ದೇಶ-ವಿದೇಶ

ಸರ್ಕಾರಿ ಕೆಲಸ ಹುಡುಕುತ್ತಾ ಇರುವವರಿಗೆ ಗುಡ್ ನ್ಯೂಸ್! ಬೇಗ ಜಾಬ್ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: Karnataka Health Promotion Trust ಹುದ್ದೆಗೆ ಆಹ್ವಾನಿಸುತ್ತಿದೆ. ಒಟ್ಟು 1 ಬ್ಲಾಕ್​ ಕೋಆರ್ಡಿನೇಟರ್​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಇನ್ನಷ್ಟು ಮಾಹಿತಿ ನಿಮಗಾಗಿ. Education:ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. Salary: ತಿಳಿಸಿಲ್ಲ Job place:ತುಮಕೂರು […]

ಸರ್ಕಾರಿ ಕೆಲಸ ಹುಡುಕುತ್ತಾ ಇರುವವರಿಗೆ ಗುಡ್ ನ್ಯೂಸ್! ಬೇಗ ಜಾಬ್ ಅಪ್ಲೈ ಮಾಡಿ Read More »

ಶಿವಮೊಗ್ಗ ಜಿಲ್ಲಾ ಪಂಚಾಯತ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಹೈರಿಂಗ್ ಮಾಡ್ತಾ ಇದೆ, ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: Shivamogga Zilla Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 16 ಡೇಟಾ ಎಂಟ್ರಿ ಆಪರೇಟರ್, ಟೆಕ್ನಿಷಿಯನ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 3, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಡೇಟಾ ಎಂಟ್ರಿ ಆಪರೇಟರ್ – 3ಟೆಕ್ನಿಷಿಯನ್ ಅಸಿಸ್ಟೆಂಟ್ (ಫಾರೆಸ್ಟ್ರಿ)- 4ಟೆಕ್ನಿಷಿಯನ್ ಅಸಿಸ್ಟೆಂಟ್ (ಅಗ್ರಿಕಲ್ಚರ್)- 3ಟೆಕ್ನಿಷಿಯನ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್)- 4ಟೆಕ್ನಿಷಿಯನ್ ಅಸಿಸ್ಟೆಂಟ್

ಶಿವಮೊಗ್ಗ ಜಿಲ್ಲಾ ಪಂಚಾಯತ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಹೈರಿಂಗ್ ಮಾಡ್ತಾ ಇದೆ, ಬೇಗ ಅಪ್ಲೈ ಮಾಡಿ Read More »

ಜಿಲ್ಲಾ ಪಂಚಾಯತ್ ನೇಮಕಾತಿ ನಡೆಯುತ್ತಿದೆ, ಆಸಕ್ತರು ಕೂಡಲೇ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Dakshina Kannada Zilla Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 17 Library Supervisor ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ

ಜಿಲ್ಲಾ ಪಂಚಾಯತ್ ನೇಮಕಾತಿ ನಡೆಯುತ್ತಿದೆ, ಆಸಕ್ತರು ಕೂಡಲೇ ಅರ್ಜಿ ಹಾಕಿ Read More »

ಕೊಯಮತ್ತೂರು: ನದಿಯಲ್ಲಿ ಮುಳುಗಿ 5 ವಿದ್ಯಾರ್ಥಿಗಳು ಮೃತ್ಯು

ಸಮಗ್ರ ನ್ಯೂಸ್: ನದಿಯಲ್ಲಿ ಈಜಲು ತೆಳಿದ್ದ ಇಬ್ಬರು ಅಣ್ಣ-ತಮ್ಮ ಸೇರಿ ಐವರು ಕಾಲೇಜು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ (Coimbatore) ಕೊಯಮತ್ತೂರಿನಲ್ಲಿ ನಡೆದಿದೆ. ಕೊಯಮತ್ತೂರಿನ ಕಿನತುಕಡವು ಪ್ರದೇಶದ 10 ಕಾಲೇಜು ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ವಾಲ್ಪಾರೈ ಬಳಿಕ ಕೂಲಂಗಲ್ ನದಿಯ ಬಳಿ ಬಂದಿದ್ದು ನಂತರ ನದಿಗೆ ಇಳಿದಿದ್ದು, ಐವರು ಮುಳುಗಿ ಮೃತಪಟ್ಟಿದ್ದಾರೆ. ನದಿಯಲ್ಲಿ ಆಳ ಇದ್ದು, ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶರತ್ (20) ನದಿಯ ಆಳವಾದ ಭಾಗಕ್ಕೆ ಹೋಗಿ ಸುರುಳಿಯಲ್ಲಿ

ಕೊಯಮತ್ತೂರು: ನದಿಯಲ್ಲಿ ಮುಳುಗಿ 5 ವಿದ್ಯಾರ್ಥಿಗಳು ಮೃತ್ಯು Read More »

ಪೋಲೀಸ್ ಹುತಾತ್ಮರ ದಿನ/ ಇಂದು ದೇಶಾದ್ಯಂತ ಗೌರವ ಸಲ್ಲಿಕೆ

ಸಮಗ್ರ ನ್ಯೂಸ್: ಕರ್ತವ್ಯದ ವೇಳೆ ಪ್ರಾಣ ಕಳೆದುಕೊಂಡ ಪೋಲೀಸರ ತ್ಯಾಗವನ್ನು ಸ್ಮರಿಸಲು ದೇಶದಲ್ಲಿ ಪ್ರತಿ ವರ್ಷ ಅಕ್ಟೋಬರ್ 21ರಂದು ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಇಂದು ದೇಶಾದ್ಯಂತ ಹುತಾತ್ಮ ಪೋಲೀಸರಿಗೆ ಗೌರವ ಸಲ್ಲಿಕೆಯಾಗಲಿದೆ. 1959ರಲ್ಲಿ ಲಡಾಖ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಸಶಸ್ತ್ರ ಮೀಸಲು ಪಡೆಯ ಹತ್ತು ಮಂದಿ ಪೋಲೀಸರು ಚೀನಾದೊಂದಿಗೆ ನಡೆದ ಭೀಕರ ಯುದ್ದದಲ್ಲಿ ಪ್ರಾಣ ಕಳೆದುಕೊಂಡ ದಿನವನ್ನು ಪೋಲೀಸ್ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ. ಇದನ್ನು ಪೋಲೀಸ್ ಧ್ವಜ ದಿನ ಅಂತಲೂ ಕರೆಯಲಾಗುತ್ತದೆ. ಇಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ

ಪೋಲೀಸ್ ಹುತಾತ್ಮರ ದಿನ/ ಇಂದು ದೇಶಾದ್ಯಂತ ಗೌರವ ಸಲ್ಲಿಕೆ Read More »

ಗಗನ್ ಯಾನ್ ಕ್ಕೆ ಇಸ್ರೋ ಸಿದ್ಧ/ ಇಂದು ನಭಕ್ಕೆ ಜಿಗಿಯಲಿದೆ ಗಗನ್ ಯಾನ್ ಮಿಷನ್

ಸಮಗ್ರ ನ್ಯೂಸ್: ಟೆಸ್ಟ್ ವೆಹಿಕಲ್ ಡೆವಲಪ್‌ಮೆಂಟ್ ಫೈಟ್ ಮಿಷನ್-1 ოკ (ಟಿವಿ-ಡಿ1 ಫೈಟ್ ಟೆಸ್ಟ್) ಮೊದಲ ოკ ಮಾನವರಹಿತ ಹಾರಾಟ ಪರೀಕ್ಷೆಗೆ ಎಲ್ಲವೂ ಸಿದ್ಧವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹೇಳಿದೆ. ಈ ಮೂಲಕ ಭಾರತೀಯ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮಹತ್ವಾಕಾಂಕ್ಷೆಯ ಮಿಷನ್‌ಗೆ ಕ್ಷಣಗಣನೆ ಶುರುವಾಗಿದೆ. ಗಗನ್‌ಯಾನ್ ಮಿಷನ್ 2025ರಲ್ಲಿ ಭೂಮಿಯ ಕಕ್ಷೆಗೆ ಮಾನವರನ್ನು ಕಳುಹಿಸುವ ಮತ್ತು ಅವರನ್ನು ಸುರಕ್ಷಿತವಾಗಿ ಭೂಮಿಗೆ ತರುವ ಗುರಿಯನ್ನು ಹೊಂದಿದೆ. ಈ ವೇಳೆನ್ಯಾವಿಗೇಷನ್, ಸೀಕ್ವೆನ್ಸಿಂಗ್, ಟೆಲಿಮೆಟ್ರಿ, ಶಕ್ತಿ ಇತ್ಯಾದಿಗಳನ್ನು

ಗಗನ್ ಯಾನ್ ಕ್ಕೆ ಇಸ್ರೋ ಸಿದ್ಧ/ ಇಂದು ನಭಕ್ಕೆ ಜಿಗಿಯಲಿದೆ ಗಗನ್ ಯಾನ್ ಮಿಷನ್ Read More »

ಅಸಿಸ್ಟೆಂಟ್ ಪ್ರೊಫೆಸರ್, ಸೈಂಟಿಸ್ಟ್ ಹುದ್ದೆಗಳು ಖಾಲಿ ಇವೆ! ಬೇಗ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: ಉದ್ಯೋಗ ಹುಡುಕುತ್ತಿರೋ ಆಕಾಂಕ್ಷಿಗಳಿಗೆ ಒಂದು ಗುಡ್ ನ್ಯೂಸ್​. ಆಸಕ್ತ ಅಭ್ಯರ್ಥಿಗಳು 31-Oct-2023 ರಂದು ಅಥವಾ ಮೊದಲು ಆಫ್‌ಲೈನ್‌ನಲ್ಲಿ ಅನ್ವಯಿಸಬಹುದು. 32 ಇಂಜಿನಿಯರ್, ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಅಕ್ಟೋಬರ್ 2023 ರ CCI ಅಧಿಕೃತ ಅಧಿಸೂಚನೆಯ ಮೂಲಕ ಇಂಜಿನಿಯರ್, ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಸಿಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಇನ್ನಷ್ಟು ಮಾಹಿತಿ ನಿಮಗಾಗಿ. Job details:ಸಂಸ್ಥೆಯ ಹೆಸರು: ಇನ್ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್

ಅಸಿಸ್ಟೆಂಟ್ ಪ್ರೊಫೆಸರ್, ಸೈಂಟಿಸ್ಟ್ ಹುದ್ದೆಗಳು ಖಾಲಿ ಇವೆ! ಬೇಗ ಅಪ್ಲೇ ಮಾಡಿ Read More »

ನರ್ಸಿಂಗ್ ಆಫೀಸರ್ ಹುದ್ದೆಗಳು ಖಾಲಿ ಇವೆ, ಒಳ್ಳೆಯ ಸ್ಯಾಲರಿ ಕೂಡ ಕೊಡ್ತಾರೆ!

ಸಮಗ್ರ ಉದ್ಯೋಗ: NIMHANS Recruitment ಆರಂಭಿಸಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ NIMHANS ಅಧಿಕೃತ ಅಧಿಸೂಚನೆಯ ಮೂಲಕ ಅಕ್ಟೋಬರ್ 2023 ರ ಮೂಲಕ ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 18-ನವೆಂಬರ್-2023 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ನಿಮ್ಹಾನ್ಸ್ ಹುದ್ದೆಯ ಅಧಿಸೂಚನೆಸಂಸ್ಥೆಯ ಹೆಸರು: ನ್ಯಾಷನಲ್

ನರ್ಸಿಂಗ್ ಆಫೀಸರ್ ಹುದ್ದೆಗಳು ಖಾಲಿ ಇವೆ, ಒಳ್ಳೆಯ ಸ್ಯಾಲರಿ ಕೂಡ ಕೊಡ್ತಾರೆ! Read More »

ಯುದ್ಧಕ್ಕೆ ಸೇನೆ ರೆಡಿಯಾಗಿರಲಿ| ಸಚಿವ ರಾಜನಾಥ್ ಸಿಂಗ್ ಹಿಂಗ್ಯಾಕೆ ಹೇಳಿದ್ರು?

ಸಮಗ್ರ ನ್ಯೂಸ್: ಒಂದೆಡೆ ರಷ್ಯಾ – ಉಕ್ರೇನ್‌ ಯುದ್ಧ ಮುಂದುವರಿದಿದ್ರೆ, ಇನ್ನೊಂದೆಡೆ ಇಸ್ರೇಲ್ – ಪ್ಯಾಲೆಸ್ತೀನ್‌ ನಡುವೆ ವಾರ್ ನಡೀತಿದೆ. ಇಸ್ರೇಲ್‌ಗೆ ಸುತ್ತ ಶತ್ರುಗಳು ತುಂಬಿದ್ದು, ಉಗ್ರರು ಇಸ್ರೇಲ್‌ ಸೇನೆ ನಡುವೆ ಯುದ್ಧ ಮಾಡ್ತಿದ್ದಾರೆ. ಈ ನಡುವೆ ಮಹತ್ವದ ಬೆಳವಣಿಗೆಯಲ್ಲಿ ಭಾರತ ಸರ್ಕಾರ ಸೇನೆಗೆ ಒಂದು ಪ್ರಮುಖ ಸಲಹೆ ಕೊಟ್ಟಿದೆ. ಅನಿರೀಕ್ಷಿತ ದಾಳಿಗಳು ಯಾವಾಗಾದ್ರು ಆಗಬಹುದು. ಎಲ್ಲದಕ್ಕೂ ಪ್ರಿಪೇರ್‌ ಆಗಿರೋದು ಒಳ್ಳೇದು ಅಂತ ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್‌ ಹೇಳಿದ್ದಾರೆ. ಬುಧವಾರ ದೆಹಲಿಯಲ್ಲಿ ನಡೆದ ಆರ್ಮಿ ಕಮ್ಯಾಂಡರ್ಸ್‌

ಯುದ್ಧಕ್ಕೆ ಸೇನೆ ರೆಡಿಯಾಗಿರಲಿ| ಸಚಿವ ರಾಜನಾಥ್ ಸಿಂಗ್ ಹಿಂಗ್ಯಾಕೆ ಹೇಳಿದ್ರು? Read More »

ಫಾರಿನ್​ಗೆ ಹೋಗಿ ಕೆಲಸ ಮಾಡೋ ಆಸೆನಾ? ಭಾಷೆ ಕಲಿಯಲು ಈ ಟಿಪ್ಸ್​ ಫಾಲೋ ಮಾಡಿ ಸಾಕು

ಫಾರೀನ್​ಗೆ ಹೋಗಿ ಕೆಲಸ ಮಾಡಬೇಕು ಅಂತ ಅದೆಷ್ಟೋ ಜನರ ಕನಸಾಗಿರುತ್ತದೆ. ಹಾಗಾದ್ರೆ ನಿಮಗಾಗಿ ಇಲ್ಲಿದೆ ಒಂದಷ್ಟು ಸಲಹೆಗಳು. ವಿದೇಶಿ ಭಾಷೆಯನ್ನು ಕಲಿಯುವುದು ವೃತ್ತಿ ಬೆಳವಣಿಗೆಗೆ ಉತ್ತಮ ಆಯ್ಕೆಯಾಗಿದೆ. ಐಟಿ ಮತ್ತು ಇತರ ಕಂಪನಿಗಳಲ್ಲಿ, ಉದ್ಯೋಗಿಗಳನ್ನು ವಿಶೇಷ ಯೋಜನೆಗಳ ಮೇಲೆ ವಿದೇಶಕ್ಕೆ ಕಳುಹಿಸಲಾಗುತ್ತದೆ. ಈ ಪರಿಸ್ಥಿತಿಯಲ್ಲಿಯೂ ಸಹ ವಿದೇಶಿ ಭಾಷೆಯ ಜ್ಞಾನವು ನಿಮಗೆ ಉತ್ತಮ ಹಣ ಸಂಪಾದಿಸಲು ಸಹಾಯ ಮಾಡುತ್ತದೆ. ನೀವು ವಿದೇಶಿ ಭಾಷೆಯನ್ನು ಹವ್ಯಾಸವಾಗಿ ಅಥವಾ ವೃತ್ತಿಗಾಗಿ ಕಲಿಯುತ್ತಿದ್ದರೆ ಅದನ್ನು ಪ್ರಾರಂಭಿಸುವಾಗ ನೀವು ನೆನಪಿನಲ್ಲಿಟ್ಟುಕೊಳ್ಳಬೇಕಾದ ಕೆಲವು ವಿಷಯಗಳಿವೆ.ಇತ್ತೀಚಿನ

ಫಾರಿನ್​ಗೆ ಹೋಗಿ ಕೆಲಸ ಮಾಡೋ ಆಸೆನಾ? ಭಾಷೆ ಕಲಿಯಲು ಈ ಟಿಪ್ಸ್​ ಫಾಲೋ ಮಾಡಿ ಸಾಕು Read More »