58ನೇ ಜ್ಞಾನಪೀಠ ಪ್ರಶಸ್ತಿ ಘೋಷಣೆ|ಉರ್ದು ಕವಿ ಗುಲ್ಜಾರ್ ಮತ್ತು ರಾಮಭದ್ರಾಚಾರ್ಯರಿಗೆ ಪ್ರಶಸ್ತಿ
ಸಮಗ್ರ ನ್ಯೂಸ್:58ನೇ ಜ್ಞಾನಪೀಠ ಪ್ರಶಸ್ತಿಯನ್ನು ಇಂದು ಘೋಷಣೆ ಮಾಡಲಾಗಿದೆ. ಪ್ರಸಿದ್ಧ ಉರ್ದು ಕವಿ ಮತ್ತು ಗೀತರಚನೆಕಾರ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರು 58ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂದು ಜ್ಞಾನಪೀಠ ಆಯ್ಕೆ ಸಮಿತಿ ಪ್ರಕಟಿಸಿದೆ. ಗುಲ್ಜಾರ್ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಸಾಹಿತ್ಯ ಕೃಷಿಗಾಗಿ ಹೆಸರುವಾಸಿಯಾಗಿದ್ದಾರೆ ಜೊತೆಗೆ ಪ್ರಸ್ತುತ ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ.2002 ರಲ್ಲಿ ಉರ್ದುಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004 […]
58ನೇ ಜ್ಞಾನಪೀಠ ಪ್ರಶಸ್ತಿ ಘೋಷಣೆ|ಉರ್ದು ಕವಿ ಗುಲ್ಜಾರ್ ಮತ್ತು ರಾಮಭದ್ರಾಚಾರ್ಯರಿಗೆ ಪ್ರಶಸ್ತಿ Read More »










