ದೇಶ-ವಿದೇಶ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಗೌರವ ಡಾಕ್ಟರೇಟ್| ಬೆಂಗಳೂರು ವಿ.ವಿ ಘಟಿಕೋತ್ಸವದಲ್ಲಿ ಗೌರವಾರ್ಪಣೆ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ. ಇಂದು(ಅಕ್ಟೋಬರ್ 17) ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವದಲ್ಲಿ ದೇವೇಗೌಡ ಅವರಿಗೆ ಗೌರವ ಡಾಕ್ಟರೇಟ್ ನೀಡಿಲಾಗಿದೆ. ಇನ್ನು ದೇವೇಗೌಡ ಅವರು ಸಹ ಡಾಕ್ಟರೇಟ್ ಪದವಿ ಪಡೆದುಕೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ವಿದ್ಯೆ ಕಾಗದದ ಸರ್ಟಿಫಿಕೇಟ್ ಆಗಬಾರದು. ವಿದ್ಯೆ ಸಂಸ್ಕಾರವನ್ನು ಒಳಗೊಂಡಿರಬೇಕು. ಶಿಕ್ಷಣ ಪುಸ್ತಕ ಜ್ಞಾನ, ಅಕ್ಷರ […]

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಗೌರವ ಡಾಕ್ಟರೇಟ್| ಬೆಂಗಳೂರು ವಿ.ವಿ ಘಟಿಕೋತ್ಸವದಲ್ಲಿ ಗೌರವಾರ್ಪಣೆ Read More »

ಪ್ರತಿಷ್ಠಿತ ಸಂಸ್ಥೆಗಳಲ್ಲಿ ಸರ್ಕಾರಿ ಉದ್ಯೋಗ ಮಾಡುವ ಕನಸು ನಿಮ್ಮದೇ? ಇಲ್ಲಿದೆ ನಿಮಗಾಗಿ ಅವಕಾಶ

ಸಮಗ್ರ ಉದ್ಯೋಗ:ಉದ್ಯೋಗ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಇಲ್ಲಿದೆ ನೋಡಿ ಒಂದಷ್ಟು ಸಲಹೆಗಳು. ಫಾಲೋ ಮಾಡಿ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ವಿಭಾಗವಾದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (VSSC), ವಿಜ್ಞಾನಿ/ಎಂಜಿನಿಯರ್-SD ಮತ್ತು ವಿಜ್ಞಾನಿ/ಎಂಜಿನಿಯರ್-SC ಪಾತ್ರಗಳಿಗೆ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ vssc.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ISRO VSSC ನೇಮಕಾತಿಗೆ ಅರ್ಜಿಯ ಅಂತಿಮ ದಿನಾಂಕ ಜುಲೈ 21 ಆಗಿದೆ, ಇದು 61 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಜಿದಾರರು ತಮ್ಮ

ಪ್ರತಿಷ್ಠಿತ ಸಂಸ್ಥೆಗಳಲ್ಲಿ ಸರ್ಕಾರಿ ಉದ್ಯೋಗ ಮಾಡುವ ಕನಸು ನಿಮ್ಮದೇ? ಇಲ್ಲಿದೆ ನಿಮಗಾಗಿ ಅವಕಾಶ Read More »

2 ಲಕ್ಷ ಸಂಬಳದ ಉದ್ಯೋಗ ಖಾಲಿ ಇದೆ! ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: National Highway Authority of India ಖಾಲಿ ಹುದ್ದೆಗಳಿವೆ, ಆಸಕ್ತರು ಅರ್ಜಿ ಹಾಕಿ. ಒಟ್ಟು 1 Chief General Manager ಹುದ್ದೆ ಖಾಲಿ ಇದೆ. ಅಭ್ಯರ್ಥಿಗಳು ಆನ್​ಲೈನ್ & ಆಫ್​ಲೈನ್ ಮೂಲಕ ಅರ್ಜಿ ಹಾಕಬಹುದು. ಇನ್ನಷ್ಟು ಮಾಹಿತಿ ಇಲ್ಲಿದೆ. Education:ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ:ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ

2 ಲಕ್ಷ ಸಂಬಳದ ಉದ್ಯೋಗ ಖಾಲಿ ಇದೆ! ಬೇಗ ಅರ್ಜಿ ಹಾಕಿ Read More »

ರಾಮನಗರಿಯಲ್ಲಿ ದೀಪೋತ್ಸವ/ ವಿಶ್ವದಾಖಲೆಯ 21 ಲಕ್ಷ ದೀಪಗಳಿಂದ ಬೆಳಗಲಿದೆ ಅಯೋಧ್ಯಾ

ದೀಪಾವಳಿಯ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ದೀಪೋತ್ಸವದ ಮೇಲೆ ಜಗತ್ತೇ ಕಣ್ಣು ಹಾಯಿಸುತ್ತಿದ್ದು, ಈ ಸಲ 21 ಲಕ್ಷ ದೀಪಗಳನ್ನು ಬೆಳಗಿಸಲು ಯೋಜನೆ ತಯಾರಿಸಲಾಗಿದೆ. ಇದಕ್ಕಾಗಿ 3 ಕೋಟಿ 70 ಲಕ್ಷ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜು ಮಾಡಲಾಗಿದೆ. ಇದು ವಿಶ್ವದಾಖಲೆಯನ್ನು ನಿರ್ಮಿಸಲಿದೆ. ಕಳೆದ ಬಾರಿ ದಾಖಲೆಯ 15 ಲಕ್ಷ ದೀಪಗಳನ್ನು ಉರಿಸಲಾಗಿದ್ದು, ಈ ಬಾರಿ ವಿಶ್ವದಾಖಲೆಯ 21 ಲಕ್ಷ ದೀಪಗಳನ್ನು ಉರಿಸಲು ಯೋಜನೆ ಸಿದ್ಧಪಡಿಸಲಾಗಿದೆ. ಆರು ಭಾಗಗಳಲ್ಲಿ ದೀಪೋತ್ಸವಕ್ಕೆ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಾಮಗ್ರಿಗಳ ಖರೀದಿ ಪ್ರಕ್ರಿಯೆ ಆರಂಭಗೊಂಡಿದೆ. ಇದರ

ರಾಮನಗರಿಯಲ್ಲಿ ದೀಪೋತ್ಸವ/ ವಿಶ್ವದಾಖಲೆಯ 21 ಲಕ್ಷ ದೀಪಗಳಿಂದ ಬೆಳಗಲಿದೆ ಅಯೋಧ್ಯಾ Read More »

ಇಸ್ರೇಲ್ – ಹಮಾಸ್ ಕದನ/ ನಾಳೆ ಇಸ್ರೇಲ್‌ಗೆ ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಭೇಟಿ

ಸಮಗ್ರ ನ್ಯೂಸ್: ಇಸ್ರೇಲ್ ಹಾಗೂ ಹಮಾಸ್ ನಡುವಿನ ಕದನ ಮುಂದುವರೆದಿದ್ದು, ಇದೀಗ ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ನಾಳೆ ಇಸ್ರೇಲ್ ಗೆ ಭೇಟಿ ನೀಡಲಿದ್ದಾರೆ. ಯುದ್ಧದ ಆರಂಭದ ದಿನದಿಂದಲೂ ಇಸ್ರೇಲ್ ಗೆ ಸಹಾಯಹಸ್ತವನ್ನು ಚಾಚುತ್ತ ಬಂದಿರುವ ಅಮೇರಿಕಾ, ಇದೀಗ ಗಾಜಾ ಪ್ರದೇಶದಲ್ಲಿ ಮಿಲಿಟರಿ ಕಾರ್ಯಾಚರಣೆಗೆ ಸಜ್ಜಾಗುತ್ತಿರುವ ಬೆನ್ನಲ್ಲೇ ಯುಎಸ್ ಅಧ್ಯಕ್ಷ ಜೋ ಬಿಡೆನ್ ಬುಧವಾರ ಇಸ್ರೇಲ್‌ಗೆ ಭೇಟಿ ನೀಡುತ್ತಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಮಹತ್ವ ಪಡೆದುಕೊಂಡಿದೆ. ಹಮಾಸ್ ಸೇರಿದಂತೆ ಇತರೆ ಭಯೋತ್ಪಾದಕರಿಂದ ತನ್ನ ಜನರನ್ನು ರಕ್ಷಿಸಲು ಮತ್ತು ಭವಿಷ್ಯದ

ಇಸ್ರೇಲ್ – ಹಮಾಸ್ ಕದನ/ ನಾಳೆ ಇಸ್ರೇಲ್‌ಗೆ ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಭೇಟಿ Read More »

ಇಸ್ರೇಲ್-ಹಮಾಸ್ ಸಂಘರ್ಷ| ತೈಲ ಮಾರುಕಟ್ಟೆ ಮೇಲೆ ಕರಿನೆರಳು

ಸಮಗ್ರ ನ್ಯೂಸ್: ಪ್ರಸ್ತುತ ಇಸ್ರೇಲ್ ಮತ್ತು ಹಮಾಸ್‌ನಲ್ಲಿ ನಡೆಯುತ್ತಿರುವ ಬಿಕ್ಕಟ್ಟು ಕಚ್ಛಾ ತೈಲ ಬೆಲೆಗಳ ಮೇಲೆ ವ್ಯಾಪಕವಾದ ಪರಿಣಾಮ ಬೀರಿದೆ. ಇಳಿಕೆ ಹಾದಿಯಲ್ಲಿದ್ದ ಕಚ್ಚಾ ತೈಲ ದರದ ಮೇಲೆ ಯುದ್ಧದ ಕರಿನೆರಳು ಬಿದ್ದಿದೆ. ಇಸ್ರೇಲ್ ಮತ್ತು ಹಮಾಸ್ ಉಗ್ರರ ಮಧ್ಯೆ ನಡೆಯುತ್ತಿರುವ ಯುದ್ಧವು ಸಾವು, ನೋವುಗಳ ಜೊತೆಗೆ ಅನೇಕ ನಷ್ಟಗಳನ್ನು ಉಂಟು ಮಾಡಿದೆ. ರಾಷ್ಟ್ರ-ರಾಷ್ಟ್ರಗಳ ನಡುವೆ ನಡೆಯುವ ಈ ವಿದ್ಯಮಾನ ಆ ದೇಶದ ಒಳಗೆ ಅಲ್ಲದೇ ಜಾಗತಿಕವಾಗಿ ಕೂಡ ಪರಿಣಾಮ ಬೀರುತ್ತದೆ. ಇದೊಂದು ಸಾಮಾನ್ಯ ಸಂಗತಿಯಾಗಿದೆ. ಅದರಲ್ಲೂ

ಇಸ್ರೇಲ್-ಹಮಾಸ್ ಸಂಘರ್ಷ| ತೈಲ ಮಾರುಕಟ್ಟೆ ಮೇಲೆ ಕರಿನೆರಳು Read More »

ಇಸ್ರೇಲ್ – ಹಮಾಸ್ ಕದನ/ ಸಂತ್ರಸ್ತರನ್ನು ಭೇಟಿಯಾದ ನೆತನ್ಯಾಹು

ಸಮಗ್ರ ನ್ಯೂಸ್: ಗಾಜಾದಲ್ಲಿ ಬಂಧನಕ್ಕೊಳದಾವರ ಬಗ್ಗೆ ಸರ್ಕಾರವು ನಿರ್ಲಕ್ಷಿಸಿದೆ ಎಂಬ ಟೀಕೆಗಳು ಬೆನ್ನಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ್ದಾರೆ. ಹಮಾಸ್ ಉಗ್ರರ ದಾಳಿಯಿಂದಾಗಿ 1300ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ಅನೇಕರು ಗಾಯಗೊಂಡಿದ್ದಾರೆ. ಅದಲ್ಲದೇ ಅನೇಕ ಮಂದಿಯನ್ನು ಹಮಾಸ್ ಉಗ್ರರು ಒತ್ತೆಯಾಳಾಗಿಟ್ಟುಕೊಂಡಿದ್ದಾರೆ. ಇವರನ್ನು ಇಸ್ರೇಲ್ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂಬ ಟೀಕೆಗಳು ಕೇಳಿ ಬಂದಿತ್ತು. ಇಂತಹ ಸಂದರ್ಭದಲ್ಲಿ ನೆತನ್ಯಾಹು ಮೊದಲ ಬಾರಿಗೆ ಸಂತ್ರಸ್ತರನ್ನು ಭೇಟಿಯಾಗಿದ್ದಾರೆ. ಭಾನುವಾರ ಸಂಜೆ ಇಸ್ರೇಲಿ ಒತ್ತೆಯಾಳುಗಳ

ಇಸ್ರೇಲ್ – ಹಮಾಸ್ ಕದನ/ ಸಂತ್ರಸ್ತರನ್ನು ಭೇಟಿಯಾದ ನೆತನ್ಯಾಹು Read More »

ಟೀಚಿಂಗ್​ ಹುದ್ದೆ ಖಾಲಿ ಇದೆ, ಬೇಗ ಅಪ್ಲೇ ಮಾಡಿ!

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಇರೋ ಹುದ್ದೆಗೆ ಉದ್ಯೋಗಿಗಳನ್ನು ಆಹ್ವಾನಿಸುತ್ತಿದೆ. ಗುತ್ತಿಗೆ ಆಧಾರದ ಮೇಲೆ ಅಕೌಂಟೆನ್ಸಿ ವಿಭಾಗದಲ್ಲಿ ಶಿಕ್ಷಕ ಹುದ್ದೆಗೆ ನೇಮಕಾತಿ ನಡೆಸುತ್ತಾರೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಉದ್ಯೋಗದ ಕುರಿತಾಗಿ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ. Age:ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ Education:ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ

ಟೀಚಿಂಗ್​ ಹುದ್ದೆ ಖಾಲಿ ಇದೆ, ಬೇಗ ಅಪ್ಲೇ ಮಾಡಿ! Read More »

ಆಪರೇಷನ್ ಅಜಯ್/ 918 ಭಾರತೀಯರು ಮರಳಿ ಭಾರತಕ್ಕೆ

ಸಮಗ್ರ ನ್ಯೂಸ್: ಯುದ್ಧ ಪೀಡಿತ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರುವ ಆಪರೇಷನ್ ಅಜಯ್ ನ ನಾಲ್ಕನೇ ವಿಮಾನ ಭಾರತ ತಲುಪಿದೆ. 274 ಪ್ರಯಾಣಿಕರನ್ನು ಹೊತ್ತ ವಿಮಾನ ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ವಿ.ಕೆ ಸಿಂಗ್ ಬರಮಾಡಿಕೊಂಡರು. ಅಕ್ಟೋಬರ್ 7 ರಂದು ಹಮಾಸ್ ದಾಳಿಕೋರರು ಇಸ್ರೇಲ್ ಮೇಲೆ ನಡೆಸಿದ ಭೀಕರ ದಾಳಿಯ ನಂತರ ಇಸ್ರೇಲ್‌ನಲ್ಲಿ ಯುದ್ಧ ಆರಂಭವಾಗಿತ್ತು. ಹೀಗಾಗಿ ಅಕ್ಟೋಬರ್ 12 ರಂದು ಭಾರತೀಯರನ್ನು ಮತ್ತೆ ಭಾರತಕ್ಕೆ ಕರೆತರಲು ‘ಆಪರೇಷನ್ ಅಜಯ್ ಪ್ರಾರಂಭಿಸಲಾಯಿತು. ಆಪರೇಷನ್ ಅಜಯ್ ಮೂಲಕ ಇಲ್ಲಿಯವರೆಗೆ, ಒಟ್ಟು

ಆಪರೇಷನ್ ಅಜಯ್/ 918 ಭಾರತೀಯರು ಮರಳಿ ಭಾರತಕ್ಕೆ Read More »

ಅಮೇರಿಕಾದಲ್ಲಿ ಅಂಬೇಡ್ಕರ್ ಪ್ರತಿಮೆ/ ವಿದೇಶದಲ್ಲಿ ಅತೀ ಎತ್ತರದ ಅಂಬೇಡ್ಕರ್ ಪ್ರತಿಮೆ ಇಂದು ಉದ್ಘಾಟನೆ

ಸಮಗ್ರ ನ್ಯೂಸ್: ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ 19 ಅಡಿ ಎತ್ತರದ ಪ್ರತಿಮೆಯನ್ನು ಇಂದು ಉದ್ಘಾಟನೆ ಮಾಡಲಾಗಿದೆ. ಇದು ವಿದೇಶದಲ್ಲಿ ಅನಾವರಣಗೊಳಿಸಲಾದ ಅಂಬೇಡ್ಕರ್ ಅವರ ಅತಿ ಎತ್ತರದ ಪ್ರತಿಮೆ ಎಂಬ ದಾಖಲೆಗೆ ಪಾತ್ರವಾಗಿದೆ. ಖ್ಯಾತ ಕಲಾವಿದ ಮತ್ತು ಶಿಲ್ಪಿ ರಾಮ್ ಸುತಾರ್ ಅವರು ಈ ಪ್ರತಿಮೆಯನ್ನು ನಿರ್ಮಿಸಿದ್ದಾರೆ. ಅವರು ಗುಜರಾತ್‌ನಲ್ಲಿ ಸರ್ದಾರ್ ಪಟೇಲ್ ಅವರ ಪ್ರತಿಮೆಯನ್ನು ನಿರ್ಮಿಸಿದ್ದಾರೆ. ಇದನ್ನು “ಏಕತೆಯ ಪ್ರತಿಮೆ’ ಎಂದು ಕರೆಯಲಾಗುತ್ತದೆ ಇಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಅಮೆರಿಕದ ವಿವಿಧ ಭಾಗಗಳಿಂದ ಬಂದಿದ್ದ

ಅಮೇರಿಕಾದಲ್ಲಿ ಅಂಬೇಡ್ಕರ್ ಪ್ರತಿಮೆ/ ವಿದೇಶದಲ್ಲಿ ಅತೀ ಎತ್ತರದ ಅಂಬೇಡ್ಕರ್ ಪ್ರತಿಮೆ ಇಂದು ಉದ್ಘಾಟನೆ Read More »