ಶಿಕ್ಷಣ

Inter Result ಬಂದೇ ಬಿಡ್ತು, ಈ ಲಿಂಕ್ ಅನ್ನು ಕ್ಲಿಕ್ ಮಾಡಿ, ರಿಸಲ್ಟ್ ಚೆಕ್ ಮಾಡಬಹುದು

ಸಮಗ್ರ ನ್ಯೂಸ್: ಆಂಧ್ರಪ್ರದೇಶ ಬೋರ್ಡ್ ಆಫ್ ಇಂಟರ್ಮೀಡಿಯೇಟ್ ಎಕ್ಸಾಮಿನೇಷನ್ (BIEAP) ಫಲಿತಾಂಶಗಳನ್ನು ಇಂದು (ಏಪ್ರಿಲ್ 12) ಪ್ರಕಟಿಸಲಾಗುವುದು. ಇಂದು ಬೆಳಗ್ಗೆ 11 ಗಂಟೆಗೆ ತಾಡೆಪಲ್ಲಿಯಲ್ಲಿ ಇಂಟರ್ ಬೋರ್ಡ್ ಕಾರ್ಯದರ್ಶಿ ಇಂಟರ್ ಫಲಿತಾಂಶಗಳನ್ನು ಬಿಡುಗಡೆ ಮಾಡಲಿದ್ದಾರೆ. ಇಂಟರ್ ಮೊದಲ ವರ್ಷ ಮತ್ತು ದ್ವಿತೀಯ ವರ್ಷದ ಫಲಿತಾಂಶಗಳನ್ನು ಏಕಕಾಲದಲ್ಲಿ ಪ್ರಕಟಿಸಲಾಗುವುದು. ಎಪಿ ಮಧ್ಯಂತರ ಮಂಡಳಿಯು ಈ ನಿಟ್ಟಿನಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. ಈ ವರ್ಷ ಮಾರ್ಚ್ 1ರಿಂದ 20ರವರೆಗೆ ನಡೆದ ಇಂಟರ್ ಮೀಡಿಯೇಟ್ ಪರೀಕ್ಷೆಗೆ 10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು […]

Inter Result ಬಂದೇ ಬಿಡ್ತು, ಈ ಲಿಂಕ್ ಅನ್ನು ಕ್ಲಿಕ್ ಮಾಡಿ, ರಿಸಲ್ಟ್ ಚೆಕ್ ಮಾಡಬಹುದು Read More »

ಹೊರಬಿದ್ದ ದ್ವಿತೀಯ ಪಿಯುಸಿ ಫಲಿತಾಂಶ/ ಮರುಪರೀಕ್ಷೆಗೆ ದಿನಾಂಕ ಪ್ರಕಟ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಫಲಿತಾಂಶ ರಾಜ್ಯಾದ್ಯಂತ ಇಂದು ಹೊರಬಿದ್ದಿದ್ದು, 81.15% ಫಲಿತಾಂಶ ಬಂದಿದೆ. ಪರೀಕ್ಷೆಗೆ ಹಾಜರಾದ 6,98,378 ವಿದ್ಯಾರ್ಥಿಗಳಲ್ಲಿ 5,52690 ವಿದ್ಯಾರ್ಥಿಗಳು ಪಾಸ್ ಆಗಿದ್ದು, 1,45,688 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಒಟ್ಟು 18.85% ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡುತ್ತಿದೆ. ಮರು ಪರೀಕ್ಷೆಗೆ ಹೆಸರು ನೋಂದಾವಣೆ ಮಾಡಲು ಇಂದಿನಿಂದ 1 ವಾರಗಳ ಕಾಲಾವಕಾಶ ನೀಡಲಾಗಿದೆ. ಏಪ್ರಿಲ್ 10 ರಿಂದ ಎಪ್ರಿಲ್ 16ರವೆಗೆ

ಹೊರಬಿದ್ದ ದ್ವಿತೀಯ ಪಿಯುಸಿ ಫಲಿತಾಂಶ/ ಮರುಪರೀಕ್ಷೆಗೆ ದಿನಾಂಕ ಪ್ರಕಟ Read More »

ಫೀಸ್ ಕಟ್ಟಲು & ಸಿಇಟಿ ಪರೀಕ್ಷೆ ಆಯ್ಕೆಗೆ ಏಪ್ರಿಲ್ 12ರವರೆಗೆ ಡೆಡ್ ಲೈನ್

ಬೆಂಗಳೂರು(ಏ.10): ಏ.18 ಮತ್ತು 19ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಆನ್ ಲೈನ್ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮನವಿಯ ಮೇರೆಗೆ ಶುಲ್ಕ ಪಾವತಿಸಲು ಮತ್ತು ಸಿಇಟಿ ಪರೀಕ್ಷೆಯ ಆಯ್ಕೆ ಮಾಡಿಕೊಳ್ಳಲು ಕೆಲವು ಷರತ್ತುಗಳೊಂದಿಗೆ ಅನುಮತಿ ಕೊಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಬುಧವಾರ ತಿಳಿಸಿದ್ದಾರೆ. ಇದರಂತೆ, ಇದುವರೆಗೂ ಶುಲ್ಕ ಪಾವತಿಸದೆ ಇರುವ ಅಭ್ಯರ್ಥಿಗಳು ಏ.10ರ ಬೆಳಿಗ್ಗೆಯಿಂದ ಏ.12ರ ಸಂಜೆ 5 ಗಂಟೆಯವರೆಗೆ ಶುಲ್ಕ ಪಾವತಿಸಬಹುದಾಗಿದೆ. ಇಂತಹ ಅಭ್ಯರ್ಥಿಗಳು ‘ಕಾರ್ಯ ನಿರ್ವಾಹಕ ನಿರ್ದೇಶಕರು,

ಫೀಸ್ ಕಟ್ಟಲು & ಸಿಇಟಿ ಪರೀಕ್ಷೆ ಆಯ್ಕೆಗೆ ಏಪ್ರಿಲ್ 12ರವರೆಗೆ ಡೆಡ್ ಲೈನ್ Read More »

ಉದ್ಯೋಗ ಹುಡುಕುತಿದ್ದೀರಾ? ಹಾಗಾದ್ರೆ ಇಲ್ಲಿದೆ ನಿಮಗೆ ಅವಕಾಶ!

ಸಮಗ್ರ ಉದ್ಯೋಗ: ಕೇಂದ್ರ ಲೋಕಸೇವಾ ಆಯೋಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 147 ಸೈಂಟಿಸ್ಟ್​-ಬಿ, ಸ್ಪೆಷಲಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 17 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಹುದ್ದೆಯ ಮಾಹಿತಿ:ಸೈಂಟಿಸ್ಟ್-ಬಿ- 12ಆಂಥ್ರೋಪಾಲಜಿಸ್ಟ್​- 1ಸ್ಪೆಷಲಿಸ್ಟ್​ ಗ್ರೇಡ್-3 ಅಸಿಸ್ಟೆಂಟ್ ಪ್ರೊಫೆಸರ್- 123ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್- 4ಅಸಿಸ್ಟೆಂಟ್

ಉದ್ಯೋಗ ಹುಡುಕುತಿದ್ದೀರಾ? ಹಾಗಾದ್ರೆ ಇಲ್ಲಿದೆ ನಿಮಗೆ ಅವಕಾಶ! Read More »

2 PUC Result ನೋಡುವಾಗ ಎರರ್ ಬಂದ್ರೆ ಹೀಗೆ ಮಾಡಿ, ಟೆನ್ಷನ್ ಆಗ್ಬೇಡಿ

Karnataka Second PUC Results 2024: ಬೆಂಗಳೂರು: ಕಳೆದ ಮಾರ್ಚ್‌ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದು, ವಿದ್ಯಾರ್ಥಿಗಳ ಎದೆ ಈಗಿಂದಲೇ ಲಬ್‌ಡಬ್‌ ಹೊಡೆಯಲು ಆರಂಭಿಸಿದೆ. ಸಾಮಾನ್ಯವಾಗಿ ಪಿಯುಸಿ ಸೇರಿದಂತೆ ಯಾವುದೇ ಪರೀಕ್ಷೆಯ ಫಲಿತಾಂಶ ಚೆಕ್ ಮಾಡೋವಾಗ ಅನೇಕರು ಎಡವುತ್ತಾರೆ. ಎಷ್ಟೇ ಬಾರಿ ರಿಸಲ್ಟ್ ಚೆಕ್ ಮಾಡಿದರೂ ಎರರ್‌ ಬಂದು ಅತ್ತ

2 PUC Result ನೋಡುವಾಗ ಎರರ್ ಬಂದ್ರೆ ಹೀಗೆ ಮಾಡಿ, ಟೆನ್ಷನ್ ಆಗ್ಬೇಡಿ Read More »

ನಾಳೆ(ಎ.10) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಏ.10 ಕ್ಕೆ ನಾಳೆ ದ್ವಿತೀಯ PUC ಫಲಿತಾಂಶ ಪ್ರಕಟವಾಗಲಿದೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಟಿ ನಡೆಸುವ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಲಿದೆ. 11 ಗಂಟೆಯ ನಂತರ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್ 1ರಿಂದ 22ರವರೆಗೆ ಪರೀಕ್ಷೆಗಳು ನಡೆದಿದ್ದವು. ನೋಂದಣಿ ಮಾಡಿಕೊಂಡ 6.98 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ. 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು

ನಾಳೆ(ಎ.10) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ? Read More »

ಸಿಇಟಿ ಕೇಂದ್ರ ಬದಲಾವಣೆ/ ಎಪ್ರಿಲ್ 12ರ ಒಳಗೆ ಅರ್ಜಿ ಸಲ್ಲಿಸಿ

ಸಮಗ್ರ ನ್ಯೂಸ್: ಸಿಇಟಿ ಅರ್ಜಿ ಭರ್ತಿ ಮಾಡುವ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳನ್ನು ತಪ್ಪಾಗಿ ಆಯ್ಕೆ ಮಾಡಿಕೊಂಡಿರುವ ಕಲಬುರಗಿ ಜಿಲ್ಲೆಯ ಕೆಲ ಅಭ್ಯರ್ಥಿಗಳು ತಾವು ವ್ಯಾಸಂಗ ಮಾಡಿರುವ ಪಿಯು ಕಾಲೇಜಿನ ಪ್ರಾಂಶುಪಾಲರ ಮೂಲಕ ಇದೇ 12ರೊಳಗೆ ಮನವಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ. ಕಲಬುರಗಿಯ ಕೆಲವು ಅಭ್ಯರ್ಥಿಗಳು ತಮಗೆ ಪರೀಕ್ಷಾ ಕೇಂದ್ರ ಕೋಲಾರ ಜಿಲ್ಲೆಯಲ್ಲಿ ಹಂಚಿಕೆಯಾಗಿದೆ ಎಂದು ಕೆಇಎಗೆ ಇ-ಮೇಲ್ ಮತ್ತು ದೂರವಾಣಿ ಮೂಲಕ ತಿಳಿಸಿರುವ ಕಾರಣ ಅವರ ಅರ್ಜಿಗಳನ್ನು ಪರಿಶೀಲಿಸಿದಾಗ ಅವರೇ ಎಡಿಟ್ ಸಂದರ್ಭದಲ್ಲಿ ಕೋಲಾರ

ಸಿಇಟಿ ಕೇಂದ್ರ ಬದಲಾವಣೆ/ ಎಪ್ರಿಲ್ 12ರ ಒಳಗೆ ಅರ್ಜಿ ಸಲ್ಲಿಸಿ Read More »

5,8 ಮತ್ತು 9ನೇ ತರಗತಿಗಳ ಮೌಲ್ಯಾಂಕನ ಪರೀಕ್ಷೆ/ ಇಂದು ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳಿಗೆ ಮಾ.11,12 ಮತ್ತು 25ರಿಂದ 28ರವರೆಗೆ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿದ ಮೌಲ್ಯಾಂಕನದ ಪರೀಕ್ಷೆಯ ಫಲಿತಾಂಶವನ್ನು ಶಾಲೆಗಳಲ್ಲಿ ಏ.8ರಂದು ಪ್ರಕಟಿಸುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸೂಚಿಸಿದೆ. ಏ.2ರೊಳಗೆ ಬ್ಲಾಕ್ ಹಂತದಲ್ಲಿ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ ಉತ್ತರ ಪತ್ರಿಕೆಗಳನ್ನು ಸಂಬಂಧಿಸಿದ ಶಾಲೆಗಳಿಗೆ ಮರು ರವಾನಿಸಲು ಸೂಚಿಸಲಾಗಿತ್ತು. ಹಾಗೆಯೇ ಈ ವಿದ್ಯಾರ್ಥಿಗಳ ಫಲಿತಾಂಶವನ್ನು ಏ.8ರಂದು ನಡೆಸುವ

5,8 ಮತ್ತು 9ನೇ ತರಗತಿಗಳ ಮೌಲ್ಯಾಂಕನ ಪರೀಕ್ಷೆ/ ಇಂದು ಫಲಿತಾಂಶ ಪ್ರಕಟ Read More »

ಲೋಕಸಭಾ ಚುನಾವಣಾ ಹಿನ್ನಲೆ/ ಬದಲಾದ ಪರೀಕ್ಷಾ ವೇಳಾಪಟ್ಟಿಗಳು

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ 2024 ರ ಮತದಾನ ಏಪ್ರಿಲ್ 19 ರಂದು ಆರಂಭವಾಗಲಿದ್ದು, ದೇಶಾದ್ಯಂತ ತೀವ್ರ ರಾಜಕೀಯ ಚಟುವಟಿಕೆನಡೆದಿದೆ. ಈ ಹಿನ್ನಲೆಯಲ್ಲಿ ಪ್ರಮುಖ ಪ್ರವೇಶ ಪರೀಕ್ಷೆಗಳು ಮತ್ತು ವೃತ್ತಿಪರ ಸಾಮಥ್ರ್ಯ ಪರೀಕ್ಷೆಗಳ ದಿನಾಂಕಗಳನ್ನು ಬದಲಾಯಿಸಲಾಗಿದೆ. ಮೇ 26ಕ್ಕೆ ನಿಗದಿಯಾಗಿದ್ದ ಯುಪಿಎಸ್‍ಸಿ ನಡೆಸುವ ನಾಗರಿಕ ಸೇವೆಗಳ ಪರೀಕ್ಷೆ 2024ರ ವೇಳಾಪಟ್ಟಿಯನ್ನು ಆರಂಭದಲ್ಲಿ ಪರೀಕ್ಷೆ ಜೂನ್ 16ಕ್ಕೆ ಮುಂದೂಡಲಾಗಿದೆ. ಜುಲೈ 7ರಂದು ನಡೆಯಬೇಕಿದ್ದ ನೀಟ್ ಪಿಜಿ ಪರೀಕ್ಷೆ ಜೂನ್ 23ಕ್ಕೆ ನಡೆಯಲಿದೆ. ಫಲಿತಾಂಶಗಳು ಈ ಹಿಂದೆ ಘೋಷಿಸಿದಂತೆ ಜುಲೈ

ಲೋಕಸಭಾ ಚುನಾವಣಾ ಹಿನ್ನಲೆ/ ಬದಲಾದ ಪರೀಕ್ಷಾ ವೇಳಾಪಟ್ಟಿಗಳು Read More »

ಇಂದು (ಮಾ.30) ಪ್ರಥಮ ಪಿಯುಸಿ ಫಲಿತಾಂಶ| ರಿಸಲ್ಟ್ ಚೆಕ್ ಮಾಡ್ಕೊಳ್ಳೋದು ಹೀಗೆ…

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿ ನಡೆಸಿದ ಪ್ರಥಮ ಪಿಯುಸಿ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 11 ಗಂಟೆಗೆ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶ ನೋಡಲು www.karresults.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮೇ. 20 ರಿಂದ ಮೇ.31 ರವರೆಗೆ ಪೂರಕ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗಿದೆ.

ಇಂದು (ಮಾ.30) ಪ್ರಥಮ ಪಿಯುಸಿ ಫಲಿತಾಂಶ| ರಿಸಲ್ಟ್ ಚೆಕ್ ಮಾಡ್ಕೊಳ್ಳೋದು ಹೀಗೆ… Read More »