ದೇಶ-ವಿದೇಶ

ಯುವಕರಿಗೆ ಸ್ಪೂರ್ತಿ ತುಂಬಲು ಎಸ್. ಸೋಮನಾಥ್ ಆತ್ಮಚರಿತ್ರೆ/ ಇಸ್ರೋ ಅಧ್ಯಕ್ಷರ ಬದುಕಿನ ಚರಿತ್ರೆ ನವೆಂಬರ್‍ನಲ್ಲಿ ಲೋಕಾರ್ಪಣೆ

ಸಮಗ್ರ ನ್ಯೂಸ್: ಚಂದ್ರಯಾನ – 3 ಮತ್ತು ಆದಿತ್ಯ ಎಲ್ 1 ನ ಐತಿಹಾಸಿಕ ಸಾಧನೆಗಳ ನಂತರ ಇದೀಗ ಇಸ್ರೋ ಅಧ್ಯಕ್ಷರಾದ ಎಸ್. ಸೋಮನಾಥ್ ಬರಹದ ಸಾಧನೆಯನ್ನು ಮಾಡಿದ್ದು, ತಮ್ಮ ಆತ್ಮಚರಿತ್ರೆಯನ್ನು ಮುಂದಿನ ತಿಂಗಳು ಬಿಡುಗಡೆ ಮಾಡಲಿದ್ದಾರೆ. ಪುಸ್ತಕವು ಮಲಯಾಳಂ ಭಾಷೆಯಲ್ಲಿ ತಯಾಗುತ್ತಿದ್ದು, “ನಿಲುವು ಕುಡಿಚ್ಚ ಸಿಂಹಗಳ್” (ಚಂದ್ರನ ಬೆಳಕನ್ನು ಸೇವಿಸಿದ ಸಿಂಹಗಳು) ಎಂಬ ಹೆಸರಿನಲ್ಲಿ ಹೊರಬರುತ್ತಿದೆ. ಕೇರಳದ ಲಿಬಿ ಪಬ್ಲಿಕೇಶನ್ಸ್ ಈ ಪುಸ್ತಕವನ್ನು ಹೊರತರುತ್ತಿದೆ. ಎಸ್. ಸೋಮನಾಥ್ ಅವರ ಬಾಲ್ಯ ಮತ್ತು ವಿದ್ಯಾರ್ಥಿ ಜೀವನದ ಘಟನೆಗಳನ್ನು […]

ಯುವಕರಿಗೆ ಸ್ಪೂರ್ತಿ ತುಂಬಲು ಎಸ್. ಸೋಮನಾಥ್ ಆತ್ಮಚರಿತ್ರೆ/ ಇಸ್ರೋ ಅಧ್ಯಕ್ಷರ ಬದುಕಿನ ಚರಿತ್ರೆ ನವೆಂಬರ್‍ನಲ್ಲಿ ಲೋಕಾರ್ಪಣೆ Read More »

ದಂಡ ಸಂಹಿತೆ ಬದಲಾವಣೆ/ ಶೀಘ್ರವೇ ಸಂಸತ್ತಿನಲ್ಲಿ ಅಂಗೀಕಾರ

ಸಮಗ್ರ ನ್ಯೂಸ್: ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಗಳಿಗೆ ಬದಲಾಗಿ ಭಾರತೀಯ ನ್ಯಾಯ ಸಂಹಿತೆ ಮಸೂದೆ -2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆ – 2023 ಮತ್ತು ಭಾರತೀಯ ಸಾಕ್ಷ್ಯ ಮಸೂದೆ-2023 ಗಳಿಗೆ ಲೋಕಸಭೆಯಲ್ಲಿ ಮಂಡಿಸಲಾಗಿದ್ದು, ಶೀಘ್ರದಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ. ಬ್ರಿಟಿಷರ ಕಾಲದಲ್ಲಿ ಜಾರಿಗೆ ತಂದಿದ್ದ ಕಾನೂನು ವ್ಯವಸ್ಥೆಯನ್ನು ಭಾರತ ತ್ಯಜಿಸುತ್ತಿದೆ. ಹೊಸ ಮಸೂದೆಗಳು ಜನರ ಹಕ್ಕುಗಳನ್ನು ರಕ್ಷಿಸುವ

ದಂಡ ಸಂಹಿತೆ ಬದಲಾವಣೆ/ ಶೀಘ್ರವೇ ಸಂಸತ್ತಿನಲ್ಲಿ ಅಂಗೀಕಾರ Read More »

ಪದವೀಧರ ಶಿಕ್ಷಕರ ನೇಮಕಾತಿ ಇಂದಿನಿಂಲೇ ಆರಂಭ! 13,500 ದೈಹಿಕ ಶಿಕ್ಷಕರ ನೇಮಕಾತಿಯು ಇದೆ

ಹೈಕೋರ್ಟ್ ಆದೇಶದಂತೆ ರಾಜ್ಯದ ಸರ್ಕಾರಿ ಶಾಲೆಗಳ 6 ರಿಂದ 8 ನೇ ತರಗತಿವರೆಗಿನ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪುನಾರಂಭಿಸಿದೆ. ಕಳೆದ ಮಾರ್ಚ್‌ನ ಪ್ರಕಟಿಸಿದ್ದ 1:1 ಅನುಪಾತದ ಮುಖ್ಯ ಆಯ್ಕೆ ಪಟ್ಟಿಯಲ್ಲಿ ಕೌನ್ಸೆಲಿಂಗ್ ಗೆ ಅರ್ಹರಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ (ಅ‌.19) ಪ್ರಕಟಿಸುವುದಾಗಿ ತಿಳಿಸಿದೆ. ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ 371 ಜೆಗೆ ಸಂಬಂಧಿಸಿದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಮತ್ತು ಬಿಬಿಎಂಪಿ ವ್ಯಾಪ್ತಿಯ ಶೇ.8 ರಷ್ಟು ಹುದ್ದೆಗಳಿಗೆ ಸಂಬಂಧಿಸಿದ ಬೆಂಗಳೂರು

ಪದವೀಧರ ಶಿಕ್ಷಕರ ನೇಮಕಾತಿ ಇಂದಿನಿಂಲೇ ಆರಂಭ! 13,500 ದೈಹಿಕ ಶಿಕ್ಷಕರ ನೇಮಕಾತಿಯು ಇದೆ Read More »

ವಿವಿಧ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಬಹುದು, ಇಲ್ಲಿದೆ ನೋಡಿ ಡೀಟೇಲ್ಸ್

ಸಮಗ್ರ ಉದ್ಯೋಗ: Kannada News Employment CeNS Recruitment 2023 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಆಸಕ್ತ ಅಭ್ಯರ್ಥಿಗಳು 31-Oct-2023 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. CeNS Recruitment 2023: ವಿವಿಧ ನಿರ್ವಾಹಕ ಸಿಬ್ಬಂದಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. CeNS ಹುದ್ದೆಯ ಅಧಿಸೂಚನೆಸಂಸ್ಥೆಯ ಹೆಸರು: ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ (CeNS)ಪೋಸ್ಟ್‌ಗಳ ಸಂಖ್ಯೆ: ನಿರ್ದಿಷ್ಟಪಡಿಸಲಾಗಿಲ್ಲಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕಹುದ್ದೆಯ ಹೆಸರು: ನಿರ್ವಾಹಕ ಸಿಬ್ಬಂದಿವೇತನ: ರೂ.18500/- ಪ್ರತಿ ತಿಂಗಳುCeNS ನೇಮಕಾತಿ 2023

ವಿವಿಧ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಬಹುದು, ಇಲ್ಲಿದೆ ನೋಡಿ ಡೀಟೇಲ್ಸ್ Read More »

ಲೈಬ್ರರಿ ಮೇಲ್ವಿಚಾರಕ ಹುದ್ದೆಗಳು ಖಾಲಿ ಇವೆ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: 22 ಲೈಬ್ರರಿ ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ರಾಯಚೂರು ಜಿಲ್ಲಾ ಪಂಚಾಯತ್ ಅಕ್ಟೋಬರ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 10-Nov-2023 ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸಂಸ್ಥೆಯ ಹೆಸರು: ರಾಯಚೂರು ಜಿಲ್ಲಾ ಪಂಚಾಯತ್ (ರಾಯಚೂರು ಜಿಲ್ಲಾ ಪಂಚಾಯತ್)ಹುದ್ದೆಗಳ ಸಂಖ್ಯೆ: 22ಉದ್ಯೋಗ ಸ್ಥಳ: ರಾಯಚೂರು – ಕರ್ನಾಟಕಹುದ್ದೆಯ ಹೆಸರು: ಗ್ರಂಥಾಲಯ ಮೇಲ್ವಿಚಾರಕರುವೇತನ: ರಾಯಚೂರು ಜಿಲ್ಲಾ

ಲೈಬ್ರರಿ ಮೇಲ್ವಿಚಾರಕ ಹುದ್ದೆಗಳು ಖಾಲಿ ಇವೆ, ಈಗಲೇ ಅಪ್ಲೈ ಮಾಡಿ Read More »

ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್ ನ್ಯೂಸ್!

ಸಮಗ್ರ ಉದ್ಯೋಗ: National institution of mental health and neurosciences ಪ್ರಾಜೆಕ್ಟ್ ಕೋಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 28-Oct-2023 ಬೆಳಗ್ಗೆ 10:00 AM ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. ಇನ್ನಷ್ಟು ಮಾಹಿತಿ ನಿಮಗಾಗಿ. ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)ಹುದ್ದೆಗಳ ಸಂಖ್ಯೆ: 2ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕಹುದ್ದೆಯ ಹೆಸರು: ಪ್ರಾಜೆಕ್ಟ್ ಕೋಆರ್ಡಿನೇಟರ್ವೇತನ: ರೂ.50000/- ಪ್ರತಿ ತಿಂಗಳುನಿಮ್ಹಾನ್ಸ್

ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್ ನ್ಯೂಸ್! Read More »

ಬೆಳ್ಳಂಬೆಳಗ್ಗೆ ಭೀಕರ ಅಪಘಾತ| ಟಾಟಾ ಸುಮೋ ಡಿಕ್ಕಿ ಹೊಡೆದು 12 ಮಂದಿ ಸಾವು

ಸಮಗ್ರ ನ್ಯೂಸ್: ನಿಂತಿದ್ದ ಸಿಮೆಂಟ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದು ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಸಮೀಪದಲ್ಲಿ ನಡೆದಿದೆ. ಬೆಂಗಳೂರು -ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ಈ ಘಟನೆ ನಡೆದಿದೆ ಅಂತ ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದು, ರಸ್ತೆಯ ಅವ್ಯವಸ್ಥೆ ಬಗ್ಗೆ ಕಿಡಿಕಾರಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆಂಧ್ರದ ಗೋರಂಟ್ಲು ಮೂಲದವರು ಬೆಂಗಳೂರಿನ ಹೊಂಗಸಂದ್ರದಲ್ಲಿ ವಾಸವಿದ್ದರು, ದಸರಾ ಹಬ್ಬಕ್ಕೆ ಗೋರಂಟ್ಲಿಗೆ ತೆರಳಿ ಮತ್ತೆ ಬೆಂಗಳೂರಿಗೆ ವಾಪಾಸಾಗುತ್ತಿದ್ದ

ಬೆಳ್ಳಂಬೆಳಗ್ಗೆ ಭೀಕರ ಅಪಘಾತ| ಟಾಟಾ ಸುಮೋ ಡಿಕ್ಕಿ ಹೊಡೆದು 12 ಮಂದಿ ಸಾವು Read More »

ಅಮೇರಿಕಾದಲ್ಲಿ ಗುಂಡಿನ ದಾಳಿ| 22 ಮಂದಿಯ ಸಾಮೂಹಿಕ‌ ಹತ್ಯೆ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ಯುಎಸ್ಎ ನ ಲೆವಿಸ್ಟನ್‌ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ, ಸುಮಾರು 60 ಜನರು ಗಾಯಗೊಂಡಿದ್ದಾರೆ. ಈ ಘಟನೆ ಬುಧವಾರ ತಡರಾತ್ರಿ(ಯುಎಸ್ ಸ್ಥಳೀಯ ಕಾಲಮಾನ) ನಡೆದಿದೆ. ಆಂಡ್ರೊಸ್ಕೊಗಿನ್ ಕೌಂಟಿ ಶೆರಿಫ್ ಕಚೇರಿಯು ಶಂಕಿತನ ಎರಡು ಛಾಯಾಚಿತ್ರಗಳನ್ನು ಪೋಸ್ಟ್ ಮಾಡಿದೆ, ಗುಂಡಿನ ಸ್ಥಳದಲ್ಲಿ ರೈಫಲ್ ಅನ್ನು ಹಿಡಿದಿದ್ದಾನೆ, ಅವನು ತಲೆಮರೆಸಿಕೊಂಡಿದ್ದಾನೆ. ಸ್ಥಳೀಯ ಬಾರ್ ಮತ್ತು ವಾಲ್‌ಮಾರ್ಟ್ ವಿತರಣಾ ಕೇಂದ್ರದಲ್ಲಿ ಶೂಟಿಂಗ್ ನಡೆಯಿತು. ಲೆವಿಸ್ಟನ್ ಪೋಲೀಸರು ನಗರದಲ್ಲಿ ಕನಿಷ್ಠ ಎರಡು ಸಕ್ರಿಯ ಶೂಟರ್

ಅಮೇರಿಕಾದಲ್ಲಿ ಗುಂಡಿನ ದಾಳಿ| 22 ಮಂದಿಯ ಸಾಮೂಹಿಕ‌ ಹತ್ಯೆ; ಹಲವರಿಗೆ ಗಾಯ Read More »

10 ನೇ ಕ್ಲಾಸ್​ ಪಾಸ್​ ಆಗಿದ್ದೀರಾ? ಹಾಗಾದ್ರೇ ಈ ಜಾಬ್​ ಟ್ರೈ ಮಾಡಿ

ಸಮಗ್ರ ಉದ್ಯೋಗ: Karnataka Forest Department ಹೈರಿಂಗ್​ ಮಾಡ್ತಾ ಇದೆ. ಅಧಿಕೃತ ಅಧಿಸೂಚನೆ ಪ್ರಕಾರ, ಒಟ್ಟು 310 Forest Watcher ಹುದ್ದೆಗಳು ಖಾಲಿ ಇದ್ದು, ಆಸಕ್ತರು ನಾಳೆಯೊಳಗೆ ಅಪ್ಲೈ ಮಾಡಬೇಕು. ಅಕ್ಟೋಬರ್ 26, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನಷ್ಟು ಮಾಹಿತಿ ನಿಮಗಾಗಿ. Education:ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ SSLC ಪೂರ್ಣಗೊಳಿಸಿರಬೇಕು. Age:ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ

10 ನೇ ಕ್ಲಾಸ್​ ಪಾಸ್​ ಆಗಿದ್ದೀರಾ? ಹಾಗಾದ್ರೇ ಈ ಜಾಬ್​ ಟ್ರೈ ಮಾಡಿ Read More »

ಡಿಗ್ರೀ ಪಾಸ್​ ಆಗಿದ್ರೆ ಸಾಕು, ಬೆಂಗಳೂರಿನಲ್ಲಿದೆ ಬಂಪರ್​ ಆಫರ್​!

ಸಮಗ್ರ ಉದ್ಯೋಗ: Jawaharlal Nehru Centre For Advanced Scientific Research ಹೈರಿಂಗ್​ ಮಾಡ್ತಾ ಇದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಆಸಕ್ತರು ಅಕ್ಟೋಬರ್ 25, 2023 ಅಂದರೆ ಇವತ್ತೇ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ. ಇಲ್ಲಿದೆ ಡೀಟೇಲ್ಸ್​. Job Details:ಜೆಆರ್​​ಎಫ್​ – 1ಫೀಲ್ಡ್​ ಅಸಿಸ್ಟೆಂಟ್- 1 Education:ಜೆಆರ್​​ಎಫ್​ – ಪದವಿ, ಸ್ನಾತಕೋತ್ತರ ಪದವಿಫೀಲ್ಡ್​ ಅಸಿಸ್ಟೆಂಟ್- ಡಿಪ್ಲೊಮಾ, ಬಿ.ಎಸ್ಸಿ Salary:ಜೆಆರ್​​ಎಫ್​ – ಮಾಸಿಕ ₹ 31,000ಫೀಲ್ಡ್​ ಅಸಿಸ್ಟೆಂಟ್- ಮಾಸಿಕ ₹ 20,000 Age:ಜೆಆರ್​​ಎಫ್​ –

ಡಿಗ್ರೀ ಪಾಸ್​ ಆಗಿದ್ರೆ ಸಾಕು, ಬೆಂಗಳೂರಿನಲ್ಲಿದೆ ಬಂಪರ್​ ಆಫರ್​! Read More »