ದೇಶ-ವಿದೇಶ

ರಾಷ್ಟ್ರಪತಿ ದ್ರೌ ಪದಿ ಮುರ್ಮು ಅವರಿಗೆ ಗೌರವ ಡಾಕ್ಟರೇಟ್ ನೀಡಿದ ಮಾರಿಷಸ್ ವಿಶ್ವವಿದ್ಯಾಲಯ

ಸಮಗ್ರ ನ್ಯೂಸ್: ಮಾರಿಷಸ್ ವಿಶ್ವವಿದ್ಯಾಲಯವು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಡಾಕ್ಟರ್ ಆಫ್ ಸಿವಿಲ್ ಲಾ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮಾರಿಷಸ್ ವಿಶ್ವವಿದ್ಯಾಲಯದಲ್ಲಿ ನಡೆದ ಅಧಿಕೃತ ಸಮಾರಂಭದಲ್ಲಿ ಮುರ್ಮು ಅವರಿಗೆ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧದ ಆಳವಾದ ಆಳವನ್ನು ಗುರುತಿಸಿ ರಾಷ್ಟ್ರಪತಿಗಳಿಗೆ ಈ ಪ್ರತಿಷ್ಠಿತ ಗೌರವವನ್ನು ನೀಡಲಾಯಿತು. ಭಾರತದೊಂದಿಗೆ ಬಲವಾದ ಸಂಬಂಧವನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಅವರು ಒತ್ತಿ ಹೇಳಿದರು, ತಮ್ಮ ಹಂಚಿಕೆಯ ಸಾಂಸ್ಕøತಿಕ ಪರಂಪರೆಯನ್ನು ಅಳವಡಿಸಿಕೊಳ್ಳಲು ಮತ್ತು ಪೋಷಿಸಲು […]

ರಾಷ್ಟ್ರಪತಿ ದ್ರೌ ಪದಿ ಮುರ್ಮು ಅವರಿಗೆ ಗೌರವ ಡಾಕ್ಟರೇಟ್ ನೀಡಿದ ಮಾರಿಷಸ್ ವಿಶ್ವವಿದ್ಯಾಲಯ Read More »

ಕೇರಳದಲ್ಲಿನ್ನು ಪೊಲೀಸ್ ಠಾಣೆಗೆ ಅಲೆದಾಡಬೇಕಿಲ್ಲ/ ಮೊಬೈಲ್ ಅಪ್ಲೀಕೇಶನ್ ಮುಖಾಂತರ ದೂರು ಸಲ್ಲಿಕೆ

ಸಮಗ್ರ ನ್ಯೂಸ್: ಕೇರಳದಲ್ಲಿನ್ನು ಸಮಸ್ಯೆ ಉಂಟಾದರೆ ಪೋಲೀಸ್ ಠಾಣೆಗೆ ಅಲೆದಾಡಬೇಕಾಗಿಲ್ಲ. ಕೇರಳ ಪೆÇಲೀಸ್ ಇಲಾಖೆ ಪೋಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿದ್ದು, ಡೌನ್ ಲೋಡ್ ಮಾಡಿಕೊಂಡು ಅದರ ಮೂಲಕವೇ ಪೆÇೀಲೀಸರಿಗೆ ದೂರು ಸಲ್ಲಿಸಬಹುದಾಗಿದೆ. ಈ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್‍ನಲ್ಲಿ ಲಭ್ಯವಿದೆ. ಕೇರಳ ಪೋಲಿಸ್ ಇಲಾಖೆಯ ಅಧಿಕೃತ ಅಪ್ಲಿಕೇಶನ್. ಡೌನ್‍ಲೋಡ್ ಮಾಡಿಕೊಂಡ ಬಳಿಕ ನಿಮ್ಮ ಮೊಬೈಲ್ ಸಂಖ್ಯೆ, ವಿವರಗಳನ್ನು ಇಲ್ಲಿ ನೋಂದಾಯಿಸಿಕೊಳ್ಳಬೇಕು. ನಂತರ, ಘಟನೆಯ ಸ್ಥಳ, ದಿನಾಂಕ, ವಿವರಣೆಯನ್ನು ದಾಖಲಿಸಿ ಪೋಲೀಸ್ ಠಾಣೆ ಮಿತಿ ಮತ್ತು ದೂರು ಕಳುಹಿಸಬೇಕಾದ ಕಚೇರಿಯನ್ನು

ಕೇರಳದಲ್ಲಿನ್ನು ಪೊಲೀಸ್ ಠಾಣೆಗೆ ಅಲೆದಾಡಬೇಕಿಲ್ಲ/ ಮೊಬೈಲ್ ಅಪ್ಲೀಕೇಶನ್ ಮುಖಾಂತರ ದೂರು ಸಲ್ಲಿಕೆ Read More »

ಮಾರಣಾಂತಿಕ ಕಾಯಿಲೆ/ ಸಾವನ್ನು ತಂದುಕೊಳ್ಳುವ ಔಷಧ ಸೇವನೆಗೆ ಅವಕಾಶ ಕಲ್ಪಿಸಲಿರುವ ಫ್ರಾನ್ಸ್ ಸರ್ಕಾರ

ಸಮಗ್ರ ನ್ಯೂಸ್: ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಾವನ್ನು ತಂದುಕೊಳ್ಳುವ ಔಷಧ ಸೇವನೆಗೆ ಅವಕಾಶ ಕಲ್ಪಿಸಲು ಫ್ರಾನ್ಸ್ ಸರ್ಕಾರ ನಿರ್ಧರಿಸಿದೆ ಎಂದು ಅಧ್ಯಕ್ಷ ಇಮ್ಯಾನುವಲ್ ಮ್ಯಾಕ್ರಾನ್ ಪತ್ರಿಕೆಗಳಿಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ. ಆದರೆ ತೀವ್ರ ಮಾನಸಿಕ, ಆಲ್‍ಝಮರ್ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿರುವವರು ಈ ಕಾನೂನಿಗೆ ಅರ್ಹರಲ್ಲ ಎಂದು ಮ್ಯಾಕ್ರಾನ್ ಹೇಳಿದ್ದಾರೆ. ಗುಣಪಡಿಸಲಾಗದ ಕಾಯಿಲೆಗೆ ಒಳಗಾಗುವ ರೋಗಿಗಳು ದೈಹಿಕವಾಗಿ ಹಾಗೂ ಮಾನಸಿಕವಾಗಿ ನೋವನ್ನು ಅನುಭವಿಸುತ್ತಾರೆ. ಇಂತಹವರಿಗೆ ಈ ಕಾನೂನು ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ. ಆದರೆ ಈ ಕಾನೂನು

ಮಾರಣಾಂತಿಕ ಕಾಯಿಲೆ/ ಸಾವನ್ನು ತಂದುಕೊಳ್ಳುವ ಔಷಧ ಸೇವನೆಗೆ ಅವಕಾಶ ಕಲ್ಪಿಸಲಿರುವ ಫ್ರಾನ್ಸ್ ಸರ್ಕಾರ Read More »

ಹೊಸ ಚುನಾವಣಾ ಆಯುಕ್ತರ ನೇಮಕ/ ಅಡ್ಡಿ ಮಾಡಲಿದೆಯೇ ಸುಪ್ರೀಂ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಘೋಷಣೆಯಾಗಲು ಕೆಲವೇ ದಿನಗಳು ಇರುವಾಗ, ಇಬ್ಬರು ಹೊಸ ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಕೇಂದ್ರ ಸರ್ಕಾರದ ಸಿದ್ಧತೆಗೆ ಸುಪ್ರೀಂಕೋರ್ಟ್‍ನಲ್ಲಿ ಹಿನ್ನಡೆಯಾಗುವ ಆತಂಕ ಎದುರಾಗಿದೆ. 2023ರ ಹೊಸ ಕಾಯ್ದೆಯ ಪ್ರಕಾರ ಕೇಂದ್ರ ಚುನಾವಣಾ ಆಯುಕ್ತರನ್ನು ನೇಮಕಗೊಳಿಸುವ ಪ್ರಕ್ರಿಯೆಯ ವಿರುದ್ಧ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ಬಾಕಿಯಿರುವಾಗಲೇ ಕೇಂದ್ರ ಸರ್ಕಾರ ಆ ಕಾಯ್ದೆಯ ಪ್ರಕಾರ ಹೊಸ ಚುನಾವಣಾ ಆಯುಕ್ತರನ್ನು ನೇಮಿಸಲು ಮುಂದಾಗಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರೊಬ್ಬರು ಸಲ್ಲಿಸಿದ ಮನವಿಯನ್ನು ವಿಚಾರಣೆಗೆ ಅಂಗೀಕರಿಸಲು ಸುಪ್ರೀಂಕೋರ್ಟ್ ಒಲವು ತೋರಿದೆ.

ಹೊಸ ಚುನಾವಣಾ ಆಯುಕ್ತರ ನೇಮಕ/ ಅಡ್ಡಿ ಮಾಡಲಿದೆಯೇ ಸುಪ್ರೀಂ Read More »

ಚಂದ್ರನ ಮೇಲಿನ ಕಲ್ಲನ್ನು ಭೂಮಿಗೆ ತರುವ ಉದ್ದೇಶ/ ಇಸ್ರೋದಿಂದ ಎರಡು ರಾಕೆಟ್ ಬಳಕೆ

ಸಮಗ್ರ ನ್ಯೂಸ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ಇಸ್ರೋ ಚಂದ್ರನ ಮೇಲಿನ ಕಲ್ಲನ್ನು ಭೂಮಿಗೆ ತರುವ ಉದ್ದೇಶ ಹೊಂದಿರುವ ತನ್ನ ಮಹತ್ವಕಾಂಕ್ಷೆ ಯೋಜನೆಗೆ 2 ರಾಕೆಟ್‍ಗಳನ್ನು ಬಳಸಲಿದೆ. ಒಂದೇ ಯೋಜನೆಗೆ ಎರಡು ರಾಕೆಟ್ ಬಳಕೆ ಇಸ್ರೋ ಇತಿಹಾಸದಲ್ಲೇ ಮೊದಲು ಆಗಿದೆ. ಚಂದ್ರಯಾನ 4 ಯೋಜನೆಯಲ್ಲಿ ಅತ್ಯಂತ ತೂಕದ ಉಪಗ್ರಹ ಹೊತ್ತೊಯ್ಯಬಲ್ಲ ಎಲ್‍ವಿಎಂ-3 ಮತ್ತು ಇಸ್ರೋದ ಅತ್ಯಂತ ಯಶಸ್ವಿ ರಾಕೆಟ್‍ಗಳ ಪೈಕಿ ಒಂದಾದ ಪಿಎಸ್‍ಎಲ್‍ವಿ ಅನ್ನು ಎರಡು ಪ್ರತ್ಯೇಕ ದಿನಗಳಂದು ಹಾರಿಬಿಡಲಾಗುವುದು. ಇಸ್ರೋದ ಈ ಯೋಜನೆ ಯಶಸ್ವಿಯಾದಲ್ಲಿ ಚಂದ್ರನಿಂದ

ಚಂದ್ರನ ಮೇಲಿನ ಕಲ್ಲನ್ನು ಭೂಮಿಗೆ ತರುವ ಉದ್ದೇಶ/ ಇಸ್ರೋದಿಂದ ಎರಡು ರಾಕೆಟ್ ಬಳಕೆ Read More »

10 ಹೊಸ ವಂದೇ ಭಾರತ್ ರೈಲುಗಳು ಇಂದು ಪ್ರಧಾನಿ ಮೋದಿ ಚಾಲನೆ

ಸಮಗ್ರ ನ್ಯೂಸ್: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್​​​ನ ಅಹಮದಾಬಾದ್‌ನಲ್ಲಿ 10 ಹೊಸ ವಂದೇ ಭಾರತ್ ರೈಲುಗಳು ಮತ್ತು ಇತರ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇನ್ನು ಪ್ರಧಾನಿ ಮೋದಿ ರಾಜ್ಯದಲ್ಲಿ ರೈಲ್ವೆ ಮೂಲಸೌಕರ್ಯ , ಸಂಪರ್ಕ ಮತ್ತು ಪೆಟ್ರೋಕೆಮಿಕಲ್ ವಲಯವನ್ನು ಉತ್ತೇಜಿಸುವ ಸಲುವಾಗಿದೆ. ರೈಲ್ವೆ ವರ್ಕ್‌ಶಾಪ್‌ಗಳು, ಲೋಕೋ ಶೆಡ್‌ಗಳು ಮತ್ತು ಪಿಟ್‌ಲೈನ್‌ಗಳು/ಕೋಚಿಂಗ್ ಡಿಪೋಗಳು ಸೇರಿದಂತೆ ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ. ಮೋದಿ ಅವರು ಫಾಲ್ಟನ್-ಬಾರಾಮತಿ ಹೊಸ ಮಾರ್ಗ, ಎಲೆಕ್ಟ್ರಿಕ್ ಟ್ರಾಕ್ಷನ್ ಸಿಸ್ಟಮ್

10 ಹೊಸ ವಂದೇ ಭಾರತ್ ರೈಲುಗಳು ಇಂದು ಪ್ರಧಾನಿ ಮೋದಿ ಚಾಲನೆ Read More »

ತೆಲುಗು ಹೀರೋಗಳ ಫ್ಯಾನ್ಸ್ ಗಳ ನಡುವೆ ಬಡಿದಾಟ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ತೆಲುಗು ಹೀರೋಗಳ ನಡುವಿನ ಅಭಿಮಾನಿಗಳ ನಡುವೆ ಬಡಿದಾಟ ನಡೆದಿದೆ. ನಟ ಅಲ್ಲು ಅರ್ಜುನ್​ ಮತ್ತು ಪ್ರಭಾಸ್ ಫ್ಯಾನ್ಸ್ ಗಳ ನಡುವೆ ಹೊಡೆದಾಟ ಆಗಿದ್ದು, ಬೆಂಗಳೂರಿನ ಕೆ. ಆರ್. ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯುವಕರ ನಡುವಿನ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಕ್ತಿಯೊಬ್ಬರು ವಿಡಿಯೋವನ್ನು ಎಕ್ಸ್​​ನಲ್ಲಿ ಪೋಸ್ಟ್​ ಮಾಡಿ ಬೆಂಗಳೂರು ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ. ಅಲ್ಲು ಬಾಹುಬಲಿ ಖ್ಯಾತಿಯ ನಟ ಪ್ರಭಾಸ್​ ಫ್ಯಾನ್ ಎನ್ನಲಾದ ಓರ್ವ ಯುವಕನಿಗೆ ಅಲ್ಲು

ತೆಲುಗು ಹೀರೋಗಳ ಫ್ಯಾನ್ಸ್ ಗಳ ನಡುವೆ ಬಡಿದಾಟ Read More »

ಆಸ್ಕರ್ ವೇದಿಕೆಗೆ ಬೆತ್ತಲಾಗಿ ಬಂದ ರೆಸ್ಲಿಂಗ್ ಸ್ಟಾರ್ ಜಾನ್ ಸೆನಾ!! ಒಂದು ಲಕೋಟೆಯಿಂದ ‘ಮರ್ಯಾದೆ’ ಮುಚ್ಚಿಕೊಂಡ ನಿರೂಪಕ!

ಸಮಗ್ರ ನ್ಯೂಸ್: 96ನೇ ಸಾಲಿನ ಅಕಾಡೆಮಿ ಪ್ರಶಸ್ತಿ ಮಾರ್ಚ್ 10ರಂದು ನಡೆದಿದೆ. 2024ನೇ ಸಾಲಿನ ಆಸ್ಕರ್ ಪ್ರಶಸ್ತಿ ಮಾರ್ಚ್ 10ರಂದು ಲಾಸ್ ಎಂಜಲೀಸ್‌ನಲ್ಲಿರುವ (Oscars 2024) ಹಾಲಿವುಡ್‌ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆದಿದ್ದು, ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಮಾರ್ಚ್ 11ರಂದು ಭಾರತದಲ್ಲಿ ಪ್ರಸಾರ ಕಂಡಿದೆ. ಜಾನ್ ಸೆನಾ ಅವರು ಅತ್ಯುತ್ತಮ ವಸ್ತ್ರ ವಿನ್ಯಾಸವನ್ನು ಪ್ರಸ್ತುತಪಡಿಸಲು ವೇದಿಕೆಯ ಮೇಲೆ ಬೆತ್ತಲಾಗಿ ಬಂದರು. ಇವರ ಅವತಾರ ಕಂಡು ನೆರೆದಿದ್ದ ಪ್ರೇಕ್ಷಕರು ಒಂದು ಕ್ಷಣ ಮೂಕಸ್ಮಿತರಾಗಿದ್ದಾರೆ. ಅತ್ಯುತ್ತಮ ವಸ್ತ್ರ ವಿನ್ಯಾಸಕ್ಕಾಗಿ ಪ್ರಶಸ್ತಿಯನ್ನು ನೀಡಲು, ಜಾನ್ ಸೆನಾ

ಆಸ್ಕರ್ ವೇದಿಕೆಗೆ ಬೆತ್ತಲಾಗಿ ಬಂದ ರೆಸ್ಲಿಂಗ್ ಸ್ಟಾರ್ ಜಾನ್ ಸೆನಾ!! ಒಂದು ಲಕೋಟೆಯಿಂದ ‘ಮರ್ಯಾದೆ’ ಮುಚ್ಚಿಕೊಂಡ ನಿರೂಪಕ! Read More »

ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಕಾರುಗಳ ಮೇಲೆ ಭಾರೀ ರಿಯಾಯಿತಿ! ಬೇಗ ಶೋ ರೂಮ್ ಗೆ ಹೋಗಿ

ನೀವು ಎಲೆಕ್ಟ್ರಿಕ್ ಕಾರು ಖರೀದಿಸಲು ಯೋಚಿಸುತ್ತಿದ್ದರೆ, ಇದೀಗ ಸರಿಯಾದ ಸಮಯ. ಟಾಟಾ ಮೋಟಾರ್ಸ್ ರಿಯಾಯಿತಿ ಕೊಡುಗೆಗಳನ್ನು ನೋಡೋಣ. ಮಾರುತಿ ಸುಜುಕಿ ಕಾರುಗಳಿಗೆ ಹೋಲಿಸಿದರೆ ಟಾಟಾ ಮೋಟಾರ್ಸ್ ಕಾರುಗಳು ಪ್ರಯಾಣಿಕರ ಸುರಕ್ಷತೆಯ ವಿಷಯದಲ್ಲಿ ಮುಂದಿವೆ. ಆದ್ದರಿಂದ, ಜನರು ಈ ಕಂಪನಿಯ ಕೊಡುಗೆಗಳನ್ನು ಆಸಕ್ತಿಯಿಂದ ನೋಡುತ್ತಿದ್ದಾರೆ. ಇತ್ತೀಚೆಗೆ ಈ ಕಂಪನಿಯು ಎಲೆಕ್ಟ್ರಿಕ್ ವಾಹನಗಳ ಮೇಲೆ ಕೆಲವು ರಿಯಾಯಿತಿ ಕೊಡುಗೆಗಳನ್ನು ಘೋಷಿಸಿದೆ. 2023 ರ ಮಾದರಿಗಳ ಜೊತೆಗೆ, ನೆಕ್ಸಾನ್ ಮತ್ತು ಟಿಯಾಗೊದ 2024 EV ಮಾದರಿಗಳಲ್ಲಿಯೂ ಸಹ ಕೊಡುಗೆಗಳಿವೆ. ಟಾಟಾ ನೆಕ್ಸಾನ್

ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಕಾರುಗಳ ಮೇಲೆ ಭಾರೀ ರಿಯಾಯಿತಿ! ಬೇಗ ಶೋ ರೂಮ್ ಗೆ ಹೋಗಿ Read More »

ಜರ್ಮನಿಯಿಂದ ಪಾರ್ಸೆಲ್ ಕಳುಹಿಸಿರುವುದಾಗಿ ನಂಬಿಸಿ ಮಹಿಳೆಗೆ 54 ಲಕ್ಷ ರೂ. ವಂಚನೆ

ಸಮಗ್ರ ನ್ಯೂಸ್ : ಜರ್ಮನಿಯಿಂದ ಪಾರ್ಸೆಲ್ ಕಳುಹಿಸಿರುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಅರ್ಧ ಕೋಟಿಗೂ ಹೆಚ್ಚು ವಂಚಿಸಿರುವ ಪ್ರಕರಣ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮಿಹಿಯಾಲ್ ನಿಲ್ಜೆನ್ ಎಂಬಾತ ತಾನು ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂಬುದಾಗಿ ನಂಬಿಸಿ ಫೆ.10ರಂದು ಫೇಸ್‍ಬುಕ್‍ನಲ್ಲಿ ಪೇತ್ರಿಯ ಲವೀನಾ ಸ್ಟೆಫನಿ ಕ್ರಾಸ್ಟೊ(42) ಎಂಬವರನ್ನು ಪರಿಚಯ ಮಾಡಿಕೊಂಡಿದ್ದನು. ನಂತರ ವಾಟ್ಸಪ್ ಮೂಲಕ ಇವರು ಚಾಟಿಂಗ್ ನಡೆಸಿ ಸ್ನೇಹಿತರಾಗಿದ್ದರು. ಆತ ಲವೀನಾಗೆ ಗಿಫ್ಟ್ ಕಳುಹಿಸುವುದಾಗಿ ನಂಬಿಸಿದ್ದು ಫೆ.15ರಂದು ಲವೀನಾಗೆ ದೆಹಲಿಯ ಪಾರ್ಸೆಲ್ ಕಚೇರಿ ಎಂಬುದಾಗಿ

ಜರ್ಮನಿಯಿಂದ ಪಾರ್ಸೆಲ್ ಕಳುಹಿಸಿರುವುದಾಗಿ ನಂಬಿಸಿ ಮಹಿಳೆಗೆ 54 ಲಕ್ಷ ರೂ. ವಂಚನೆ Read More »