ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.6) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.6ರ ಗುರುವಾರ ರಜೆ ಘೋಷಿಸಿ ಆದೇಶಿಸಲಾಗಿದೆ. ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಕುರಿತಂತೆ ಆದೇಶಿಸಿದ್ದು, ಮಳೆ ವಿಪರೀತವಾಗಿ ಸುರಿಯುತ್ತಿರುವ ಪರಿಣಾಮ ಎಚ್ಚರಿಕೆ ವಹಿಸಲು ಪ್ರಾಕೃತಿಕ ವಿಕೋಪ ಪಡೆ ಹಾಗೂ ಆಡಳಿತಕ್ಕೆ ಸೂಚಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ […]
ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.6) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ Read More »