ದೇಶ-ವಿದೇಶ

ದೂದ್ ಸಾಗರ ಸೋನಾಲಿಂ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು: ಬೆಳಗಾವಿ ಹುಬ್ಬಳ್ಳಿ ರೈಲು ಸಂಚಾರದಲ್ಲಿ ವ್ಯತ್ಯಯ

ಸಮಗ್ರ ನ್ಯೂಸ್: ದೂದ್ ಸಾಗರ ಹಾಗೂ ಸೋನಾಲಿಂ ಮಾರ್ಗ ಮಧ್ಯೆ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಬೆಳಗಾವಿ ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಗೋವಾದ ವಾಸ್ಕೋದಿಂದ ಹೊಸಪೇಟೆಗೆ ತೆರಳುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ 11 ಬೋಗಿಗಳು ನೆಲಕ್ಕುರುಳಿ ಕಲ್ಲಿದ್ದಲು ವ್ಯರ್ಥವಾಗಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸದ್ಯ ಬೆಳಗಾವಿ, ಹುಬ್ಬಳ್ಳಿ ಮಾರ್ಗದ ರೈಲು ಸಂಚಾರ ಸಮಯ ಬದಲಾಗಿದೆ. ಗೋವಾ ಮೂಲಕ ಸಂಚರಿಸುವ ಎರಡು ಟ್ರೈನ್ ಗಳ ಸಂಚಾರ ಬಂದ್ ಆಗಿದೆ. […]

ದೂದ್ ಸಾಗರ ಸೋನಾಲಿಂ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು: ಬೆಳಗಾವಿ ಹುಬ್ಬಳ್ಳಿ ರೈಲು ಸಂಚಾರದಲ್ಲಿ ವ್ಯತ್ಯಯ Read More »

2025ರವರೆಗೆ ಬಾಹ್ಯಾಕಾಶದಲ್ಲೆ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌.. ನಾಸಾದಿಂದ ಸ್ಪಷ್ಟನೆ

ಸಮಗ್ರ ನ್ಯೂಸ್: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಅವರು ಬಾಹ್ಯಾಕಾಶದಲ್ಲೆ ಸಿಲುಕಿದ್ದಾರೆ ಎಂಬ ವರದಿಗಳು ಈ ಹಿಂದೆ ಬಂದಿತ್ತು. ಆದರೆ ಇದೀಗ ನಾಸಾ ಇನ್ನೊಂದು ಅಧೀಕೃತ ಮಾಹಿತಿಯೊಂದನ್ನು ನೀಡಿದೆ. ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಂಡ ಸುನೀತಾ ವಿಲಿಯಮ್ಸ್‌ ಹಾಗೂ ಮತ್ತೊಬ್ಬ ಗಗನಯಾತ್ರಿ ಬುಚ್ ವಿಲ್ಮೋರ್ ಅವರು 2025ರ ಫೆಬ್ರವರಿಯಲ್ಲಿ ವಾಪಸಾಗಲಿದ್ದಾರೆ ಎಂದು ಅಮೆರಿಕ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ (NASA) ತಿಳಿಸಿದೆ. ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ

2025ರವರೆಗೆ ಬಾಹ್ಯಾಕಾಶದಲ್ಲೆ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌.. ನಾಸಾದಿಂದ ಸ್ಪಷ್ಟನೆ Read More »

ಜಪಾನ್ ನಲ್ಲಿ 7.1 ತೀವ್ರತೆಯ ಭೂಕಂಪನ| ಸುನಾಮಿ ಅಪ್ಪಳಿಸುವ ಸಾಧ್ಯತೆ

ಸಮಗ್ರ ನ್ಯೂಸ್: ಜಪಾನ್‌ ನ ದಕ್ಷಿಣ ಕರಾವಳಿ ಪ್ರದೇಶದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 7.1ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದರ ಪರಿಣಾಮ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ವರದಿ ತಿಳಿಸಿದೆ. ಜಪಾನ್‌ ನ ದಕ್ಷಿಣದ ಮುಖ್ಯ ದ್ವೀಪವಾದ ಕ್ಯೂಶುವಿನ ಪೂರ್ವ ಕರಾವಳಿಯಲ್ಲಿ ಸುಮಾರು 30 ಕಿಲೋ ಮೀಟರ್‌ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಇರುವುದನ್ನು ಗುರುತಿಸಲಾಗಿದೆ ಎಂದು ವರದಿ ವಿವರಿಸಿದೆ. ಪ್ರಬಲ ಭೂಕಂಪದಲ್ಲಿ ಸಂಭವಿಸಿರುವ ಸಾವು-ನೋವಿನ ಬಗ್ಗೆ ಈವರೆಗೆ ಯಾವ ಮಾಹಿತಿಯೂ ಬಂದಿಲ್ಲ. ಭೂಕಂಪದ

ಜಪಾನ್ ನಲ್ಲಿ 7.1 ತೀವ್ರತೆಯ ಭೂಕಂಪನ| ಸುನಾಮಿ ಅಪ್ಪಳಿಸುವ ಸಾಧ್ಯತೆ Read More »

‘ಈಕೆಯನ್ನಲ್ಲವೇ ನಾವು ಬೀದಿಯಲ್ಲಿ ಎಳೆದಾಡಿದ್ದು?’| ವಿನೇಶ್ ಪೋಗಟ್ ಪೈನಲ್‌ಗೆ ಎಂಟ್ರಿಯಾದ ಬೆನ್ನಲ್ಲೇ ಭಜರಂಗ್ ಪೂನಿಯಾ ಟ್ವೀಟ್

ಸಮಗ್ರ ನ್ಯೂಸ್: ವಿನೇಶ್‌ ಪೋಗಟ್‌ ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳೆಯ 50 ಕೆಜಿ ರೆಸ್ಲಿಂಗ್‌ನಲ್ಲಿ ಸೆಮಿಫೈನಲ್‌ಗೇರುವ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ. ಪ್ರೀ ಕ್ವಾರ್ಟರ್‌ ಫೈನಲ್‌ನಲ್ಲಿ ಆಕೆ ಹಾಲಿ ವಿಶ್ವಚಾಂಪಿಯನ್‌ಅನ್ನು ಸೋಲಿಸಿದ ರೀತಿಯೇ ಒಲಿಂಪಿಕ್ಸ್‌ ಚಿನ್ನ ಗೆಲುವಿಗಿಂತ ಮಹತ್ವದ್ದು ಎಂದು ಬಿಂಬಿಸಲಾಗುತ್ತದೆ. ವಿನೇಶ್‌ ಪೋಗಟ್‌ ಚಿನ್ನದ ಭರವಸೆಯನ್ನು ಮೂಡಿಸಿರುವ ನಡುವೆಯೇ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಜರಂಗ್‌ ಪೂನಿಯಾ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ರೆಸ್ಲಿಂಗ್‌ ಫೆಡರೇಷನ್‌ನಲ್ಲಿ ಬದಲಾವಣೆ ಆಗಬೇಕು. ಮಾಜಿ ಅಧ್ಯಕ್ಷರಾಗಿರುವ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ

‘ಈಕೆಯನ್ನಲ್ಲವೇ ನಾವು ಬೀದಿಯಲ್ಲಿ ಎಳೆದಾಡಿದ್ದು?’| ವಿನೇಶ್ ಪೋಗಟ್ ಪೈನಲ್‌ಗೆ ಎಂಟ್ರಿಯಾದ ಬೆನ್ನಲ್ಲೇ ಭಜರಂಗ್ ಪೂನಿಯಾ ಟ್ವೀಟ್ Read More »

ರಾಜಧಾನಿಯಲ್ಲಿ ಮದ್ಯ ಮಾರಾಟದ ಅವಧಿ ವಿಸ್ತರಣೆ/ ರಾತ್ರಿ 1 ಗಂಟೆವರೆಗೆ ಸಿಗುತ್ತೆ ಮದ್ಯ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಇನ್ಮುಂದೆ ಹೊಟೇಲ್‌, ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ವ್ಯಾಪಾರ- ವಹಿವಾಟು ಅವಧಿಯನ್ನು ವಿಸ್ತರಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹೊಟೇಲ್‌ ಮಾಲೀಕರ ಸಂಘದ ಮನವಿ ಪುರಸ್ಕರಿಸಿರುವ ಸರ್ಕಾರ, ಬೆಳಗ್ಗೆ 9 ರಿಂದ ರಾತ್ರಿ 1 ಗಂಟೆವರೆಗೆ ವ್ಯಾಪಾರ-ವಹಿವಾಟು ನಡೆಸಲು ಅನುಮತಿ ನೀಡಿದೆ. ಈ ಬಗ್ಗೆ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮೀ ಸಾಗ‌ರ್ ಎನ್‌.ಕೆ. ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ ಸಿಎಲ್ 4, ಸಿಎಲ್ 6, ಸಿಎಲ್ 7,

ರಾಜಧಾನಿಯಲ್ಲಿ ಮದ್ಯ ಮಾರಾಟದ ಅವಧಿ ವಿಸ್ತರಣೆ/ ರಾತ್ರಿ 1 ಗಂಟೆವರೆಗೆ ಸಿಗುತ್ತೆ ಮದ್ಯ Read More »

ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ| ಸಾರ್ವಕಾಲಿಕ ಕುಸಿತ ಕಂಡ ಏಷ್ಯಾದ ಪ್ರಮುಖ ಕರೆನ್ಸಿ

ಸಮಗ್ರ ನ್ಯೂಸ್: ಅಮೆರಿಕದ ಡಾಲರ್ ಎದುರು 37 ಪೈಸೆ ಕುಸಿತ ದಾಖಲಿಸಿರುವ ರೂಪಾಯಿ ಮೌಲ್ಯವು, ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಸೋಮವಾರದ ವಹಿವಾಟಿನ ಅಂತ್ಯಕ್ಕೆ ₹84.09ಕ್ಕೆ ತಲುಪಿದೆ. ಅಮೆರಿಕದ ಡಾಲರ್ ಎದುರು ರೂಪಾಯಿಯ ಸಾರ್ವಕಾಲಿಕ ಕನಿಷ್ಠ ಮೌಲ್ಯ ಇದಾಗಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಬಿಕ್ಕಟ್ಟು ಮತ್ತು ಅಮೆರಿಕದಲ್ಲಿನ ಆರ್ಥಿಕ ಹಿಂಜರಿತದ ಆತಂಕದ ನಡುವೆ ಜಾಗತಿಕ ಮಾರುಕಟ್ಟೆಗಳಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಷೇರುಗಳ ಮಾರಾಟಕ್ಕೆ ಮುಂದಾಗಿದ್ದರಿಂದ ಈ ಬೆಳವಣಿಗೆ ದಾಖಲಾಗಿದೆ. ಭಾರತೀಯ ಷೇರು ಮಾರುಕಟ್ಟೆಗಳಲ್ಲಿನ ತೀವ್ರ ಕುಸಿತ ಮತ್ತು

ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ| ಸಾರ್ವಕಾಲಿಕ ಕುಸಿತ ಕಂಡ ಏಷ್ಯಾದ ಪ್ರಮುಖ ಕರೆನ್ಸಿ Read More »

ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ| ಸಾರ್ವಕಾಲಿಕ ಕುಸಿತ ಕಂಡ ಏಷ್ಯಾದ ಪ್ರಮುಖ ಕರೆನ್ಸಿ

ಸಮಗ್ರ ನ್ಯೂಸ್: ಅಮೆರಿಕದ ಡಾಲರ್ ಎದುರು 37 ಪೈಸೆ ಕುಸಿತ ದಾಖಲಿಸಿರುವ ರೂಪಾಯಿ ಮೌಲ್ಯವು, ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಸೋಮವಾರದ ವಹಿವಾಟಿನ ಅಂತ್ಯಕ್ಕೆ ₹84.09ಕ್ಕೆ ತಲುಪಿದೆ. ಅಮೆರಿಕದ ಡಾಲರ್ ಎದುರು ರೂಪಾಯಿಯ ಸಾರ್ವಕಾಲಿಕ ಕನಿಷ್ಠ ಮೌಲ್ಯ ಇದಾಗಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಬಿಕ್ಕಟ್ಟು ಮತ್ತು ಅಮೆರಿಕದಲ್ಲಿನ ಆರ್ಥಿಕ ಹಿಂಜರಿತದ ಆತಂಕದ ನಡುವೆ ಜಾಗತಿಕ ಮಾರುಕಟ್ಟೆಗಳಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಷೇರುಗಳ ಮಾರಾಟಕ್ಕೆ ಮುಂದಾಗಿದ್ದರಿಂದ ಈ ಬೆಳವಣಿಗೆ ದಾಖಲಾಗಿದೆ. ಭಾರತೀಯ ಷೇರು ಮಾರುಕಟ್ಟೆಗಳಲ್ಲಿನ ತೀವ್ರ ಕುಸಿತ ಮತ್ತು

ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ| ಸಾರ್ವಕಾಲಿಕ ಕುಸಿತ ಕಂಡ ಏಷ್ಯಾದ ಪ್ರಮುಖ ಕರೆನ್ಸಿ Read More »

ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ ರಾಜೀನಾಮೆ

ಸಮಗ್ರ ನ್ಯೂಸ್: ಪ್ರತಿಭಟನಾಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಭುಗಿಲಿದ್ದಿರುವ ಹಿಂಸಾಚಾರ ನೂರಾರು ಮಂದಿಯನ್ನು ಬಲಿ ಪಡೆದಿರುವ ಬೆನ್ನಲ್ಲೆ ಇಂದು ಬಾಂಗ್ಲಾದೇಶ ಪ್ರಧಾನಿ ಶೇಕ್‌ ಹಸೀನಾ ರಾಜಿನಾಮೆ ನೀಡಿದ್ದಾರೆ ಎಂದು thehindu.com ವರದಿ ಮಾಡಿದೆ. ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಉದ್ನಿಗ್ನತೆ ನಡುವೆ ಪ್ರಧಾನಿ ಶೇಖ್ ಹಸೀನಾ ಅವರು ‘ಸುರಕ್ಷಿತ ಸ್ಥಳ’ಕ್ಕಾಗಿ ಢಾಕಾ ಅರಮನೆ ತೊರೆದಿದ್ದಾರೆ ಎಂದು ಅವರ ನಿಕಟ ಮೂಲವೊಂದು ತಿಳಿಸಿದೆ. ಹಸೀನಾ ಆಡಳಿತದ ಮೇಲೆ ಹೆಚ್ಚುತ್ತಿರುವ ಅಶಾಂತಿ ಮತ್ತು ಒತ್ತಡದ ಮಧ್ಯೆ

ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ ರಾಜೀನಾಮೆ Read More »

ಕಾಲೇಜು ಕ್ಯಾಂಪಸ್ ನಲ್ಲೇ ವಿದ್ಯಾರ್ಥಿ ಜೋಡಿಯ ಲಿಪ್ ಲಾಕ್| ವಿಡಿಯೋ ವೈರಲ್!!

ಸಮಗ್ರ ನ್ಯೂಸ್: ಕಾಲೇಜು ಕ್ಯಾಂಪಸ್ ನಲ್ಲಿ ಅಸಹ್ಯಕರ ಘಟನೆ ನಡೆದಿದ್ದು, ಲಿಪ್ ಲಾಕ್ ಮಾಡಿದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಕಳೆದ ವರ್ಷದ ವಿಡಿಯೋ ಎನ್ನಲಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ವೈರಲ್ ಆಗುತ್ತಿದೆ. ನೋಯ್ಡಾದ ಕಾಲೇಜು ಕ್ಯಾಂಪಸ್ನಲ್ಲಿ ಹುಡುಗಿ ಮತ್ತು ಹುಡುಗ ರೊಮ್ಯಾಂಟಿಕ್ ಶೈಲಿಯಲ್ಲಿ ಚುಂಬಿಸುತ್ತಿರುವ ವೀಡಿಯೊ ವೈರಲ್ ಆಗಿದೆ. ಈ ವೀಡಿಯೊದಲ್ಲಿ, ಹುಡುಗಿ ಮತ್ತು ಹುಡುಗ ತಮ್ಮ ತೋಳುಗಳಲ್ಲಿ ಬಂಧಿಯಾಗಿ ಪರಸ್ಪರ ಚುಂಬಿಸುತ್ತಿದ್ದಾರೆ. ಹುಡುಗ ಮತ್ತು ಹುಡುಗಿ ಇಬ್ಬರೂ ಪರಸ್ಪರ ಚುಂಬಿಸುತ್ತಿದ್ದಾಗ, ಯಾರೋ ಹಿಂದಿನಿಂದ

ಕಾಲೇಜು ಕ್ಯಾಂಪಸ್ ನಲ್ಲೇ ವಿದ್ಯಾರ್ಥಿ ಜೋಡಿಯ ಲಿಪ್ ಲಾಕ್| ವಿಡಿಯೋ ವೈರಲ್!! Read More »

ದುರಂತ ಸಂಭವಿಸಿದ ವಯನಾಡಿನಲ್ಲಿ ಈಗ ಕಳ್ಳರ ಹಾವಳಿ| ಸಂತ್ರಸ್ತರ ನಗ -ನಗದು ದೋಚುತ್ತಿರುವ ಕಳ್ಳರು

ಸಮಗ್ರ ನ್ಯೂಸ್: ಭಾರೀ ದುರಂತದಿಂದ ನಲುಗಿ ಹೋಗಿರುವ ಕೇರಳದ ವಯನಾಡಿನಲ್ಲಿ ಇದೀಗ ಕಳ್ಳರ ಹಾವಳಿ ಆರಂಭವಾಗಿದೆ ಎಂದು ತಿಳಿದುಬಂದಿದೆ. ಭೂಕುಸಿತದಲ್ಲಿ ನಿರಾಶ್ರಿತವಾಗಿರುವ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಲಾಗುತ್ತಿದೆ ಎಂದು ಸಂತ್ರಸ್ಥರು ಅಳಲು ತೋಡಿಕೊಂಡಿದ್ದಾರೆ. ಭೂಕುಸಿತದ ಸಂದರ್ಭದಲ್ಲಿ ಪ್ರಾಣ ರಕ್ಷಣೆಗಾಗಿ ಮನೆಗಳನ್ನು ತೊರೆದು ರೆಸಾರ್ಟ್‌ನಲ್ಲಿ ತಂಗಿದ್ದೇವೆ. ಆದರೆ ಪರಿಸ್ಥಿತಿ ಅವಲೋಕನಕ್ಕಾಗಿ ಮನೆಯ ಬಳಿ ತೆರಳಿದ್ದಾಗ ಬಾಗಿಲುಗಳು ಮುರಿದುಕೊಂಡಿತ್ತು, ಬಟ್ಟೆಗಳು ಹಾಗೂ ಕೆಲವು ವಸ್ತುಗಳು ನಾಪತ್ತೆಯಾಗಿವೆ ಎಂದು ಸಂತ್ರಸ್ತರೊಬ್ಬರು ಹೇಳಿದ್ದು ವರದಿಯಾಗಿದೆ. ರಾತ್ರಿ ವೇಳೆ ಕಳ್ಳತನ ಮಾಡುವ ಉದ್ದೇಶದಿಂದ ಈ

ದುರಂತ ಸಂಭವಿಸಿದ ವಯನಾಡಿನಲ್ಲಿ ಈಗ ಕಳ್ಳರ ಹಾವಳಿ| ಸಂತ್ರಸ್ತರ ನಗ -ನಗದು ದೋಚುತ್ತಿರುವ ಕಳ್ಳರು Read More »