ದೇಶ-ವಿದೇಶ

ಕರ್ನಾಟಕ ಸರ್ಕಾರ ಹುದ್ದೆಗೆ ಆಹ್ವಾನಿಸುತ್ತಿದೆ, ತಿಂಗಳಿಗೆ 62,000 ಸಂಬಳ!

ಸಮಗ್ರ ಉದ್ಯೋಗ: Karnataka Examinations Authority ಅಭ್ಯರ್ಥಿಗಳನ್ನು ಹೈರಿಂಗ್​ ಮಾಡ್ತಾ ಇದೆ . ಒಟ್ಟು 100 ಸ್ಟಾಫ್ ನರ್ಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಈ ಸುವರ್ಣಾವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಅರ್ಜಿ ಸಲ್ಲಿಸಲು ನವೆಂಬರ್ 2, 2023 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಹಾಕಿ. ಇನ್ನಷ್ಟು ಮಾಹಿತಿ ನಿಮಗಾಗಿ. Education:ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ನರ್ಸಿಂಗ್ ಸರ್ಟಿಫಿಕೇಟ್​​ನ್ನು […]

ಕರ್ನಾಟಕ ಸರ್ಕಾರ ಹುದ್ದೆಗೆ ಆಹ್ವಾನಿಸುತ್ತಿದೆ, ತಿಂಗಳಿಗೆ 62,000 ಸಂಬಳ! Read More »

ಬೆಂಗಳೂರಿನಲ್ಲಿದೆ ಸರ್ಕಾರಿ ಉದ್ಯೋಗ, ತಿಂಗಳಿಗೆ 80,000 ಸಂಬಳ!

ಸಮಗ್ರ ಉದ್ಯೋಗ: Sports Authority of India ಹೈರಿಂಗ್​ ಮಾಡ್ತಾ ಇದೆ. ಒಟ್ಟು 15 ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 11, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇನ್ನಷ್ಟು ಮಾಹಿತಿ ಕೆಳಗಿದೆ. Job Details:ಜೂನಿಯರ್ ಕನ್ಸಲ್ಟೆಂಟ್ (ಪರ್ಫಾರ್ಮೆನ್ಸ್​ ಮಾನಿಟರಿಂಗ್)-1ಜೂನಿಯರ್ ಕನ್ಸಲ್ಟೆಂಟ್ (ಜನರಲ್)- 5ಜೂನಿಯರ್ ಕನ್ಸಲ್ಟೆಂಟ್ (ಇನ್​ಫ್ರಾಸ್ಟ್ರಕ್ಚರ್)- 5ಜೂನಿಯರ್ ಕನ್ಸಲ್ಟೆಂಟ್ (ಅಕೌಂಟೆಂಟ್ &

ಬೆಂಗಳೂರಿನಲ್ಲಿದೆ ಸರ್ಕಾರಿ ಉದ್ಯೋಗ, ತಿಂಗಳಿಗೆ 80,000 ಸಂಬಳ! Read More »

ಇಸ್ರೇಲಿನಲ್ಲಿ ಹದಗೆಟ್ಟ ಪರಿಸ್ಥಿತಿ/ ಕನ್ನಡಿಗರಿಗಾಗಿ ತುರ್ತು ಸಹಾಯವಾಣಿ

ಸಮಗ್ರ ನ್ಯೂಸ್: ಹಮಾಸ್ ಮತ್ತು ಇಸ್ರೇಲ್‌ನ ನಡುವಿನ ಯುದ್ಧ ತೀವ್ರವಾಗಿ ಹೆಚ್ಚುತ್ತಿರುವ ಹದಗೆಡುತ್ತಿರುವ ಹಿನ್ನೆಲೆ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅವರಿಗಾಗಿಯೇ ಪ್ರತ್ಯೇಕ ಸಹಾಯವಾಣಿ ಆರಂಭಿಸಲಾಗಿದೆ. ಇಸ್ರೇಲ್‌ನಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ ತೆರೆದಿದ್ದೇವೆ. ಇಸ್ರೇಲ್‌ನಲ್ಲಿ ನಿಮ್ಮ ಕುಟುಂಬದವರು ಯಾರಾದರೂ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದಾದರೆ ತಕ್ಷಣವೇ ತುರ್ತು ಸಹಾಯವಾಣಿಗೆ ಕರೆ ಮಾಡಬೇಕು. ಪ್ರತೀ ಕನ್ನಡಿಗನ ರಕ್ಷಣೆಗೆ ಸರ್ಕಾರ ಬದ್ಧ ಎಂದು ರಾಜ್ಯ ಸರ್ಕಾರ ಹೇಳಿದೆ. ಕೇಂದ್ರದ ತುರ್ತು ಸಹಾಯವಾಣಿ ಸಂಪರ್ಕ ಸಂಖ್ಯೆ 080

ಇಸ್ರೇಲಿನಲ್ಲಿ ಹದಗೆಟ್ಟ ಪರಿಸ್ಥಿತಿ/ ಕನ್ನಡಿಗರಿಗಾಗಿ ತುರ್ತು ಸಹಾಯವಾಣಿ Read More »

ಇಸ್ರೇಲ್ ಯುದ್ಧವನ್ನು ಕೊನೆಗೊಳಿಸುತ್ತದೆ/ ಬೆಂಜಮಿನ್ ಎಚ್ಚರಿಕೆಯ ನುಡಿ

ಸಮಗ್ರ ನ್ಯೂಸ್: ಇಸ್ರೇಲ್ ಯುದ್ಧವನ್ನು ಆರಂಭಿಸಿಲ್ಲ. ಆದರೆ ಅದನ್ನು ಕೊನೆಗೊಳಿಸುತ್ತೇವೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಕೆ ನೀಡಿದ್ದಾರೆ ಇಸ್ರೇಲ್ ಯುದ್ಧವನ್ನು ಬಯಸಿರಲಿಲ್ಲ. ಆದರೆ ಅತ್ಯಂತ ಕ್ರೂರವಾಗಿ ಅದನ್ನು ನಮ್ಮ ಮೇಲೆ ಹೇರಲಾಯಿತು. ಈ ಯುದ್ಧದಲ್ಲಿ ಹಮಾಸ್ ದೊಡ್ಡ ಬೆಲೆಯನ್ನೇ ತೆರಬೇಕಾದಿತು. ಅಲ್ಲದೇ ದೀರ್ಘಕಾಲ ಇದರ ಆಘಾತವನ್ನು ನೆನಪನಲ್ಲಿಟ್ಟುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ನಮ್ಮ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದೆ ಎಂಬುದು ಹಮಾಸ್ ಗೆ ಅರಿವಾಗಬೇಕಿದೆ. ಮುಂಬರುವ ದಶಕಗಳಲ್ಲಿ ಇಸ್ರೇಲ್‌ನ ಇತರೆ ಶತ್ರುಗಳು ನೆನಪಿನಲ್ಲಿಟ್ಟುಕೊಳ್ಳುವಂತಹ

ಇಸ್ರೇಲ್ ಯುದ್ಧವನ್ನು ಕೊನೆಗೊಳಿಸುತ್ತದೆ/ ಬೆಂಜಮಿನ್ ಎಚ್ಚರಿಕೆಯ ನುಡಿ Read More »

ಈ ಉದ್ಯೋಗಕ್ಕೆ ಬೇಗ ಅಪ್ಲೆ ಮಾಡಿ, ತಿಂಗಳಿಗೆ 32,000 ಸಂಬಳ!

ಸಮಗ್ರ ಉದ್ಯೋಗ: National Institute of Mental Health and Neuro Sciences ಜಾಬ್ ಆಫರ್ ಮಾಡಿದೆ. ಒಟ್ಟು 1 ಜೂನಿಯರ್ ರಿಸರ್ಚ್​ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 18, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿ ಇಲ್ಲೀದೆ. Education:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಿಕಲ್

ಈ ಉದ್ಯೋಗಕ್ಕೆ ಬೇಗ ಅಪ್ಲೆ ಮಾಡಿ, ತಿಂಗಳಿಗೆ 32,000 ಸಂಬಳ! Read More »

ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಪಟ್ಟಾಭಿಷೇಕ/ ರಾಮನ ಅಕ್ಷತೆ ವಿತರಣೆ

ಸಮಗ್ರ ನ್ಯೂಸ್: ಆಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ, ಶ್ರೀರಾಮನಿಗೆ ಸಮರ್ಪಣೆಯಾಗಲಿರುವ ಅಕ್ಷತೆಯನ್ನು ದೇಶಾದ್ಯಂತ ವಿತರಿಸಲು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನಿರ್ಧರಿಸಿದೆ. ದಸರಾ ಸಂಭ್ರಮಾಚರಣೆಯ ಬಳಿಕ ಅಯೋಧ್ಯೆಯಲ್ಲಿ ಅಕ್ಷತಾ ಪೂಜೆಯನ್ನು ನೆರವೇರಿಸಲಾಗುತ್ತದೆ. ಬಳಿಕ ವಿಶ್ವ ಹಿಂದೂ ಪರಿಷತ್‍ನ ಸ್ವಯಂಸೇವಕರು ಅಯೋಧ್ಯೆಗೆ ಬಂದು ಅಕ್ಷತೆಯನ್ನು ಕೊಂಡೊಯ್ಯುತ್ತಾರೆ. ನಂತರ ಅದನ್ನು ದೇಶದ ವಿವಿಧ ಭಾಗಗಳಲ್ಲಿ ಹಂಚುವ ಕುರಿತು ನಿರ್ಧರಿಸಲಾಗುತ್ತದೆ. ಜನವರಿ 1 ರಿಂದ 15ರವರೆಗೆ ಅಕ್ಷತೆಯನ್ನು ವಿತರಿಸಲಾಗುತ್ತದೆ ಎಂದು ಟ್ರಸ್ಟ್ ತಿಳಿಸಿದೆ.

ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಪಟ್ಟಾಭಿಷೇಕ/ ರಾಮನ ಅಕ್ಷತೆ ವಿತರಣೆ Read More »

ರಾಜಸ್ಥಾನದಲ್ಲಿ ನವೆಂಬರ್ 23ರಂದು ಚುನಾವಣೆ/ ಬಿಜೆಪಿ ಮೊದಲ ಪಟ್ಟಿ ಸಿದ್ಧ

ಸಮಗ್ರ ನ್ಯೂಸ್: ಪಂಚರಾಜ್ಯಗಳ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು, ರಾಜಸ್ಥಾನದಲ್ಲಿ ನವೆಂಬರ್ 23 ರಂದು ಒಂದು ಹಂತದಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ರಾಜಸ್ಥಾನದಲ್ಲಿ ಬಿಜೆಪಿ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ. 41 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. ಈ ಪಟ್ಟಿಯಲ್ಲಿ ರಾಜಸ್ಥಾನದಿಂದ ಲೋಕಸಭೆಗೆ ಆಯ್ಕೆಯಾಗಿರುವ 7 ಸಂಸದರಿಗೆ ಟಿಕೆಟ್ ನೀಡಲಾಗಿದೆ. ರಾಜಸ್ಥಾನದ ಪ್ರಮುಖ 7 ಸಂಸದರು ವಿಧಾನಸಭೆ ಸ್ಪರ್ಧಿಸಿ ಬಿಜೆಪಿ ಅಧಿಕಾರಕ್ಕೆ ತರುವ ಹೊಣೆ ಹೊತ್ತುಕೊಂಡಿದ್ದಾರೆ.ಸಂಸದ ರಾಜ್ಯವರ್ಧನ್ ರಾಥೋಡ್ ಜೋತ್ವಾರ ಕ್ಷೇತ್ರದಿಂದ , ಸಂಸದೆ ದಿವ್ಯ ಕುಮಾರ್

ರಾಜಸ್ಥಾನದಲ್ಲಿ ನವೆಂಬರ್ 23ರಂದು ಚುನಾವಣೆ/ ಬಿಜೆಪಿ ಮೊದಲ ಪಟ್ಟಿ ಸಿದ್ಧ Read More »

ಸಹಕಾರಿ ಕ್ಷೇತ್ರದ ಗಣಕೀಕರಣ/ ಭರ್ಜರಿ ಅನುದಾನ ನೀಡಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಗ್ರಾಮೀಣ ಆರ್ಥಿಕ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಸಹಕಾರಿ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ಮುಂದಾಗಿದ್ದು, ಕೃಷಿ ಮತ್ತು ಗ್ರಾಮೀಣ ಸಹಕಾರಿ ಸಂಘಗಳ ಕಂಪ್ಯೂಟರೀಕರಣಕ್ಕೆ 225.09 ಕೋಟಿ ರೂಪಾಯಿಗಳನ್ನು ನೀಡಲು ಮುಂದಾಗಿದೆ. ದೇಶದ 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಹಕಾರಿ ಸಂಘಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಕೇಂದ್ರದ ಅನುದಾನ ಇದರ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಸಹಕಾರಿ ಕ್ಷೇತ್ರದ ಗಣಕೀಕರಣ/ ಭರ್ಜರಿ ಅನುದಾನ ನೀಡಿದ ಕೇಂದ್ರ ಸರ್ಕಾರ Read More »

ಪಂಚರಾಜ್ಯ ಚುನಾವಣೆಗೆ ಮಹೂರ್ತ ಫಿಕ್ಸ್| ಕೇಂದ್ರ ಚು. ಆಯೋಗದಿಂದ ದಿನ‌ ನಿಗದಿ

ಸಮಗ್ರ ನ್ಯೂಸ್: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ನಿಗದಿಪಡಿಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನು ಘೋಷಿಸಿದ್ದಾರೆ. ಮಧ್ಯಪ್ರದೇಶ ಹಾಗೂ ಮಿಜೋರಾಂನಲ್ಲಿ ನವೆಂಬರ್ 7 ರಂದು ಮತದಾನ ನಡೆಯಲಿದೆ, ಛತ್ತೀಸ್ ಗಢದಲ್ಲಿ ನವೆಂಬರ್ 7 ಹಾಗೂ 17ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ, ರಾಜಸ್ಥಾನದಲ್ಲಿ ನವೆಂಬರ್ 23ರಂದು ಹಾಗೂ ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾನ ನಡೆಯಲಿದೆ. ಡಿಸೆಂಬರ್ 3ಕ್ಕೆ ಫಲಿತಾಂಶ ಹೊರಬರಲಿದೆ.

ಪಂಚರಾಜ್ಯ ಚುನಾವಣೆಗೆ ಮಹೂರ್ತ ಫಿಕ್ಸ್| ಕೇಂದ್ರ ಚು. ಆಯೋಗದಿಂದ ದಿನ‌ ನಿಗದಿ Read More »

42,000 ಸಂಬಳ ಕೊಡ್ತಾರೆ ಈ ಉದ್ಯೋಗಕ್ಕೆ! ಈ ಕೂಡಲೇ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: Central Food Technological Research Institute ಹೈರಿಂಗ್​ ಮಾಡ್ತಾ ಇದೆ. ಒಟ್ಟು ಒಂದು ರಿಸರ್ಚ್​ ಅಸೋಸಿಯೇಟ್-1 ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 11, 2023 ಕೊನೆಯ ದಿನವಾಗಿದೆ. ಇನ್ನಷ್ಟು ಈ ಜಾಬ್​ ಕುರಿತಾದ ಮಾಹಿತಿ ಇಲ್ಲಿದೆ ನೋಡಿ. Education: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ

42,000 ಸಂಬಳ ಕೊಡ್ತಾರೆ ಈ ಉದ್ಯೋಗಕ್ಕೆ! ಈ ಕೂಡಲೇ ಅಪ್ಲೇ ಮಾಡಿ Read More »