ದೇಶ-ವಿದೇಶ

ಇದು ಸ್ಮಾರ್ಟ್ ಟಾಯ್ಲೆಟ್ ಬಾಸೂ, ಎಲ್ಲಾ ಕೆಲಸ ಮಾಡುತ್ತೆ!

ಸಮಗ್ರ ನ್ಯೂಸ್: ತಂತ್ರಜ್ಞಾನವು ಪ್ರಪಂಚದಾದ್ಯಂತ ಜನರನ್ನು ಬುದ್ಧಿವಂತರನ್ನಾಗಿ ಮಾಡುತ್ತಿದೆ. ಅದು ಕೆಲಸ ನಿಲ್ಲಿಸುವ ಹಂತ ತಲುಪುತ್ತಿದೆ ಎಂದರ್ಥ. ಜಪಾನ್‌ನಲ್ಲಿ ನೀವು ಇತ್ತೀಚಿನ ತಂತ್ರಜ್ಞಾನದ ಶೌಚಾಲಯಗಳನ್ನು ಹೊಂದಿರುತ್ತೀರಿ. ಆದರೆ.. ಅವುಗಳಲ್ಲಿ AI ಮತ್ತು ಧ್ವನಿ ಆಜ್ಞೆಯೊಂದಿಗೆ ಕೆಲಸ ಮಾಡುವವರು ಕಡಿಮೆ. ಈಗ ಹೊಸ ವಾಯ್ಸ್ ಕಮೋಡ್ ಆಧಾರಿತ ಶೌಚಾಲಯಗಳಿವೆ. ಇಲ್ಲದಿದ್ದಲ್ಲಿ ಇವುಗಳ ಬೆಲೆ ಲಕ್ಷಗಟ್ಟಲೆ ಆಗುತ್ತದೆ. ಹೊಸ ಶತಮಾನದ ಆರಂಭದಲ್ಲಿ ನಾವು ಸದ್ದಾಂ ಹುಸೇನ್ ಅವರ ಚಿನ್ನದ ಕಮೋಡ್‌ಗೆ ಆಶ್ಚರ್ಯಪಟ್ಟೆವು. ಇತ್ತೀಚೆಗೆ ಕೊಹ್ಲರ್ ಎಂಬ ಕಂಪನಿಯು ಅದ್ಭುತವಾದ ‘ಟಾಯ್ಲೆಟ್ […]

ಇದು ಸ್ಮಾರ್ಟ್ ಟಾಯ್ಲೆಟ್ ಬಾಸೂ, ಎಲ್ಲಾ ಕೆಲಸ ಮಾಡುತ್ತೆ! Read More »

ಹರಣಿ ಸರೋವರದಲ್ಲಿ ದೋಣಿ ಮುಳುಗಿ 12 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸಾವು

ಸಮಗ್ರ ನ್ಯೂಸ್: ಗುಜರಾತ್‌ನ ವಡೋದರಾದ ಹರಣಿ ಸರೋವರದಲ್ಲಿ ದೋಣಿ ಮುಳುಗಿ 12 ಶಾಲಾ ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸೇರಿ ಒಟ್ಟು 14 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಹರಣಿ ಸರೋವರದ ದೋಣಿಯಲ್ಲಿ ನ್ಯೂ ಸನ್‌ರೈಸ್ ಶಾಲೆಯ 27 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಮತ್ತು ಅವರಲ್ಲಿ ಯಾರೂ ಲೈಫ್ ಜಾಕೆಟ್‌ಗಳನ್ನು ಧರಿಸಿರಲಿಲ್ಲವಂತೆ. ಉಳಿದ ವಿದ್ಯಾರ್ಥಿಗಳ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೋಣಿ ಮುಳುಗಿ ಆರು ವಿದ್ಯಾರ್ಥಿಗಳು ಮೃತಪಟ್ಟಿರುವುದನ್ನು ಗುಜರಾತ್ ಶಿಕ್ಷಣ ಸಚಿವ ಕುಬೇರ್ ದಿಂಡೋರ್

ಹರಣಿ ಸರೋವರದಲ್ಲಿ ದೋಣಿ ಮುಳುಗಿ 12 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸಾವು Read More »

ರಾಮಮಂದಿರದ ನೆನಪಿಗಾಗಿ ಅಂಚೆ ಚೀಟಿ/ ಪ್ರಧಾನಿ ಮೋದಿ ಬಿಡುಗಡೆ

ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರ ನಿರ್ಮಾಣದ ನೆನಪಿಗಾಗಿ ಅಂಚೆ ಚೀಟಿ ಮತ್ತು ಭಗವಾನ್ ರಾಮನ ಕುರಿತು ಬಿಡುಗಡೆ ಮಾಡಲಾದ ಅಂಚೆ ಚೀಟಿಗಳ ಪುಸ್ತಕವನ್ನು ಪ್ರಧಾನಿ ಮೋದಿ ಇಂದು ಬಿಡುಗಡೆ ಮಾಡಿದ್ದಾರೆ. ಶ್ರೀ ರಾಮ್ ಜನ್ಮಭೂಮಿ ಮಂದಿರದ 6 ಸ್ಮರಣಾರ್ಥ ಅಂಚೆ ಚೀಟಿಗಳು ಮತ್ತು ವಿಶ್ವದಾದ್ಯಂತ ಭಗವಾನ್ ರಾಮನ ಬಗ್ಗೆ ಬಿಡುಗಡೆ ಮಾಡಿದ ಅಂಚೆಚೀಟಿಗಳ ಆಲ್ಬಮ್ ನ್ನು ಬಿಡುಗಡೆ ಮಾಡಲಾಗಿದೆ. ನಾನು ದೇಶದ ಜನರನ್ನ ಮತ್ತು ವಿಶ್ವದಾದ್ಯಂತದ ಎಲ್ಲಾ ರಾಮ ಭಕ್ತರನ್ನು ಅಭಿನಂದಿಸಲು ಬಯಸುತ್ತೇನೆ ಎಂದು ಅಂಚೆ ಚೀಟಿಗಳ

ರಾಮಮಂದಿರದ ನೆನಪಿಗಾಗಿ ಅಂಚೆ ಚೀಟಿ/ ಪ್ರಧಾನಿ ಮೋದಿ ಬಿಡುಗಡೆ Read More »

Google pay ಯೂಸ್ ಮಾಡೋರಿಗೆ ಗುಡ್ ನ್ಯೂಸ್! ಇಲ್ಲಿದೆ ನೋಡಿ ನ್ಯೂ ಅಪ್ಡೇಟ್

ಆನ್‌ಲೈನ್ ವಹಿವಾಟು ನಡೆಸುವವರ ಸಂಖ್ಯೆ ಹೆಚ್ಚುತ್ತಿದೆ. ಪ್ರತಿ ಸಣ್ಣ ಅಗತ್ಯಕ್ಕೂ UPI ಸೇವೆಗಳನ್ನು ಬಳಸಲಾಗುತ್ತದೆ. Google Pay, Phone Pay, Pay TM ನಂತಹ ಅಪ್ಲಿಕೇಶನ್‌ಗಳೊಂದಿಗೆ ವಹಿವಾಟುಗಳನ್ನು ಮಾಡಲಾಗುತ್ತದೆ. ಈ ಹಿನ್ನಲೆಯಲ್ಲಿ ಇತ್ತೀಚೆಗೆ ಗೂಗಲ್ ಪೇ ತನ್ನ ಬಳಕೆದಾರರಿಗೆ ಸಿಹಿಸುದ್ದಿ ನೀಡಿದೆ. ಅವರು ತಮ್ಮ ಸೇವೆಯನ್ನು ಮತ್ತಷ್ಟು ವಿಸ್ತರಿಸುತ್ತಿದ್ದಾರೆ ಎಂದು ಹೇಳಿದರು. ಈ ವೈಶಿಷ್ಟ್ಯವು ವಿದೇಶದಲ್ಲಿರುವವರಿಗೆ ಹಾಗೂ ವಿದೇಶಿ ವಹಿವಾಟು ನಡೆಸುವವರಿಗೆ ಸಹಾಯ ಮಾಡಲಿದೆ. ಈಗ UPI ಪಾವತಿಗಳಲ್ಲಿ ಹೊಸ ವೈಶಿಷ್ಟ್ಯವನ್ನು ಲಭ್ಯಗೊಳಿಸಲಾಗುತ್ತಿದೆ. ಕೇವಲ ರೂಪಾಯಿಯಲ್ಲಿ ಮಾತ್ರವಲ್ಲದೆ

Google pay ಯೂಸ್ ಮಾಡೋರಿಗೆ ಗುಡ್ ನ್ಯೂಸ್! ಇಲ್ಲಿದೆ ನೋಡಿ ನ್ಯೂ ಅಪ್ಡೇಟ್ Read More »

ಮಂದಿರ ಪ್ರವೇಶಿಸಿದ ರಾಮಲಲ್ಲಾ ಮೂರ್ತಿ

ಸಮಗ್ರ ನ್ಯೂಸ್: ಅಯೋಧ್ಯಾ ಶ್ರೀರಾಮ ಮಂದಿರದ ಉದ್ಘಾಟನೆ ಹಾಗೂ ರಾಮ ಮಂದಿರ ಗರ್ಭ ಗೃಹದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯ ಧಾರ್ಮಿಕ ವಿಧಿ ವಿಧಾನಗಳು ಇಗಾಗಲೇ ಆರಂಭವಾಗಿವೆ. ಜನವರಿ 22 ರಂದು ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಆಗಲಿದ್ದು, ಇದಕ್ಕಾಗಿ ವಿವಿಧ ಕೈಂಕರ್ಯಗಳು ಜನವರಿ 16ರ ಬೆಳಗ್ಗೆಯಿಂದಲೇ ಆರಂಭವಾಗಿವೆ. ಈಗ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಅಯೋಧ್ಯೆ ತಲುಪಿದೆ. ಇಂದು ರಾಮಲಲ್ಲಾ ಮೂರ್ತಿಯನ್ನು ಕೆತ್ತಿದ ಸ್ಥಳದಿಂದ ರಾಮ ಮಂದಿರ ನಿರ್ಮಾಣದ ಆವರಣಕ್ಕೆ

ಮಂದಿರ ಪ್ರವೇಶಿಸಿದ ರಾಮಲಲ್ಲಾ ಮೂರ್ತಿ Read More »

ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯಿಂದ ಪ್ರಕಟಿಸಲಾಗಿದೆ. ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯು ಪರೀಕ್ಷೆಯ ವೇಳಾಪಟ್ಟಿಯನ್ನು ನಿಗದಿ ಮಾಡಲಾಗಿದೆ. ಉಳಿದಂತೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ SSLC ಪರೀಕ್ಷೆಯ ವೇಳಾಪಟ್ಟಿಯನ್ನು ಹಂಚಿಕೆ ಮಾಡಲಾಗಿದೆ. ವಿಷಯವಾರು ವೇಳಾಪಟ್ಟಿಯ ವಿವರ ಇಲ್ಲಿದೆ ನೋಡಿ. ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ:ಮಾ.01-2024: ಕನ್ನಡ, ಅರೇಬಿಕ್ಮಾ.04-2024: ಗಣಿತಮಾ.05-2024 ರಾಜ್ಯ

ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ| ಇಲ್ಲಿದೆ ಫುಲ್ ಡೀಟೈಲ್ಸ್ Read More »

ಅಯೋಧ್ಯೆಗೆ ಪಟಾಕಿ ಕೊಂಡೊಯ್ತಿದ್ದ ಲಾರಿಗೆ ಬೆಂಕಿ

ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇನ್ನೇನೂ ಕೆಲವು ದಿನಗಳಷ್ಟೆ ಬಾಕಿ ಇದೆ. ಈಗ ಅಯೋಧ್ಯೆಯಲ್ಲಿ ಸಂಭ್ರಮ ಮನೆಮಾಡಿದೆ. ಈ ಸಂಭ್ರಮಕ್ಕೆ ಅಯೋಧ್ಯೆಗೆ ಪಟಾಕಿ ಕೊಂಡೊಯ್ತಿದ್ದ ಲಾರಿಗೆ ಬೆಂಕಿ ಹತ್ತಿದ್ದು ನಡು ರಸ್ತೆಯಲ್ಲೆ ಪಟಾಕಿ ತುಂಬಿದ ಲಾರಿ ಹೊತ್ತಿ ಉರಿದಿದೆ. ಉತ್ತರಪ್ರದೇಶದ ಉನ್ನಾವೋದಲ್ಲಿ ಈ ಘಟನೆ ನಡೆದಿದ್ದು, ತಮಿಳುನಾಡಿನಿಂದ ಅಯೋಧ್ಯೆಗೆ ಪಟಾಕಿ ಲಾರಿ ಸಾಗುತ್ತಿದ್ದ ವೇಳೆ ನಡುರಸ್ತೆಯಲ್ಲಿ ಹೊತ್ತಿ ಉರಿದಿದೆ.

ಅಯೋಧ್ಯೆಗೆ ಪಟಾಕಿ ಕೊಂಡೊಯ್ತಿದ್ದ ಲಾರಿಗೆ ಬೆಂಕಿ Read More »

ರೂ. 500 ನೋಟುಗಳಲ್ಲಿ ಗಾಂಧಿ ಬದಲು ಶ್ರೀರಾಮ… ! ಏನಿದರ ಅಸಲಿಯತ್ತು?

ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ಪೂರ್ವ ತಯಾರಿ ಅದ್ಧೂರಿಯಿಂದ ಮಾಡಲಾಗುತ್ತಿದ್ದು, ರೂ. 500ಕ್ಕೆ ಸಂಬಂಧಿಸಿದ ವಿಷಯವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜ. 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ರೂ. 500 ನೋಟುಗಳಲ್ಲಿ ಗಾಂಧಿ ಆಕೃತಿಯ ಬದಲು ಶ್ರೀರಾಮನ ಚಿತ್ರ ಮುದ್ರಿಸಲಾಗುವುದು ಎಂಬ ಪ್ರಚಾರ ಜೋರಾಗಿದೆ. ಒಂದು ಬದಿಯಲ್ಲಿ ಶ್ರೀರಾಮನ ಭಾವಚಿತ್ರವನ್ನು ಅಚ್ಚು ಹಾಕಿದರೆ, ನೋಟಿನ ಇನ್ನೊಂದು ಬದಿಯಲ್ಲಿ ಕೆಂಪು ಕೋಟೆಯ ಬದಲಿಗೆ ಅಯೋಧ್ಯೆ ದೇವಾಲಯದ ಮಾದರಿಯನ್ನು ಮುದ್ರಿಸಲಾಗಿದೆ. ಗಾಂಧೀಜಿ

ರೂ. 500 ನೋಟುಗಳಲ್ಲಿ ಗಾಂಧಿ ಬದಲು ಶ್ರೀರಾಮ… ! ಏನಿದರ ಅಸಲಿಯತ್ತು? Read More »

ಪಿಎಸ್​ಐ ಹುದ್ದೆಗಳಿಗೆ ಮರುಪರೀಕ್ಷೆ| ಮಾರ್ಗಸೂಚಿ ರಿಲೀಸ್

ಸಮಗ್ರ ನ್ಯೂಸ್: PSI ಪರೀಕ್ಷೆ ಇದೇ ಜನವರಿ 23 ರಂದು 545 ಪಿಎಸ್​ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಭ್ಯರ್ಥಿಗಳಿಗೆ ಪರೀಕ್ಷೆ ಮಾರ್ಗಸೂಚಿ ಇದೀಗ ಬಿಡುಗಡೆ ಮಾಡಿದೆ. ಮಾರ್ಗಸೂಚಿ ಈ ರೀತಿಯಾಗಿದೆ: ಇನ್ನೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಇದೆ*ಮಹಿಳಾ ಅಭ್ಯರ್ಥಿಗಳು ದೊಡ್ಡ ದೊಡ್ಡ ಡಿಸೈನ್, ಬಟನ್ ಇರೋ, ಹೂಗಳು ಇರೋ ಬಟ್ಟೆ ಧರಿಸುವಂತಿಲ್ಲ.

ಪಿಎಸ್​ಐ ಹುದ್ದೆಗಳಿಗೆ ಮರುಪರೀಕ್ಷೆ| ಮಾರ್ಗಸೂಚಿ ರಿಲೀಸ್ Read More »

ಜ್ಞಾನವಾಪಿ ಮಸೀದಿ ಪಾವಿತ್ರ್ಯತೆ ಕಾಪಾಡಿ/ ಸುಪ್ರೀಂ ಕೋರ್ಟ್ ಸೂಚನೆ

ಸಮಗ್ರ ನ್ಯೂಸ್: ಜ್ಞಾನವಾಪಿ ಮಸೀದಿಯ ಸಮೀಕ್ಷೆಯಲ್ಲಿ ಪತ್ತೆಯಾದ ಶಿವಲಿಂಗ ಸ್ಥಳವನ್ನು ಮುಸ್ಲಿಮರು ವಝುಖಾನವಾಗಿ ಬಳಕೆ ಮಾಡಿ ಅಪವಿತ್ರ ಮಾಡಿದ್ದಾರೆ. ಇದು ಹಿಂದು ಭಕ್ತರ ಭಾವನೆಯನ್ನು ಘಾಸಿಗೊಳಿಸಿದೆ. ಹೀಗಾಗಿ ಈ ಸ್ಥಳದ ಶುಚಿತ್ವ ಕಾಪಾಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿದೆ. ಮಸೀದಿಯ ಸರ್ವೆಯಲ್ಲಿ ಶಿವಲಿಂಗ ಪತ್ತೆಯಾದ ಶಿವಲಿಂಗ ಸ್ಥಳವನ್ನು ಮುಸ್ಲಿಮರು ತಮ್ಮ ನಮಾಜ್‍ಗೆ ಮೊದಲು ಕೈಕಾಲು, ಮುಖ ತೊಳೆಯಲು ವಝುಖಾನವಾಗಿ ಬಳಕೆ ಮಾಡುತ್ತಿದ್ದರು. ಈ ಮೂಲಕ ಅತ್ಯಂತ ಪವಿತ್ರ ಶಿವಲಿಂಗವನ್ನು ಅಪವಿತ್ರಗೊಳಿಸಲಾಗಿದೆ. ಹೀಗಾಗಿ

ಜ್ಞಾನವಾಪಿ ಮಸೀದಿ ಪಾವಿತ್ರ್ಯತೆ ಕಾಪಾಡಿ/ ಸುಪ್ರೀಂ ಕೋರ್ಟ್ ಸೂಚನೆ Read More »