ಶಿಕ್ಷಣ

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು| 16 ಶಿಕ್ಷಕರು ಸಸ್ಪೆಂಡ್

ಸಮಗ್ರ ನ್ಯೂಸ್: ಕಲಬುರಗಿ, ಕೊಪ್ಪಳ ಜಿಲ್ಲೆಯ ಮೂರು ಪರೀಕ್ಷಾ ಕೇಂದ್ರಗಳ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಸಹಕರಿಸಿದ ಆರೋಪದ ಮೇಲೆ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಏಪ್ರಿಲ್ 3 ರಂದು ಎಸ್.ಎಸ್.ಎಲ್.ಸಿ. ಗಣಿತ ವಿಷಯದ ಪರೀಕ್ಷೆ ನಡೆದಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಇಶಾ ಪಂತ್ ಬಂದೋಬಸ್ತ್ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ವಿದ್ಯಾರ್ಥಿಗಳು ಮೈಕ್ರೋ ಜೆರಾಕ್ಸ್ ಪುಸ್ತಕ ಮತ್ತು ಟಿಪ್ಪಣಿ ಚೀಟಿಗಳಿಂದ ಸಾಮೂಹಿಕ ನಕಲು ಮಾಡಿ ಅವುಗಳನ್ನು ಎಸೆದಿರುವುದು ಕಂಡುಬಂದಿತ್ತು. ಪರೀಕ್ಷಾ ಕೇಂದ್ರದಲ್ಲಿ […]

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು| 16 ಶಿಕ್ಷಕರು ಸಸ್ಪೆಂಡ್ Read More »

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಲ್ಲಿ ತಿಳಿಯಿರಿ

ಸಮಗ್ರ ನ್ಯೂಸ್: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಮಾ.31ರಂದು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಇಲಾಖೆ ಅಧಿಕೃತ ವೆಬ್‌ಸೈಟ್‌ಗೆ https://result.dkpucpa.com/ ಭೇಟಿ ನೀಡಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಚೆಕ್ ಮಾಡಲು ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಲ್ಲಿ ತಿಳಿಯಿರಿ Read More »

ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೆ ಶಾಲಾ ಶಿಕ್ಷಣ ಇಲಾಖೆ

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಮಂಡಳಿಯನ್ನು ಒಂದು ಮಾಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂಬುದಾಗಿ ಮರು ನಾಮಕರಣ ಮಾಡಲಾಗಿತ್ತು. ಈ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಶಾಲಾ ಶಿಕ್ಷಣ ಇಲಾಖೆ ಎಂದು ಮರು ಪದನಾಮೀಕರಿಸಿ ಸರ್ಕಾರ ಆದೇಶಿಸಿದೆ. ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಸಾರ್ವಜನಿಕ ಶಿಕ್ಷಣ ಆಯುಕ್ತರು ಹಾಗೂ ಅದರ ಅಧೀನದಲ್ಲಿ ಬರುವ

ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೆ ಶಾಲಾ ಶಿಕ್ಷಣ ಇಲಾಖೆ Read More »

ಪಿಯುಸಿ ಪರೀಕ್ಷೆ ಹಿನ್ನಲೆ| ಪರೀಕ್ಷೆಗೆ ತೆರಳಲು KSRTC ನಿಂದ ಉಚಿತ ಪ್ರಯಾಣಕ್ಕೆ ಅವಕಾಶ

ಸಮಗ್ರ ನ್ಯೂಸ್: ಮಾರ್ಚ್​ 9 ರಂದು ದ್ವಿತೀಯ ಪಿಯು ಪರೀಕ್ಷೆ ಪ್ರಾರಂಭಗಲಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಹೋಗಲು ಉಚಿತ ಬಸ್​ ಪ್ರಯಾಣ ಮಾಡಲು ವ್ಯವಸ್ಥೆ ಮಾಡಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗಳ ಕೇಂದ್ರಗಳ ಹೊರತಾಗಿ ಬೇರೆ ಸ್ಥಳಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಲಭ್ಯವಾಗಲಿದೆ. ಈ ಹಿಂದೆಯೇ ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯು ಉಚಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಲ್ಲಿ ಉಚಿತ

ಪಿಯುಸಿ ಪರೀಕ್ಷೆ ಹಿನ್ನಲೆ| ಪರೀಕ್ಷೆಗೆ ತೆರಳಲು KSRTC ನಿಂದ ಉಚಿತ ಪ್ರಯಾಣಕ್ಕೆ ಅವಕಾಶ Read More »

ಅಬಕಾರಿ ಇಲಾಖೆಯಲ್ಲಿ‌1100 ಹುದ್ದೆಗಳಿಗೆ ಅರ್ಜಿ‌ ಆಹ್ವಾನ

ಸಮಗ್ರ ನ್ಯೂಸ್: ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್, ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಆಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ

ಅಬಕಾರಿ ಇಲಾಖೆಯಲ್ಲಿ‌1100 ಹುದ್ದೆಗಳಿಗೆ ಅರ್ಜಿ‌ ಆಹ್ವಾನ Read More »

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆಪಟ್ಟಿ ರದ್ದು| ರಾಜ್ಯ ಹೈಕೋರ್ಟ್ ನಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕರೆಯಲಾಗಿದ್ದ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆ, ದಾಖಲಾತಿ ಪರಿಶೀಲನೆ ಬಳಿಕ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು.‌ ಈ ಪಟ್ಟಿಯನ್ನು ಇದೀಗ ರಾಜ್ಯ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠ ರದ್ದುಗೊಳಿಸಿದೆ. ಈ ಸಂಬಂಧ ನೂರಾರು ಅಭ್ಯರ್ಥಿಗಳು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ಏಕ ಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು. ಹಿರಿಯ ವಕೀಲ ಶಶಿಕಿರಣ್

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆಪಟ್ಟಿ ರದ್ದು| ರಾಜ್ಯ ಹೈಕೋರ್ಟ್ ನಿಂದ ಮಹತ್ವದ ಆದೇಶ Read More »

ರೈಲ್ವೇ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ| 7914 ಹುದ್ದೆಗಳಿಗೆ ಅಧಿಸೂಚನೆ

ಸಮಗ್ರ ನ್ಯೂಸ್: ಭಾರತೀಯ ರೈಲ್ವೇಯಲ್ಲಿ ಭರ್ಜರಿ ಉದ್ಯೋಗಾವಕಾಶ ಮಾಡಿಕೊಡಲಾಗಿದ್ದು, ಅಧಿಸೂಚನೆ ಹೊರಡಿಸಲಾಗಿದೆ. ಕೇವಲ 10ನೇ ತರಗತಿ ವಿದ್ಯಾರ್ಹತೆಯೊಂದಿಗೆ ಉದ್ಯೋಗ ಪಡೆಯುವ ಅವಕಾಶವನ್ನ ಭಾರತೀಯ ರೈಲ್ವೇ ಈಗ ಒದಗಿಸುತ್ತಿದೆ. ಗ್ರೂಪ್ ಡಿ ಹುದ್ದೆಗಳ ಪ್ರಕಟಣೆಯ ನಂತ್ರ ಮತ್ತೊಂದು ಬೃಹತ್ ಅಧಿಸೂಚನೆಯನ್ನ ಬಿಡುಗಡೆ ಮಾಡಲಾಗಿದೆ. ಇತ್ತೀಚಿನ ಅಧಿಸೂಚನೆಯ ಮೂಲಕ 7,914 ಹುದ್ದೆಗಳನ್ನ ಭರ್ತಿ ಮಾಡಲಾಗುವುದು. ದಕ್ಷಿಣ ಮಧ್ಯ ರೈಲ್ವೆ, ಆಗ್ನೇಯ ರೈಲ್ವೆ, ವಾಯುವ್ಯ ರೈಲ್ವೆ ನೇಮಕಾತಿಗಳನ್ನ ವಲಯಗಳಾದ್ಯಂತ ಮಾಡಲಾಗುತ್ತದೆ. ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ

ರೈಲ್ವೇ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ| 7914 ಹುದ್ದೆಗಳಿಗೆ ಅಧಿಸೂಚನೆ Read More »

“ಅಂಗನವಾಡಿಯಿಂದಲೇ ಮಗುವಿಗೆ ಸಂಸ್ಕಾರ ಕಲಿಸಬೇಕು” -ಶಾಸಕ ವೈ ಭರತ್ ಶೆಟ್ಟಿ |ಕಾಟಿಪಳ್ಳ ಅಂಗನವಾಡಿ ಕೇಂದ್ರ ಲೋಕಾರ್ಪಣೆ

ಸಮಗ್ರ ನ್ಯೂಸ್: ಕಾಟಿಪಳ್ಳ ಮೂರನೇ ಬ್ಲಾಕ್ ನಲ್ಲಿ ನಿರ್ಮಿಸಲಾದ ನೂತನ ಅಂಗನವಾಡಿ ಕೇಂದ್ರವನ್ನು ಮಂಗಳೂರು ಉತ್ತರ ಕ್ಷೇತ್ರ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಶುಕ್ರವಾರ ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತಾಡಿದ ಅವರು, “16.50 ಲಕ್ಷ ರೂ. ವೆಚ್ಚದಲ್ಲಿ ಈ ಭಾಗದ ಜನರ ಬಲುದೊಡ್ಡ ಬೇಡಿಕೆಯಾದ ಅಂಗನವಾಡಿ ಕೇಂದ್ರವನ್ನು ಸರಕಾರ ನಿರ್ಮಿಸಿದೆ. ಹೊಸ ಕಟ್ಟಡ ನಿರ್ಮಾಣಕ್ಕೂ ಮುನ್ನ ಸುದೀರ್ಘ ಕಾಲ ಕಾಟಿಪಳ್ಳ ಮೂರನೇ ಬ್ಲಾಕ್ ಫ್ರೆಂಡ್ಸ್ ಸರ್ಕಲ್ ಇದರ ಅಧ್ಯಕ್ಷರು ಮತ್ತು ಸರ್ವಸದಸ್ಯರು ತಮ್ಮ ಸಂಸ್ಥೆಯ

“ಅಂಗನವಾಡಿಯಿಂದಲೇ ಮಗುವಿಗೆ ಸಂಸ್ಕಾರ ಕಲಿಸಬೇಕು” -ಶಾಸಕ ವೈ ಭರತ್ ಶೆಟ್ಟಿ |ಕಾಟಿಪಳ್ಳ ಅಂಗನವಾಡಿ ಕೇಂದ್ರ ಲೋಕಾರ್ಪಣೆ Read More »

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಎನ್ಇಪಿ ಅಡಿಯಲ್ಲಿ ಹೊಸ ಮಾನದಂಡ ಪ್ರಕಟ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇನ್ನು ಮುಂದೆ ಅಂಗನವಾಡಿ ಕಾರ್ಯಕರ್ತೆಯರಾಗಲು ಕನಿಷ್ಠ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು, ಸಹಾಯಕರಿಗೆ ಎಸ್ಸೆಸ್ಸೆಲ್ಸಿ ಕಡ್ಡಾಯ! ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ಹೊಸ ನಿಯಮ ಜಾರಿಗೆ ಬರಲಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು, ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ D.SE.R.T.ಯಿಂದ ECCE ಡಿಪ್ಲೊಮಾ ಕೋರ್ಸ್, JOC ಕೋರ್ಸ್, N.T.T. ಕೋರ್ಸ್‌ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಎನ್ಇಪಿ ಅಡಿಯಲ್ಲಿ ಹೊಸ ಮಾನದಂಡ ಪ್ರಕಟ Read More »

ಜ.23 ರಿಂದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆ ಆರಂಭ| ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳೂ ನಿಗದಿ

ಸಮಗ್ರ ನ್ಯೂಸ್: ಜನವರಿ 23ರಿಂದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭಗೊಳ್ಳಲಿವೆ ಎಂಬುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಲಾಗಿದ್ದು, 2023ನೇ ಸಾಲಿನ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಮತ್ತು ಪ್ರಥಮ ಪಿಯು ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದ್ವಿತೀಯ ಪಿಯು ಪೂರ್ವಸಿದ್ಧತಾ ಪರೀಕ್ಷೆ ಜನವರಿ 23 ರಿಂದ ಫೆಬ್ರವರಿ 4ರವರೆಗೆ ನಡೆಯಲಿದೆ ಎಂದಿದೆ. ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು

ಜ.23 ರಿಂದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆ ಆರಂಭ| ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳೂ ನಿಗದಿ Read More »