ದೇಶ-ವಿದೇಶ

ಕನ್ನಡ, ಇಂಗ್ಲಿಷ್ ಟೀಚರ್ ಆಗಲು ಇಷ್ಟ ಪಡ್ತೀರಾ? ತಿಂಗಳಿಗೆ 40,000 ಸಂಬಳ ಕೊಡ್ತಾರೆ!

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಇರುವ ಹುದ್ದೆಗಳಿಗೆ ಜನರನ್ನು ಆಹ್ವಾನಿಸುತ್ತಿದೆ. ಗುತ್ತಿಗೆ ಆಧಾರದ ಮೇಲೆ 3 ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಅಕ್ಟೋಬರ್ 18, 2023 ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಇನ್ನಷ್ಟು ಈ ಕುರಿತಾದ ಮಾಹಿತಿ ಇಲ್ಲಿದೆ ನೋಡಿ. Job […]

ಕನ್ನಡ, ಇಂಗ್ಲಿಷ್ ಟೀಚರ್ ಆಗಲು ಇಷ್ಟ ಪಡ್ತೀರಾ? ತಿಂಗಳಿಗೆ 40,000 ಸಂಬಳ ಕೊಡ್ತಾರೆ! Read More »

ಬೆಂಗಳೂರಿನಲ್ಲಿ ಕೆಲಸ ಹುಡುಕ್ತಾ ಇದ್ದೀರಾ? SSLC ಪಾಸ್​ ಆಗಿದ್ರೆ ಸಾಕು, ಒಳ್ಳೆ ಜಾಬ್​ಗೆ ಅಪ್ಲೇ ಮಾಡಬಹುದು

ಸಮಗ್ರ ಉದ್ಯೋಗ: National Institute of Mental Health and Neuro Sciences ಹೈರಿಂಗ್​ ಮಾಡ್ತಾ ಇದೆ. ಒಟ್ಟು 1 ಮಲ್ಟಿ ಟಾಸ್ಕಿಂಗ್ ಸ್ಟಾಫ್​ (MTS) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 11, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ತಮ್ಮ ರೆಸ್ಯೂಮ್​​ನ್ನು ಇ-ಮೇಲ್ ಮಾಡಿ. ಇಲ್ಲಿದೆ ಫುಲ್​ ಡೀಟೇಲ್ಸ್​. Age: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ-

ಬೆಂಗಳೂರಿನಲ್ಲಿ ಕೆಲಸ ಹುಡುಕ್ತಾ ಇದ್ದೀರಾ? SSLC ಪಾಸ್​ ಆಗಿದ್ರೆ ಸಾಕು, ಒಳ್ಳೆ ಜಾಬ್​ಗೆ ಅಪ್ಲೇ ಮಾಡಬಹುದು Read More »

ಕೇಂದ್ರದ ಬರ ಅಧ್ಯಯನ/ ಹತ್ತು ದಿನದಲ್ಲಿ ವರದಿ: ಕೃಷ್ಣ ಭೈರೇಗೌಡ

ಸಮಗ್ರ ನ್ಯೂಸ್: ಕೇಂದ್ರ ಸರಕಾರದ ಅಧಿಕಾರಿಗಳ ತಂಡವು ರಾಜ್ಯದ ಬರ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಿದ್ದು, ಹತ್ತು ದಿನಗಳ ಒಳಗಾಗಿ ತನ್ನ ವರದಿಯನ್ನು ಸಲ್ಲಿಸಲಿದೆ. ಆ ಬಳಿಕ ಪರಿಹಾರಧನದ ಕುರಿತು ನಿರ್ಧಾರವಾಗಲಿದೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯಲ್ಲಿ ಸಹಾಯಧನ ನೀಡುವಂತೆ ಕೋರಲಾಗಿತ್ತು. ಈ ಕುರಿತು ಕೇಂದ್ರ ಕೃಷಿ ಸಚಿವರ ಭೇಟಿಗೆ ಪ್ರಯತ್ನಸಿದ್ದರೂ, ಅದು ಸಫಲವಾಗಿರಲಿಲ್ಲ. ಇದೀಗ ಕೇಂದ್ರದ ಅಧಿಕಾರಿಗಳ ತಂಡ ಅಧ್ಯಯನ

ಕೇಂದ್ರದ ಬರ ಅಧ್ಯಯನ/ ಹತ್ತು ದಿನದಲ್ಲಿ ವರದಿ: ಕೃಷ್ಣ ಭೈರೇಗೌಡ Read More »

ಪಂಚರಾಜ್ಯಗಳ ಚುನಾವಣೆ/ ಇಂದು ದಿನಾಂಕ ಪ್ರಕಟನೆ

ಸಮಗ್ರ ನ್ಯೂಸ್: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಢ. ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಇಂದು ಚುನಾವಣಾ ಆಯೋಗವು ಪ್ರಕಟ ಮಾಡಲಿದೆ. ಈ ಕುರಿತು ಚುನಾವಣಾ ಆಯೋಗವು ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಿದೆ. ಮಧ್ಯಪ್ರದೇಶದ 230, ರಾಜಸ್ಥಾನದ 200, ತೆಲಂಗಾಣದ 119, ಛತ್ತೀಸ್‍ಗಢದ 90 ಮತ್ತು ಮಿಜೋರಾಂನ 40 ವಿಧಾನಸಭಾ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮಿಜೋರಾಂನ ವಿಧಾನಸಭೆಯ ಅವಧಿ ಡಿಸೆಂಬರ್‍ನಲ್ಲಿ ಕೊನೆಗೊಳ್ಳುತ್ತಿದ್ದರೆ, ಉಳಿದ ನಾಲ್ಕು ರಾಜ್ಯಗಳ ವಿಧಾನಸಭೆಯ ಅವಧಿ ಜನವರಿಯಲ್ಲಿ ಮುಕ್ತಾಯಗೊಳ್ಳಲಿದೆ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ

ಪಂಚರಾಜ್ಯಗಳ ಚುನಾವಣೆ/ ಇಂದು ದಿನಾಂಕ ಪ್ರಕಟನೆ Read More »

ಇಸ್ರೇಲ್ – ಹಮಾಸ್ ನಡುವೆ ತೀವ್ರಗೊಂಡ ಯುದ್ಧ| ಎರಡೇ ದಿನದಲ್ಲಿ ಒಂದು ಸಾವಿರ ಮಂದಿ ಸಾವು

ಸಮಗ್ರ ನ್ಯೂಸ್: ಹಮಾಸ್ ಉಗ್ರರ ದಾಳಿಯ ನಂತರ ಇಸ್ರೇಲ್ನಲ್ಲಿ ಸಾವಿನ ಸಂಖ್ಯೆ 600 ದಾಟಿದೆ. ಹಲವಾರು ಇಸ್ರೇಲಿ ಮಾಧ್ಯಮಗಳು ಈ ನವೀಕರಣವನ್ನು ನೀಡಿವೆ. ಕಾನ್ ಪಬ್ಲಿಕ್ ಬ್ರಾಡ್ಕಾಸ್ಟರ್, ಚಾನೆಲ್ 12, ಹ್ಯಾರೆಟ್ಜ್ ಮತ್ತು ಟೈಮ್ಸ್ ಆಫ್ ಇಸ್ರೇಲ್ ಭಾನುವಾರ ಸಾವಿನ ಸಂಖ್ಯೆಯನ್ನು ವರದಿ ಮಾಡಿವೆ. ಶನಿವಾರ ಮುಂಜಾನೆ ಹೋರಾಟ ಪ್ರಾರಂಭವಾದ ನಂತರ ಇಸ್ರೇಲ್ ಕಡೆಯಿಂದ ಸಾವಿನ ಸಂಖ್ಯೆಯ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಗಾಝಾದಲ್ಲಿ 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಫೆಲೆಸ್ತೀನ್ ಅಧಿಕಾರಿಗಳು

ಇಸ್ರೇಲ್ – ಹಮಾಸ್ ನಡುವೆ ತೀವ್ರಗೊಂಡ ಯುದ್ಧ| ಎರಡೇ ದಿನದಲ್ಲಿ ಒಂದು ಸಾವಿರ ಮಂದಿ ಸಾವು Read More »

ವಿಶ್ವದ ಅತ್ಯಂತ ದೊಡ್ಡ ಚಾಕೊಲೇಟ್ ಬಗ್ಗೆ ನಿಮಗೆ ಗೊತ್ತಾ? | ಇದನ್ನು ಖರೀದಿಸಲು ನೂರು ಬಾರಿ ಯೋಚಿಸಲೇಬೇಕು

ಸಮಗ್ರ ನ್ಯೂಸ್: ಮಾರುಕಟ್ಟೆಯಲ್ಲಿ ಹಲವಾರು ರೀತಿಯ ಚಾಕೊಲೇಟ್‌ಗಳನ್ನು ಕಾಣಬಹುದು. ಆದರೆ ಈ ಚಾಕೊಲೇಟ್ ಅನ್ನು ಖರೀದಿಸಲು, ನೀವು ಹಣದ ಜೊತೆಗೆ ದೃಢವಾದ ಹೃದಯವನ್ನು ಹೊಂದಿರಬೇಕು. ಏಕೆಂದರೆ? ಇದು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಆಗಿದೆ. ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್‌ಗಳ ಪಟ್ಟಿಯಲ್ಲಿ ಮೊದಲ ಹೆಸರು ನಿಪ್ಸ್‌ಚೈಲ್ಡ್ಟ್ ಎಂಬ ಕಂಪನಿಯಿಂದ ತಯಾರಿಸಿದ ಲಾ ಮೇಡ್‌ಲೈನ್ ಔ ಟ್ರಫೆ ಆರ್ಡರ್ ಪಡೆದ ನಂತರವೇ ಈ ಚಾಕೊಲೇಟ್‌ಗಳನ್ನು ತಯಾರಿಸಲಾಗುತ್ತದೆ. ಆರ್ಡರ್ ಮಾಡಿದ ನಂತರ, ಅದನ್ನು 14 ದಿನಗಳಲ್ಲಿ ತಲುಪಿಸಲಾಗುತ್ತದೆ. ಈ ಚಾಕೊಲೇಟ್

ವಿಶ್ವದ ಅತ್ಯಂತ ದೊಡ್ಡ ಚಾಕೊಲೇಟ್ ಬಗ್ಗೆ ನಿಮಗೆ ಗೊತ್ತಾ? | ಇದನ್ನು ಖರೀದಿಸಲು ನೂರು ಬಾರಿ ಯೋಚಿಸಲೇಬೇಕು Read More »

ಬೆಂಗಳೂರಿನಲ್ಲಿ ಕೆಲಸ ಮಾಡಲು ಇಷ್ಟ ಪಡ್ತೀರ? ವರ್ಕ್​​ಶಾಪ್​ ಅಸಿಸ್ಟೆಂಟ್ ಹುದ್ದೆ ಖಾಲಿ ಇದೆ ನೋಡಿ

ಸಮಗ್ರ ಉದ್ಯೋಗ: Jawaharlal Nehru Centre For Advanced Scientific Research ಖಾಲಿ ಇರುವ 1 Workshop Assistant ಹುದ್ದೆಗೆ ಜನ ಬೇಕಾಗಿದ್ದಾರೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಆಸಕ್ತರು ಅಕ್ಟೋಬರ್ 13, 2023ಕ್ಕೆ ಮುನ್ನ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ. ಜಾಬ್​ ಕುರಿತಾದ ಮಾಹಿತಿ ಇಲ್ಲಿದೆ ನೋಡಿ. Education:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೊಮಾ

ಬೆಂಗಳೂರಿನಲ್ಲಿ ಕೆಲಸ ಮಾಡಲು ಇಷ್ಟ ಪಡ್ತೀರ? ವರ್ಕ್​​ಶಾಪ್​ ಅಸಿಸ್ಟೆಂಟ್ ಹುದ್ದೆ ಖಾಲಿ ಇದೆ ನೋಡಿ Read More »

ಡ್ರೈವರ್ , ಕ್ಲರ್ಕ್ ಹುದ್ದೆಗಳಿಗೆ ಹೋಗ್ತೀರಾ? ಕೈ ತುಂಬಾ ಸಂಬಳ ಕೊಡ್ತಾರೆ, ಬೇಗ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: Board of Apprenticeship Training Southern Region ಖಾಲಿ ಇರುವ ಹುದ್ದೆಗಳಿಗೆ ಹೈರಿಂಗ್​ ಮಾಡ್ತಾ ಇದೆ. ಒಟ್ಟು 6 ಡ್ರೈವರ್, ಅನಾಲಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 9, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್/ ಆನ್​ಲೈನ್ ಮೂಲಕ ಅಪ್ಲೈ ಮಾಡಿ. ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ. Job Details:ಅನಾಲಿಸ್ಟ್ -1ಅಪ್ಪರ್ ಡಿವಿಶನ್ ಕ್ಲರ್ಕ್​

ಡ್ರೈವರ್ , ಕ್ಲರ್ಕ್ ಹುದ್ದೆಗಳಿಗೆ ಹೋಗ್ತೀರಾ? ಕೈ ತುಂಬಾ ಸಂಬಳ ಕೊಡ್ತಾರೆ, ಬೇಗ ಅಪ್ಲೇ ಮಾಡಿ Read More »

ಭಾರತದಲ್ಲಿ ಎಷ್ಟು ಜಾತಿಯ ಪಕ್ಷಿಗಳಿವೆ ಎಂದು ಯಾವತ್ತಾದರು ಯೋಚಿಸಿದ್ದೀರಾ?| ಹಾಗಾದ್ರೆ ಇದನ್ನು ಪೂರ್ತಿ ಓದಿ

ಸಮಗ್ರ ನ್ಯೂಸ್: ನಮ್ಮ ಸುತ್ತಮುತ್ತ ಅನೇಕ ಪಕ್ಷಿಗಳನ್ನು ನೋಡುತ್ತಲೇ ಇರುತ್ತೇವೆ. ಪ್ರಪಂಚದಾದ್ಯಂತ ವಿವಿಧ ಜಾತಿಯ ಪಕ್ಷಿಗಳು ಕಂಡುಬರುತ್ತವೆ. ಆದರೆ, ಭಾರತದಲ್ಲಿ ಎಷ್ಟು ಜಾತಿಯ ಪಕ್ಷಿಗಳು ಇರಬಹುದು ಎಂದು ಯಾವತ್ತಾದರೂ ಯೋಚಿಸಿದ್ದೀರಾ? ಭಾರತದ ಝೂಲಾಜಿಕಲ್ ರ‍್ವೆ ಆಫ್ ಇಂಡಿಯಾ (ZSI) ಇತ್ತೀಚಿನ ಅಧ್ಯಯನವು ಈ ಬಗ್ಗೆ ಮಾಹಿತಿ ನೀಡಿದೆ. ಭಾರತದಲ್ಲಿ 28 ಜಾತಿಯ ಪಕ್ಷಿಗಳಿವೆ. ಝಡ್ಎಸ್ಐ ವಿಜ್ಞಾನಿ ಅಮಿತಾವ್ ಮಜುಂದಾರ್ ಅವರು, ಪ್ರಪಂಚವು 10,906 ಪಕ್ಷಿ ಪ್ರಭೇದಗಳ ಶ್ರೀಮಂತ ವೈವಿಧ್ಯತೆಯನ್ನು ಹೊಂದಿದೆ. ಅವುಗಳಲ್ಲಿ 1353 ಭಾರತದಲ್ಲಿವೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಎಷ್ಟು ಜಾತಿಯ ಪಕ್ಷಿಗಳಿವೆ ಎಂದು ಯಾವತ್ತಾದರು ಯೋಚಿಸಿದ್ದೀರಾ?| ಹಾಗಾದ್ರೆ ಇದನ್ನು ಪೂರ್ತಿ ಓದಿ Read More »

ಇಸ್ರೇಲ್ ಮೇಲೆ ಹಮಾಸ್ ದಾಳಿ/ ನಾವು ಇಸ್ರೇಲ್ ಜೊತೆಗಿದ್ದೇವೆ ಎಂದ ನರೇಂದ್ರ ಮೋದಿ

ಸಮಗ್ರ ನ್ಯೂಸ್: ಇಸ್ರೇಲಿನ ಮೇಲೆ ಹಮಾಸ್ ನಡೆಸಿರುವ ಭಯೋತ್ಪಾದಕ ದಾಳಿಯಿಂದ ಆಘಾತವಾಗಿದ್ದು, ಈ ಸಂದರ್ಭದಲ್ಲಿ ಭಾರತ ಇಸ್ರೇಲಿನ ಜೊತೆಗೆ ಇರುತ್ತದೆ ಎಂದು ಭಾರತದ ಪ್ರಧಾನಿ ಮೋದಿ ಹೇಳಿದ್ದಾರೆ. ಪ್ಯಾಲೆಸ್ಟೈನ್ ನ ಸಶಸ್ತ್ರ ಗುಂಪು ಹಮಾಸ್ ಇಸ್ರೇಲಿನ ಮೇಲೆ ರಾಕೆಟ್ ದಾಳಿ ನಡೆಸಿದೆ. ಇದರಲ್ಲಿ 22 ಜನರು ಮೃತರಾಗಿದ್ದು, 500 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಇಸ್ರೇಲಿನ ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲಿನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ನಮ್ಮ ಆಲೋಚನೆಗಳು ಮತ್ತು

ಇಸ್ರೇಲ್ ಮೇಲೆ ಹಮಾಸ್ ದಾಳಿ/ ನಾವು ಇಸ್ರೇಲ್ ಜೊತೆಗಿದ್ದೇವೆ ಎಂದ ನರೇಂದ್ರ ಮೋದಿ Read More »