ಸಂಕರ್ಷಣ ಶಾಲಗ್ರಾಮವು ಅಯೋಧ್ಯೆಯಿಂದ ಮಲ್ಪೆಯ ವಡಭಾಂಡೇಶ್ವರಕ್ಕೆ
ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠೆಯಾಗಿ ಕೆಲವೇ ದಿನಗಳಲ್ಲಿ ಉಡುಪಿಯ ಮಲ್ಪೆ ವಡಭಾಂಡೇಶ್ವರದ ಇತಿಹಾಸ ಪ್ರಸಿದ್ಧ ಬಲರಾಮನ ಸನ್ನಿಧಿಯೂ ನವೀಕರಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಉಭಯ ಸನ್ನಿಧಿಗಳ ಬಾಂಧವ್ಯದ ದ್ಯೋತಕವಾಗಿ ಶ್ರೀ ಪೇಜಾವರ ಶ್ರೀಗಳು ಶುಕ್ರವಾರದಂದು ಅಯೋಧ್ಯೆಯ ರಾಮನ ಪಾದದಲ್ಲಿ ಸಂಕರ್ಷಣ ಶಾಲಗ್ರಾಮವೊಂದನ್ನಿಟ್ಟು ಪವಿತ್ರ ಕಲಶೋದಕದಿಂದ ಅಭಿಷೇಕ ಸಹಿತ ಪೂಜೆ ಮಾಡಿ ವಡಭಾಂಡೇಶ್ವರದ ಬಲರಾಮನ ದಿವ್ಯ ಸನ್ನಿಧಿಗೆ ಕಳುಹಿಸಿಕೊಟ್ಟರು.
ಸಂಕರ್ಷಣ ಶಾಲಗ್ರಾಮವು ಅಯೋಧ್ಯೆಯಿಂದ ಮಲ್ಪೆಯ ವಡಭಾಂಡೇಶ್ವರಕ್ಕೆ Read More »










