ದೇಶ-ವಿದೇಶ

ಗೂಗಲ್ ಪಿಕ್ಸೆಲ್ ಫೋನ್ ಭಾರತದಲ್ಲೇ ತಯಾರು/ 2024 ರಲ್ಲಿ ಮೊದಲ ರೋಲ್ ಔಟ್

ಗೂಗಲ್ ‘ಪಿಕ್ಸೆಲ್’ ಸರಣಿಯ ನೂತನ ಪಿಕ್ಸೆಲ್‌- 8 ಈ ತಿಂಗಳ ಆರಂಭದಲ್ಲಿ ಬಿಡುಗಡೆಯಾಗಿದೆ. ಇದರ ಉತ್ಪಾದನೆ ಭಾರತದಲ್ಲಿ ಆರಂಭವಾಗಲಿದ್ದು, 2024ರಲ್ಲಿ ಇದರ ಮೊದಲ ರೋಲ್ ಔಟ್ ಅನ್ನು ನಿರೀಕ್ಷಿಸಲಾಗಿದೆ. ಗೂಗಲ್ ತನ್ನ ಪಿಕ್ಸೆಲ್ ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ತಯಾರಿಸಲಿದೆ ಎಂದು ಗುರುವಾರ ‘ಗೂಗಲ್ ಫಾರ್ ಇಂಡಿಯಾ’ದಲ್ಲಿ ಘೋಷಿಸಿದೆ. ಗೂಗಲ್ ಫಾರ್ ಇಂಡಿಯಾ ಇದು ಕಂಪನಿಯ ಭಾರತೀಯ ವಾರ್ಷಿಕ ಇವೆಂಟ್ ಆಗಿದ್ದು, ಈ ಸಲ ಇದರ ಒಂಬತ್ತನೇ ಆವೃತ್ತಿ ನಡೆಯುತ್ತಿದೆ. ಭಾರತದಲ್ಲಿ ಹೆಚ್ಚಿನ ಜನರಿಗೆ ಪಿಕ್ಸೆಲ್ ಸ್ಮಾರ್ಟ್‌ಫೋನ್‌ಗಳನ್ನು ಲಭ್ಯವಾಗುವಂತೆ ಮಾಡಲು […]

ಗೂಗಲ್ ಪಿಕ್ಸೆಲ್ ಫೋನ್ ಭಾರತದಲ್ಲೇ ತಯಾರು/ 2024 ರಲ್ಲಿ ಮೊದಲ ರೋಲ್ ಔಟ್ Read More »

ನಿಮ್ಹಾನ್ಸ್​​ನಲ್ಲಿ ಕೆಲಸಕ್ಕೆ ಖಾಲಿ ಇದೆ, ಅಪ್ಲೇ ಮಾಡಿ; ಬಂಪರ್​ ಸ್ಯಾಲರಿ ಕೊಡ್ತಾರೆ!

ಸಮಗ್ರ ಉದ್ಯೋಗ: National Institute of Mental Health and Neuro Sciences ಹೈರಿಂಗ್​ ಮಾಡ್ತಾ ಇದೆ. ಒಟ್ಟು 2 ಜೆಆರ್​​ಎಫ್​, ಇಇಜಿ ಟೆಕ್ನಿಷಿಯನ್​​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 29, 2023. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಆಫ್​​ಲೈನ್ ಮೂಲಕ ಅಪ್ಲೈ ಮಾಡಿ. ಇನ್ನಷ್ಟು ಮಾಹಿತಿ ನಿಮಗಾಗಿ.Education:ಜೂನಿಯರ್ ರಿಸರ್ಚ್​ ಫೆಲೋ (JRF)- ಸ್ಪೀಚ್​ ಪ್ಯಾಥಾಲಜಿ & ಆಡಿಯಾಲಜಿಯಲ್ಲಿ ಸ್ನಾತಕೋತ್ತರ ಪದವಿEEG ಟೆಕ್ನಿಷಿಯನ್- ನ್ಯೂರೋಫಿಜಿಯಾಲಜಿ ಟೆಕ್ನಾಲಜಿ/ ನ್ಯೂರೋ

ನಿಮ್ಹಾನ್ಸ್​​ನಲ್ಲಿ ಕೆಲಸಕ್ಕೆ ಖಾಲಿ ಇದೆ, ಅಪ್ಲೇ ಮಾಡಿ; ಬಂಪರ್​ ಸ್ಯಾಲರಿ ಕೊಡ್ತಾರೆ! Read More »

ಇಸ್ರೇಲ್‌ಗೆ ಜಾಗತಿಕ ನಾಯಕರ ಬೆಂಬಲ/ ಇಂದು ರಿಷಿ ಸುನಕ್ ಭೇಟಿ

ಸಮಗ್ರ ನ್ಯೂಸ್: ಇಸ್ರೇಲ್‌-ಹಮಾಸ್ ನಡುವಿನ ಕದನ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಸ್ರೇಲ್‌ಗೆ ಜಾಗತಿಕ ನಾಯಕರ ಬೆಂಬಲ ದೊರಕುತ್ತಿದೆ. ಇದೀಗ ಯುಕೆ ಪ್ರಧಾನಿ ರಿಷಿ ಸುನಕ್ ಇಂದು ಇಸ್ರೇಲ್‌ಗೆ ಭೇಟಿ ನೀಡಲಿದ್ದಾರೆ. ನಿನ್ನೆಯಷ್ಟೇ ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಭೇಟಿ ನೀಡಿದ್ದು, ಇದೀಗ ರಿಷಿ ಸುನಕ್ ಭೇಟಿ ಕುತೂಹಲ ಕೆರಳಿಸಿದೆ. ಇಸ್ರೇಲ್‌ಗೆ ರಿಷಿ ಸುನಕ್ ಭೇಟಿ ವೇಳೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ಅವರ ಕಚೇರಿ ಮಾಹಿತಿ ನೀಡಿದೆ.

ಇಸ್ರೇಲ್‌ಗೆ ಜಾಗತಿಕ ನಾಯಕರ ಬೆಂಬಲ/ ಇಂದು ರಿಷಿ ಸುನಕ್ ಭೇಟಿ Read More »

ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ/ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಕೌನ್ಸಿಲಿಂಗ್ ದಿನಾಂಕ ಪ್ರಕಟ

ಸಮಗ್ರ ನ್ಯೂಸ್: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ದಿನಾಂಕ ಪ್ರಕಟವಾಗಿದ್ದು.ಈ ಮೂಲಕ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದೆ, ಅಕ್ಟೋಬರ್ 27ರಂಸು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6ರಿಂದ 8ನೇ ತರಗತಿ) ನೇಮಕಾತಿ-2022ರ ಸಂಬಂಧ 2023ರ ಮಾರ್ಚ್ 9ರಂದು ಪ್ರಕಟಿತ 1:1 ಅನುಪಾತದ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಅರ್ಹ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್‌ ನಡೆಯಲಿದೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳನ್ನು ಹೊರತುಪಡಿಸಿ, ಬಿಬಿಎಂಪಿ ವ್ಯಾಪ್ತಿಯ ಶೇ.8 ಹುದ್ದೆಗಳಿಗೆ ಸಂಬಂಧಿಸಿದ ಬೆಂಗಳೂರು ಉತ್ತರ

ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ/ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಕೌನ್ಸಿಲಿಂಗ್ ದಿನಾಂಕ ಪ್ರಕಟ Read More »

ಶಿರಸಿ-ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನ. 1ರಿಂದ ವಾಹನ ಸಂಚಾರಕ್ಕೆ ನಿರ್ಬಂಧ

ಸಮಗ್ರ ನ್ಯೂಸ್: ಸಾಗರಮಾಲಾ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿ 766(ಇ) ಅಗಲೀಕರಣ ಕಾಮಗಾರಿಯನ್ನು ಶೀಘ್ರ ಮುಗಿಸುವ ಹಿನ್ನೆಲೆ ನ. 1 ರಿಂದ ಮೇ 31ರವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗುವುದು ಎಂದು ಶಿರಸಿಯ ಸಹಾಯಕ ಆಯುಕ್ತ ಆರ್. ದೇವರಾಜ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆದ್ದಾರಿ ಅಗಲೀಕರಣಕ್ಕೆ ಆರ್.ಎನ್.ಎಸ್.ಕಂಪನಿಗೆ ಗುತ್ತಿಗೆ ನೀಡಲಾಗಿದೆ. 2020ರಲ್ಲೇ ಕಾಮಗಾರಿ ನಡೆಯುವ ಸ್ಥಳದಲ್ಲಿ ವಾಹನ ನಿರ್ಬಂಧಕ್ಕೆ ಅಂದಿನ ಜಿಲ್ಲಾಧಿಕಾರಿ ಆದೇಶ ನೀಡಿದ್ದರು. ಇದೀಗ ಹೆದ್ದಾರಿ ಪ್ರಾಧಿಕಾರವು

ಶಿರಸಿ-ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನ. 1ರಿಂದ ವಾಹನ ಸಂಚಾರಕ್ಕೆ ನಿರ್ಬಂಧ Read More »

ಬಾಗಲಕೋಟೆ ಜಿಲ್ಲಾ ಪಂಚಾಯತ್​​ನಲ್ಲಿ ಹುದ್ದೆಗಳು ಖಾಲಿ ಇವೆ, ಬೇಗ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: Bagalkot Zilla Panchayat ಹೈರಿಂಗ್​ ಮಾಡ್ತಾ ಇದೆ. ಒಟ್ಟು 14 ಟೆಕ್ನಿಕಲ್ ಅಸಿಸ್ಟೆಂಟ್, ತಾಲೂಕ್ MIS ಕೋಆರ್ಡಿನೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 19, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ. Education:ಸಿರಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- ಬಿ.ಎಸ್ಸಿ, ಸಿರಿಕಲ್ಚರ್​​ನಲ್ಲಿ ಎಂ.ಎಸ್ಸಿಹಾರ್ಟಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- ಬಿ.ಎಸ್ಸಿ, ಹಾರ್ಟಿಕಲ್ಚರ್​​ನಲ್ಲಿ ಎಂ.ಎಸ್ಸಿಫಾರೆಸ್ಟ್ರಿ ಟೆಕ್ನಿಕಲ್ ಅಸಿಸ್ಟೆಂಟ್- ಬಿ.ಎಸ್ಸಿ, ಫಾರೆಸ್ಟ್ರಿಯಲ್ಲಿ ಎಂ.ಎಸ್ಸಿಟೆಕ್ನಿಕಲ್ ಅಸಿಸ್ಟೆಂಟ್

ಬಾಗಲಕೋಟೆ ಜಿಲ್ಲಾ ಪಂಚಾಯತ್​​ನಲ್ಲಿ ಹುದ್ದೆಗಳು ಖಾಲಿ ಇವೆ, ಬೇಗ ಅಪ್ಲೇ ಮಾಡಿ Read More »

ಸಕ್ಕರೆ ರಫ್ತು ನಿಷೇಧ ಮುಂದುವರಿಸಿದ ಕೇಂದ್ರ ಸರ್ಕಾರ/ ವಿಶ್ವ ಮಾರುಕಟ್ಟೆಯಲ್ಲಿ ತಲ್ಲಣ

ಸಮಗ್ರ‌ ನ್ಯೂಸ್: ಸಕ್ಕರೆ ಉತ್ಪಾದನೆಯಲ್ಲಿ ವಿಶ್ವದ ಎರಡನೇ ಅತಿದೊಡ್ಡ ರಾಷ್ಟ್ರವಾಗಿರುವ ಭಾರತವು ಸಕ್ಕರೆ ರಫ್ತು ಮೇಲಿನ ನಿರ್ಬಂಧವನ್ನು ಮುಂದುವರಿಸಿದೆ. ದೇಶಿಯವಾಗಿ ಉತ್ಪನ್ನದಲ್ಲಿ ಕುಸಿತ ಮತ್ತು ಜಾಗತಿಕವಾಗಿ ಕೊರತೆಯಾಗುವ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಕಳೆದ ಏಳು ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತೀಯ ಸಕ್ಕರೆ ಮಾರಾಟ ಸಂಪೂರ್ಣವಾಗಿ ಸ್ಥಗಿತವಾಗಲಿದೆ. ಭಾರತವು ಈಗಾಗಲೇ, 2023ರ ಅಕ್ಟೋಬರ್ 31ರವರೆಗೆ ಸಕ್ಕರೆ ರಫ್ತು ಮೇಲೆ ನಿಷೇಧ ಹೇರಿದೆ. ಈ ನಿಷೇಧವನ್ನು ಮುಂದಿನ ಆದೇಶದವರೆಗೂ ಅನಿರ್ದಿಷ್ಟಾವಧಿಗೆ ವಿಸ್ತರಣೆ ಮಾಡಲಾಗಿದೆಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯದ

ಸಕ್ಕರೆ ರಫ್ತು ನಿಷೇಧ ಮುಂದುವರಿಸಿದ ಕೇಂದ್ರ ಸರ್ಕಾರ/ ವಿಶ್ವ ಮಾರುಕಟ್ಟೆಯಲ್ಲಿ ತಲ್ಲಣ Read More »

ಭಾರತ್​ ಅರ್ಥ್​ ಮೂವರ್ಸ್​​ ಹೈರಿಂಗ್​ ಮಾಡ್ತಾ ಇದೆ! ಈಗಲೇ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Bharat Earth Movers Limited-BEML ಹೈರಿಂಗ್​ ಮಾಡ್ತಾ ಇದೆ. ಒಟ್ಟು 119 ITI & ಡಿಪ್ಲೊಮಾ ಟ್ರೈನಿ, ಸ್ಟಾಫ್ ನರ್ಸ್​​​ ಪೋಸ್ಟ್​​ಗಳು ಖಾಲಿ ಇವೆ. ಅಕ್ಟೋಬರ್ 18, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಕರ್ನಾಟಕದಲ್ಲಿಯೇ ಪೋಸ್ಟಿಂಗ್​ ನೀಡಲಾಗುತ್ತದೆ. ಇನ್ನಷ್ಟು ಮಾಹಿತಿಗಾಗಿ ಕೆಳಗೆ ಓದಿ. Education:ಡಿಪ್ಲೊಮಾ ಟ್ರೈನಿ- ಮೆಕ್ಯಾನಿಕಲ್- ಡಿಪ್ಲೊಮಾಡಿಪ್ಲೊಮಾ ಟ್ರೈನಿ- ಎಲೆಕ್ಟ್ರಿಕಲ್- ಡಿಪ್ಲೊಮಾಡಿಪ್ಲೊಮಾ ಟ್ರೈನಿ- ಸಿವಿಲ್- ಡಿಪ್ಲೊಮಾಐಟಿಐ ಟ್ರೈನಿ- ಮೆಕ್ಯಾನಿಸ್ಟ್​- ಐಟಿಐಐಟಿಐ ಟ್ರೈನಿ- ಟರ್ನರ್- ಐಟಿಐಸ್ಟಾಫ್ ನರ್ಸ್​- 10ನೇ ತರಗತಿ,

ಭಾರತ್​ ಅರ್ಥ್​ ಮೂವರ್ಸ್​​ ಹೈರಿಂಗ್​ ಮಾಡ್ತಾ ಇದೆ! ಈಗಲೇ ಅರ್ಜಿ ಹಾಕಿ Read More »

ಡಿಗ್ರಿ ಪಾಸ್​ ಆದವರಿಗೆ ಗುಡ್​ ನ್ಯೂಸ್​! ನಿಮಗಾಗಿ ಇಲ್ಲಿದೆ ಸರ್ಕಾರಿ ಉದ್ಯೋಗ

ಸಮಗ್ರ ಉದ್ಯೋಗ: National Housing Bank ಖಾಲಿ ಇರೋ ಹುದ್ದೆಗೆ ಆಹ್ವಾನಿಸುತ್ತಿದೆ. ಒಟ್ಟು 43 Project Finance Officer, ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್​ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ. ಅಕ್ಟೋಬರ್ 18, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಹುದ್ದೆಯ ಮಾಹಿತಿ:ಜನರಲ್ ಮ್ಯಾನೇಜರ್- 1ಡೆಪ್ಯುಟಿ ಜನರಲ್ ಮ್ಯಾನೇಜರ್- 1ಅಸಿಸ್ಟೆಂಟ್

ಡಿಗ್ರಿ ಪಾಸ್​ ಆದವರಿಗೆ ಗುಡ್​ ನ್ಯೂಸ್​! ನಿಮಗಾಗಿ ಇಲ್ಲಿದೆ ಸರ್ಕಾರಿ ಉದ್ಯೋಗ Read More »

ಗಾಜಾದಲ್ಲಿ ಇಸ್ರೇಲ್ ನಿಂದ ಭೀಕರ ಹತ್ಯಾಕಾಂಡ| ಆಸ್ಪತ್ರೆ ಮೇಲೆ ದಾಳಿ; 500ಕ್ಕೂ ಹೆಚ್ಚು ಸಾವು

ಸಮಗ್ರ ನ್ಯೂಸ್: ಹಮಾಸ್ ಬಂಡುಕೋರರನ್ನು ಗುರಿಯಾಗಿಸಿಕೊಂಡು ಗಾಜಾ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್ ಭೀಕರ ಹತ್ಯಾಕಾಂಡ ನಡೆಸಿ 500ಕ್ಕೂ ಹೆಚ್ಚು ಅಮಾಯಕರನ್ನು ಕೊಂದಿದೆ. ಗಾಯಾಳುಗಳು ಮತ್ತು ಇತರ ಪ್ಯಾಲೆಸ್ಟೀನಿಯಾದವರಿಂದ ತುಂಬಿದ ಗಾಜಾ ನಗರದ ಆಸ್ಪತ್ರೆಯಲ್ಲಿ ಮಂಗಳವಾರ ಭಾರಿ ಸ್ಫೋಟ ಸಂಭವಿಸಿದ್ದು, 500ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ತಿಳಿಸಿದೆ. ಹಮಾಸ್ ಇಸ್ರೇಲಿ ವೈಮಾನಿಕ ದಾಳಿಯನ್ನು ದೂಷಿಸಿದೆ. ಆದರೆ ಇಸ್ರೇಲಿ ಮಿಲಿಟರಿ ಇದು ಪ್ಯಾಲೆಸ್ಟೀನಿಯನ್ ಉಗ್ರಗಾಮಿಗಳು ತಪ್ಪಾಗಿ ಹಾರಿಸಿದ ರಾಕೆಟ್ ದಾಳಿ ಎಂದು

ಗಾಜಾದಲ್ಲಿ ಇಸ್ರೇಲ್ ನಿಂದ ಭೀಕರ ಹತ್ಯಾಕಾಂಡ| ಆಸ್ಪತ್ರೆ ಮೇಲೆ ದಾಳಿ; 500ಕ್ಕೂ ಹೆಚ್ಚು ಸಾವು Read More »