ದೇಶ-ವಿದೇಶ

ವಿಶ್ವಕಪ್ ಕ್ರಿಕೆಟ್: ಅಪ್ಘಾನ್ ವಿರುದ್ಧ ಹೀನಾಯ ಸೋಲುಕಂಡ ಪಾಕಿಸ್ತಾನ

ಸಮಗ್ರ ನ್ಯೂಸ್: ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಇಂದು (ಅ.23) ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ, ಅಫ್ಗಾನಿಸ್ತಾನ ಎದುರು ಸೋತು ಮುಖಭಂಗ ಅನುಭವಿಸಿತು. ಈ ಮೂಲಕ ಅಫ್ಗಾನಿಸ್ತಾನ ವಿಶ್ವಕಪ್ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಪಾಕಿಸ್ತಾನವನ್ನು ಅಫ್ಗಾನಿಸ್ತಾನ ಬೌಲರ್‌ಗಳು 282 ರನ್‌ಗಳಿಗೆ ಕಟ್ಟಿಹಾಕಿದ್ದರು. ಪಾಕಿಸ್ತಾನ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 282 ರನ್ ಸಾಧಾರಣ ರನ್ ಗಳಿಸಿದ್ದರು. ಈ ಮೊತ್ತವನ್ನು ಬೆನ್ನತ್ತಿದ್ದ ಅಫ್ಗಾನಿಸ್ತಾನ ಆಟಗಾರರು ಸುಲಭವಾಗಿ ಗುರಿಯನ್ನು ಮುಟ್ಟಿದರು. ಅಫ್ಗಾನಿಸ್ತಾನ […]

ವಿಶ್ವಕಪ್ ಕ್ರಿಕೆಟ್: ಅಪ್ಘಾನ್ ವಿರುದ್ಧ ಹೀನಾಯ ಸೋಲುಕಂಡ ಪಾಕಿಸ್ತಾನ Read More »

10ನೇ ಕ್ಲಾಸ್​ ಪಾಸ್​ ಆಗಿದ್ದೀರಾ? ಹಾಗಾದ್ರೆ ಕಾನ್ಸ್​ಟೇಬಲ್ ಹುದ್ದೆಗೆ ಅಪ್ಲೇ ಮಾಡಿ, 69,000 ಸಂಬಳ!

ಸಮಗ್ರ ಉದ್ಯೋಗ: Sashastra Seema Bal ಹೈರಿಂಗ್​ ಮಾಡ್ತಾ ಇದೆ. ಒಟ್ಟು 272 ಕಾನ್ಸ್​ಟೇಬಲ್ ಹುದ್ದೆಗಳು ಖಾಲಿ ಇದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆನ್​​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 20, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಇನ್ನಷ್ಟು ಮಾಹಿತಿ ಕೆಳಗಿದೆ. Education:ಸಶಸ್ತ್ರ ಸೀಮಾ ಬಲ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಆಗಿರಬೇಕು. Age:ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 23

10ನೇ ಕ್ಲಾಸ್​ ಪಾಸ್​ ಆಗಿದ್ದೀರಾ? ಹಾಗಾದ್ರೆ ಕಾನ್ಸ್​ಟೇಬಲ್ ಹುದ್ದೆಗೆ ಅಪ್ಲೇ ಮಾಡಿ, 69,000 ಸಂಬಳ! Read More »

ಪಶ್ಚಿಮ ಬಂಗಾಳದಲ್ಲೂ ಕಾಂತಾರ ಹವಾಃ/ ಕಾಂತಾರ ಶೈಲಿಯಲ್ಲಿ ದುರ್ಗೆಯ ಪ್ರತಿಷ್ಠಾಪನೆ

ಸಮಗ್ರ ನ್ಯೂಸ್: ದೈವಾರಾಧನೆಯ ಕಥಾವಸ್ತುವಿನೊಂದಿಗೆ ಕರ್ನಾಟಕ ರಾಜ್ಯಾದ್ಯಂತ ಜನಮನ್ನಣೆ ಗಳಿಸಿದ ಕಾಂತಾರ, ಇದೀಗ ಪಶ್ಚಿಮ ಬಂಗಾಳದಲ್ಲೂ ಪ್ರತಿಧ್ವನಿಸುತ್ತಿದೆ. ಪಶ್ಚಿಮ ಬಂಗಾಳದಲ್ಲಿ ನಡೆಯುವ ನವರಾತ್ರಿ ಉತ್ಸವದಲ್ಲಿ ಕಾಂತಾರ ಶೈಲಿಯಲ್ಲಿ ದುರ್ಗೆಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಪಶ್ಚಿಮ ಬಂಗಾಳದಲ್ಲಿ ನಡೆಯುವ ದುರ್ಗಾಪೂಜೆ ದೇಶಾದ್ಯಂತ ಪ್ರಸಿದ್ಧಿಯನ್ನು ಪಡೆದಿದ್ದು, ದೇವಿಯ ವಿವಿಧ ರೂಪಗಳನ್ನು ಪಂಡಲ್‍ಗಳನ್ನು ಹಾಕಲಾಗುತ್ತದೆ. ಇದನ್ನು ನೋಡಲೆಂದೇ ದೇಶದ ಹಲವಾರು ಭಾಗಗಳಿಂದ ಜನರು ಬರುತ್ತಾರೆ. ಈ ಸಲದ ದುರ್ಗಾಪೂಜೆಯಲ್ಲಿ ಕಾಂತಾರ ಶೈಲಿಯಲ್ಲಿ ದುರ್ಗೆಯನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು ನೋಡುಗರ ಕಣ್ಮನ ಸೆಳೆಯುತ್ತಿದೆ.

ಪಶ್ಚಿಮ ಬಂಗಾಳದಲ್ಲೂ ಕಾಂತಾರ ಹವಾಃ/ ಕಾಂತಾರ ಶೈಲಿಯಲ್ಲಿ ದುರ್ಗೆಯ ಪ್ರತಿಷ್ಠಾಪನೆ Read More »

ಡಿಗ್ರೀ ಪಾಸ್ ಆಗಿದ್ದೀರ? ಹಾಗಾದ್ರೆ ಈ ಜಾಬ್ ಗೆ ಅಪ್ಲೈ ಮಾಡಿ, ತಿಂಗಳಿಗೆ 54,000 ಸ್ಯಾಲರಿ ಕೊಡ್ತಾರೆ!

ಸಮಗ್ರ ಉದ್ಯೋಗ: Jawaharlal Nehru Centre For Advanced Scientific Research ಹೈರಿಂಗ್ ಮಾಡ್ತಾ ಇದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಆಸಕ್ತರು ಅಕ್ಟೋಬರ್ 25, 2023ಕ್ಕೆ ಮುನ್ನ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ. ಇನ್ನಷ್ಟು ಮಾಹಿತಿ ನಿಮಗಾಗಿ. Education:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಎಂಇ/ಎಂ.ಟೆಕ್, ಎಂಡಿ, ಎಂಎಸ್, ಎಂಡಿಎಸ್, ಎಂವಿಎಸ್ಸಿ, ಎಂ.ಫಾರ್ಮಾ, ಪಿಎಚ್​.ಡಿ

ಡಿಗ್ರೀ ಪಾಸ್ ಆಗಿದ್ದೀರ? ಹಾಗಾದ್ರೆ ಈ ಜಾಬ್ ಗೆ ಅಪ್ಲೈ ಮಾಡಿ, ತಿಂಗಳಿಗೆ 54,000 ಸ್ಯಾಲರಿ ಕೊಡ್ತಾರೆ! Read More »

ಮೊಬೈಲ್ ಅನ್ನು ಯಾವುದೇ ಕಾರಣಕ್ಕೂ ಪ್ಯಾಂಟ್ ನ ಈ ಸೈಡ್ ಇಟ್ಟುಕೊಳ್ಳಬೇಡಿ! ಎಚ್ಚರ/ದೇಹದ ಅಂಗಾಂಗಗಳಿಗೆ ಹಾನಿಯಾಗಬಹುದು ಹುಷಾರ್!

ಸಮಗ್ರ ನ್ಯೂಸ್: ಮೊಬೈಲ್ ಮೊಬೈಲ್ ಮೊಬೈಲ್. ಎಲ್ಲೆಲ್ಲೂ ಮೊಬೈಲ್. ಈಗಿನ ಕಾಲದಲ್ಲಿ ಯಾರತ್ರ ಮೊಬೈಲ್ ಇರೋಲ್ಲ ಹೇಳಿ? ಫೋನೇ ಜೀವ, ಫೋನಿಂದಲೇ ಬದುಕು ಎಂಬಂತೆ ಆಗಿದೆ ಪ್ರಪಂಚ. ತಂತ್ರಜ್ಞಾನದತ್ತ ಮುಖ ಮಾಡುತ್ತಿರುವ ಜಗತ್ತು ಮೊಬೈಲ್ ಮತ್ತು ಲ್ಯಾಪ್ಟಾಪ್ಗಳನ್ನು ಆವರಿಸಿದೆ. ಎಲ್ಲರೂ ಮೊಬೈಲ್ ಯೂಸ್ ಮಾಡುವ ಕಾಲವಾಗಿದೆ. ಇಂದು ನಿಮಗೆ ಮೊಬೈಲ್ ಯೂಸ್ ಬಗ್ಗೆ ತಿಳಿಸಿಕೊಡುತ್ತೇವೆ ಕೇಳಿ. ನೀವು ಹೊರಗೆ ಹೋಗಬೇಕಾದರೆ ಮೊಬೈಲನ್ನ ಪ್ಯಾಂಟ್ ಒಳಗೆ ಇಟ್ಕೊಳ್ತೀರ ಅಲ್ವಾ? ಹಾಗಾದ್ರೆ ಮೊಬೈಲನ್ನು ಯಾವ ಸೈಡ್ ಇಟ್ಟುಕೊಳ್ಳಬೇಕು ಎಂಬುದಾಗಿ ಇವತ್ತು

ಮೊಬೈಲ್ ಅನ್ನು ಯಾವುದೇ ಕಾರಣಕ್ಕೂ ಪ್ಯಾಂಟ್ ನ ಈ ಸೈಡ್ ಇಟ್ಟುಕೊಳ್ಳಬೇಡಿ! ಎಚ್ಚರ/ದೇಹದ ಅಂಗಾಂಗಗಳಿಗೆ ಹಾನಿಯಾಗಬಹುದು ಹುಷಾರ್! Read More »

ಯಾವುದೇ ಪರೀಕ್ಷೆ ಇಲ್ಲದೇ ಗ್ರಾಮ ಪಂಚಾಯತ್ ಉದ್ಯೋಗಕ್ಕೆ ಸೇರಬಹುದು! ಇಲ್ಲಿದೆ ಫುಲ್ ಡೀಟೇಲ್ಸ್

ಸಮಗ್ರ ಉದ್ಯೋಗ: Vijayapura Gram Panchayat ಅಭ್ಯರ್ಥಿಗಳನ್ನ ಆಹ್ವಾನಿಸುತ್ತಿದೆ. ಒಟ್ಟು 13 Library Supervisor ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. Education:ವಿಜಯಪುರ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್​ನಲ್ಲಿ ಸರ್ಟಿಫಿಕೇಶನ್ ಕೋರ್ಸ್​ ಪೂರ್ಣಗೊಳಿಸಿರಬೇಕು. Age:ವಿಜಯಪುರ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ

ಯಾವುದೇ ಪರೀಕ್ಷೆ ಇಲ್ಲದೇ ಗ್ರಾಮ ಪಂಚಾಯತ್ ಉದ್ಯೋಗಕ್ಕೆ ಸೇರಬಹುದು! ಇಲ್ಲಿದೆ ಫುಲ್ ಡೀಟೇಲ್ಸ್ Read More »

ಸರ್ಕಾರಿ ಕೆಲಸ ಹುಡುಕುತ್ತಾ ಇರುವವರಿಗೆ ಗುಡ್ ನ್ಯೂಸ್! ಬೇಗ ಜಾಬ್ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: Karnataka Health Promotion Trust ಹುದ್ದೆಗೆ ಆಹ್ವಾನಿಸುತ್ತಿದೆ. ಒಟ್ಟು 1 ಬ್ಲಾಕ್​ ಕೋಆರ್ಡಿನೇಟರ್​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಇನ್ನಷ್ಟು ಮಾಹಿತಿ ನಿಮಗಾಗಿ. Education:ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. Salary: ತಿಳಿಸಿಲ್ಲ Job place:ತುಮಕೂರು

ಸರ್ಕಾರಿ ಕೆಲಸ ಹುಡುಕುತ್ತಾ ಇರುವವರಿಗೆ ಗುಡ್ ನ್ಯೂಸ್! ಬೇಗ ಜಾಬ್ ಅಪ್ಲೈ ಮಾಡಿ Read More »

ಶಿವಮೊಗ್ಗ ಜಿಲ್ಲಾ ಪಂಚಾಯತ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಹೈರಿಂಗ್ ಮಾಡ್ತಾ ಇದೆ, ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: Shivamogga Zilla Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 16 ಡೇಟಾ ಎಂಟ್ರಿ ಆಪರೇಟರ್, ಟೆಕ್ನಿಷಿಯನ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 3, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಡೇಟಾ ಎಂಟ್ರಿ ಆಪರೇಟರ್ – 3ಟೆಕ್ನಿಷಿಯನ್ ಅಸಿಸ್ಟೆಂಟ್ (ಫಾರೆಸ್ಟ್ರಿ)- 4ಟೆಕ್ನಿಷಿಯನ್ ಅಸಿಸ್ಟೆಂಟ್ (ಅಗ್ರಿಕಲ್ಚರ್)- 3ಟೆಕ್ನಿಷಿಯನ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್)- 4ಟೆಕ್ನಿಷಿಯನ್ ಅಸಿಸ್ಟೆಂಟ್

ಶಿವಮೊಗ್ಗ ಜಿಲ್ಲಾ ಪಂಚಾಯತ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಹೈರಿಂಗ್ ಮಾಡ್ತಾ ಇದೆ, ಬೇಗ ಅಪ್ಲೈ ಮಾಡಿ Read More »

ಜಿಲ್ಲಾ ಪಂಚಾಯತ್ ನೇಮಕಾತಿ ನಡೆಯುತ್ತಿದೆ, ಆಸಕ್ತರು ಕೂಡಲೇ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Dakshina Kannada Zilla Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 17 Library Supervisor ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ

ಜಿಲ್ಲಾ ಪಂಚಾಯತ್ ನೇಮಕಾತಿ ನಡೆಯುತ್ತಿದೆ, ಆಸಕ್ತರು ಕೂಡಲೇ ಅರ್ಜಿ ಹಾಕಿ Read More »

ಕೊಯಮತ್ತೂರು: ನದಿಯಲ್ಲಿ ಮುಳುಗಿ 5 ವಿದ್ಯಾರ್ಥಿಗಳು ಮೃತ್ಯು

ಸಮಗ್ರ ನ್ಯೂಸ್: ನದಿಯಲ್ಲಿ ಈಜಲು ತೆಳಿದ್ದ ಇಬ್ಬರು ಅಣ್ಣ-ತಮ್ಮ ಸೇರಿ ಐವರು ಕಾಲೇಜು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ (Coimbatore) ಕೊಯಮತ್ತೂರಿನಲ್ಲಿ ನಡೆದಿದೆ. ಕೊಯಮತ್ತೂರಿನ ಕಿನತುಕಡವು ಪ್ರದೇಶದ 10 ಕಾಲೇಜು ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ವಾಲ್ಪಾರೈ ಬಳಿಕ ಕೂಲಂಗಲ್ ನದಿಯ ಬಳಿ ಬಂದಿದ್ದು ನಂತರ ನದಿಗೆ ಇಳಿದಿದ್ದು, ಐವರು ಮುಳುಗಿ ಮೃತಪಟ್ಟಿದ್ದಾರೆ. ನದಿಯಲ್ಲಿ ಆಳ ಇದ್ದು, ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶರತ್ (20) ನದಿಯ ಆಳವಾದ ಭಾಗಕ್ಕೆ ಹೋಗಿ ಸುರುಳಿಯಲ್ಲಿ

ಕೊಯಮತ್ತೂರು: ನದಿಯಲ್ಲಿ ಮುಳುಗಿ 5 ವಿದ್ಯಾರ್ಥಿಗಳು ಮೃತ್ಯು Read More »