ದೇಶ-ವಿದೇಶ

ಪ್ಯಾರಿಸ್ ಒಲಿಂಪಿಕ್ – 2024| 50 ಮೀ ಪುರುಷರ ರೈಫಲ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಕಂಚು|

ಸಮಗ್ರ ನ್ಯೂಸ್: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್‌ ಕ್ರೀಡಾಕೂಟದ ಪುರುಷರ 50 ಮೀ. ರೈಫಲ್‌ 3 ಪೊಸಿಷನ್‌ ಶೂಟಿಂಗ್‌ ಸ್ಪರ್ಧೆಯಲ್ಲಿ ಭಾರತದ ಸ್ವಪ್ನಿಲ್‌ ಕುಶಾಲೆ ಕಂಚಿನ ಪದಕ ಬೇಟೆಯಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಫೈನಲ್‌ನಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಕಂಚಿನ ಪದಕ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರದ ಕಂಬಳವಾಡಿ ಗ್ರಾಮದ ಸ್ವಪ್ನಿಲ್ ಕುಶಲೆ ಮತ್ತು ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರಿಬ್ಬರಲ್ಲಿಯೂ ಕೆಲವು ಸಾಮ್ಯತೆಗಳಿವೆ. ಸ್ವಪ್ನಿಲ್ ಅವರೂ ಧೋನಿಯಂತೆಯೇ ರೇಲ್ವೆ ಟಿಕೆಟ್ ನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಆದರೆ […]

ಪ್ಯಾರಿಸ್ ಒಲಿಂಪಿಕ್ – 2024| 50 ಮೀ ಪುರುಷರ ರೈಫಲ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಕಂಚು| Read More »

2024-25ನೇ ಸಾಲಿನ ಜಮ್ಮು ಮತ್ತು ಕಾಶ್ಮೀರದ ಬಜೆಟ್‌/ ಲೋಕಸಭೆಯಲ್ಲಿ ಅನುಮೋದನೆ

ಸಮಗ್ರ ನ್ಯೂಸ್‌: 2024-25ನೇ ಸಾಲಿನ ಜಮ್ಮು ಮತ್ತು ಕಾಶ್ಮೀರದ ಬಜೆಟ್‌ಗೆ ಲೋಕಸಭೆಯಲ್ಲಿ ಅನುಮೋದನೆ ದೊರೆತಿದೆ. ಜಮ್ಮ ಮತ್ತು ಕಾಶ್ಮೀರದ ಬಜೆಟ್‌ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಧ್ವನಿ ಮತದ ಮೂಲಕ ಅನುಮೋದನೆ ಪಡೆದರು. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯ ನಿಬಂಧನೆಗಳನ್ನು ರದ್ದುಪಡಿಸಿದ ನಂತರ ಅಲ್ಲಿ ಚುನಾಯಿತ ಸರ್ಕಾರ ಇನ್ನಷ್ಟೇ ಸ್ಥಾಪನೆಯಾಗಬೇಕಿದೆ. ಹೀಗಾಗಿ ಹಿಂದಿನ ಸಾಲಿನಂತೆಯೇ ಜಮ್ಮು ಮತ್ತು ಕಾಶ್ಮೀರದ ಬಜೆಟ್ ಅನ್ನು ಲೋಕಸಭೆಯಲ್ಲಿ ಈ ಬಾರಿಯೂ ಮಂಡಿಸಲಾಯಿತು.

2024-25ನೇ ಸಾಲಿನ ಜಮ್ಮು ಮತ್ತು ಕಾಶ್ಮೀರದ ಬಜೆಟ್‌/ ಲೋಕಸಭೆಯಲ್ಲಿ ಅನುಮೋದನೆ Read More »

ದೇಶದಲ್ಲಿ ‌ಮತ್ತೊಂದು ಮರ್ಯಾದಾ‌ ಹತ್ಯೆ| ಪ್ರೀತಿಸಿ ಮದುವೆಯಾದ ಹುಡುಗ‌ ಒಂದೇ ತಿಂಗಳಲ್ಲಿ ಮಸಣಕ್ಕೆ

ಸಮಗ್ರ ನ್ಯೂಸ್: ದೇಶದಲ್ಲಿ ಮತ್ತೊಂದು ಮರ್ಯಾದೆ ಹತ್ಯೆ ನಡೆದಿದೆ. ಮಹಾರಾಷ್ಟ್ರದ ಛತ್ರಪತಿ ಶಂಭಾಜಿ ನಗರದಲ್ಲಿ ವಾಸವಾಗಿರುವ ವಿದ್ಯಾ, ಪತಿ ಅಮಿತ್ ಸಾಳುಂಕೆ ನಿಧನದಿಂದ ಕಣ್ಣೀರು ಹಾಕುತ್ತಿದ್ದಾಳೆ. ವಿದ್ಯಾ ಕೀರ್ತಿ ಶಾಹಿ ಮತ್ತು ಅಮಿತ್ ಸಾಳುಂಕೆ ಕೆಲವು ಸಮಯದಿಂದ ಲವ್​ ಮಾಡುತ್ತಿದ್ದರು. ಆದರೆ, ಅಮಿತ್​ನನ್ನು ಮದುವೆಯಾಗುವುದಕ್ಕೆ ವಿದ್ಯಾಳ ಪಾಲಕರು ಮತ್ತು ಸಂಬಂಧಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ವಿರೋಧವನ್ನು ಲೆಕ್ಕಿಸದೆ 2024ರ ಮೇ 2ರಂದು ಪುಣೆಗೆ ಹೋಗಿ ದೇವಸ್ಥಾನವೊಂದರಲ್ಲಿ ಇಬ್ಬರು ಮದುವೆಯಾದರು. ಈ ಬಗ್ಗೆ ಮಾತನಾಡಿರುವ ವಿದ್ಯಾ, ಮದುವೆಯಾದ

ದೇಶದಲ್ಲಿ ‌ಮತ್ತೊಂದು ಮರ್ಯಾದಾ‌ ಹತ್ಯೆ| ಪ್ರೀತಿಸಿ ಮದುವೆಯಾದ ಹುಡುಗ‌ ಒಂದೇ ತಿಂಗಳಲ್ಲಿ ಮಸಣಕ್ಕೆ Read More »

ಪ್ಯಾರಿಸ್‌ ಒಲಿಂಪಿಕ್ಸ್‌ ೨೦೨೪/ ಎರಡು ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮನು ಭಾಕರ್

ಸಮಗ್ರ ನ್ಯೂಸ್‌: ಭಾರತೀಯ ಶೂಟರ್‌ ಮನು ಭಾಕರ್ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದು ಐತಿಹಾಸಿಕ ಸಾಧನೆಯನ್ನು ಮಾಡಿದ್ದಾರೆ. 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಶೂಟರ್ ಮನು ಭಾಕರ್ ಇದೀಗ ಮತ್ತೊಂದು ಕಂಚಿನ ಪದಕ ಗೆದ್ದು ಐತಿಹಾಸಿಕ ಸಾಧನೆಯೊಂದನ್ನು ಮಾಡಿದ್ದಾರೆ. 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬೋತ್ ಸಿಂಗ್ ಜತೆಗೂಡಿ ಮನು ಭಾಕರ್ ಕಂಚಿನ ಪದಕ ಗೆಲ್ಲುವ ಮೂಲಕ ಒಂದೇ ಒಲಿಂಪಿಕ್ಸ್‌ನಲ್ಲಿ

ಪ್ಯಾರಿಸ್‌ ಒಲಿಂಪಿಕ್ಸ್‌ ೨೦೨೪/ ಎರಡು ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮನು ಭಾಕರ್ Read More »

ಪ್ಯಾರಿಸ್ ಒಲಿಂಪಿಕ್ -2024| ಭಾರತಕ್ಕೆ ಎರಡನೇ ಕಂಚು ತಂದ ಮನು ಭಾಕರ್

ಸಮಗ್ರ ನ್ಯೂಸ್: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದ ಮನು ಭಾಕರ್‌, ಶೂಟಿಂಗ್‌ನಲ್ಲಿ ಮತ್ತೊಂದು ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌ ಜೊತೆಗೂಡಿ ಕಣಕ್ಕಿಳಿದಿದ್ದ ಭಾಕರ್‌, ಕಂಚಿನ ಪದಕದ ಪಂದ್ಯದಲ್ಲಿ ದ.ಕೊರಿಯಾ ಜೋಡಿ ವಿರುದ್ಧ ಗೆದ್ದು ಪದಕ ಮುಡಿಗೇರಿಸಿಕೊಂಡರು.

ಪ್ಯಾರಿಸ್ ಒಲಿಂಪಿಕ್ -2024| ಭಾರತಕ್ಕೆ ಎರಡನೇ ಕಂಚು ತಂದ ಮನು ಭಾಕರ್ Read More »

2025ರ ಏಷ್ಯಾಕಪ್‌ಗೆ ಭಾರತ ಆತಿಥ್ಯ

ಸಮಗ್ರ ನ್ಯೂಸ್‌: ಭಾರತವು 2025 ರ ಪುರುಷರ ಏಷ್ಯಾಕಪ್ ಅನ್ನು ಆಯೋಜಿಸುವ ಹಕ್ಕು ಪಡೆದಿದೆ. ಈ ಟೂರ್ನಿ 20 ಓವರ್‌ಗಳ ಮಾದರಿಯಲ್ಲಿ ನಡೆಯಲಿದೆ. ಇದರಲ್ಲಿ 6 ತಂಡಗಳು ಭಾಗವಹಿಸಲಿದ್ದು, ಈಗಾಗಲೇ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ತಂಡಗಳು ಅರ್ಹತೆ ಪಡೆದುಕೊಂಡಿದ್ದು, ಆರನೇ ತಂಡವನ್ನು ಅರ್ಹತಾ ಸುತ್ತಿನ ಮೂಲಕ ನಿರ್ಧರಿಸಲಾಗುತ್ತದೆ. ಏಷ್ಯಾ ಕ್ರಿಕೆಟ್ ಕೌನ್ಸಿಲ್ ಬಿಡುಗಡೆ ಮಾಡಿದ IEOI ದಾಖಲೆಯ ಪ್ರಕಾರ, ಭಾರತವು 2025 ರಲ್ಲಿ ನಡೆಯಲ್ಲಿರುವ ಪುರುಷರ ಏಷ್ಯಾಕಪ್‌ಗೆ ಆತಿಥ್ಯ ವಹಿಸಲಿದೆ. ಈ ಟೂರ್ನಿ ಟಿ20

2025ರ ಏಷ್ಯಾಕಪ್‌ಗೆ ಭಾರತ ಆತಿಥ್ಯ Read More »

ಏರುತ್ತಿರುವ ಟೊಮೆಟೋ ದರ/ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ

ಸಮಗ್ರ ನ್ಯೂಸ್‌: ನೂರು ರೂಗಿಂತ ಅಧಿಕಗೊಂಡಿರುವ ಟೊಮೆಟೋ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಮಹಾ ಒಕ್ಕೂಟ (ಎನ್‌ಸಿಸಿಎಫ್) ಸಬ್ಸಿಡಿ ದರದಲ್ಲಿ ಟೊಮೆಟೋ ಮಾರಲಿದೆ. ಮೊದಲಿಗೆ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಎನ್‌ಸಿಸಿಎಫ್‌ನ ರೀಟೇಲ್ ಸ್ಟೋರ್ ಮತ್ತು ವಾಹನಗಳ ಮೂಲಕ ಟೊಮೆಟೋ ಮಾರಾಟ ನಡೆಯಲಿದ್ದು, ಒಂದು ಕಿಲೋ ಟೊಮೆಟೋ 60 ರೂಗೆ ಸಿಗಲಿದೆ. ದೇಶದ ಹಲವೆಡೆ ಟೊಮೆಟೊ ಬೆಲೆ 70 ರೂಗಿಂತ ಮೇಲೇರಿದೆ. ದೆಹಲಿ ಮೊದಲಾದ ಕೆಲವೆಡೆಯಂತೆ ಬೆಲೆ 120

ಏರುತ್ತಿರುವ ಟೊಮೆಟೋ ದರ/ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ Read More »

ಮಹಿಳಾ ಏಷ್ಯಾಕಪ್ ಫೈನಲ್ಸ್| ಶ್ರೀಲಂಕಾ ವಿರುದ್ಧ ಸೋಲು ಕಂಡ ಭಾರತ

ಸಮಗ್ರ ನ್ಯೂಸ್: ಮಹಿಳಾ ಎಷ್ಯಾ‌ಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲು ಕಂಡು ನಿರಾಸೆ ಅನುಭವಿಸಿದೆ. ಫೈನಲ್ ಪಂದ್ಯದಲ್ಲಿ ಬಲಾಢ್ಯ ಭಾರತ ತಂಡವನ್ನು 8 ವಿಕೆಟ್’ಗಳಿಂದ ಭರ್ಜರಿಯಾಗಿ ಬಗ್ಗು ಬಡಿದ ಶ್ರೀಲಂಕಾ ವನಿತೆಯರು ಚೊಚ್ಚಲ ಏಷ್ಯಾ ಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡರು. ಇದಕ್ಕೂ ಮೊದಲು ಏಷ್ಯಾ ಕಪ್ ಟೂರ್ನಿಗಳಲ್ಲಿ ಐದು ಬಾರಿ ಫೈನಲ್ ತಲುಪಿದ್ದ ಶ್ರೀಲಂಕಾ ಐದು ಬಾರಿಯೂ ಭಾರತ ವಿರುದ್ಧ ಸೋಲು ಕಂಡಿತ್ತು. ಆದರೆ 6ನೇ ಪ್ರಯತ್ನದಲ್ಲಿ ಭಾರತಕ್ಕೆ ಶಾಕ್ ಕೊಟ್ಟ ಶ್ರೀಲಂಕಾ ಇದೇ ಮೊದಲ ಬಾರಿ

ಮಹಿಳಾ ಏಷ್ಯಾಕಪ್ ಫೈನಲ್ಸ್| ಶ್ರೀಲಂಕಾ ವಿರುದ್ಧ ಸೋಲು ಕಂಡ ಭಾರತ Read More »

ಯುವತಿಯನ್ನು ಕೊಲೆಗೈದು ಪೊದೆಯೊಳಗೆ ಎಸೆದ ಬಾಯ್ ಪ್ರೆಂಡ್

ಸಮಗ್ರ ನ್ಯೂಸ್: ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಇರಿದು ಕೊಂದು ಶವವನ್ನು ನವಿ ಮುಂಬೈನ ರೈಲ್ವೆ ನಿಲ್ದಾಣದ ಬಳಿಯ ಪೊದೆಗಳಲ್ಲಿ ಎಸೆದಿರುವ ಹೀನ ಕೃತ್ಯ ಮುಂಬೈನಲ್ಲಿ ನಡೆದಿದೆ. ಉಪ ಪೊಲೀಸ್ ಆಯುಕ್ತ (ನವಿ ಮುಂಬೈ) ವಿವೇಕ್ ಪನ್ಸಾರೆ ಅವರು ಉರಾನ್ ರೈಲು ನಿಲ್ದಾಣದ ಬಳಿಯ ಪೊದೆಗಳಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಪೊಲೀಸರಿಗೆ ಕರೆ ಬಂದಿತ್ತು. ಈ ವೇಳೆ ದೇಹದ ಮೇಲೆ ಅನೇಕ ಗಾಯದ ಗುರುತುಗಳು ಆಗಿದ್ದವು. ಅದಲ್ಲದೆ,

ಯುವತಿಯನ್ನು ಕೊಲೆಗೈದು ಪೊದೆಯೊಳಗೆ ಎಸೆದ ಬಾಯ್ ಪ್ರೆಂಡ್ Read More »

ಲಡಾಖ್‌ನಲ್ಲಿ ವಿಶ್ವದ ಅತಿ ಎತ್ತರದ ಸುರಂಗ ನಿರ್ಮಾಣ/ ಇಂದು ಪ್ರಧಾನಿ ನರೇಂದ್ರ ಮೋದಿಯಿಂದ ಚಾಲನೆ

ಸಮಗ್ರ ನ್ಯೂಸ್‌: ಲಡಾಖ್‌ನಲ್ಲಿ ವಿಶ್ವದ ಅತಿ ಎತ್ತರದ ಸುರಂಗ ನಿರ್ಮಾಣಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಮೋದಿ ಅವರು ಅತ್ಯಂತ ಕಾರ್ಯತಂತ್ರದ ಮತ್ತು ಪ್ರಮುಖ ಶಿಂಕುಲ್ ಲಾ ಸುರಂಗವನ್ನು ಉದ್ಘಾಟಿಸಲಿದ್ದಾರೆ, ಇದು ಎಲ್ಲಾ ಋತುಗಳಲ್ಲಿ ಪರ್ಯಾಯ ಸಂಪರ್ಕವನ್ನು ಒದಗಿಸುತ್ತದೆ ಮತ್ತು ಲಡಾಖ್ ಗೆ ಪಡೆಗಳ ಕ್ಷಿಪ್ರ ಚಲನೆಯನ್ನು ಸುಗಮಗೊಳಿಸುತ್ತದೆ. ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲಡಾಖ್ ಲೆಫ್ಟಿನೆಂಟ್ ಗವರ್ನರ್ ಬ್ರಿಗೇಡಿಯರ್ (ಡಾ) ಬಿ.ಡಿ. ಮಿಶ್ರಾ (ನಿವೃತ್ತ). ಸಿಡಿಎಸ್ ಮತ್ತು ಮೂರು ಸೇನಾ

ಲಡಾಖ್‌ನಲ್ಲಿ ವಿಶ್ವದ ಅತಿ ಎತ್ತರದ ಸುರಂಗ ನಿರ್ಮಾಣ/ ಇಂದು ಪ್ರಧಾನಿ ನರೇಂದ್ರ ಮೋದಿಯಿಂದ ಚಾಲನೆ Read More »