ದೇಶ-ವಿದೇಶ

ಕೇಂದ್ರ ಸರ್ಕಾರದ ಬಂಪರ್ ಕೊಡುಗೆ/ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಏರಿಕೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ನೌಕರರಿಗೆ ಬಂಪರ್ ಕೊಡುಗೆ ನೀಡಿದ್ದು, ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಏರಿಕೆ ಮಾಡಿದೆ. ಈಗ ನೌಕರರಿಗೆ ನೀಡುತ್ತಿರುವ ತುಟ್ಟಿಭತ್ಯೆಯು ಶೇ.50ರಷ್ಟು ಆಗಿದೆ. ಇದರ ಜತೆಗೆ ಕೇಂದ್ರ ಸರ್ಕಾರವು ಮನೆ ಬಾಡಿಗೆ ಅಲೋವನ್ಸ್ ಹೆಚ್ಚಳದ ಜೊತೆಗೆ ಗ್ರಾಚುಟಿ ಮೊತ್ತವನ್ನು 25 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. 2024ರ ಜನವರಿ 1ರಿಂದಲೇ ತುಟ್ಟಿಭತ್ಯೆ ಹೆಚ್ಚಳವು ಅನ್ವಯವಾಗಲಿದೆ. ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,868 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಖರ್ಚುವಾಗಲಿದೆ. ಏರುತ್ತಿರುವ ಬೆಲೆಗಳನ್ನು ಸರಿದೂಗಿಸಲು […]

ಕೇಂದ್ರ ಸರ್ಕಾರದ ಬಂಪರ್ ಕೊಡುಗೆ/ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಏರಿಕೆ Read More »

ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ| ಪ್ರಧಾನಿ ಮೋದಿಯಿಂದ ಭರ್ಜರಿ ಗಿಫ್ಟ್

ಸಮಗ್ರ ನ್ಯೂಸ್: ಇಂದು ಅಂತರಾಷ್ಟ್ರೀಯ ಮಹಿಳಾ ದಿನ ಈ ದಿನವೇ ಪ್ರಧಾನಿ ಮೋದಿ ದೇಶದ ಜನತೆಗೆ ಉಡುಗೊರೆ ನೀಡಿದ್ದು, ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಸಂದೇಶ ಪ್ರಕಟಿಸಿರುವ ಮೋದಿ, ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ. ಒಂದು ಕಡೆ ಲೋಕ ಸಭಾ ಚುನಾವಣೆ ಮುಂದೆ ಬರುತ್ತಿದೆ. ಇದೆ ಸಮಯದಲ್ಲಿ ಸಿಲಿಂಡರ್ ಬೆಲೆ

ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ| ಪ್ರಧಾನಿ ಮೋದಿಯಿಂದ ಭರ್ಜರಿ ಗಿಫ್ಟ್ Read More »

ಲೋಕಸಭಾ ಚುನಾವಣೆ/ ಮತ್ತೆ ಗ್ಯಾರಂಟಿ ಅಸ್ತ್ರ ಪ್ರಯೋಗಿಸಿದ ರಾಹುಲ್

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಯುವಕರಿಗೆ 30 ಲಕ್ಷ ಸರ್ಕಾರಿ ಉದ್ಯೋಗ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. ರೈತರು, ಯುವಕರು, ಅಸಂಘಟಿತ ವಲಯದವರು, ಯುವೋದ್ಯಮಿಗಳು ಹೀಗೆ ವಿವಿಧ ವಲಯದ ಜನರನ್ನು ಆಕರ್ಷಿಸುವಂತಹ ಗ್ಯಾರಂಟಿ ಭರವಸೆಗಳನ್ನು ಕಾಂಗ್ರೆಸ್ ನೀಡಿದ್ದು, ನರೇಂದ್ರ ಮೋದಿ ನೀಡುತ್ತಿರುವ ಗ್ಯಾರಂಟಿಗಳಿಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳ ಅಸ್ತ್ರ ಬಿಟ್ಟಿದೆ ಭಾರತದಲ್ಲಿ 30 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇವುಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ತುಂಬಿಲ್ಲ.

ಲೋಕಸಭಾ ಚುನಾವಣೆ/ ಮತ್ತೆ ಗ್ಯಾರಂಟಿ ಅಸ್ತ್ರ ಪ್ರಯೋಗಿಸಿದ ರಾಹುಲ್ Read More »

ಕೇರಳ ಮಾಜಿ ಸಿಎಂ ದಿ. ಕೆ. ಕರುಣಾಕರನ್ ಪುತ್ರಿ ಪದ್ಮಜಾ ವೇಣುಗೋಪಾಲ್ ಬಿಜೆಪಿಗೆ ಸೇರ್ಪಡೆ

ಸಮಗ್ರ ನ್ಯೂಸ್: ಕೇರಳ ಮಾಜಿ ಸಿಎಂ, ಕಾಂಗ್ರೆಸ್ ದಿಗ್ಗಜ ದಿ. ಕೆ. ಕರುಣಾಕರನ್ ಅವರ ಪುತ್ರಿ ಪದ್ಮಜಾ ವೇಣುಗೋಪಾಲ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೆಲವು ಸಮಯದ ಹಿಂದೆ ತಮ್ಮ ಪಕ್ಷಾಂತರದ ವರದಿಗಳನ್ನು ತಳ್ಳಿಹಾಕುವ ಫೇಸ್ ಬುಕ್ ಪೋಸ್ಟ್ ಅಳಿಸಿದ ಬಳಿಕ ಬಿಜೆಪಿಗೆ ಸೇರುತ್ತಾರೆ ಎಂಬುದು ಖಚಿತವಾಗಿತ್ತು.ಇದೀಗ ಪದ್ಮಜಾ ವೇಣುಗೋಪಾಲ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕೇರಳ ಮಾಜಿ ಸಿಎಂ ದಿ. ಕೆ. ಕರುಣಾಕರನ್ ಪುತ್ರಿ ಪದ್ಮಜಾ ವೇಣುಗೋಪಾಲ್ ಬಿಜೆಪಿಗೆ ಸೇರ್ಪಡೆ Read More »

ಉಜ್ವಲ ಫಲಾನುಭವಿಗಳಿಗೆ 300 ರೂಪಾಯಿ ಸಬ್ಸಿಡಿ/ ಮತ್ತೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ಉಜ್ವಲ ಯೋಜನೆಯ ಫಲಾನುಭವಿಗಳಿಗೆ 300 ರೂಪಾಯಿ ಸಬ್ಸಿಡಿಯನ್ನು ಮುಂದಿನ ವರ್ಷ ಮಾರ್ಚ್ ತಿಂಗಳ ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಕಳೆದ ಅಕ್ಟೋಬರ್‍ನಲ್ಲಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ನೀಡುತ್ತಿದ್ದ 200 ರೂಪಾಯಿ ಸಬ್ಸಿಡಿಯನ್ನು 300 ರೂಪಾಯಿಗೆ ಏರಿಕೆ ಮಾಡಲಾಗಿತ್ತು. ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪಿಯೂಷ್ ಗೋಯೆಲ್, 14.2 ಕೆಜಿ ಎಲ್‍ಪಿಜಿ ಸಿಲಿಂಡರ್‍ಗೆ ನೀಡುತ್ತಿದ್ದ 300 ರೂಪಾಯಿ ಸಬ್ಸಿಡಿ ಯೋಜನೆ ಲಾಭವನ್ನು ಮತ್ತೆ ಒಂದು ವರ್ಷಕ್ಕೆ ವಿಸ್ತರಣೆಯಾಗಿದೆ. ಪ್ರತಿ

ಉಜ್ವಲ ಫಲಾನುಭವಿಗಳಿಗೆ 300 ರೂಪಾಯಿ ಸಬ್ಸಿಡಿ/ ಮತ್ತೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ Read More »

ಖೇಲೋ ಇಂಡಿಯಾ ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗ/ ಕೇಂದ್ರ ಕ್ರೀಡಾಸಚಿವ ಅನುರಾಗ್ ಠಾಕೂರ್ ಮಾಹಿತಿ

ಸಮಗ್ರ ನ್ಯೂಸ್: ಖೇಲೋ ಇಂಡಿಯಾ ಕ್ರೀಡಾ ಸ್ಪರ್ಧೆಯಲ್ಲಿ ಪದಕ ವಿಜೇತರಾದವರು ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೇಂದ್ರ ಕ್ರೀಡಾಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಫಲವಾಗಿ, ಕ್ರೀಡಾ ವಾತಾವರಣವನ್ನು ಮತ್ತಷ್ಟು ದೃಢಪಡಿಸುವ ನಿಟ್ಟಿನಲ್ಲಿ, ಬೇರು ಹಂತದಲ್ಲೇ ಯುವ ಕ್ರೀಡಾಪಟುಗಳನ್ನು ಬೆಳೆಸಲು ಹಾಗೂ ಆ ಮೂಲಕ ಬದುಕು ಕಟ್ಟಿಕೊಳ್ಳುವಂತೆ ಮಾಡಲು ಇದು ನೆರವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಸಿಬ್ಬಂದಿ ಹಾಗೂ ತರಬೇತಿ ಇಲಾಖೆಯು ಕ್ರೀಡಾ ಸಚಿವಾಲಯದೊಂದಿಗೆ ಸಮಾಲೋಚಿಸಿ ಕ್ರೀಡಾಪಟುಗಳು ಸರ್ಕಾರಿ ಉದ್ಯೋಗ ಪಡೆಯಲು

ಖೇಲೋ ಇಂಡಿಯಾ ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗ/ ಕೇಂದ್ರ ಕ್ರೀಡಾಸಚಿವ ಅನುರಾಗ್ ಠಾಕೂರ್ ಮಾಹಿತಿ Read More »

ಪ್ರಧಾನಿ ವಿರುದ್ಧ ಟೀಕೆಗಳನ್ನು ಮಾಡುವಾಗ ಎಚ್ಚರ/ ರಾಹುಲ್‍ಗೆ ಚುನಾವಣಾ ಆಯೋಗ ಸೂಚನೆ

ಸಮಗ್ರ ನ್ಯೂಸ್: ದೇಶದ ಪ್ರಧಾನಿಯ ವಿರುದ್ಧ ಟೀಕೆಗಳನ್ನು ಮಾಡುವಾಗ ಎಚ್ಚರಿಕೆಯಿಂದ ಮತ್ತು ಜಾಗರೂಕರಾಗಿರಬೇಕು ಎಂದು ಚುನಾವಣಾ ಆಯೋಗವು(ಇಸಿಐ) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಲಹೆ ನೀಡಿದೆ. ಭಾರತೀಯ ಚುನಾವಣಾ ಆಯೋಗವು ದೆಹಲಿ ಹೈಕೋರ್ಟ್ ಆದೇಶ ಮತ್ತು ಪ್ರಧಾನಿ ವಿರುದ್ಧದ ಕೆಲವು ಟೀಕೆಗಳಿಗೆ ಸಂಬಂಧಿಸಿ ರಾಹುಲ್ ಗಾಂಧಿಗೆ ಸಲಹೆ ನೀಡಿದ್ದು, ಭವಿಷ್ಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು ಎಂದು ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರ “ಪನೌಟಿ” (ಕೆಟ್ಟ ಶಕುನ) ಮತ್ತು ಅವರ ವಿರುದ್ಧದ ಕೆಲವು ಸಾರ್ವಜನಿಕ ಹೇಳಿಕೆಗಳ ನಂತರ ರಾಹುಲ್

ಪ್ರಧಾನಿ ವಿರುದ್ಧ ಟೀಕೆಗಳನ್ನು ಮಾಡುವಾಗ ಎಚ್ಚರ/ ರಾಹುಲ್‍ಗೆ ಚುನಾವಣಾ ಆಯೋಗ ಸೂಚನೆ Read More »

ನೀತಿ ಸಂಹಿತೆ ಉಲ್ಲಂಘನೆ/ ಕೊನೆಗೂ ನ್ಯಾಯಾಲಯದ ಮುಂದೆ ಹಾಜರಾದ ಜಯಪ್ರದಾ

ಸಮಗ್ರ ನ್ಯೂಸ್: ಮಾಜಿ ಸಂಸದೆ ನಟಿ ಜಯಪ್ರದಾ, 2019ರ ಲೋಕಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ವಿಚಾರಣೆಗಾಗಿ ಬುಧವಾರ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಪ್ರಾಸಿಕ್ಯೂಷನ್ ಅಧಿಕಾರಿ ನೀರಜ್ ಕುಮಾರ್, ಜಯಪ್ರದಾ ಅವರು ತಮ್ಮ ವಕೀಲರೊಂದಿಗೆ ವಿಚಾರಣೆಗೆ ಹಾಜರಾಗಿದ್ದು, ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಮಾರ್ಚ್ 22ಕ್ಕೆ ಮುಂದೂಡಿದೆ ಎಂದು ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿಯ ಅಭ್ಯರ್ಥಿಯಾಗಿದ್ದ ಜಯಪ್ರದಾ ಅವರು ನೀತಿ ಸಂಹಿತೆ ಜಾರಿಯಲ್ಲಿರುವಾಗ ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದ್ದಾರೆ ಎಂದು ಕೆಮಿ ಮತ್ತು

ನೀತಿ ಸಂಹಿತೆ ಉಲ್ಲಂಘನೆ/ ಕೊನೆಗೂ ನ್ಯಾಯಾಲಯದ ಮುಂದೆ ಹಾಜರಾದ ಜಯಪ್ರದಾ Read More »

ವಿಚಾರಣೆಗೆ ಹಾಜರಾಗದ ಅರವಿಂದ್ ಕೇಜ್ರಿವಾಲ್/ ಹೊಸ ದೂರು ಸಲ್ಲಿಸಿದ ಇಡಿ

ಸಮಗ್ರ ನ್ಯೂಸ್: ಜಾರಿ ನಿರ್ದೇಶನಾಲಯ(ಇಡಿ)ವು, ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಹಲವು ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ಹೊಸ ದೂರು ಸಲ್ಲಿಸಿದೆ. ಆಮ್ ಆದ್ಮ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕರಾಗಿರುವ ಅರವಿಂದ್ ಕೇಜ್ರಿವಾಲ್ ಅವರು 4 ರಿಂದ 8 ರವರೆಗಿನ ಸಮನ್ಸ್‍ಗಳನ್ನು ಗೌರವಿಸಿಲ್ಲ ಎಂದು ಈ ಹೊಸ ದೂರಿನಲ್ಲಿ ಇಡಿ ಆರೋಪಿಸಿದೆ. ಕೇಜ್ರಿವಾಲ್ ಅವರಿಗೆ ದೆಹಲಿ ಅಬಕಾರಿ

ವಿಚಾರಣೆಗೆ ಹಾಜರಾಗದ ಅರವಿಂದ್ ಕೇಜ್ರಿವಾಲ್/ ಹೊಸ ದೂರು ಸಲ್ಲಿಸಿದ ಇಡಿ Read More »

ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ/ ಸ್ಪರ್ಧೆಯಿಂದ ಹಿಂದೆ ಸರಿದ ನಿಕ್ಕಿ ಹ್ಯಾಲೆ

ಸಮಗ್ರ ನ್ಯೂಸ್: ರಿಪಬ್ಲಿಕನ್ ಪಕ್ಷದ ನಾಮನಿರ್ದೇಶನ ಸ್ಪರ್ಧೆಯಲ್ಲಿ ನಿಕ್ಕಿ ಹ್ಯಾಲೆಗೆ ಸೋಲು ಉಂಟಾದ ಕಾರಣ ಮುಂದಿನ ನವೆಂಬರ್‍ನಲ್ಲಿ ನಡೆಯಲಿರುವ ಅಮೇರಿಕಾದ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಈ ಹಿನ್ನಲೆಯಲ್ಲಿ ಕಾರ್ಲಸ್ಟನ್ ಮತ್ತು ದಕ್ಷಿಣ ಕ್ಯಾರೊಲಿನಾದಲ್ಲಿ ಆಯೋಜನೆಗೊಂಡಿದ್ದ ಪ್ರಚಾರ ಕಾರ್ಯಗಳನ್ನು ಅವರು ರದ್ದುಪಡಿಸಿದ್ದಾರೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ. 15 ರಾಜ್ಯಗಳ ಪೈಕಿ 14ರಲ್ಲಿ ತಮ್ಮ ಪರ ಮತ ಪಡೆಯುವಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯಶಸ್ವಿಯಾಗಿದ್ದಾರೆ. ಈಶಾನ್ಯ ರಾಜ್ಯವಾದ ವಮೌರ್ಂಟ್‍ನಲ್ಲಿ ಮಾತ್ರ ಹ್ಯಾಲೆಗೆ

ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ/ ಸ್ಪರ್ಧೆಯಿಂದ ಹಿಂದೆ ಸರಿದ ನಿಕ್ಕಿ ಹ್ಯಾಲೆ Read More »