ದೇಶ-ವಿದೇಶ

ಲೈಬ್ರರಿ ಮೇಲ್ವಿಚಾರಕ ಹುದ್ದೆಗಳು ಖಾಲಿ ಇವೆ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: 22 ಲೈಬ್ರರಿ ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ರಾಯಚೂರು ಜಿಲ್ಲಾ ಪಂಚಾಯತ್ ಅಕ್ಟೋಬರ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 10-Nov-2023 ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸಂಸ್ಥೆಯ ಹೆಸರು: ರಾಯಚೂರು ಜಿಲ್ಲಾ ಪಂಚಾಯತ್ (ರಾಯಚೂರು ಜಿಲ್ಲಾ ಪಂಚಾಯತ್)ಹುದ್ದೆಗಳ ಸಂಖ್ಯೆ: 22ಉದ್ಯೋಗ ಸ್ಥಳ: ರಾಯಚೂರು – ಕರ್ನಾಟಕಹುದ್ದೆಯ ಹೆಸರು: ಗ್ರಂಥಾಲಯ ಮೇಲ್ವಿಚಾರಕರುವೇತನ: ರಾಯಚೂರು ಜಿಲ್ಲಾ […]

ಲೈಬ್ರರಿ ಮೇಲ್ವಿಚಾರಕ ಹುದ್ದೆಗಳು ಖಾಲಿ ಇವೆ, ಈಗಲೇ ಅಪ್ಲೈ ಮಾಡಿ Read More »

ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್ ನ್ಯೂಸ್!

ಸಮಗ್ರ ಉದ್ಯೋಗ: National institution of mental health and neurosciences ಪ್ರಾಜೆಕ್ಟ್ ಕೋಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 28-Oct-2023 ಬೆಳಗ್ಗೆ 10:00 AM ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. ಇನ್ನಷ್ಟು ಮಾಹಿತಿ ನಿಮಗಾಗಿ. ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)ಹುದ್ದೆಗಳ ಸಂಖ್ಯೆ: 2ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕಹುದ್ದೆಯ ಹೆಸರು: ಪ್ರಾಜೆಕ್ಟ್ ಕೋಆರ್ಡಿನೇಟರ್ವೇತನ: ರೂ.50000/- ಪ್ರತಿ ತಿಂಗಳುನಿಮ್ಹಾನ್ಸ್

ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್ ನ್ಯೂಸ್! Read More »

ಬೆಳ್ಳಂಬೆಳಗ್ಗೆ ಭೀಕರ ಅಪಘಾತ| ಟಾಟಾ ಸುಮೋ ಡಿಕ್ಕಿ ಹೊಡೆದು 12 ಮಂದಿ ಸಾವು

ಸಮಗ್ರ ನ್ಯೂಸ್: ನಿಂತಿದ್ದ ಸಿಮೆಂಟ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದು ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಸಮೀಪದಲ್ಲಿ ನಡೆದಿದೆ. ಬೆಂಗಳೂರು -ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ಈ ಘಟನೆ ನಡೆದಿದೆ ಅಂತ ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದು, ರಸ್ತೆಯ ಅವ್ಯವಸ್ಥೆ ಬಗ್ಗೆ ಕಿಡಿಕಾರಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆಂಧ್ರದ ಗೋರಂಟ್ಲು ಮೂಲದವರು ಬೆಂಗಳೂರಿನ ಹೊಂಗಸಂದ್ರದಲ್ಲಿ ವಾಸವಿದ್ದರು, ದಸರಾ ಹಬ್ಬಕ್ಕೆ ಗೋರಂಟ್ಲಿಗೆ ತೆರಳಿ ಮತ್ತೆ ಬೆಂಗಳೂರಿಗೆ ವಾಪಾಸಾಗುತ್ತಿದ್ದ

ಬೆಳ್ಳಂಬೆಳಗ್ಗೆ ಭೀಕರ ಅಪಘಾತ| ಟಾಟಾ ಸುಮೋ ಡಿಕ್ಕಿ ಹೊಡೆದು 12 ಮಂದಿ ಸಾವು Read More »

ಅಮೇರಿಕಾದಲ್ಲಿ ಗುಂಡಿನ ದಾಳಿ| 22 ಮಂದಿಯ ಸಾಮೂಹಿಕ‌ ಹತ್ಯೆ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ಯುಎಸ್ಎ ನ ಲೆವಿಸ್ಟನ್‌ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ, ಸುಮಾರು 60 ಜನರು ಗಾಯಗೊಂಡಿದ್ದಾರೆ. ಈ ಘಟನೆ ಬುಧವಾರ ತಡರಾತ್ರಿ(ಯುಎಸ್ ಸ್ಥಳೀಯ ಕಾಲಮಾನ) ನಡೆದಿದೆ. ಆಂಡ್ರೊಸ್ಕೊಗಿನ್ ಕೌಂಟಿ ಶೆರಿಫ್ ಕಚೇರಿಯು ಶಂಕಿತನ ಎರಡು ಛಾಯಾಚಿತ್ರಗಳನ್ನು ಪೋಸ್ಟ್ ಮಾಡಿದೆ, ಗುಂಡಿನ ಸ್ಥಳದಲ್ಲಿ ರೈಫಲ್ ಅನ್ನು ಹಿಡಿದಿದ್ದಾನೆ, ಅವನು ತಲೆಮರೆಸಿಕೊಂಡಿದ್ದಾನೆ. ಸ್ಥಳೀಯ ಬಾರ್ ಮತ್ತು ವಾಲ್‌ಮಾರ್ಟ್ ವಿತರಣಾ ಕೇಂದ್ರದಲ್ಲಿ ಶೂಟಿಂಗ್ ನಡೆಯಿತು. ಲೆವಿಸ್ಟನ್ ಪೋಲೀಸರು ನಗರದಲ್ಲಿ ಕನಿಷ್ಠ ಎರಡು ಸಕ್ರಿಯ ಶೂಟರ್

ಅಮೇರಿಕಾದಲ್ಲಿ ಗುಂಡಿನ ದಾಳಿ| 22 ಮಂದಿಯ ಸಾಮೂಹಿಕ‌ ಹತ್ಯೆ; ಹಲವರಿಗೆ ಗಾಯ Read More »

10 ನೇ ಕ್ಲಾಸ್​ ಪಾಸ್​ ಆಗಿದ್ದೀರಾ? ಹಾಗಾದ್ರೇ ಈ ಜಾಬ್​ ಟ್ರೈ ಮಾಡಿ

ಸಮಗ್ರ ಉದ್ಯೋಗ: Karnataka Forest Department ಹೈರಿಂಗ್​ ಮಾಡ್ತಾ ಇದೆ. ಅಧಿಕೃತ ಅಧಿಸೂಚನೆ ಪ್ರಕಾರ, ಒಟ್ಟು 310 Forest Watcher ಹುದ್ದೆಗಳು ಖಾಲಿ ಇದ್ದು, ಆಸಕ್ತರು ನಾಳೆಯೊಳಗೆ ಅಪ್ಲೈ ಮಾಡಬೇಕು. ಅಕ್ಟೋಬರ್ 26, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನಷ್ಟು ಮಾಹಿತಿ ನಿಮಗಾಗಿ. Education:ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ SSLC ಪೂರ್ಣಗೊಳಿಸಿರಬೇಕು. Age:ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ

10 ನೇ ಕ್ಲಾಸ್​ ಪಾಸ್​ ಆಗಿದ್ದೀರಾ? ಹಾಗಾದ್ರೇ ಈ ಜಾಬ್​ ಟ್ರೈ ಮಾಡಿ Read More »

ಡಿಗ್ರೀ ಪಾಸ್​ ಆಗಿದ್ರೆ ಸಾಕು, ಬೆಂಗಳೂರಿನಲ್ಲಿದೆ ಬಂಪರ್​ ಆಫರ್​!

ಸಮಗ್ರ ಉದ್ಯೋಗ: Jawaharlal Nehru Centre For Advanced Scientific Research ಹೈರಿಂಗ್​ ಮಾಡ್ತಾ ಇದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಆಸಕ್ತರು ಅಕ್ಟೋಬರ್ 25, 2023 ಅಂದರೆ ಇವತ್ತೇ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ. ಇಲ್ಲಿದೆ ಡೀಟೇಲ್ಸ್​. Job Details:ಜೆಆರ್​​ಎಫ್​ – 1ಫೀಲ್ಡ್​ ಅಸಿಸ್ಟೆಂಟ್- 1 Education:ಜೆಆರ್​​ಎಫ್​ – ಪದವಿ, ಸ್ನಾತಕೋತ್ತರ ಪದವಿಫೀಲ್ಡ್​ ಅಸಿಸ್ಟೆಂಟ್- ಡಿಪ್ಲೊಮಾ, ಬಿ.ಎಸ್ಸಿ Salary:ಜೆಆರ್​​ಎಫ್​ – ಮಾಸಿಕ ₹ 31,000ಫೀಲ್ಡ್​ ಅಸಿಸ್ಟೆಂಟ್- ಮಾಸಿಕ ₹ 20,000 Age:ಜೆಆರ್​​ಎಫ್​ –

ಡಿಗ್ರೀ ಪಾಸ್​ ಆಗಿದ್ರೆ ಸಾಕು, ಬೆಂಗಳೂರಿನಲ್ಲಿದೆ ಬಂಪರ್​ ಆಫರ್​! Read More »

ಶಾಲಾ ಪಠ್ಯಕ್ರಮದಲ್ಲಿನ್ನು ಇಂಡಿಯಾ ಬದಲು ‘ಭಾರತ್’ | ಹೆಸರು ಪರಿಷ್ಕರಣೆಗೆ ಎನ್ಸಿಇಆರ್ ಟಿ ಶಿಫಾರಸ್ಸು

ಸಮಗ್ರ ನ್ಯೂಸ್: ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ರಚಿಸಿದ ಸಾಮಾಜಿಕ ವಿಜ್ಞಾನದ ಉನ್ನತ ಮಟ್ಟದ ಸಮಿತಿಯು ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಹೆಸರನ್ನು ‘ಭಾರತ್’ ಎಂದು ಬದಲಾಯಿಸಲು ಮತ್ತು ಪಠ್ಯಕ್ರಮದಲ್ಲಿ ಪ್ರಾಚೀನ ಇತಿಹಾಸದ ಬದಲು ‘ಶಾಸ್ತ್ರೀಯ ಇತಿಹಾಸ’ ವನ್ನು ಪರಿಚಯಿಸಲು ಶಿಫಾರಸು ಮಾಡಿದೆ ಎಂದು ಸಮಿತಿಯ ಅಧ್ಯಕ್ಷ ಸಿಐ ಐಸಾಕ್ ತಿಳಿಸಿದ್ದಾರೆ. ಸಮಿತಿಯ ಏಳು ಸದಸ್ಯರ ಸಮಿತಿಯು ನೀಡಿದ ಸರ್ವಾನುಮತದ ಶಿಫಾರಸಿನಲ್ಲಿ ಸಾಮಾಜಿಕ ವಿಜ್ಞಾನಗಳ ಬಗ್ಗೆ ತನ್ನ ಅಂತಿಮ ಸ್ಥಾನ ಪತ್ರಿಕೆಯಲ್ಲಿ

ಶಾಲಾ ಪಠ್ಯಕ್ರಮದಲ್ಲಿನ್ನು ಇಂಡಿಯಾ ಬದಲು ‘ಭಾರತ್’ | ಹೆಸರು ಪರಿಷ್ಕರಣೆಗೆ ಎನ್ಸಿಇಆರ್ ಟಿ ಶಿಫಾರಸ್ಸು Read More »

ನಮ್ಮ ಮೆಟ್ರೋವಿನಲ್ಲಿ ಹುದ್ದೆ ಖಾಲಿ ಇದೆ! ತಿಂಗಳಿಗೆ ಲಕ್ಷಗಟ್ಟಲೆ ಸಂಬಳವಿದೆ

ಸಮಗ್ರ ಉದ್ಯೋಗ: Bengaluru Metro Rail Corporation Limited ಹುದ್ದೆಗಳು ಖಾಲಿ ಇವೆಯಂತೆ. ಒಟ್ಟು 8 ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್​ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು ಆನ್​​​ಲೈನ್ ​& ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 25, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಚೀಫ್ ಎಂಜಿನಿಯರ್ (ಎಲೆಕ್ಟ್ರಿಕಲ್)- 1ಅಡಿಶನಲ್

ನಮ್ಮ ಮೆಟ್ರೋವಿನಲ್ಲಿ ಹುದ್ದೆ ಖಾಲಿ ಇದೆ! ತಿಂಗಳಿಗೆ ಲಕ್ಷಗಟ್ಟಲೆ ಸಂಬಳವಿದೆ Read More »

ತಿಂಗಳಿಗೆ 2.40 ಲಕ್ಷ ಸಂಬಳ ಕೊಡ್ತಾರೆ! ಬೆಂಗಳೂರಿನಲ್ಲಿ ಇರುವವರಿಗೆ ಸುವರ್ಣವಕಾಶ

ಸಮಗ್ರ ಉದ್ಯೋಗ: ಮಿಲಿಟರಿ ಏರ್‌ವರ್ತಿನೆಸ್ ಮತ್ತು ಪ್ರಮಾಣೀಕರಣ ಕೇಂದ್ರ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹೈರಿಂಗ್​ ಮಾಡ್ತಾ ಇದೆ. ಒಟ್ಟು 12 Consultant ಹುದ್ದೆಗಳು ಖಾಲಿ ಇವೆ. ಅಕ್ಟೋಬರ್ 25, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ. Education:ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಬಿಇ/ಬಿ.ಟೆಕ್, ಎಂಇ/ಎಂ.ಟೆಕ್, ಸ್ನಾತಕೋತ್ತರ ಪದವಿ, ಎಂ.ಎಸ್ಸಿ, ಪಿಎಚ್​.ಡಿ ಪೂರ್ಣಗೊಳಿಸಿರಬೇಕು. Age:ಮಿಲಿಟರಿ ಏರ್‌ವರ್ತಿನೆಸ್ ಮತ್ತು

ತಿಂಗಳಿಗೆ 2.40 ಲಕ್ಷ ಸಂಬಳ ಕೊಡ್ತಾರೆ! ಬೆಂಗಳೂರಿನಲ್ಲಿ ಇರುವವರಿಗೆ ಸುವರ್ಣವಕಾಶ Read More »

ಪಿಯುಸಿ ಪಾಸ್​ ಆಗಿದ್ರೆ ಸಾಕು, YES ಬ್ಯಾಂಕ್​​ ಜಾಬ್​ಗೆ ಅಪ್ಲೇ ಮಾಡಬಹುದು!

ಸಮಗ್ರ ಉದ್ಯೋಗ: YES Bank Recruitment ಮಾಡುತ್ತಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ಡೆಪ್ಯುಟಿ​ ಮ್ಯಾನೇಜರ್, ಬ್ರಾಂಚ್​​ ಸರ್ವೀಸ್ ಪಾರ್ಟ್ನರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 24, ಕೊನೆಯೆ ದಿನ. ಇನ್ನಷ್ಟು ಮಾಹಿತಿ ನಿಮಗಾಗಿ.ಪಿ ಯು ಸಿ ಪಾಸ್​ ಆಗಿರಬೇಕುಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ವೇತನ: 20 ಸಾವಿರ (ತಿಂಗಳಿಗೆ) ಅರ್ಜಿ ಹಾಕಲು ಕೊನೆಯ ದಿನ: ಅಕ್ಟೋಬರ್ 24, 2023Application

ಪಿಯುಸಿ ಪಾಸ್​ ಆಗಿದ್ರೆ ಸಾಕು, YES ಬ್ಯಾಂಕ್​​ ಜಾಬ್​ಗೆ ಅಪ್ಲೇ ಮಾಡಬಹುದು! Read More »