚ್ಚ ಸಿಂಹಗಳ್” (ಚಂದ್ರನ ಬೆಳಕನ್ನು ಸೇವಿಸಿದ ಸಿಂಹಗಳು) ಎಂಬ ಹೆಸರಿನಲ್ಲಿ ಹೊರಬರುತ್ತಿದೆ. ಕೇರಳದ ಲಿಬಿ ಪಬ್ಲಿಕೇಶನ್ಸ್ ಈ ಪುಸ್ತಕವನ್ನು ಹೊರತರುತ್ತಿದೆ. ಎಸ್. ಸೋಮನಾಥ್ ಅವರ ಬಾಲ್ಯ ಮತ್ತು ವಿದ್ಯಾರ್ಥಿ ಜೀವನದ ಘಟನೆಗಳನ್ನು

ಯುವಕರಿಗೆ ಸ್ಪೂರ್ತಿ ತುಂಬಲು ಎಸ್. ಸೋಮನಾಥ್ ಆತ್ಮಚರಿತ್ರೆ/ ಇಸ್ರೋ ಅಧ್ಯಕ್ಷರ ಬದುಕಿನ ಚರಿತ್ರೆ ನವೆಂಬರ್‍ನಲ್ಲಿ ಲೋಕಾರ್ಪಣೆ Read More »

ದಂಡ ಸಂಹಿತೆ ಬದಲಾವಣೆ/ ಶೀಘ್ರವೇ ಸಂಸತ್ತಿನಲ್ಲಿ ಅಂಗೀಕಾರ

ಸಮಗ್ರ ನ್ಯೂಸ್: ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಗಳಿಗೆ ಬದಲಾಗಿ ಭಾರತೀಯ ನ್ಯಾಯ ಸಂಹಿತೆ ಮಸೂದೆ -2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆ – 2023 ಮತ್ತು ಭಾರತೀಯ ಸಾಕ್ಷ್ಯ ಮಸೂದೆ-2023 ಗಳಿಗೆ ಲೋಕಸಭೆಯಲ್ಲಿ ಮಂಡಿಸಲಾಗಿದ್ದು, ಶೀಘ್ರದಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ. ಬ್ರಿಟಿಷರ ಕಾಲದಲ್ಲಿ ಜಾರಿಗೆ ತಂದಿದ್ದ ಕಾನೂನು ವ್ಯವಸ್ಥೆಯನ್ನು ಭಾರತ ತ್ಯಜಿಸುತ್ತಿದೆ. ಹೊಸ ಮಸೂದೆಗಳು ಜನರ ಹಕ್ಕುಗಳನ್ನು ರಕ್ಷಿಸುವ

ದಂಡ ಸಂಹಿತೆ ಬದಲಾವಣೆ/ ಶೀಘ್ರವೇ ಸಂಸತ್ತಿನಲ್ಲಿ ಅಂಗೀಕಾರ Read More »

ಶಾಲಾ ಪಠ್ಯಕ್ರಮದಲ್ಲಿನ್ನು ಇಂಡಿಯಾ ಬದಲು ‘ಭಾರತ್’ | ಹೆಸರು ಪರಿಷ್ಕರಣೆಗೆ ಎನ್ಸಿಇಆರ್ ಟಿ ಶಿಫಾರಸ್ಸು

ಸಮಗ್ರ ನ್ಯೂಸ್: ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ರಚಿಸಿದ ಸಾಮಾಜಿಕ ವಿಜ್ಞಾನದ ಉನ್ನತ ಮಟ್ಟದ ಸಮಿತಿಯು ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಹೆಸರನ್ನು ‘ಭಾರತ್’ ಎಂದು ಬದಲಾಯಿಸಲು ಮತ್ತು ಪಠ್ಯಕ್ರಮದಲ್ಲಿ ಪ್ರಾಚೀನ ಇತಿಹಾಸದ ಬದಲು ‘ಶಾಸ್ತ್ರೀಯ ಇತಿಹಾಸ’ ವನ್ನು ಪರಿಚಯಿಸಲು ಶಿಫಾರಸು ಮಾಡಿದೆ ಎಂದು ಸಮಿತಿಯ ಅಧ್ಯಕ್ಷ ಸಿಐ ಐಸಾಕ್ ತಿಳಿಸಿದ್ದಾರೆ. ಸಮಿತಿಯ ಏಳು ಸದಸ್ಯರ ಸಮಿತಿಯು ನೀಡಿದ ಸರ್ವಾನುಮತದ ಶಿಫಾರಸಿನಲ್ಲಿ ಸಾಮಾಜಿಕ ವಿಜ್ಞಾನಗಳ ಬಗ್ಗೆ ತನ್ನ ಅಂತಿಮ ಸ್ಥಾನ ಪತ್ರಿಕೆಯಲ್ಲಿ

ಶಾಲಾ ಪಠ್ಯಕ್ರಮದಲ್ಲಿನ್ನು ಇಂಡಿಯಾ ಬದಲು ‘ಭಾರತ್’ | ಹೆಸರು ಪರಿಷ್ಕರಣೆಗೆ ಎನ್ಸಿಇಆರ್ ಟಿ ಶಿಫಾರಸ್ಸು Read More »

ಮೊಬೈಲ್ ಅನ್ನು ಯಾವುದೇ ಕಾರಣಕ್ಕೂ ಪ್ಯಾಂಟ್ ನ ಈ ಸೈಡ್ ಇಟ್ಟುಕೊಳ್ಳಬೇಡಿ! ಎಚ್ಚರ/ದೇಹದ ಅಂಗಾಂಗಗಳಿಗೆ ಹಾನಿಯಾಗಬಹುದು ಹುಷಾರ್!

ಸಮಗ್ರ ನ್ಯೂಸ್: ಮೊಬೈಲ್ ಮೊಬೈಲ್ ಮೊಬೈಲ್. ಎಲ್ಲೆಲ್ಲೂ ಮೊಬೈಲ್. ಈಗಿನ ಕಾಲದಲ್ಲಿ ಯಾರತ್ರ ಮೊಬೈಲ್ ಇರೋಲ್ಲ ಹೇಳಿ? ಫೋನೇ ಜೀವ, ಫೋನಿಂದಲೇ ಬದುಕು ಎಂಬಂತೆ ಆಗಿದೆ ಪ್ರಪಂಚ. ತಂತ್ರಜ್ಞಾನದತ್ತ ಮುಖ ಮಾಡುತ್ತಿರುವ ಜಗತ್ತು ಮೊಬೈಲ್ ಮತ್ತು ಲ್ಯಾಪ್ಟಾಪ್ಗಳನ್ನು ಆವರಿಸಿದೆ. ಎಲ್ಲರೂ ಮೊಬೈಲ್ ಯೂಸ್ ಮಾಡುವ ಕಾಲವಾಗಿದೆ. ಇಂದು ನಿಮಗೆ ಮೊಬೈಲ್ ಯೂಸ್ ಬಗ್ಗೆ ತಿಳಿಸಿಕೊಡುತ್ತೇವೆ ಕೇಳಿ. ನೀವು ಹೊರಗೆ ಹೋಗಬೇಕಾದರೆ ಮೊಬೈಲನ್ನ ಪ್ಯಾಂಟ್ ಒಳಗೆ ಇಟ್ಕೊಳ್ತೀರ ಅಲ್ವಾ? ಹಾಗಾದ್ರೆ ಮೊಬೈಲನ್ನು ಯಾವ ಸೈಡ್ ಇಟ್ಟುಕೊಳ್ಳಬೇಕು ಎಂಬುದಾಗಿ ಇವತ್ತು

ಮೊಬೈಲ್ ಅನ್ನು ಯಾವುದೇ ಕಾರಣಕ್ಕೂ ಪ್ಯಾಂಟ್ ನ ಈ ಸೈಡ್ ಇಟ್ಟುಕೊಳ್ಳಬೇಡಿ! ಎಚ್ಚರ/ದೇಹದ ಅಂಗಾಂಗಗಳಿಗೆ ಹಾನಿಯಾಗಬಹುದು ಹುಷಾರ್! Read More »