ದೇಶ-ವಿದೇಶ

ಮಲಯಾಳಂ ನಟಿ ರೆಂಜುಷಾ ಮೆನನ್ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಮಾಲಿವುಡ್ ನಟಿರೆಂಜೂಷಾ ಮೆನನ್ (35) ಶವವಾಗಿ ಪತ್ತೆಯಾಗಿದ್ದಾರೆ. ಕೇರಳದ ತಿರುವನಂತಪುರಂನ ಕರಿಯಂನಲ್ಲಿರುವ ತನ್ನ ಫ್ಲ್ಯಾಟ್‌ನಲ್ಲಿ ನಟಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಸಿನಿಮಾರಂಗ ಮಾತ್ರವಲ್ಲದೆ ಕಿರುತೆರೆಯಲ್ಲೂ ಅವರು ಬಣ್ಣ ಹಚ್ಚಿದ್ದರು. ಧಾರಾವಾಹಿಗಳಲ್ಲಿ ಲೈನ್ ಪ್ರೊಡ್ಯೂಸರ್ ಆಗಿಯೂ ಕೆಲಸ ಮಾಡಿದ್ದಾರೆ. ಸದ್ಯ ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ತನಿಖೆ ಬಳಿಕವಷ್ಟೇ ನಿಖರ ಕಾರಣ ತಿಳಿದು ಬರಬೇಕಿದೆ. ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದ ಅವರು, ‘ಸ್ತ್ರೀ’, ‘ನಿಜಾಲಟ್ಟಂ’, ‘ಮಗಳುದೆ ಅಮ್ಮ’ ಮತ್ತು […]

ಮಲಯಾಳಂ ನಟಿ ರೆಂಜುಷಾ ಮೆನನ್ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ Read More »

3ನೇ ಮಹಾಯುದ್ಧಕ್ಕೆ ಸಿದ್ದರಾಗಿರಿ – ಕಿಮ್ ಜಾಂಗ್ ಉನ್

ಸಮಗ್ರ ನ್ಯೂಸ್: ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಪರ ಉಗ್ರಗಾಮಿ ಗುಂಪು ಹಮಾಸ್ ನಡುವಿನ ಯುದ್ಧವು ಮಧ್ಯಪ್ರಾಚ್ಯವನ್ನು ಮೀರಿದ ಪರಿಣಾಮಗಳೊಂದಿಗೆ ವ್ಯಾಪಕ ಸಂಘರ್ಷಕ್ಕೆ ಕಾರಣವಾಗಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ. “ಮೂರನೇ ಮಹಾಯುದ್ಧ ಪ್ರಾರಂಭವಾಗಲಿದೆ. ಎಲ್ಲರೂ ಸಿದ್ಧರಾಗಿರಬೇಕು. ಮಧ್ಯಪ್ರಾಚ್ಯದಲ್ಲಿನ ಘರ್ಷಣೆಗಳು ವಿಶ್ವದ ಇತರ ಪ್ರದೇಶಗಳಿಗೆ ಹಗೆತನವನ್ನು ಹರಡಲು ಕಾರಣವಾಗಬಹುದು” ಎಂದು ಕಿಮ್ ಜೊಂಗ್ ಉನ್ ವರದಿ ಮಾಡಿದ್ದಾರೆ. ಇಸ್ರೇಲ್-ಹಮಾಸ್ ಯುದ್ಧದ ಮಧ್ಯೆ ಕಿಮ್ ಜಾಂಗ್ ಉನ್ ಹೇಳಿದ್ದಾರೆ. ಇಸ್ರೇಲಿ ಮಿಲಿಟರಿ ವಕ್ತಾರರು,

3ನೇ ಮಹಾಯುದ್ಧಕ್ಕೆ ಸಿದ್ದರಾಗಿರಿ – ಕಿಮ್ ಜಾಂಗ್ ಉನ್ Read More »

ಆಂದ್ರಪ್ರದೇಶ ರೈಲು ದುರಂತ ಪ್ರಕರಣ| ಸಾವಿನ ಸಂಖ್ಯೆ14ಕ್ಕೆ ಏರಿಕೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚುತ್ತಿದೆ. ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಎರಡು ರೈಲುಗಳು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯ ಕೊಥವಲಸ ಮಂಡಲದ ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಸಿಗ್ನಲ್ ಗಾಗಿ ನಿಂತಿತು. ಅದೇ ಟ್ರ್ಯಾಕ್ನಲ್ಲಿ ಬಂದ ಪಲಾಸಾ ಎಕ್ಸ್ಪ್ರೆಸ್ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿನ ಮೂರು ಬೋಗಿಗಳು ಹಳಿ

ಆಂದ್ರಪ್ರದೇಶ ರೈಲು ದುರಂತ ಪ್ರಕರಣ| ಸಾವಿನ ಸಂಖ್ಯೆ14ಕ್ಕೆ ಏರಿಕೆ Read More »

ಆಂದ್ರಪ್ರದೇಶದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲು| ಮೂವರು ಸಾವು, ಹಲವರಿಗೆ ಗಾಯ| ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ರಾಯಗಡಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯಲ್ಲಿ ಹಳಿತಪ್ಪಿ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಜಯನಗರ ಜಿಲ್ಲೆ ಕೊತ್ತವಲಸ ಮಂಡಲಮ್ ಕಂಟಕಾಪಲ್ಲಿ ವಿಶಾಖಪಟ್ಟಣ -ಫಲಾಸ ಪ್ಯಾಸೆಂಜರ್ ರೈಲು ಮತ್ತು ವಿಶಾಖಪಟ್ಟಣ -ರಾಯಗಢ ರೈಲುಗಳ ಮಧ್ಯೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಅಪಘಾತದಲ್ಲಿ ಅನೇಕರು ಗಂಭೀರವಾಗಿ ಗಾಯಗೊಂಡಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಂಭವ ಇದೆ. ಗಾಯಾಳುಗಳನ್ನು ಸ್ಥಳೀಯ

ಆಂದ್ರಪ್ರದೇಶದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲು| ಮೂವರು ಸಾವು, ಹಲವರಿಗೆ ಗಾಯ| ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ Read More »

ಕೇರಳ ಬಾಂಬ್ ಸ್ಪೋಟ ಪ್ರಕರಣ| ನಾನೇ ಬಾಂಬ್ ಇಟ್ಟಿದ್ದು ಎಂದು ಶರಣಾದ ಆರೋಪಿ

ಸಮಗ್ರ ನ್ಯೂಸ್: ಕೇರಳದ ಸಭಾಂಗಣವೊಂದರಲ್ಲಿ ನಡೆದ ಅವಳಿ ಸ್ಪೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದರಲ್ಲೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ ವ್ಯಕ್ತಿಯೊಬ್ಬ ಕೊಡಕಾರ ಪೊಲೀಸ್​ ಠಾಣೆಗೆ ಬಂದು ತಾನೇ ಬಾಂಬ್​ ಇಟ್ಟಿದ್ದು, ಎಂದು ಅಧಿಕಾರಿಗಳ ಮುಂದೆ ಶರಣಾಗಿದ್ದಾನೆ. ಸುಮಾರು 1:30ರ ವೇಳೆಗೆ ಠಾಣೆಗೆ ಆಗಮಿಸಿದ ಆತ, ತಾನೂ ಕೊಚ್ಚಿ ಮೂಲದವನು ಎಂದು ತಿಳಿಸಿ ಶರಣಾಗಿದ್ದಾನೆ. ಪೊಲೀಸರು ಆತನನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ರಾಜ್ಯದ ಪ್ರಮುಖ ಮಾಧ್ಯಮ ವರದಿ

ಕೇರಳ ಬಾಂಬ್ ಸ್ಪೋಟ ಪ್ರಕರಣ| ನಾನೇ ಬಾಂಬ್ ಇಟ್ಟಿದ್ದು ಎಂದು ಶರಣಾದ ಆರೋಪಿ Read More »

ಕೇರಳದ ಪ್ರಾರ್ಥನಾ ಮಂದಿರದಲ್ಲಿ ಅನುಮಾನಾಸ್ಪದ ಸ್ಪೋಟ| ಓರ್ವ ಸಾವು, ಹಲವರಿಗೆ ಗಾಯ

ಸಮಗ್ರ ನ್ಯೂಸ್: ಕೇರಳದ ಎರ್ನಾಕುಲಂ ಕಲಮಸ್ಸೆರಿಯ ಕ್ರಿಶ್ಚಿಯನ್‌ ಗ್ರೂಪ್‌ ಕನ್ವೆನ್ಷನ್‌ ಕೇಂದ್ರದಲ್ಲಿ ಅನುಮಾನಸ್ಪದ ಸ್ಪೋಟವೊಂದು ಭಾನುವಾರ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ. ಅಗ್ನಿ ಆಕಸ್ಮಿಕ ದಳ ಮತ್ತು ಪೊಲೀಸ್‌ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವ ವಿಡಿಯೋ ದೃಶ್ಯಗಳನ್ನು ಟೀವಿ ಮಾಧ್ಯಮಗಳು ಪ್ರಸಾರ ಮಾಡುತ್ತಿವೆ. ಘಟನಾ ಸ್ಥಳದಲ್ಲಿ ಸಾಕಷ್ಟು ಜನರು ಸೇರಿರುವುದು ಕಾಣಿಸುತ್ತಿದೆ. “ಸ್ಫೊಟ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಅಗ್ನಿಶಾಮಕ ದಳವು

ಕೇರಳದ ಪ್ರಾರ್ಥನಾ ಮಂದಿರದಲ್ಲಿ ಅನುಮಾನಾಸ್ಪದ ಸ್ಪೋಟ| ಓರ್ವ ಸಾವು, ಹಲವರಿಗೆ ಗಾಯ Read More »

SSLC ಪಾಸ್​ ಆಗಿದ್ಯಾ? ಹಾಗಾದ್ರೆ 63,000 ಸಂಬಳ ಕೊಡುವ ಪೋಸ್ಟ್​ ಆಫೀಸ್​ ಜಾಬ್​ಗೆ ಟ್ರೈ ಮಾಡಿ

ಸಮಗ್ರ ಉದ್ಯೋಗ: India Postal Department ಹೈರಿಂಗ್​ ಮಾಡ್ತಾ ಇದೆ. ಒಟ್ಟು 11 ಸ್ಟಾಫ್ ಕಾರ್​ ಡ್ರೈವರ್(Staff Car Driver) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 24, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.‘ Ageಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ,

SSLC ಪಾಸ್​ ಆಗಿದ್ಯಾ? ಹಾಗಾದ್ರೆ 63,000 ಸಂಬಳ ಕೊಡುವ ಪೋಸ್ಟ್​ ಆಫೀಸ್​ ಜಾಬ್​ಗೆ ಟ್ರೈ ಮಾಡಿ Read More »

LLB ಆಗಿದ್ಯಾ? ಹಾಗಾದ್ರೆ 40,000 ಸಂಬಳ ಕೊಡೋ ಸರ್ಕಾರಿ ಕೆಲಸ ಇಲ್ಲಿದೆ ನೋಡಿ!

ಸಮಗ್ರ ಉದ್ಯೋಗ: Income Tax Department ಹೈರಿಂಗ್​ ಮಾಡ್ತಾ ಇದ್ದಾರೆ. ಒಟ್ಟು 8 Young Professional ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ನವೆಂಬರ್ 17, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆಫ್​ಲೈನ್/ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇಲ್ಲಿದೆ ಫುಲ್​ ಡೀಟೇಲ್ಸ್​. Age:ಆದಾಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು

LLB ಆಗಿದ್ಯಾ? ಹಾಗಾದ್ರೆ 40,000 ಸಂಬಳ ಕೊಡೋ ಸರ್ಕಾರಿ ಕೆಲಸ ಇಲ್ಲಿದೆ ನೋಡಿ! Read More »

ನೌಕಾದಳದಲ್ಲಿ 224 ಜಾಬ್​ ಖಾಲಿ ಇದೆ! ತಿಂಗಳಿಗೆ 56,100 ಸಂಬಳ

ಸಮಗ್ರ ಉದ್ಯೋಗ: Indian Navyಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 224 ಶಾರ್ಟ್​ ಸರ್ವೀಸ್​ ಕಮಿಷನ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​​ಲೈನ್ಮೂಲಕ ಅರ್ಜಿ ಸಲ್ಲಿಸಬೇಕು. ಅಕ್ಟೋಬರ್ 29, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.Education:ಜನರಲ್ ಸರ್ವೀಸ್ {GS(X)/Hydro Cadre} – ಬಿಇ/ಬಿ.ಟೆಕ್ಏರ್​ ಟ್ರಾಫಿಕ್ ಕಂಟ್ರೋಲರ್ (ATC)- ಬಿಇ/ಬಿ.ಟೆಕ್ನೇವಲ್ ಏರ್ ಆಪರೇಶನ್ಸ್​ ಆಫೀಸರ್ (ಹಿಂದಿನ ವೀಕ್ಷಕ)-

ನೌಕಾದಳದಲ್ಲಿ 224 ಜಾಬ್​ ಖಾಲಿ ಇದೆ! ತಿಂಗಳಿಗೆ 56,100 ಸಂಬಳ Read More »

ಕರ್ನಾಟಕದಲ್ಲಿಯೇ 232 ಜಾಬ್​ಗಳು ಖಾಲಿ ಇವೆ! ತಿಂಗಳಿಗೆ ಲಕ್ಷಗಟ್ಟಲೆ ಸಂಬಳ ಕೊಡ್ತಾರೆ

ಸಮಗ್ರ ಉದ್ಯೋಗ: Bharat Electronics Limited ಹೈರಿಂಗ್​ ಮಾಡ್ತಾ ಇದ್ದಾರೆ. ಒಟ್ಟು 232 ಪ್ರೊಬೇಶನರಿ ಎಂಜಿನಿಯರ್, ಪ್ರೊಬೇಶನರಿ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇನ್ನಷ್ಟು ಮಾಹಿತಿ ಇಲ್ಲಿದೆ. Eduaction:ಪ್ರೊಬೇಶನರಿ ಎಂಜಿನಿಯರ್- ಬಿ.ಎಸ್ಸಿ, ಬಿಇ/ಬಿ.ಟೆಕ್, ಎಲೆಕ್ಟ್ರಾನಿಕ್ಸ್​ & ಕಮ್ಯುನಿಕೇಶನ್/ ಮೆಕ್ಯಾನಿಕಲ್/ ಕಂಪ್ಯೂಟರ್ ಸೈನ್ಸ್​ ಎಂಜಿನಿಯರಿಂಗ್​​ನಲ್ಲಿ ಪದವಿ.ಪ್ರೊಬೇಶನರಿ ಆಫೀಸರ್- ಎಂಬಿಎ, MSW, ಹ್ಯೂಮನ್ ರಿಸೋರ್ಸ್​ ಮ್ಯಾನೇಜ್​ಮೆಂಟ್/ ಇಂಡಸ್ಟ್ರಿಯಲ್ ರಿಲೇಶನ್ಸ್​/ ಪರ್ಸನಲ್ ಮ್ಯಾನೇಜ್​ಮೆಂಟ್​​ನಲ್ಲಿ ಸ್ನಾತಕೋತ್ತರ ಪದವಿಪ್ರೊಬೇಶನರಿ ಅಕೌಂಟ್ಸ್​ ಆಫೀಸರ್- ಸಿಎ, ಸಿಎಂಎJob Information:ಪ್ರೊಬೇಶನರಿ ಎಂಜಿನಿಯರ್- 205ಪ್ರೊಬೇಶನರಿ ಆಫೀಸರ್-

ಕರ್ನಾಟಕದಲ್ಲಿಯೇ 232 ಜಾಬ್​ಗಳು ಖಾಲಿ ಇವೆ! ತಿಂಗಳಿಗೆ ಲಕ್ಷಗಟ್ಟಲೆ ಸಂಬಳ ಕೊಡ್ತಾರೆ Read More »