ದೇಶ-ವಿದೇಶ

ಶೇಖ್‌ ಹಸೀನಾರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿದ ಬಾಂಗ್ಲಾ ಸರಕಾರ

ಸಮಗ್ರ ನ್ಯೂಸ್‌: ಬಾಂಗ್ಲಾದೇಶದ ಸರ್ಕಾರವು ಮಾಜಿ ಪ್ರಧಾನಿ ಶೇಖ್ ಹಸೀನಾ ಹಾಗೂ ಮಾಜಿ ಸಂಸದರ ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ರದ್ದುಗೊಳಿಸಿದೆ. ಈ ಹಿಂದೆ ಆಯ್ದ ದೇಶಗಳಿಗೆ ವೀಸಾ-ಮುಕ್ತ ಪ್ರಯಾಣದಂತಹ ವಿವಿಧ ಸವಲತ್ತುಗಳನ್ನು ನೀಡುತ್ತಿದ್ದ ಈ ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ಹಸೀನಾ ಅವರ ಆಡಳಿತದಲ್ಲಿ ಸಂಸದರಿಗೆ ನೀಡಲಾಗಿತ್ತು. ಮುಂಬರುವ ಸಾರ್ವತ್ರಿಕ ಚುನಾವಣೆಗಳಿಗೆ ಮುಂಚಿತವಾಗಿ ಬಾಂಗ್ಲಾದೇಶದ ಹಂಗಾಮಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಶೇಖ್ ಹಸೀನಾ ಆಗಸ್ಟ್ 5ರಿಂದ ಭಾರತದಲ್ಲಿ ನೆಲೆಸಿದ್ದು, ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಅವರ ಸುರಕ್ಷತೆಗೆ ಬೆದರಿಕೆಗಳ ಮಧ್ಯೆ […]

ಶೇಖ್‌ ಹಸೀನಾರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿದ ಬಾಂಗ್ಲಾ ಸರಕಾರ Read More »

ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ವಿದೇಶ ಪ್ರವಾಸ| ಆ. 23 ರಂದು ರೈಲಿನಲ್ಲಿ ಉಕ್ರೇನ್ ಗೆ ಪ್ರಯಾಣ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ವಿದೇಶ ಪ್ರವಾಸ ಕೈಗೊಂಡಿದ್ದು, ಪೋಲೆಂಡ್ನಲ್ಲಿ ಲ್ಯಾಂಡ್ ಆಗಿದ್ದಾರೆ. 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್ಗೆ ಭೇಟಿ ನೀಡಿದ್ದಾರೆ. ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ಮೋದಿ ಉಕ್ರೇನ್ಗೆ ಭೇಟಿ ನೀಡಲಿದ್ದಾರೆ. ರಷ್ಯಾ ಯುದ್ಧದ ಬಳಿಕ ಉಕ್ರೇನ್ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಪೋಲೆಂಡ್ನಿಂದ ಪ್ರಧಾನಿ ಮೋದಿ ಆ. 23 ರಂದು ಐಷಾರಾಮಿ ‘ಟ್ರೇನ್ ಫೋರ್ಸ್ ಒನ್’ನಲ್ಲಿ ಉಕ್ರೇನ್ಗೆ ಪ್ರಯಾಣಿಸಲಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ

ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ವಿದೇಶ ಪ್ರವಾಸ| ಆ. 23 ರಂದು ರೈಲಿನಲ್ಲಿ ಉಕ್ರೇನ್ ಗೆ ಪ್ರಯಾಣ Read More »

ಪ್ರಾಸಿಕ್ಯೂಷನ್ಗೆ ಅನುಮತಿ: ರಾಜ್ಯಪಾಲರಿಗೆ ಬಂತು ಬುಲೆಟ್‌ಪ್ರೂಫ್‌ ಕಾರು..!

ಸಮಗ್ರ ನ್ಯೂಸ್: ಕರ್ನಾಟಕದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ವಾಹನದಲ್ಲಿ ಗುಪ್ತಚರ ಇಲಾಖೆಯ ಸಲಹೆ ಮೇರೆಗೆ ಇದೀಗ ಬದಲಾವಣೆ ಮಾಡಲಾಗಿದೆ. ಇದುವರೆಗೆ ಸಾಮಾನ್ಯ ಕಾರು ಬಳಸುತ್ತಿದ್ದ ರಾಜ್ಯಪಾಲರು ಇನ್ನು ಮುಂದೆ ಬುಲೆಟ್‌ ಪ್ರೂಫ್‌ ಕಾರು ಬಳಸಲಿದ್ದಾರೆ. ಮುಡಾ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬಳಿಕ ರಾಜ್ಯದ ಎಲ್ಲೆಡೆ ಕಾಂಗ್ರೆಸ್‌ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ರಾಜಭವನಕ್ಕೆ ನುಗ್ಗಲೂ ಕಾಂಗ್ರೆಸ್‌ ಕಾರ್ಯಕರ್ತರು ಯತ್ನಿಸಿದ್ದರು. ಅವರನ್ನು ಪೊಲೀಸರು ಬಂಧಿಸಿದ್ದರು. ಇನ್ನು, ರಾಜ್ಯದ ಹಲವೆಡೆ

ಪ್ರಾಸಿಕ್ಯೂಷನ್ಗೆ ಅನುಮತಿ: ರಾಜ್ಯಪಾಲರಿಗೆ ಬಂತು ಬುಲೆಟ್‌ಪ್ರೂಫ್‌ ಕಾರು..! Read More »

ಪಾವಗಡ: ಬೀಗರೂಟ ಮಾಡಿದ್ದ 24 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬೀಗರೂಟ ಮಾಡಿದ್ದ ನಂತರ ವಾಂತಿ, ಬೇಧಿ ಕಾಣಿಸಿಕೊಂಡು ಸುಮಾರು 24 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಶ್ರೀರಂಗಪುರ ತಾಂಡಾದಲ್ಲಿ ನಡೆದಿದೆ. ಅಸ್ವಸ್ಥಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತುಮಕೂರು ಜಿಲ್ಲೆಯ ಪಾವಗಡದ ನಾಗೇನಹಳ್ಳಿ ತಾಂಡಾದಲ್ಲಿ ಮದುವೆ ನಡೆದಿದೆ. ಅಲ್ಲದೇ ಅಗಸ್ಟ್ 16 ರಂದು ಶ್ರೀರಂಗಪುರ ತಾಂಡಾದಲ್ಲಿ ಬೀಗರೂಟ ನಡೆದಿತ್ತು. ಬೀಗರು ಊಟ ಮಾಡಿ ಮನೆಗೆ ತೆರಳಿದ ವೇಳೆಯಲ್ಲಿ ಹಲವರಲ್ಲಿ ಅನಾರೋಗ್ಯ ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡವರನ್ನು ಪಾವಗಡ, ಬೆಂಗಳೂರು, ಹಿಂದೂಪುರದ ಆಸ್ಪತ್ರೆಗೆ

ಪಾವಗಡ: ಬೀಗರೂಟ ಮಾಡಿದ್ದ 24 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು Read More »

ಬಾಂಗ್ಲಾದೇಶದಲ್ಲಿ ಹಿಂಸಾಚಾರ/ ಯುಎಇಗೆ ವರ್ಗಾವಣೆಗೊಂಡ ಮಹಿಳಾ ಟಿ20 ಕ್ರಿಕೆಟ್‌ ವಿಶ್ವಕಪ್‌

ಸಮಗ್ರ ನ್ಯೂಸ್‌: ಬಾಂಗ್ಲಾದೇಶದಲ್ಲಿ ಶೇಖ್‌ ಹಸೀನಾ ಅವರ ಸರ್ಕಾರ ಪತನವಾದ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಆತಿಥ್ಯದಲ್ಲಿ ನಡೆಯಬೇಕಿದ್ದ ಐಸಿಸಿ ಮಹಿಳಾ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯನ್ನು ಯುನೈಟೆಡ್‌ ಅರಬ್ ಎಮಿರೈಟ್ಸ್‌ಗೆ (ಯುಎಇ) ವರ್ಗಾಯಿಸಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಘೋಷಿಸಿದೆ. ಇದೇ ವರ್ಷ ನಡೆಯಬೇಕಿರುವ ಐಸಿಸಿ ಮಹಿಳಾ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಬಾಂಗ್ಲಾದೇಶದಿಂದ ಯುನೈಟೆಡ್‌ ಅರಬ್ ಎಮಿರೈಟ್ಸ್‌ಗೆ ವರ್ಗಾವಣೆಯಾಗಿದೆ. ಭದ್ರತೆ ಕೊರತೆ ಎದುರಾಗಿರುವ ಕಾರಣ ಅನಿವಾರ್ಯವಾಗಿ ಟಿ20 ವಿಶ್ವಕಪ್‌ ಟೂರ್ನಿಯನ್ನು ಅಂತಾರಾಷ್ಟ್ರೀಯ

ಬಾಂಗ್ಲಾದೇಶದಲ್ಲಿ ಹಿಂಸಾಚಾರ/ ಯುಎಇಗೆ ವರ್ಗಾವಣೆಗೊಂಡ ಮಹಿಳಾ ಟಿ20 ಕ್ರಿಕೆಟ್‌ ವಿಶ್ವಕಪ್‌ Read More »

ಶೇಖ್ ಹಸೀನಾರನ್ನು ಹಸ್ತಾಂತರಿಸಿ/ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಒತ್ತಾಯ

ಸಮಗ್ರ ನ್ಯೂಸ್‌: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಭಾರತದಿಂದ ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವಂತೆ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಒತ್ತಾಯಿಸಿದೆ. ʼನೀವು ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶ ಸರ್ಕಾರಕ್ಕೆ ಕಾನೂನು ರೀತಿಯಲ್ಲಿ ಹಸ್ತಾಂತರಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಈ ದೇಶದ ಜನರು ಅವರ ವಿಚಾರಣೆಗೆ ಕಾದಿದ್ದಾರೆ. ಆಕೆ ಆ ವಿಚಾರಣೆಯನ್ನು ಎದುರಿಸಲಿ’ ಎಂದು BNP ಪ್ರಧಾನ ಕಾರ್ಯದರ್ಶಿ ಮಿರ್ಜಾ ಫಕ್ರುಲ್ ಹೇಳಿದ್ದಾರೆ. ಶೇಖ್ ಹಸೀನಾ ಬಾಂಗ್ಲಾದೇಶದಲ್ಲಿ 2013ರಲ್ಲಿ ಸಾಮೂಹಿಕ ಹತ್ಯೆ ಸೇರಿದಂತೆ ಹಲವಾರು ಕ್ರಿಮಿನಲ್ ಆರೋಪಗಳನ್ನು

ಶೇಖ್ ಹಸೀನಾರನ್ನು ಹಸ್ತಾಂತರಿಸಿ/ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಒತ್ತಾಯ Read More »

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ/ ಬಿಜೆಪಿ ಚುನಾವಣಾ ಉಸ್ತುವಾರಿಗಳಾಗಿ ರಾಮ್ ಮಾಧವ್ ಹಾಗೂ ಜಿ. ಕಿಶನ್ ರೆಡ್ಡಿ ನೇಮಕ

ಸಮಗ್ರ ನ್ಯೂಸ್‌: ಸೆಪ್ಟೆಂಬರ್ 18 ರಿಂದ 3 ಹಂತಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗೆ, ರಾಮ್ ಮಾಧವ್ ಹಾಗೂ ಜಿ. ಕಿಶನ್ ರೆಡ್ಡಿ ಅವರನ್ನು ಚುನಾವಣಾ ಉಸ್ತುವಾರಿಗಳನ್ನು ಬಿಜೆಪಿ ನೇಮಕ ಮಾಡಿದೆ. ಜಮ್ಮು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್ 4 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಬಹುತೇಕ ಅದೇ ದಿನ ಸಂಪೂರ್ಣ ಫಲಿತಾಂಶ ಹೊರಬೀಳಲಿದೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ/ ಬಿಜೆಪಿ ಚುನಾವಣಾ ಉಸ್ತುವಾರಿಗಳಾಗಿ ರಾಮ್ ಮಾಧವ್ ಹಾಗೂ ಜಿ. ಕಿಶನ್ ರೆಡ್ಡಿ ನೇಮಕ Read More »

ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ಚುನಾವಣೆ/ ಅಧಿಸೂಚನೆ ಹೊರಡಿಸಿದ ಚುನಾವಣಾ ಆಯೋಗ

ಸಮಗ್ರ ನ್ಯೂಸ್‌: ಜಮ್ಮು ಮತ್ತು ಕಾಶ್ಮೀರದ 24 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನಕ್ಕೆ ಇಂದು ಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಲಿದೆ. ಕಳೆದ ವಾರ ಚುನಾವಣಾ ದಿನಾಂಕಗಳನ್ನು ಘೋಷಿಸಿದ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಚುನಾವಣಾ ಪ್ರಕ್ರಿಯೆಯಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಯ ಬಾರಿಗೆ 2014 ರಲ್ಲಿ ವಿಧಾನಸಭೆ ಚುನಾವಣೆ ನಡೆದಿದ್ದು, ಮೂರು ಹಂತಗಳಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು 90 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 4 ರಂದು

ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ಚುನಾವಣೆ/ ಅಧಿಸೂಚನೆ ಹೊರಡಿಸಿದ ಚುನಾವಣಾ ಆಯೋಗ Read More »

ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ಚುನಾವಣೆ/ ಅಧಿಸೂಚನೆ ಹೊರಡಿಸಿದ ಚುನಾವಣಾ ಆಯೋಗ

ಸಮಗ್ರ ನ್ಯೂಸ್‌: ಜಮ್ಮು ಮತ್ತು ಕಾಶ್ಮೀರದ 24 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನಕ್ಕೆ ಇಂದು ಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಲಿದೆ. ಕಳೆದ ವಾರ ಚುನಾವಣಾ ದಿನಾಂಕಗಳನ್ನು ಘೋಷಿಸಿದ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಚುನಾವಣಾ ಪ್ರಕ್ರಿಯೆಯಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಯ ಬಾರಿಗೆ 2014 ರಲ್ಲಿ ವಿಧಾನಸಭೆ ಚುನಾವಣೆ ನಡೆದಿದ್ದು, ಮೂರು ಹಂತಗಳಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು 90 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 4 ರಂದು

ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ಚುನಾವಣೆ/ ಅಧಿಸೂಚನೆ ಹೊರಡಿಸಿದ ಚುನಾವಣಾ ಆಯೋಗ Read More »

ದೇಶದಲ್ಲಿ ಮಂಕಿಪಾಕ್ಸ್ ಭೀತಿ/ ಎಚ್ಚರವಹಿಸಲು ಕೇಂದ್ರ ಆರೋಗ್ಯ ಇಲಾಖೆ ಸೂಚನೆ

ಸಮಗ್ರ ನ್ಯೂಸ್‌: ದೇಶದಲ್ಲಿ ಮಂಕಿಪಾಕ್ಸ್ ಭೀತಿ ಶುರುವಾಗಿರುವ ಹಿನ್ನೆಲೆಯಲ್ಲಿ, ಎಲ್ಲಾ ವಿಮಾನ ನಿಲ್ದಾಣಗಳು ಮತ್ತು ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ಭೂ ಬಂದರುಗಳಲ್ಲಿನ ಅಧಿಕಾರಿಗಳಿಗೆ ಒಳಬರುವ ಪ್ರಯಾಣಿಕರ ಬಗ್ಗೆ ಎಚ್ಚರದಿಂದಿರಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ. ಆರೋಗ್ಯ ಸಚಿವಾಲಯವು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ, ಸಫರ್‌ಜಂಗ್ ಆಸ್ಪತ್ರೆ ಮತ್ತು ಲೇಡಿ ಹಾರ್ಡಿಂಜ್ ಆಸ್ಪತ್ರೆಗಳನ್ನು ರಾಷ್ಟ್ರ ರಾಜಧಾನಿಯಲ್ಲಿ ಯಾವುದೇ ಮಂಕಿಪಾಕ್ಸ್ ರೋಗಿಯ ಪ್ರತ್ಯೇಕತೆ, ನಿರ್ವಹಣೆ ಮತ್ತು ಚಿಕಿತ್ಸೆಗಾಗಿ ನೋಡಲ್ ಕೇಂದ್ರಗಳಾಗಿ ಗುರುತಿಸಿದೆ. ಅಂತಹ ಗೊತ್ತುಪಡಿಸಿದ

ದೇಶದಲ್ಲಿ ಮಂಕಿಪಾಕ್ಸ್ ಭೀತಿ/ ಎಚ್ಚರವಹಿಸಲು ಕೇಂದ್ರ ಆರೋಗ್ಯ ಇಲಾಖೆ ಸೂಚನೆ Read More »