ದೇಶ-ವಿದೇಶ

ದೂರಸಂಪರ್ಕ ಮಸೂದೆ-2023/ ಇನ್ಮುಂದೆ ಸಿಮ್ ಕಾರ್ಡ್‍ಗೆ ಬಯೋಮೆಟ್ರಿಕ್ ಕಡ್ಡಾಯ

ಸಮಗ್ರ ನ್ಯೂಸ್: ದೂರಸಂಪರ್ಕ ಮಸೂದೆ-2023 ನ್ನು ಇಂದು ಸಂಸತ್ತಿನಲ್ಲಿ ಮಂಡಿಸಲಾಗಿದ್ದು, ಈ ಮಸೂದೆಯು ಸಿಮ್ ಕಾರ್ಡ್ ನೀಡುವಾಗ ಟೆಲಿಕಾಂ ಕಂಪನಿಗಳು ಗ್ರಾಹಕರ ಬಯೋಮೆಟ್ರಿಕ್ ಪರಿಶೀಲನೆ ಮಾಡುವುದನ್ನು ಕಡ್ಡಾಯಗೊಳಿಸಿದೆ. ಟೆಲಿಕಾಂ ಸೇವೆಗಳನ್ನು ನೀಡುವ ಯಾವುದೇ ಅಧಿಕೃತ ಕಂಪನಿಯು ಯಾವುದೇ ವ್ಯಕ್ತಿಗೆ ಟೆಲಿಕಾಂ ಸೇವೆಗಳನ್ನು ನೀಡುವ ಮುನ್ನ ಆತನ ಬಯೋಮೆಟ್ರಿಕ್ ಗುರುತನ್ನು ಖಚಿತಪಡಿಸಿಕೊಳ್ಳುವುದು ಕಡ್ಡಾಯ ಎಂದು ಮಸೂದೆಯಲ್ಲಿ ತಿಳಿಸಲಾಗಿದೆ. ಆನ್ ಲೈನ್ ಮೆಸೇಜಿಂಗ್ ಮತ್ತು ಸ್ಟ್ರೀಮಿಂಗ್ ಸೇವೆಗಳಂತಹ ಓವರ್-ದಿ- ಟಾಪ್ ಸೇವೆಗಳನ್ನು ಈ ಮಸೂದೆಯ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ಟೆಲಿಕಾಂ ಸಚಿವ […]

ದೂರಸಂಪರ್ಕ ಮಸೂದೆ-2023/ ಇನ್ಮುಂದೆ ಸಿಮ್ ಕಾರ್ಡ್‍ಗೆ ಬಯೋಮೆಟ್ರಿಕ್ ಕಡ್ಡಾಯ Read More »

ವಾರಣಾಸಿ-ಹೊಸದಿಲ್ಲಿ ನಡುವೆ ಎರಡನೇ ವಂದೇ ಭಾರತ್ ರೈಲು/ ಪ್ರಧಾನಿ ಮೋದಿ ಹಸಿರು ನಿಶಾನೆ

ಸಮಗ್ರ ನ್ಯೂಸ್: ವಾರಣಾಸಿ ಮತ್ತು ಹೊಸದಿಲ್ಲಿ ನಡುವಿನ ಎರಡನೇ ವಂದೇ ಭಾರತ್ ರೈಲು ಸೇರಿದಂತೆ ಒಟ್ಟು ನಾಲ್ಕು ರೈಲುಗಳಿಗೆ ವಿಕಾಸ್ ಭಾರತ್ ಸಂಕಲ್ಪ ಯಾತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿದರು. ರೈಲ್ವೆ ಸಚಿವಾಲಯವು ದೇಶದಲ್ಲಿ ಪ್ರಾರಂಭಿಸಲಿರುವ ಎರಡನೇ ಕೇಸರಿ ಬಣ್ಣದ ವಂದೇ ಭಾರತ್ ರೈಲು ಇದಾಗಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ವಂದೇ ಭಾರತ್ ರೈಲಿನಲ್ಲಿ ಐಷಾರಾಮಿ ಒಳಾಂಗಣ, ಸ್ಪರ್ಶ-ಮುಕ್ತ ಅನುಕೂಲಗಳೊಂದಿಗೆ ಜೈವಿಕ ನಿರ್ವಾತ ಶೌಚಾಲಯಗಳು, ಹರಡಿದ ಎಲ್‍ಇಡಿ ಲೈಟಿಂಗ್ ಮತ್ತು ಪ್ರತಿ ಸೀಟಿನ

ವಾರಣಾಸಿ-ಹೊಸದಿಲ್ಲಿ ನಡುವೆ ಎರಡನೇ ವಂದೇ ಭಾರತ್ ರೈಲು/ ಪ್ರಧಾನಿ ಮೋದಿ ಹಸಿರು ನಿಶಾನೆ Read More »

ಹೆಚ್ಚುತ್ತಿರುವ ಭಕ್ತರ ಸಂಖ್ಯೆ/ ಶಬರಿಮಲೆಯಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ದ್ವಾರ

ಸಮಗ್ರ ನ್ಯೂಸ್: ಶಬರಿಮಲೆಗೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಯ್ಯಪ್ಪಸ್ವಾಮಿ ದರ್ಶನಕ್ಕೆ ತೆರಳುವ ಮಕ್ಕಳಿಗಾಗಿ ಪ್ರತ್ಯೇಕ ದ್ವಾರವನ್ನು ತೆರೆಯುವ ಮಹತ್ವದ ನಿರ್ಧಾರವನ್ನು ತಿರುವಾಂಕೂರು ದೇವಸ್ಥಾನ ಮಂಡಳಿ ಕೈಗೊಂಡಿದೆ. ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ತೆರಳುವ ಮಕ್ಕಳಿಗಾಗಿ ಟ್ರಾವೆನ್ ಕೋರ್ ದೇವಸ್ಥಾನಂ ಬೋರ್ಡ್ (ಟಿಬಿಡಿ) ವಿಶೇಷ ಗೇಟ್ ವ್ಯವಸ್ಥೆ ಕಲ್ಪಿಸಿದೆ. ಭಾನುವಾರ ಬೆಳಗ್ಗೆಯಿಂದ ಮುಂದಿನ ಸಾಲಿನಲ್ಲಿ ಮಕ್ಕಳಿಗೆ ಅಯ್ಯಪ್ಪನ ದರ್ಶನ ನೀಡಲಾಗುತ್ತಿದೆ. ಇದರಿಂದ ಮಕ್ಕಳು ಉದ್ದನೆಯ ಸರತಿ ಸಾಲಿನಿಂದ ಪಾರಾಗಿದ್ದಾರೆ. ವಿಶೇಷ ಗೇಟ್ ಮೂಲಕ ಮಕ್ಕಳನ್ನು

ಹೆಚ್ಚುತ್ತಿರುವ ಭಕ್ತರ ಸಂಖ್ಯೆ/ ಶಬರಿಮಲೆಯಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ದ್ವಾರ Read More »

ಸಂಸತ್ ಭದ್ರತಾ‌ ವೈಫಲ್ಯ ವಿಚಾರ| ಪ್ರಶ್ನಿಸಿದ ಪ್ರತಿಪಕ್ಷಗಳ ಸದಸ್ಯರಿಗೆ ಅಮಾನತಿನ ಪ್ರತ್ಯಸ್ತ್ರ

ಸಮಗ್ರ ನ್ಯೂಸ್: ಕಳೆದ ವಾರ ಸಂಸತ್ತಿನಲ್ಲಿ ನಡೆದ ಭಾರೀ ಭದ್ರತಾ ವೈಫಲ್ಯದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನವನ್ನು ಉದ್ದೇಶಿಸಿ ಮಾತನಾಡಬೇಕೆಂದು ಒತ್ತಾಯಿಸಿ ರಾಜ್ಯಸಭೆ, ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ ಒಟ್ಟು 90 ಪ್ರತಿಪಕ್ಷ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಸಂಸತ್‌ನಿಂದ ಅಮಾನತು ಮಾಡಲಾಗಿದೆ. ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿದ 13 ವಿರೋಧ ಪಕ್ಷದ ಸಂಸದರನ್ನು ಕಳೆದ ವಾರ ಅಮಾನತು ಮಾಡಲಾಗಿತ್ತು. ಇಂದು ಲೋಕಸಭೆಯಿಂದ 31 ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಈಗ 46 ರಾಜ್ಯಸಭಾ

ಸಂಸತ್ ಭದ್ರತಾ‌ ವೈಫಲ್ಯ ವಿಚಾರ| ಪ್ರಶ್ನಿಸಿದ ಪ್ರತಿಪಕ್ಷಗಳ ಸದಸ್ಯರಿಗೆ ಅಮಾನತಿನ ಪ್ರತ್ಯಸ್ತ್ರ Read More »

ನಿಮ್ಮ ಫೋನ್‌ನ ಸ್ಪೀಕರ್ ವಾಲ್ಯೂಮ್ ಜಾಸ್ತಿ ಕೊಡೋಕ್ ಆಗಲ್ವಾ? ಈ ಟಿಪ್ಸ್ ಫಾಲೋ ಮಾಡಿ ಸಾಕು

ಸಮಗ್ರ ನ್ಯೂಸ್: ನಿಮ್ಮ ಫೋನ್‌ನ ಧ್ವನಿ ಕಡಿಮೆಯಾದರೆ, ನೀವು ತಕ್ಷಣ ಮೊಬೈಲ್ ಕೇರ್ ಸೆಂಟರ್ಗೆ ಹೋಗ್ತಾ ಇದ್ದೀರಾ? ಆದರೆ ಅದು ಅನಿವಾರ್ಯವಲ್ಲ. ಏಕೆಂದರೆ ಫೋನ್ ಸ್ಪೀಕರ್ ಧ್ವನಿಯನ್ನು ಜೋರಾಗಿ ಮಾಡಲು ನಾವು ನಿಮಗೆ ಕೆಲವು ವಿಧಾನಗಳನ್ನು ನೀಡಿದ್ದೇವೆ. ಫೋನ್ ಸ್ಪೀಕರ್ ವಾಲ್ಯೂಮ್ ಕೆಲವೊಮ್ಮೆ ಕಡಿಮೆಯಾಗಲು ಪ್ರಾರಂಭಿಸುತ್ತದೆ. ಯಾರಾದರೂ ಕರೆಯುವುದನ್ನು ಕೇಳಲು ಕಷ್ಟವಾಗುತ್ತದೆ. ಆಗಾಗ್ಗೆ ಜನರು ಈ ಸಮಸ್ಯೆಯನ್ನು ಪರಿಹರಿಸಲು ಸೇವಾ ಕೇಂದ್ರಕ್ಕೆ ಹೋಗುತ್ತಾರೆ. ಆದರೆ ಫೋನ್ ವಾರಂಟಿಯಲ್ಲಿಲ್ಲದಿದ್ದರೆ ನೀವು ಅದನ್ನು ಪಾವತಿಸಬೇಕಾಗುತ್ತದೆ. ನೀವು ಸಹ ಈ ಸಮಸ್ಯೆಯನ್ನು

ನಿಮ್ಮ ಫೋನ್‌ನ ಸ್ಪೀಕರ್ ವಾಲ್ಯೂಮ್ ಜಾಸ್ತಿ ಕೊಡೋಕ್ ಆಗಲ್ವಾ? ಈ ಟಿಪ್ಸ್ ಫಾಲೋ ಮಾಡಿ ಸಾಕು Read More »

8 ಲಕ್ಷ ರೂಗೆ ಎಲೆಕ್ಟ್ರಿಕ್ ಕಾರು! ಯಾರಿಗುಂಟು? ಯಾರಿಗಿಲ್ಲ? ಮತ್ತೆ ಇಂಥಾ ಆಫರ್ ಬರಲ್ಲ

ಸಮಗ್ರ ನ್ಯೂಸ್: ಎಲೆಕ್ಟ್ರಿಕ್ ಕಾರುಗಳ ಮಾರಾಟವನ್ನು ಹೆಚ್ಚಿಸಲು, ಕಾರ್ ಕಂಪನಿಗಳು ಈಗ ಸಾರ್ವಜನಿಕರಿಗೆ ಕೈಗೆಟುಕುವ ಬೆಲೆಯಲ್ಲಿ ಎಲೆಕ್ಟ್ರಿಕ್ ವಾಹನ ಆಯ್ಕೆಗಳನ್ನು ನೀಡಲು ಪ್ರಾರಂಭಿಸಿವೆ. ಇದು ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ತ್ವರಿತ ಹೆಚ್ಚಳಕ್ಕೆ ಕಾರಣವಾಗಿದೆ. ಪ್ರಸ್ತುತ, ದೇಶದಲ್ಲಿ ಅತ್ಯಂತ ಕೈಗೆಟುಕುವ ಎಲೆಕ್ಟ್ರಿಕ್ ಕಾರು MG ಕಾಮೆಟ್ EV ಆಗಿದೆ, ಇದರ ಬೆಲೆ 8 ಲಕ್ಷಕ್ಕಿಂತ ಕಡಿಮೆಯಾಗಿದೆ. ಸಂಪೂರ್ಣ ವಿವರಗಳನ್ನು ತಿಳಿಯೋಣ. ಮಾರುತಿ ಅಥವಾ ಹ್ಯುಂಡೈ ಈವರೆಗೆ ಇಷ್ಟು ಅಗ್ಗದ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ.

8 ಲಕ್ಷ ರೂಗೆ ಎಲೆಕ್ಟ್ರಿಕ್ ಕಾರು! ಯಾರಿಗುಂಟು? ಯಾರಿಗಿಲ್ಲ? ಮತ್ತೆ ಇಂಥಾ ಆಫರ್ ಬರಲ್ಲ Read More »

ಹೊಸ ವರ್ಷಕ್ಕೆ ರೆಡಿಯಾಯ್ತ ಗೈಡ್ ಲೈನ್ಸ್…

ಸಮಗ್ರ ನ್ಯೂಸ್: ಇನ್ನೆನೂ ಕೆಲವೇ ದಿನಗಳಲ್ಲಿ ಹೊಸ ವರ್ಷ ಸಮೀಪಿಸುತ್ತಿದೆ. ಈ ಹಿನ್ನಲೆ ಬೆಂಗಳೂರು ನಗರ ಪೊಲೀಸರು ಹಾಗೂ ಪಾಲಿಕೆ ಅಲರ್ಟ್ ಆಗಿದ್ದಾರೆ. ಅಹಿತಕರ ಘಟನೆ ನಡೆಯದಂತೆ ಪ್ಲ್ಯಾನಿಂಗ್​ ನಡೆಸಿದ್ದು, ಇಂದು ಪಾಲಿಕೆ ಜೊತೆ ಸಭೆ ನಡೆಸಿ ಪೊಲೀಸರು ಗೈಡ್ ಲೈನ್ಸ್ ರೆಡಿ ಮಾಡಿದ್ದಾರೆ. ನಗರದ ಬ್ರಿಗೇಡ್ ರೋಡ್,ಎಂಜಿ ರೋಡ್ ನಲ್ಲಿ ಹೊಸ ವರ್ಷಾಚರಣೆಗೆ ಹೆಚ್ಚಿನ ಜನ ಸೇರುತ್ತಾರೆ. ಹಾಗಾಗಿ ಪ್ರತಿ ಬಾರಿ ಒಂದಷ್ಟು ಗೊಂದಲ ಮತ್ತು ಅಹಿತಕರ ಘಟನೆ ನಡೆಯುತ್ತದೆ. ಈ ಬಾರಿ ಆ ರೀತಿ

ಹೊಸ ವರ್ಷಕ್ಕೆ ರೆಡಿಯಾಯ್ತ ಗೈಡ್ ಲೈನ್ಸ್… Read More »

ಸೂರತ್ ಡೈಮಂಡ್/ ವಿಶ್ವದ ಅತಿದೊಡ್ಡ ಕಾರ್ಪೋರೇಟ್ ಕಚೇರಿ ಉದ್ಘಾಟನೆ

ಸಮಗ್ರ ನ್ಯೂಸ್: ಗುಜರಾತ್ ನ ಸೂರತ್ ನಗರದಲ್ಲಿ ನಿರ್ಮಾಣಗೊಂಡಿರುವ ಅಮೆರಿಕದ ಪ್ರತಿಷ್ಟಿತ ಪೆಂಟಗನ್ ಅನ್ನು ಮೀರಿಸುವ ವಿಶ್ವದ ಅತಿದೊಡ್ಡ ಕಾಪೆರ್Çರೇಟ್ ಕಚೇರಿ ಕೇಂದ್ರವಾದ “ಸೂರತ್ ಡೈಮಂಡ್” ಸಂಕೀರ್ಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿ ಶುಭಹಾರೈಸಿದ್ದಾರೆ. ಈ ಮೂಲಕ ತವರುನಾಡು ಗುಜರಾತ್ ನ ಸೂರತ್ ನಗರವು ವಜ್ರದ ರಾಜಧಾನಿಯಾಗುವತ್ತ ಭವಿಷ್ಯ ಬರೆದಿದ್ದಾರೆ. ಸೂರತ್ ಡೈಮಂಡ್ ಸಂಕೀರ್ಣವು 35.54 ಎಕರೆ ಭೂಪ್ರದೇಶವನ್ನು ಒಳಗೊಂಡಿದ್ದು, 3,400 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. 4,500ಕ್ಕೂ ಹೆಚ್ಚು ನೆಟ್ವರ್ಕ್ ಕಚೇರಿ 65,000ಕ್ಕೂ ಹೆಚ್ಚು ವಜ್ರದ

ಸೂರತ್ ಡೈಮಂಡ್/ ವಿಶ್ವದ ಅತಿದೊಡ್ಡ ಕಾರ್ಪೋರೇಟ್ ಕಚೇರಿ ಉದ್ಘಾಟನೆ Read More »

ವಾರಣಾಸಿಯಲ್ಲಿ ಪ್ರಧಾನಿ ರೋಡ್ ಶೋ/ ಆಂಬ್ಯುಲೆನ್ಸ್ ಗೆ ದಾರಿ ಬಿಟ್ಟ ತಮ್ಮ ಬೆಂಗಾವಲು ಪಡೆ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ರೋಡ್ ಶೋ ವೇಳೆ ನರೇಂದ್ರ ಮೋದಿ ಅವರು ಆಂಬ್ಯುಲೆನ್ಸ್‍ಗೆ ದಾರಿ ಮಾಡಿಕೊಡಲು ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದರು. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಎರಡು ದಿನಗಳ ಭೇಟಿಗಾಗಿ ಪ್ರಧಾನಿ ಮೋದಿ ಭಾನುವಾರ ವಾರಣಾಸಿಗೆ ಆಗಮಿಸಿದ್ದಾರೆ. ತಮ್ಮ ಭೇಟಿಯ ವೇಳೆ ಈ ಭಾಗದ ಅಭಿವೃದ್ಧಿಗೆ 19,000 ಕೋಟಿಗೂ ಅಧಿಕ ಮೊತ್ತದ 37 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ವಾರಣಾಸಿಯಲ್ಲಿ ಪ್ರಧಾನಿ ರೋಡ್ ಶೋ/ ಆಂಬ್ಯುಲೆನ್ಸ್ ಗೆ ದಾರಿ ಬಿಟ್ಟ ತಮ್ಮ ಬೆಂಗಾವಲು ಪಡೆ Read More »

ಓಲಾಗೆ ಪೈಪೋಟಿ ನೀಡಲು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬರ್ತಾ ಇದೆ! ಅರ್ಧ ಗಂಟೆಯಲ್ಲಿ ಫುಲ್ ಚಾರ್ಜ್, ಸೂಪರ್​ ಮೈಲೇಜ್​ ಕೂಡ ನೀಡುತ್ತೆ

ಕೈನೆಟಿಕ್ ಗ್ರೀನ್ ಕಂಪನಿಯು ಕೈನೆಟಿಕ್ ಜುಲು ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಕಂಪನಿಯು ಇದರ ಬೆಲೆಯನ್ನು 94,900 ರೂ. (ಎಕ್ಸ್ ಶೋ ರೂಂ). ಆಸಕ್ತ ಗ್ರಾಹಕರು ಕಂಪನಿಯ ಅಧಿಕೃತ ವೆಬ್‌ಸೈಟ್, ಅಧಿಕೃತ ಡೀಲರ್‌ಶಿಪ್ ಮೂಲಕ ಈ ಸ್ಕೂಟರ್ ಅನ್ನು ಬುಕ್ ಮಾಡಬಹುದು. ಕಂಪನಿಯ ಹಕ್ಕು ಪ್ರಕಾರ, ಕೈನೆಟಿಕ್ ಜುಲು ಸಂಪೂರ್ಣವಾಗಿ ಭಾರತದಲ್ಲಿ ತಯಾರಿಸಿದ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಮುಂದಿನ ವರ್ಷ ಇದರ ವಿತರಣೆ ಆರಂಭವಾಗಲಿದೆ. ಈ ಎಲೆಕ್ಟ್ರಿಕ್ ಸ್ಕೂಟರ್‌ನ ಶ್ರೇಣಿ ಮತ್ತು ವೈಶಿಷ್ಟ್ಯಗಳನ್ನು

ಓಲಾಗೆ ಪೈಪೋಟಿ ನೀಡಲು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬರ್ತಾ ಇದೆ! ಅರ್ಧ ಗಂಟೆಯಲ್ಲಿ ಫುಲ್ ಚಾರ್ಜ್, ಸೂಪರ್​ ಮೈಲೇಜ್​ ಕೂಡ ನೀಡುತ್ತೆ Read More »