ದೇಶ-ವಿದೇಶ

ಶೇ.5 ಮತ್ತು ಶೇ.15ರ ತೆರಿಗೆ ಸ್ಲ್ಯಾಬ್ ಗೆ ಜಿಎಸ್ಟಿ ಮಂಡಳಿ ಅನುಮೋದನೆ| ಸೆ.22ರಿಂದ ನೂತನ ತೆರಿಗೆ ಜಾರಿಗೆ

ಸಮಗ್ರ ನ್ಯೂಸ್: ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿರುವ 5% ಮತ್ತು 18% ರ ಎರಡು ತೆರಿಗೆ ಸ್ಲ್ಯಾಬ್ ದರಗಳಿಗೆ GST ಮಂಡಳಿ ಅನುಮೋದನೆ ನೀಡಿದೆ. GST ದರಗಳ ತರ್ಕಬದ್ಧಗೊಳಿಸುವಿಕೆಯನ್ನು GST ಮಂಡಳಿ ಅನುಮೋದಿಸಿದೆ. ಶೇಕಡ 12 ಮತ್ತು ಶೇಕಡಾ 28 ದರಗಳನ್ನು ರದ್ದುಗೊಳಿಸಲು ಮಂಡಳಿ ಅನುಮೋದನೆ ನೀಡಿದೆ. ಷಾರಾಮಿ ಸರಕುಗಳಿಗೆ ಶೇಕಡಾ 40 ರ ಹೊಸ ಸ್ಲ್ಯಾಬ್ ಅನ್ನು ಕೌನ್ಸಿಲ್ ಅನುಮೋದಿಸಿದೆ. GST ಮಂಡಳಿಯ ನಿರ್ಧಾರವು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿದೆ: ದೆಹಲಿಯಲ್ಲಿ 56 […]

ಶೇ.5 ಮತ್ತು ಶೇ.15ರ ತೆರಿಗೆ ಸ್ಲ್ಯಾಬ್ ಗೆ ಜಿಎಸ್ಟಿ ಮಂಡಳಿ ಅನುಮೋದನೆ| ಸೆ.22ರಿಂದ ನೂತನ ತೆರಿಗೆ ಜಾರಿಗೆ Read More »

ಅಮೇರಿಕಾದ ಸುಂಕಬಾಧೆ ತಡೆಯಲು 40 ದೇಶಗಳತ್ತ ಮಾರುಕಟ್ಟೆ ಹುಡುಕಲು ಹೊರಟ ಭಾರತ|

ಸಮಗ್ರ ನ್ಯೂಸ್: ಅಮೆರಿಕದ ಟ್ಯಾರಿಫ್​ಗಳಿಂದ ಅತಿಹೆಚ್ಚು ಬಾಧಿತವಾಗುವ ಸೆಕ್ಟರ್​ಗಳಲ್ಲಿ ಜವಳಿ ಉದ್ಯಮವೂ ಒಂದು. ಭಾರತದ ಜವಳಿ ಉದ್ಯಮಕ್ಕೆ ಅತಿದೊಡ್ಡ ಮಾರುಕಟ್ಟೆ ಅಮೆರಿಕವೇ ಆಗಿದೆ. ಶೇ. 60ಕ್ಕಿಂತಲೂ ಹೆಚ್ಚು ಟ್ಯಾರಿಫ್ಹೆಚ್ಚಳ ಆಗುತ್ತಿರುವುದರಿಂದ ಬಾಂಗ್ಲಾದೇಶ, ವಿಯೆಟ್ನಾಂ ಇತ್ಯಾದಿ ದೇಶಗಳ ಸರಕುಗಳೊಂದಿಗೆ ಭಾರತದ ಉದ್ಯಮಗಳು ಪೈಪೋಟಿ ನೀಡಲು ಆಗುವುದಿಲ್ಲ. ಹೀಗಾಗಿ ಹಲವು ಬಿಲಿಯನ್ ಡಾಲರ್ ಮೊತ್ತದ ವ್ಯಾಪಾರ ಕಳೆದುಕೊಳ್ಳುವ ಭೀತಿಯಲ್ಲಿ ಭಾರತದ ಜವಳಿ ಉದ್ಯಮ ಇದೆ. ಇದನ್ನು ತಪ್ಪಿಸಲು ಭಾರತ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಮೆರಿಕಕ್ಕೆ ಪರ್ಯಾಯವಾದ ಮಾರುಕಟ್ಟೆಯನ್ನು ಸೃಷ್ಟಿಸಿಕೊಳ್ಳಲು

ಅಮೇರಿಕಾದ ಸುಂಕಬಾಧೆ ತಡೆಯಲು 40 ದೇಶಗಳತ್ತ ಮಾರುಕಟ್ಟೆ ಹುಡುಕಲು ಹೊರಟ ಭಾರತ| Read More »

ದ.ಕ‌‌ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನಲೆ| ಆ.18ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಆ.18ರಂದು ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದ.ಕ‌‌ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನಲೆ| ಆ.18ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ Read More »

ಗ್ರಾಹಕರಿಗೆ ಶಾಕ್ ನೀಡಿದ‌ ಐಸಿಐಸಿಐ ಬ್ಯಾಂಕ್| ಕನಿಷ್ಠ ಬ್ಯಾಲೆನ್ಸ್ 50 ಸಾವಿರಕ್ಕೆ ಏರಿಕೆ

ಸಮಗ್ರ ನ್ಯೂಸ್: ಭಾರತದ ಎರಡನೇ ಅತಿದೊಡ್ಡ ಬ್ಯಾಂಕ್ ಐಸಿಐಸಿಐ ಬ್ಯಾಂಕ್ ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ಎಲ್ಲಾ ಗ್ರಾಹಕ ವಿಭಾಗಗಳಿಗೆ ಮಾಸಿಕ ಕನಿಷ್ಠ ಸರಾಸರಿ ಬ್ಯಾಲೆನ್ಸ್ ಹೆಚ್ಚಿಸಿದೆ. ಆಗಸ್ಟ್ 1 ರಂದು ಅಥವಾ ನಂತರ ತಮ್ಮ ಉಳಿತಾಯ ಖಾತೆಗಳನ್ನು ತೆರೆದ ಮೆಟ್ರೋ ಮತ್ತು ನಗರ ಪ್ರದೇಶಗಳಲ್ಲಿನ ಗ್ರಾಹಕರು ದಂಡವನ್ನು ತಪ್ಪಿಸಲು 50,000 ರೂ. ಮಾಸಿಕ ಸರಾಸರಿ ಬ್ಯಾಲೆನ್ಸ್ ಅನ್ನು ಕಾಯ್ದುಕೊಳ್ಳಬೇಕು ಎಂದು ಬ್ಯಾಂಕಿನ ವೆಬ್‌ಸೈಟ್‌ನಲ್ಲಿನ ಇತ್ತೀಚಿನ ಅಧಿಸೂಚನೆ ತಿಳಿಸಿದೆ. ಹಳೆಯ ಗ್ರಾಹಕರಿಗೆ ಕನಿಷ್ಠ ಸರಾಸರಿ ಬ್ಯಾಲೆನ್ಸ್

ಗ್ರಾಹಕರಿಗೆ ಶಾಕ್ ನೀಡಿದ‌ ಐಸಿಐಸಿಐ ಬ್ಯಾಂಕ್| ಕನಿಷ್ಠ ಬ್ಯಾಲೆನ್ಸ್ 50 ಸಾವಿರಕ್ಕೆ ಏರಿಕೆ Read More »

ಧರ್ಮಸ್ಥಳ ಪ್ರಕರಣದ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಲು ಸುಪ್ರೀಂಕೋರ್ಟ್ ನಿರಾಕರಣೆ – ವಿಚಾರಣಾಧೀನ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಲು ಸೂಚನೆ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೆಕೆಂದು ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ಯಾವುದೇ ರೀತಿಯ ನಿರ್ಬಂಧ ವಿಧಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಅಲ್ಲದೆ ಹೊಸದಾಗಿ ಧರ್ಮಸ್ಥಳದ ಅರ್ಜಿಯನ್ನು ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಧರ್ಮಸ್ಥಳ ದೇವಾಲಯದ ಧರ್ಮಾಧಿಕಾರಿಯ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರು ಧರ್ಮಸ್ಥಳ ಸಮಾಧಿ ಪ್ರಕರಣಗಳಿಗೆ

ಧರ್ಮಸ್ಥಳ ಪ್ರಕರಣದ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಲು ಸುಪ್ರೀಂಕೋರ್ಟ್ ನಿರಾಕರಣೆ – ವಿಚಾರಣಾಧೀನ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಲು ಸೂಚನೆ Read More »

ಜಾರ್ಖಂಡ್ ನ ಮಾಜಿ ಸಿಎಂ ಶಿಬು ಸೊರೇನ್ ನಿಧನ

ಸಮಗ್ರ ನ್ಯೂಸ್: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ದೀರ್ಘಕಾಲದ ಅನಾರೋಗ್ಯದಿಂದ 81 ನೇ ವಯಸ್ಸಿನಲ್ಲಿ ನಿಧನರಾದರು ಅಂತ ತಿಳಿದು ಬಂದಿದೆ. ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ ಅವರು ತಮ್ಮ 81 ನೇ ವಯಸ್ಸಿನಲ್ಲಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಯಲ್ಲಿ ದೀರ್ಘಕಾಲದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಮಗ ಮತ್ತು ಪ್ರಸ್ತುತ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಪ್ರಸ್ತುತ ದೆಹಲಿಯಲ್ಲಿದ್ದಾರೆ.

ಜಾರ್ಖಂಡ್ ನ ಮಾಜಿ ಸಿಎಂ ಶಿಬು ಸೊರೇನ್ ನಿಧನ Read More »

ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಮಾಧ್ಯಮ ನಿರ್ಬಂಧ ತೆರವು| ಪ್ರತಿಬಂಧಕ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಹೈಕೋರ್ಟ್‌ ವಜಾಗೊಳಿಸಿದೆ. ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಪ್ರತಿಬಂಧಕಾದೇಶ ಪ್ರಶ್ನಿಸಿ ದಕ್ಷಿಣ ಕನ್ನಡದ ‘ಕುಡ್ಲ ರ‍್ಯಾಂಪೇಜ್‌’ ಯೂಟ್ಯೂಬ್ ಚಾನಲ್‌ನ ಪ್ರಧಾನ ಸಂಪಾದಕ ಅಜಯ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ಭಾಗಶಃ

ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಮಾಧ್ಯಮ ನಿರ್ಬಂಧ ತೆರವು| ಪ್ರತಿಬಂಧಕ ಆದೇಶ ರದ್ದುಗೊಳಿಸಿದ ಹೈಕೋರ್ಟ್ Read More »

ಭಾರತಕ್ಕೆ ಬಿಗ್ ಶಾಕ್ ನೀಡಿದ ಅಮೇರಿಕಾ| 6 ಪೆಟ್ರೋಲಿಯಂ ಕಂಪನಿಗಳಿಗೆ ನಿರ್ಬಂಧ ಹೇರಿಕೆ

ಸಮಗ್ರ ನ್ಯೂಸ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ದೊಡ್ಡ ಹೊಡೆತವನ್ನು ನೀಡಿದ್ದಾರೆ. ಭಾರತದ 6 ಪೆಟ್ರೋಲಿಯಂ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ಹೇರಿದೆ. ನಿಷೇಧಕ್ಕೊಳಗಾಗಿರುವ ಭಾರತದ 6 ಕಂಪನಿಗಳು ಇರಾನ್ ಜೊತೆ ವ್ಯವಹಾರ ನಡೆಸುತ್ತಿದ್ದವು ಎಂದು ಅಮೆರಿಕದ ವಿದೇಶಾಂಗ ಸಚಿವಾಲಯ ಹೇಳುತ್ತಿದೆ. NDTV ವರದಿಯ ಪ್ರಕಾರ, ಇರಾನ್ ದೇಶ ತನ್ನ ಆದಾಯ ಬಹುದೊಡ್ಡ ಭಾಗವನ್ನು ಪ್ರಾದೇಶಿಕ ಸಂಘರ್ಷ ಉತ್ತೇಜಿಸಲು ಖರ್ಚು ಮಾಡುತ್ತಿದೆ. ಇರಾನ್ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದು ಅಮೆರಿಕ ಆರೋಪಿಸಿದೆ. ಮಧ್ಯಪ್ರಾಚ್ಯದಲ್ಲಿ ಸಂಘರ್ಷವನ್ನು ಉತ್ತೇಜಿಸುವ ಕೆಲಸವನ್ನು ಇರಾನ್

ಭಾರತಕ್ಕೆ ಬಿಗ್ ಶಾಕ್ ನೀಡಿದ ಅಮೇರಿಕಾ| 6 ಪೆಟ್ರೋಲಿಯಂ ಕಂಪನಿಗಳಿಗೆ ನಿರ್ಬಂಧ ಹೇರಿಕೆ Read More »

‘ಉಗ್ರರಿಂದ ನಾನು ಅಪ್ಪನನ್ನು ಕಳೆದುಕೊಂಡೆ’| ಇಡೀ ಗಾಂಧಿ ಕುಟುಂಬವನ್ನೇ ದೂಷಿಸುವ ನೀವು 11ವರ್ಷಗಳಿಂದ ಏನು ಮಾಡಿದ್ದೀರಿ?| ಲೋಕಸಭೆಯಲ್ಲಿ ಪ್ರಿಯಾಂಕಾ ವಾಗ್ದಾಳಿ

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಭಾರತೀಯ ಸಶಸ್ತ್ರ ಪಡೆಗಳ ಶೌರ್ಯವನ್ನು ಶ್ಲಾಘಿಸಿದ್ದಾರೆ. ಜೊತೆಗೆ ಕಾಶ್ಮೀರದ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರಿಯಾಂಕಾ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಗುಪ್ತಚರ ವೈಫಲ್ಯವನ್ನು ಪ್ರಶ್ನಿಸಿದ್ದಾರೆ. ಇಂತಹ ಭೀಕರ ಭಯೋತ್ಪಾದಕ ದಾಳಿ ನಡೆಯಲಿದೆ ಮತ್ತು ಪಾಕಿಸ್ತಾನದಲ್ಲಿ ಅದಕ್ಕೆ ಸಂಚು ರೂಪಿಸಲಾಗುತ್ತಿದೆ ಎಂದು ಯಾವುದೇ ಸರ್ಕಾರಿ ಸಂಸ್ಥೆಗೆ ತಿಳಿದಿರಲಿಲ್ಲವೇ?”

‘ಉಗ್ರರಿಂದ ನಾನು ಅಪ್ಪನನ್ನು ಕಳೆದುಕೊಂಡೆ’| ಇಡೀ ಗಾಂಧಿ ಕುಟುಂಬವನ್ನೇ ದೂಷಿಸುವ ನೀವು 11ವರ್ಷಗಳಿಂದ ಏನು ಮಾಡಿದ್ದೀರಿ?| ಲೋಕಸಭೆಯಲ್ಲಿ ಪ್ರಿಯಾಂಕಾ ವಾಗ್ದಾಳಿ Read More »

ನಿಮಿಷ ಪ್ರಿಯಾ ಗಲ್ಲು ರದ್ದಾಗಿಲ್ಲ – ವರದಿ

ಸಮಗ್ರ ನ್ಯೂಸ್: ಯೆಮೆನ್‌ ದೇಶದಲ್ಲಿ ಶಿಕ್ಷೆಗೆ ಒಳಗಾಗಿರುವ ಕೇರಳದ ನರ್ಸ್‌ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್‌ ಅಧಿಕಾರಿಗಳು ಸಂಪೂರ್ಣವಾಗಿ ರದ್ದು ಮಾಡಿದ್ದಾರೆ ಎಂದು ವರದಿಯಾಗಿತ್ತು. ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬುಬಕರ್ ಮುಸ್ಲಿಯಾರ್ ಅವರ ಕಚೇರಿ ಸೋಮವಾರ (ಜು.28) ಈ ಬಗ್ಗೆ ಮಾಹಿತಿ ನೀಡಿತ್ತು. ಆದರೆ ಇದೀಗ ವಿದೇಶಾಂಗ ಸಚಿವಾಲಯವು ಈ ಸುದ್ದಿಯನ್ನು ತಿರಸ್ಕರಿಸಿದೆ. “ನಿಮಿಷಾ ಪ್ರಿಯಾ ಪ್ರಕರಣದ ಕುರಿತು ಕೆಲವು ವ್ಯಕ್ತಿಗಳು ಹಂಚಿಕೊಂಡಿರುವ ಮಾಹಿತಿಯು ತಪ್ಪಾಗಿದೆ” ಎಂದು ವಿದೇಶಾಂಗ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ

ನಿಮಿಷ ಪ್ರಿಯಾ ಗಲ್ಲು ರದ್ದಾಗಿಲ್ಲ – ವರದಿ Read More »