ದೇಶ-ವಿದೇಶ

ಡಿಗ್ರಿ ಪಾಸ್​ ಆಗಿದ್ರೆ ಸಾಕು, ತಿಂಗಳಿಗೆ 80,00 ಸಂಬಳ ಸಿಗುತ್ತೆ!

ಸಮಗ್ರ ಉದ್ಯೋಗ: Ministry of Civil Aviation ಖಾಲಿ ಹುದ್ದೆಗೆ ಹೈರಿಂಗ್​ ಮಾಡ್ತಾ ಇದೆ. ಒಟ್ಟು 8 Upper Division Clerk ಹುದ್ದೆಗಳು ಖಾಲಿ ಇದೆ, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಅಪ್ಪರ್ ಡಿವಿಶನ್ ಕ್ಲರ್ಕ್-1ಸೀನಿಯರ್ ಇನ್ಸ್​ಪೆಕ್ಟರ್- 7 Education:ಅಪ್ಪರ್ ಡಿವಿಶನ್ ಕ್ಲರ್ಕ್- ಡಿಗ್ರಿಸೀನಿಯರ್ ಇನ್ಸ್​ಪೆಕ್ಟರ್- ಡಿಪ್ಲೊಮಾ, ಡಿಗ್ರಿ Salary:ಅಪ್ಪರ್ ಡಿವಿಶನ್ ಕ್ಲರ್ಕ್- ಮಾಸಿಕ […]

ಡಿಗ್ರಿ ಪಾಸ್​ ಆಗಿದ್ರೆ ಸಾಕು, ತಿಂಗಳಿಗೆ 80,00 ಸಂಬಳ ಸಿಗುತ್ತೆ! Read More »

ಪದವೀಧರರಿಗೆ ಗುಡ್ ನ್ಯೂಸ್, ಇಲ್ಲಿದೆ ನಿಮಗಾಗಿ ಉದ್ಯೋಗ!

ಸಮಗ್ರ ಉದ್ಯೋಗ: National Aerospace Laboratories ಖಾಲಿ ಹುದ್ದೆಗೆ ಆಹ್ವಾನಿಸುತ್ತಿದೆ. ಒಟ್ಟು 18 ಸೈಂಟಿಫಿಕ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 12, 2023 ಅಂದರೆ ನಾಳೆ ಸಂದರ್ಶನ ನಡೆಯುತ್ತದೆ. ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. Age:ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. Salary:ಮಾಸಿಕ ₹ 18,000 Job

ಪದವೀಧರರಿಗೆ ಗುಡ್ ನ್ಯೂಸ್, ಇಲ್ಲಿದೆ ನಿಮಗಾಗಿ ಉದ್ಯೋಗ! Read More »

ನಾಳೆ(ಅ.12) ಕಂಪಿಸಲಿದೆ ನಿಮ್ಮ‌ ಮೊಬೈಲ್| ಭಯಬೇಡ… ಹೀಗೆ ಮಾಡಿ…

ಸಮಗ್ರ ನ್ಯೂಸ್: ಮೊಬೈಲ್ ಫೋನ್ ಗಳು ಆಗಾಗ ಅಪ್ ಡೇಟ್ ಆಗುವುದರ ಜೊತೆಗೆ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳುತ್ತದೆ. ಈ ಬೆನ್ನಲ್ಲೆ ನಾಳೆ (ಅ.12) ಮೊಬೈಲ್ ಕಂಪಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತದ ದೂರಸಂಪರ್ಕ ಇಲಾಖೆ (ಡಿಒಟಿ) ತಿಳಿಸಿದ ಪ್ರಕಾರ ಅ.12ರಂದು ನಿಮ್ಮ ಮೊಬೈಲ್ ಫೋನ್‌ಗೆ ಎಚ್ಚರಿಕೆಯ ಸಂದೇಶ ಒಂದು ಬರಲಿದೆ. ಈ ಸಂದರ್ಭದಲ್ಲಿ ಮೊಬೈಲ್ ನಲ್ಲಿ ಧ್ವನಿ ಕೇಳಲಿದ್ದು ಜೊತೆಗೆ ಮೊಬೈಲ್ ಕಂಪಿಸಲಿದೆ. ಆದರೆ ಈ ಬಗ್ಗೆ ಜನ ಭಯಪಡುವ ಅಗತ್ಯವಿಲ್ಲ ಎಂದಿರುವ ಭಾರತದ ದೂರಸಂಪರ್ಕ ಇಲಾಖೆ,

ನಾಳೆ(ಅ.12) ಕಂಪಿಸಲಿದೆ ನಿಮ್ಮ‌ ಮೊಬೈಲ್| ಭಯಬೇಡ… ಹೀಗೆ ಮಾಡಿ… Read More »

ಪಠಾಣ್ ಕೋಟ್ ಮಾಸ್ಟರ್ ಮೈಂಡ್ ಶಾಹಿದ್ ಲತೀಪ್ ಹತ್ಯೆ| ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿಗೆ ಬಲಿಯಾದ ಉಗ್ರ

ಸಮಗ್ರ ನ್ಯೂಸ್: ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಮತ್ತು ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಶಾಹಿದ್ ಲತೀಫ್ ಪಾಕಿಸ್ತಾನದಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎನ್ನಲಾಗಿದೆ. ಸಿಯಾಲ್ಕೋಟ್ನಲ್ಲಿ ಅಪರಿಚಿತ ದಾಳಿಕೋರರು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ. ಶಾಹಿದ್ ಲತೀಫ್ ಭಾರತದಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಆರೋಪಗಳನ್ನು ಎದುರಿಸುತ್ತಿದ್ದ ಮತ್ತು ಭಾರತ ಸರ್ಕಾರವು ಅವನನ್ನು ಭಯೋತ್ಪಾದಕ ಎಂದು ಪಟ್ಟಿ ಮಾಡಿತ್ತು. ಶಾಹಿದ್ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಪ್ರಮುಖ ಸದಸ್ಯನಾಗಿದ್ದನು. ಭಾರತದಲ್ಲಿ 16

ಪಠಾಣ್ ಕೋಟ್ ಮಾಸ್ಟರ್ ಮೈಂಡ್ ಶಾಹಿದ್ ಲತೀಪ್ ಹತ್ಯೆ| ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿಗೆ ಬಲಿಯಾದ ಉಗ್ರ Read More »

ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪ| ಇದುವರೆಗೆ 4000 ಮಂದಿ ಸಾವನ್ನಪ್ಪಿರುವ ಶಂಕೆ

ಸಮಗ್ರ ನ್ಯೂಸ್: ಸರಣಿ ಭೂಕಂಪಗಳಿಂದ ಜರ್ಜರಿತವಾಗಿರುವ ಆಫ್ಘನಿಸ್ತಾನದಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿದೆ, ಇಂದು ಬೆಳ್ಳಂಬೆಳಗ್ಗೆ 6.1ತೀವ್ರತೆಯ ಪ್ರಬಲ ಭೂಕಂಪ ಉಂಟಾಗಿದ್ದು, ಪ್ರಾಣಹಾನಿ ಬಗ್ಗೆ ಪ್ರಸ್ತುತ ಯಾವುದೇ ವರದಿಗಳಿಲ್ಲ. ಇಂದು ಬೆಳಗ್ಗೆ 06:11ಕ್ಕೆ ಹೆರಾತ್ ರಾಜಧಾನಿಯಿಂದ ಸುಮಾರು 28 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ಹೊಸದಾಗಿ ಸಂಭವಿಸಿದ ಭೂಕಂಪನದಿಂದಾಗಿ 465 ಮನೆಗಳು ಸಂಪೂರ್ಣ ನೆಲಸಮವಾಗಿದ್ದು, 135ಕ್ಕೂ ಹೆಚ್ಚು ಮನೆಗಳು ಭಾಗಶಃ ಕುಸಿದಿವೆ. ಸರಣಿ ಭೂಕಂಪಗಳಿಂದ ದೂರವಾಣಿ, ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದರಿಂದ ರಕ್ಷಣಾ

ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪ| ಇದುವರೆಗೆ 4000 ಮಂದಿ ಸಾವನ್ನಪ್ಪಿರುವ ಶಂಕೆ Read More »

ಮಾಜಿ ಪ್ರಧಾನಿ ವಾಜಪೇಯಿ ಪ್ಯಾಲೆಸ್ತೀನ್ ಗೆ ಬೆಂಬಲ‌ ನೀಡಿದ್ರಾ? ವೈರಲ್ ಆಗ್ತಿದೆ ಅಟಲ್ ಜೀ ಹಳೆಯ ಭಾಷಣ

ಸಮಗ್ರ ನ್ಯೂಸ್: ಭಾರತದ ಮಾಜಿ ಪ್ರಧಾನಿ ಮತ್ತು ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರು ಸುಮಾರು 46 ವರ್ಷಗಳ ಹಿಂದೆ ನಡೆದ ಸಭೆಯೊಂದರಲ್ಲಿ ಪ್ಯಾಲೆಸ್ತೀನ್ ಬೆಂಬಲಕ್ಕೆ ನಿಂತರು ಮತ್ತು ʻಇಸ್ರೇಲ್ ಭೂಮಿಯನ್ನು ಖಾಲಿ ಮಾಡುವಂತೆʼ ಒತ್ತಾಯಿಸಿದರು. ಇಸ್ರೇಲ್ ಮತ್ತು ಗಾಜಾದ ಹಮಾಸ್ ಹೋರಾಟಗಾರರ ನಡುವೆ ನಡೆಯುತ್ತಿರುವ ಯುದ್ಧದ ನಡುವೆ ಈ ವೀಡಿಯೊ ಮರುಕಳಿಸಿದೆ. ಹಮಾಸ್ ಹೋರಾಟಗಾರರು ಶನಿವಾರ ಇಸ್ರೇಲ್‌ನ ಮೇಲೆ ಬಹು-ಹಂತದ ಅನಿರೀಕ್ಷಿತ ದಾಳಿಯನ್ನು ಬಿಚ್ಚಿಟ್ಟ ನಂತರ, ಬೆಂಜಮಿನ್ ನೆಟ್ಯಾನ್‌ಹು ಸರ್ಕಾರವು ಪ್ರತೀಕಾರವಾಗಿ ಗಾಜಾವನ್ನು ಸಂಪೂರ್ಣ

ಮಾಜಿ ಪ್ರಧಾನಿ ವಾಜಪೇಯಿ ಪ್ಯಾಲೆಸ್ತೀನ್ ಗೆ ಬೆಂಬಲ‌ ನೀಡಿದ್ರಾ? ವೈರಲ್ ಆಗ್ತಿದೆ ಅಟಲ್ ಜೀ ಹಳೆಯ ಭಾಷಣ Read More »

ಅಮರ್ತ್ಯ ಸೇನ್ ನಿಧನ ಸುಳ್ಸುದ್ದಿ – ಪುತ್ರಿ ನಂದನ ಸೆನ್

ಭಾರತದ ಆರ್ಥಿಕ ತಜ್ಞ ಅಮರ್ತ್ಯ ಸೇನ್ ನಿಧನರಾಗಿದ್ದಾರೆ ಎಂಬ ಸುದ್ದಿ ಸುಳ್ಳು ಎಂದು ಅವರ ಪುತ್ರಿ ನಂದನ ಸೆನ್ ಅವರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಸ್ನೇಹಿತರೇ, ನಿಮ್ಮ ಕಾಳಜಿಗೆ ಧನ್ಯವಾದಗಳು ಆದರೆ ಇದು ಸುಳ್ಳು ಸುದ್ದಿ: ಬಾಬಾ ಸಂಪೂರ್ಣವಾಗಿ ಚೆನ್ನಾಗಿದ್ದಾರೆ. ಕೇಂಬ್ರಿಡ್ಜ್‌ನಲ್ಲಿ ನಾವು ಕುಟುಂಬದೊಂದಿಗೆ ಅದ್ಭುತವಾದ ವಾರವನ್ನು ಕಳೆದಿದ್ದೇವೆ-ಕಳೆದ ರಾತ್ರಿ ನಾವು ವಿದಾಯ ಹೇಳಿದಾಗ ಅವರ ಅಪ್ಪುಗೆ ಯಾವಾಗಲೂ ಪ್ರಬಲವಾಗಿದೆ! ಅವರು ಹಾರ್ವರ್ಡ್‌ನಲ್ಲಿ ವಾರಕ್ಕೆ 2 ಕೋರ್ಸ್‌ಗಳನ್ನು ಕಲಿಸುತ್ತಿದ್ದಾರೆ, ಎಂದಿನಂತೆ ಕಾರ್ಯನಿರತರಾಗಿದ್ದಾರೆ!” ಎಂದು

ಅಮರ್ತ್ಯ ಸೇನ್ ನಿಧನ ಸುಳ್ಸುದ್ದಿ – ಪುತ್ರಿ ನಂದನ ಸೆನ್ Read More »

‘ಭಾರತದಷ್ಟು ಸುರಕ್ಷಿತ ದೇಶ ಇನ್ನೊಂದಿಲ್ಲ’ | ಇಸ್ರೇಲ್‌ನಿಂದ ವಾಪಾಸ್ಸಾದ ಬಳಿಕ ನಟಿ ನುಶ್ರತ್ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ಹಮಾಸ್​ನಿಂದ ದಾಳಿಗೊಳಗಾಗಿರುವ ಇಸ್ರೇಲ್​ನಲ್ಲಿ ಬಾಲಿವುಡ್ ನಟಿ ನುಶ್ರತ್ ಭರೂಚಾ ಸಿಕ್ಕಿಹಾಕಿಕೊಂಡಿದ್ದರು. ನುಶ್ರತ್ ಭರೂಚಾ ಅವರು ಹೈಫಿ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಲು ಇಸ್ರೇಲ್​​ಗೆ ಹೋಗಿದ್ದರು. ಆದರೆ ಅದೇ ವೇಳೆ ಹಮಾಸ್ ಉಗ್ರರಿಂದ ಏಕಾಏಕಿ ದಾಳಿ ನಡೆದಿದೆ. ಹೀಗಾಗಿ ನಟಿ ದಾಳಿ ಸಂದರ್ಭ ಅಪಾಯದ ವಾತಾವರಣದಲ್ಲಿ ಇಸ್ರೇಲ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಆದರೆ ಭಾರತದ ಶ್ರಮದ ಫಲವಾಗಿ ನಟಿಗೆ ಏನೂ ಅನಾಹುತ ಸಂಭವಿಸಿಲ್ಲ. ನಟಿ ಸುರಕ್ಷಿತವಾಗಿ ಭಾರತವನ್ನು ತಲುಪಿದ್ದಾರೆ. ಇದೀಗ ನಟಿ ಮಾಧ್ಯಮಗಳ ಎದುರು ಬಂದು ಸಾವಿನ ಬಾಯಿಗೆ ತಾವು ಹೋಗಿದ್ದ

‘ಭಾರತದಷ್ಟು ಸುರಕ್ಷಿತ ದೇಶ ಇನ್ನೊಂದಿಲ್ಲ’ | ಇಸ್ರೇಲ್‌ನಿಂದ ವಾಪಾಸ್ಸಾದ ಬಳಿಕ ನಟಿ ನುಶ್ರತ್ ಪ್ರತಿಕ್ರಿಯೆ Read More »

ಆರ್ಥಿಕ ತಜ್ಞ, ನೊಬೆಲ್ ಪುರಸ್ಕೃತ ಅಮರ್ತ್ಯ ಸೇನ್ ಇನ್ನಿಲ್ಲ

ಸಮಗ್ರ ನ್ಯೂಸ್: ಭಾರತದ ಧೀಮಂತ ಆರ್ಥಿಕ ತಜ್ಞ ಅಮರ್ತ್ಯ ಸೇನ್ ಇಂದು (ಅ. 10) ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಪತ್ನಿ ಎಮ್ಮಾ ರಾತ್ಸ್​ಚೈಲ್ಡ್ ಹಾಗು ನಾಲ್ವರು ಮಕ್ಕಳನ್ನು ಅವರು ಅಗಲಿದ್ದಾರೆ. ನವದೆಹಲಿ: ಭಾರತದ ಧೀಮಂತ ಆರ್ಥಿಕ ತಜ್ಞ ಅಮರ್ತ್ಯ ಸೇನ್ ಇಂದು (ಅ. 10) ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಪತ್ನಿ ಎಮ್ಮಾ ರಾತ್ಸ್​ಚೈಲ್ಡ್ ಹಾಗು ನಾಲ್ವರು ಮಕ್ಕಳನ್ನು ಅವರು ಅಗಲಿದ್ದಾರೆ. ಬ್ರಿಟನ್ ದೇಶದಲ್ಲಿ ವಾಸವಿದ್ದ ಅಮರ್ತ್ಯ ಸೇನ್ ಸಾವಿನ

ಆರ್ಥಿಕ ತಜ್ಞ, ನೊಬೆಲ್ ಪುರಸ್ಕೃತ ಅಮರ್ತ್ಯ ಸೇನ್ ಇನ್ನಿಲ್ಲ Read More »

ಡಿಗ್ರಿ ಕಂಪ್ಲೀಟ್​ ಆದೋರಿಗೆ ಗುಡ್​ ನ್ಯೂಸ್​! ತಿಂಗಳಿಗೆ 90,000 ಸಂಬಳ ಕೊಡುವ ಜಾಬ್​ ನಿಮಗಾಗಿ

ಸಮಗ್ರ ಉದ್ಯೋಗ: Cabinet Secretariat ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 125 ಡೆಪ್ಯುಟಿ ಫೀಲ್ಡ್ ಆಫೀಸರ್ಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಈ ಉದ್ಯೋಗದ ಕುರಿತು ಇನ್ನಷ್ಟು ಮಾಹಿತಿ ಕೆಳಗಿದೆ ನೋಡಿ. Education:ಕ್ಯಾಬಿನೆಟ್ ಸೆಕ್ರೆಟರಿಯೇಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು. Salary:ಮಾಸಿಕ

ಡಿಗ್ರಿ ಕಂಪ್ಲೀಟ್​ ಆದೋರಿಗೆ ಗುಡ್​ ನ್ಯೂಸ್​! ತಿಂಗಳಿಗೆ 90,000 ಸಂಬಳ ಕೊಡುವ ಜಾಬ್​ ನಿಮಗಾಗಿ Read More »