ದೇಶ-ವಿದೇಶ

ಓಮಾನ್ ನಲ್ಲಿ ಭೀಕರ ಅಪಘಾತ| ಬೆಳಗಾವಿಯ ನಾಲ್ವರು ದುರ್ಮರಣ

ಸಮಗ್ರ ನ್ಯೂಸ್: ಓಮಾನ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಕನ್ನಡಿಗರು ಸಜೀವ ದಹನವಾಗಿದ್ದಾರೆ. ಕಾರಿಗೆ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದ್ದು ಘಟನೆಯಲ್ಲಿ ಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ, ಆದಿಶೇಷ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುಟುಂಬ ದುಬೈನ ಓಮಾನ್ಗೆ ಪ್ರವಾಸಕ್ಕೆ ತೆರಳಿತ್ತು. ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಶವಗಳನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ […]

ಓಮಾನ್ ನಲ್ಲಿ ಭೀಕರ ಅಪಘಾತ| ಬೆಳಗಾವಿಯ ನಾಲ್ವರು ದುರ್ಮರಣ Read More »

ಮೈಸೂರು – ಬೆಂಗಳೂರು ದಶಪಥ ಹೆದ್ದಾರಿಯಲ್ಲಿ VRL ಬಸ್ ಡ್ರೈವರ್ ನ ಹುಚ್ಚಾಟ| ವೈರಲ್ ವಿಡಿಯೋ ಬಳಿಕ ಪೊಲೀಸರಿಂದ ಅರೆಸ್ಟ್

ಸಮಗ್ರ ನ್ಯೂಸ್: ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ನಿಯಮ ಉಲ್ಲಂಘಿಸಿ VRL ಬಸ್ ಚಾಲಕ ಹುಚ್ಚಾಟ ಮೆರೆದಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಬಸ್ ಚಾಲಕನ ಹುಚ್ಚಾಟದ ವಿಡಿಯೋ ವೈರಲ್ ಆಗಿದೆ. ಸದ್ಯ ಸಂಚಾರ ನಿಯಮ ಉಲ್ಲಂಘನೆ ಮಾಡಿದ ಬಸ್ ಜಪ್ತಿ ಮಾಡಲಾಗಿದೆ. ಘಟನೆ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.24 ರಂದು ಶ್ರೀರಂಗಪಟ್ಟಣದ ಬ್ರಹ್ಮಪುರದ ಬಳಿಯ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಖಾಸಗಿ ಬಸ್ ಚಾಲಕ ನಿಯಮ ಉಲ್ಲಂಘಿಸಿ ಅತಿ ಸ್ಪೀಡ್ ಆಗಿ ರ್‍ಯಾಶ್ ಡ್ರೈವಿಂಗ್

ಮೈಸೂರು – ಬೆಂಗಳೂರು ದಶಪಥ ಹೆದ್ದಾರಿಯಲ್ಲಿ VRL ಬಸ್ ಡ್ರೈವರ್ ನ ಹುಚ್ಚಾಟ| ವೈರಲ್ ವಿಡಿಯೋ ಬಳಿಕ ಪೊಲೀಸರಿಂದ ಅರೆಸ್ಟ್ Read More »

ದೇಶದಲ್ಲಿ ಸೈನ್ಯದಿಂದ ಒಳನುಸುಳಕೋರರ ವಿರುದ್ಧ ಆಪರೇಷನ್ | ಮೂವರು ಭಯೋತ್ಪಾದಕರ ಹತ್ಯೆ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ 2 ಪ್ರತ್ಯೇಕ ಎನ್‌ಕೌಂಟರ್ ನಡೆಸಿದ ಭಾರತೀಯ ಭದ್ರತಾ ಪಡೆಗಳು 3 ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಆ.28ರ ಮಧ್ಯರಾತ್ರಿ ಜಿಲ್ಲೆಯಲ್ಲಿ 2 ಪ್ರತ್ಯೇಕ ಎನ್‌ಕೌಂಟರ್ ನಡೆಸಿದ ಭದ್ರತಾ ಪಡೆಗಳು, ಕುಶಾಲ್ ಪೊಸ್ಟ್ ನ ಕರ್ನಾಹನಲ್ಲಿ (ತಂಗಧಾರ್) ಇಬ್ಬರು ಮತ್ತು ಗುಲಾಬ್ ಪೊಸ್ಟ್‌ನ ಕುಮಕಾರಿನ (ಮಿಚಿಲ್ ಸೆಕ್ಟರ್) ಪಕ್ಕದಲ್ಲಿ ಒಬ್ಬ ಭಯೋತ್ಪಾಕನನ್ನು ಹತ್ಯೆ ಮಾಡಿದ್ದಾರೆ. ಭಾರೀ ಮಳೆಯಿಂದಾಗಿ ಭದ್ರತಾ ಪಡೆಗೆ ಭಯೋತ್ಪಾದಕರ ಮೃತದೇಹಗಳನ್ನು ವಶಪಡಿಸಲು ಆಗಲಿಲ್ಲ ಎಂದು ವರದಿಯಾಗಿದೆ. ಭಾರತೀಯ

ದೇಶದಲ್ಲಿ ಸೈನ್ಯದಿಂದ ಒಳನುಸುಳಕೋರರ ವಿರುದ್ಧ ಆಪರೇಷನ್ | ಮೂವರು ಭಯೋತ್ಪಾದಕರ ಹತ್ಯೆ Read More »

ಮಹಾರಾಷ್ಟ್ರ: ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ| ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ರತ್ನಗಿರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮೈದಾನದ ಸಮೀಪ ಪತ್ತೆಯಾದ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ದೇಹದ ತುಂಬಾ ಗಾಯಗಳಾಗಿದ್ದು, ಆಕೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ಕೆಲವು ದಿನಗಳ ಹಿಂದೆ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ, ಕೊಲೆ ಇಡೀ ದೇಶವನ್ನೇ ನಿದ್ದೆಗೆಡುವಂತೆ ಮಾಡಿದೆ. ಆಸ್ಪತ್ರೆಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಹೇಳಲಾಗುತ್ತಿದೆ. ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ.

ಮಹಾರಾಷ್ಟ್ರ: ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ| ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ Read More »

ಪಾಕ್‌ನಲ್ಲಿ ಉಗ್ರರ ದಾಳಿ | ಬಸ್ಸಿನಿಂದ ಇಳಿಸಿ ಗುರುತು ಪರಿಶೀಲಿಸಿ 23 ಮಂದಿ ಶೂಟೌಟ್

ಸಮಗ್ರ ನ್ಯೂಸ್: ಪಾಕಿಸ್ತಾನದ ಬಲೂಚಿಸ್ತಾನ್ ಮುಸಾಖೆಲ್ ಜಿಲ್ಲೆಯಲ್ಲಿ ಭಯೋತ್ಪಾದಕ ದಾಳಿಗೆ 23 ಜನರು ಸಾವನ್ನಪ್ಪಿರುವ ಬಗ್ಗೆ ವರಿಯಾಗಿದೆ. ಭಯೋತ್ಪಾದಕರು ಪ್ರಯಾಣಿಕರನ್ನು ಬಸ್‌ನಿಂದ ಕೆಳಗಿಳಿಸಲು ಒತ್ತಾಯಿಸಿ, ಅವರ ಗುರುತುಗಳನ್ನು ಪರಿಶೀಲಿಸಿದ ನಂತರ ಗುಂಡು ಹಾರಿಸಿದ್ದಾರೆ. ಮುಸಖೇಲ್‌ನ ರಾರಶಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಅಂತರ-ಪ್ರಾಂತೀಯ ಹೆದ್ದಾರಿಯನ್ನು ತಡೆದು ಪ್ರಯಾಣಿಕರನ್ನು ಬಸ್‌ಗಳಿಂದ ಕೆಳಗಿಳಿಸಿದರು ಎಂದು ಸಹಾಯಕ ಕಮಿಷನರ್ ಮುಸಖೈಲ್ ನಜೀಬ್ ಕಾಕರ್ ಉಲ್ಲೇಖಿಸಿ ಡಾನ್ ವರದಿ ಮಾಡಿದೆ. ಮೃತರು ಪಂಜಾಬ್ ಮೂಲದವರು ಎಂದು ಗುರುತಿಸಲಾಗಿದೆ. ಇದರ ಜೊತೆಗೆ ಉಗ್ರರು 10 ವಾಹನಗಳಿಗೆ ಬೆಂಕಿ

ಪಾಕ್‌ನಲ್ಲಿ ಉಗ್ರರ ದಾಳಿ | ಬಸ್ಸಿನಿಂದ ಇಳಿಸಿ ಗುರುತು ಪರಿಶೀಲಿಸಿ 23 ಮಂದಿ ಶೂಟೌಟ್ Read More »

ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುಣಾವಣೆ/ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಸಮಗ್ರ ನ್ಯೂಸ್‌: ಜಮ್ಮು ಕಾಶ್ಮೀರದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುಣಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದಕ್ಕೂ ಮುನ್ನ ದೆಹಲಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿಗಳ ಹೆಸರನ್ನು ಅನುಮೋದಿಸಿತ್ತು. ಶ್ರೀ ಮಾತಾ ವೈಷ್ಟೋದೇವಿ ಕ್ಷೇತ್ರದಿಂದ ರೋಹಿತ್ ದುಬೆ ಅವರಿಗೆ ಟಿಕೆಟ್ ನೀಡಲಾಗಿದೆ. ಸುನೀಲ್ ಶರ್ಮಾ ಕಿಶ್ಚಾರ್ ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಈ ಬಾರಿ ಬಿಜೆಪಿ ಹೊಸ ತಂತ್ರದೊಂದಿಗೆ ಚುನಾವಣಾ ಕಣಕ್ಕೆ ಇಳಿದಿರುವುದು ಪಟ್ಟಿಯಿಂದ ಸ್ಪಷ್ಟವಾಗಿದೆ. ಪಕ್ಷವು ತನ್ನ ಹಲವು ಹಳೆಯ ನಾಯಕರ

ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುಣಾವಣೆ/ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ Read More »

ಹಿರಿಯ ನಟಿ ಆಶಾ ಶರ್ಮಾ ಇನ್ನಿಲ್ಲ

ಸಮಗ್ರ ನ್ಯೂಸ್: ಟಾಲಿವುಡ್ ಖ್ಯಾತ ನಟ ಡಾರ್ಲಿಂಗ್ ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾದಲ್ಲಿ ನಟಿಸಿದ್ದ ಹಿರಿಯ ನಟಿ ಆಶಾ ಶರ್ಮಾ(88) ನಿಧನರಾಗಿದ್ದಾರೆ. ಏಕ್ತಾ ಕಪೂರ್‌ ಅವರ ಖ್ಯಾತ ಕಾರ್ಯಕ್ರಮ ʻಕುಂಕುಮ್‌ ಭಾಗ್ಯʼ ಮೂಲಕ ಆಶಾ ಶರ್ಮಾ ಜನಪ್ರಿಯರಾಗಿದ್ದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆಯುತ್ತಿದ್ದರು, ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ʻಕುಂಕುಮ್‌ ಭಾಗ್ಯʼ ಡ್ರಾಮಾ ಶೋ ಮೂಲಕ ಜನಪ್ರಿಯವಾಗಿದ್ದ ನಟಿ ಹೆಚ್ಚಾಗಿ ತಾಯಿ ಮತ್ತು ಅಜ್ಜಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಕೊನೆಯದಾಗಿ ಪ್ರಭಾಸ್‌ ಹಾಗೂ ಕೃತಿ ಸನೋನ್‌ ನಟನೆಯ

ಹಿರಿಯ ನಟಿ ಆಶಾ ಶರ್ಮಾ ಇನ್ನಿಲ್ಲ Read More »

ಆತ ಬರೀ ಭಗವಂತನಲ್ಲ; ಧರ್ಮದ ಸಾರಥಿ| ಬೆಣ್ಣೆ ಮೆತ್ತಿಕೊಂಡ ಹುಡುಗನ ಎತ್ತಿ ಕೊಂಡಾಡೋಣ ಬನ್ನಿ…

ಸಮಗ್ರ ವಿಶೇಷ: ಮಣ್ಣು ತಿಂದ ಬಾಯಲ್ಲಿ ಬ್ರಹ್ಮಾಂಡವನ್ನೇ ತೋರಿಸಿದರೂ ಆತ ಬರೀ ಭಗವಂತನಲ್ಲ, ಆತ ಬೆಣ್ಣೆ ಮೆತ್ತಿಕೊಂಡ ಪುಟ್ಟ ಹುಡುಗ. ಆದರೆ ಕೇವಲ ಬಾಲ್ಯಲೀಲೆಯ ತುಂಟ ಮಾತ್ರನಲ್ಲ, ಪೂತನಿಯ ಸಾವಿಗೆ ಕಾರಣನಾಗಿ, ಗೋವರ್ಧನ ಗಿರಿಧಾರಿಯಾಗಿ ಗೋಪಿಕೆಯರ ಜೊತೆಯಿದ್ದೂ ಪರಿಶುದ್ಧ ಪ್ರೇಮದ ಪ್ರತೀಕವಾಗುತ್ತಲೇ ತನ್ನಬಣ್ಣ ಮತ್ತು ಹೆಸರನ್ನೇ ಹೊತ್ತಿದ್ದ ಕೃಷ್ಣೆಗೆ (ದ್ರ್ರೌಪದಿ) ಅಕ್ಷಯವಸ್ತ್ರ ನೀಡಿದ ದಯಾಳುವಾಗಿ ಕಂಡವನು. ದ್ರೌಪದಿ ಸಮೇತ ಪಾಂಡವರನ್ನು ದೂರ್ವಾಸ ಮುನಿಯ ಕೋಪದಿಂದ ತಪಿಸಲು ಅನ್ನದ ಅಗುಳು ತಿಂದು ಕಾಪಾಡಿದವನು. ಕಾಳಿಂಗಮರ್ದನಕ್ಕೆ ಸೆಟೆದು ನಿಂತವನು. ಸತ್ಯಭಾಮೆಯ

ಆತ ಬರೀ ಭಗವಂತನಲ್ಲ; ಧರ್ಮದ ಸಾರಥಿ| ಬೆಣ್ಣೆ ಮೆತ್ತಿಕೊಂಡ ಹುಡುಗನ ಎತ್ತಿ ಕೊಂಡಾಡೋಣ ಬನ್ನಿ… Read More »

35 ದೇಶಗಳಿಗೆ ಉಚಿತ ವೀಸಾ ಪ್ರವೇಶ ನೀಡಲು ನಿರ್ಧರಿಸಿದ ಶ್ರೀಲಂಕಾ/ ಅಕ್ಟೋಬರ್‌ನಿಂದ ಜಾರಿ

ಸಮಗ್ರ ನ್ಯೂಸ್‌: ಭಾರತ ಸೇರಿದಂತೆ 35 ದೇಶಗಳಿಗೆ ಅಕ್ಟೋಬರ್ 1 ರಿಂದ ಉಚಿತ ವೀಸಾ ಪ್ರವೇಶವನ್ನು ನೀಡಲು ಶ್ರೀಲಂಕಾ ನಿರ್ಧರಿಸಿದೆ ಎಂದು ಶ್ರೀಲಂಕಾದ ಪ್ರವಾಸೋದ್ಯಮ ಸಚಿವಾಲಯದ ಸಲಹೆಗಾರ ಹರಿನ್ ಫೆರ್ನಾಂಡೋ ಹೇಳಿಕೆಯನ್ನು ಉಲ್ಲೇಖಿಸಿ ಶ್ರೀಲಂಕಾ ಮೂಲದ ಡೈಲಿ ಮಿರರ್ ವರದಿ ಮಾಡಿದೆ. ಭಾರತವನ್ನು ಹೊರತುಪಡಿಸಿ 34 ಇತರ ರಾಷ್ಟ್ರಗಳನ್ನು ಇದು ಒಳಗೊಂಡಿದೆ. ಪ್ರಮುಖ ಹೆಸರುಗಳಲ್ಲಿ ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್, ಚೀನಾ, ಇಸ್ರೇಲ್, ನ್ಯೂಜಿಲ್ಯಾಂಡ್, ನೇಪಾಳ, ಇಂಡೋನೇಷಿಯಾ, ಮಲೇಷ್ಯಾ, ಥೈಲ್ಯಾಂಡ್, ಜಪಾನ್ ಮತ್ತು ಆಸ್ಟ್ರೇಲಿಯಾ ಸೇರಿವೆ. ಶ್ರೀಲಂಕಾದ

35 ದೇಶಗಳಿಗೆ ಉಚಿತ ವೀಸಾ ಪ್ರವೇಶ ನೀಡಲು ನಿರ್ಧರಿಸಿದ ಶ್ರೀಲಂಕಾ/ ಅಕ್ಟೋಬರ್‌ನಿಂದ ಜಾರಿ Read More »

ಹೊಸ ಪಕ್ಷದ ಧ್ವಜ ಬಿಡುಗಡೆ ಮಾಡಿದ ದಳಪತಿ ವಿಜಯ್‌

ಸಮಗ್ರ ನ್ಯೂಸ್: ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ವಿಜಯ್ ಅವರು ತಮ್ಮ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂನ ಧ್ವಜ ಮತ್ತು ಚಿಹ್ನೆಯನ್ನು ಇಂದು ಅನಾವರಣಗೊಳಿಸಿದ್ದಾರೆ. ಮೆರೂನ್ (ಕೆಂಗಂದು) ಮತ್ತು ಹಳದಿ ಬಣ್ಣವಿರುವ ಧ್ವಜದ ಮಧ್ಯದಲ್ಲಿ ಎರಡು ಆನೆಗಳು ಮತ್ತು ನಕ್ಷತ್ರಗಳಿಂದ ಸುತ್ತುವರಿದ ನವಿಲಿನ ಗುರುತು ಇದೆ. ಈ ಧ್ವಜವನ್ನು ಪನೈಯೂರ್ ಪಕ್ಷದ ಕಚೇರಿಯಲ್ಲಿ ವಿಜಯ್ ಧ್ವಜಾರೋಹಣ ಮಾಡಿ ಬಳಿಕ ರಾಜಕೀಯ ಪಕ್ಷದ ಅಧಿಕೃತ ಹಾಡನ್ನು ಬಿಡುಗಡೆ ಮಾಡಲಿದ್ದಾರೆ. ಫೆಬ್ರವರಿಯಲ್ಲಿ ವಿಜಯ್ ಅವರು ತಮಿಳಗ ವೆಟ್ರಿ ಕಳಗಂ

ಹೊಸ ಪಕ್ಷದ ಧ್ವಜ ಬಿಡುಗಡೆ ಮಾಡಿದ ದಳಪತಿ ವಿಜಯ್‌ Read More »