ದೇಶ-ವಿದೇಶ

ಇಸ್ರೇಲ್-ಹಮಾಸ್ ಸಂಘರ್ಷ| ತೈಲ ಮಾರುಕಟ್ಟೆ ಮೇಲೆ ಕರಿನೆರಳು

ಸಮಗ್ರ ನ್ಯೂಸ್: ಪ್ರಸ್ತುತ ಇಸ್ರೇಲ್ ಮತ್ತು ಹಮಾಸ್‌ನಲ್ಲಿ ನಡೆಯುತ್ತಿರುವ ಬಿಕ್ಕಟ್ಟು ಕಚ್ಛಾ ತೈಲ ಬೆಲೆಗಳ ಮೇಲೆ ವ್ಯಾಪಕವಾದ ಪರಿಣಾಮ ಬೀರಿದೆ. ಇಳಿಕೆ ಹಾದಿಯಲ್ಲಿದ್ದ ಕಚ್ಚಾ ತೈಲ ದರದ ಮೇಲೆ ಯುದ್ಧದ ಕರಿನೆರಳು ಬಿದ್ದಿದೆ. ಇಸ್ರೇಲ್ ಮತ್ತು ಹಮಾಸ್ ಉಗ್ರರ ಮಧ್ಯೆ ನಡೆಯುತ್ತಿರುವ ಯುದ್ಧವು ಸಾವು, ನೋವುಗಳ ಜೊತೆಗೆ ಅನೇಕ ನಷ್ಟಗಳನ್ನು ಉಂಟು ಮಾಡಿದೆ. ರಾಷ್ಟ್ರ-ರಾಷ್ಟ್ರಗಳ ನಡುವೆ ನಡೆಯುವ ಈ ವಿದ್ಯಮಾನ ಆ ದೇಶದ ಒಳಗೆ ಅಲ್ಲದೇ ಜಾಗತಿಕವಾಗಿ ಕೂಡ ಪರಿಣಾಮ ಬೀರುತ್ತದೆ. ಇದೊಂದು ಸಾಮಾನ್ಯ ಸಂಗತಿಯಾಗಿದೆ. ಅದರಲ್ಲೂ […]

ಇಸ್ರೇಲ್-ಹಮಾಸ್ ಸಂಘರ್ಷ| ತೈಲ ಮಾರುಕಟ್ಟೆ ಮೇಲೆ ಕರಿನೆರಳು Read More »

ಇಸ್ರೇಲ್ – ಹಮಾಸ್ ಕದನ/ ಸಂತ್ರಸ್ತರನ್ನು ಭೇಟಿಯಾದ ನೆತನ್ಯಾಹು

ಸಮಗ್ರ ನ್ಯೂಸ್: ಗಾಜಾದಲ್ಲಿ ಬಂಧನಕ್ಕೊಳದಾವರ ಬಗ್ಗೆ ಸರ್ಕಾರವು ನಿರ್ಲಕ್ಷಿಸಿದೆ ಎಂಬ ಟೀಕೆಗಳು ಬೆನ್ನಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ್ದಾರೆ. ಹಮಾಸ್ ಉಗ್ರರ ದಾಳಿಯಿಂದಾಗಿ 1300ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ಅನೇಕರು ಗಾಯಗೊಂಡಿದ್ದಾರೆ. ಅದಲ್ಲದೇ ಅನೇಕ ಮಂದಿಯನ್ನು ಹಮಾಸ್ ಉಗ್ರರು ಒತ್ತೆಯಾಳಾಗಿಟ್ಟುಕೊಂಡಿದ್ದಾರೆ. ಇವರನ್ನು ಇಸ್ರೇಲ್ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂಬ ಟೀಕೆಗಳು ಕೇಳಿ ಬಂದಿತ್ತು. ಇಂತಹ ಸಂದರ್ಭದಲ್ಲಿ ನೆತನ್ಯಾಹು ಮೊದಲ ಬಾರಿಗೆ ಸಂತ್ರಸ್ತರನ್ನು ಭೇಟಿಯಾಗಿದ್ದಾರೆ. ಭಾನುವಾರ ಸಂಜೆ ಇಸ್ರೇಲಿ ಒತ್ತೆಯಾಳುಗಳ

ಇಸ್ರೇಲ್ – ಹಮಾಸ್ ಕದನ/ ಸಂತ್ರಸ್ತರನ್ನು ಭೇಟಿಯಾದ ನೆತನ್ಯಾಹು Read More »

ಟೀಚಿಂಗ್​ ಹುದ್ದೆ ಖಾಲಿ ಇದೆ, ಬೇಗ ಅಪ್ಲೇ ಮಾಡಿ!

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಇರೋ ಹುದ್ದೆಗೆ ಉದ್ಯೋಗಿಗಳನ್ನು ಆಹ್ವಾನಿಸುತ್ತಿದೆ. ಗುತ್ತಿಗೆ ಆಧಾರದ ಮೇಲೆ ಅಕೌಂಟೆನ್ಸಿ ವಿಭಾಗದಲ್ಲಿ ಶಿಕ್ಷಕ ಹುದ್ದೆಗೆ ನೇಮಕಾತಿ ನಡೆಸುತ್ತಾರೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಉದ್ಯೋಗದ ಕುರಿತಾಗಿ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ. Age:ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ Education:ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ

ಟೀಚಿಂಗ್​ ಹುದ್ದೆ ಖಾಲಿ ಇದೆ, ಬೇಗ ಅಪ್ಲೇ ಮಾಡಿ! Read More »

ಆಪರೇಷನ್ ಅಜಯ್/ 918 ಭಾರತೀಯರು ಮರಳಿ ಭಾರತಕ್ಕೆ

ಸಮಗ್ರ ನ್ಯೂಸ್: ಯುದ್ಧ ಪೀಡಿತ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರುವ ಆಪರೇಷನ್ ಅಜಯ್ ನ ನಾಲ್ಕನೇ ವಿಮಾನ ಭಾರತ ತಲುಪಿದೆ. 274 ಪ್ರಯಾಣಿಕರನ್ನು ಹೊತ್ತ ವಿಮಾನ ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ವಿ.ಕೆ ಸಿಂಗ್ ಬರಮಾಡಿಕೊಂಡರು. ಅಕ್ಟೋಬರ್ 7 ರಂದು ಹಮಾಸ್ ದಾಳಿಕೋರರು ಇಸ್ರೇಲ್ ಮೇಲೆ ನಡೆಸಿದ ಭೀಕರ ದಾಳಿಯ ನಂತರ ಇಸ್ರೇಲ್‌ನಲ್ಲಿ ಯುದ್ಧ ಆರಂಭವಾಗಿತ್ತು. ಹೀಗಾಗಿ ಅಕ್ಟೋಬರ್ 12 ರಂದು ಭಾರತೀಯರನ್ನು ಮತ್ತೆ ಭಾರತಕ್ಕೆ ಕರೆತರಲು ‘ಆಪರೇಷನ್ ಅಜಯ್ ಪ್ರಾರಂಭಿಸಲಾಯಿತು. ಆಪರೇಷನ್ ಅಜಯ್ ಮೂಲಕ ಇಲ್ಲಿಯವರೆಗೆ, ಒಟ್ಟು

ಆಪರೇಷನ್ ಅಜಯ್/ 918 ಭಾರತೀಯರು ಮರಳಿ ಭಾರತಕ್ಕೆ Read More »

ಅಮೇರಿಕಾದಲ್ಲಿ ಅಂಬೇಡ್ಕರ್ ಪ್ರತಿಮೆ/ ವಿದೇಶದಲ್ಲಿ ಅತೀ ಎತ್ತರದ ಅಂಬೇಡ್ಕರ್ ಪ್ರತಿಮೆ ಇಂದು ಉದ್ಘಾಟನೆ

ಸಮಗ್ರ ನ್ಯೂಸ್: ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ 19 ಅಡಿ ಎತ್ತರದ ಪ್ರತಿಮೆಯನ್ನು ಇಂದು ಉದ್ಘಾಟನೆ ಮಾಡಲಾಗಿದೆ. ಇದು ವಿದೇಶದಲ್ಲಿ ಅನಾವರಣಗೊಳಿಸಲಾದ ಅಂಬೇಡ್ಕರ್ ಅವರ ಅತಿ ಎತ್ತರದ ಪ್ರತಿಮೆ ಎಂಬ ದಾಖಲೆಗೆ ಪಾತ್ರವಾಗಿದೆ. ಖ್ಯಾತ ಕಲಾವಿದ ಮತ್ತು ಶಿಲ್ಪಿ ರಾಮ್ ಸುತಾರ್ ಅವರು ಈ ಪ್ರತಿಮೆಯನ್ನು ನಿರ್ಮಿಸಿದ್ದಾರೆ. ಅವರು ಗುಜರಾತ್‌ನಲ್ಲಿ ಸರ್ದಾರ್ ಪಟೇಲ್ ಅವರ ಪ್ರತಿಮೆಯನ್ನು ನಿರ್ಮಿಸಿದ್ದಾರೆ. ಇದನ್ನು “ಏಕತೆಯ ಪ್ರತಿಮೆ’ ಎಂದು ಕರೆಯಲಾಗುತ್ತದೆ ಇಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಅಮೆರಿಕದ ವಿವಿಧ ಭಾಗಗಳಿಂದ ಬಂದಿದ್ದ

ಅಮೇರಿಕಾದಲ್ಲಿ ಅಂಬೇಡ್ಕರ್ ಪ್ರತಿಮೆ/ ವಿದೇಶದಲ್ಲಿ ಅತೀ ಎತ್ತರದ ಅಂಬೇಡ್ಕರ್ ಪ್ರತಿಮೆ ಇಂದು ಉದ್ಘಾಟನೆ Read More »

ಲುಲು ಮಾಲ್​​​ನಲ್ಲಿ ಪಾಕ್ ಧ್ವಜ ವಿವಾದ…

ಸಮಗ್ರ ನ್ಯೂಸ್: ಕೊಚ್ಚಿಯ ಲುಲು ಮಾಲ್‌ನಲ್ಲಿ ಮಾಲ್ ಅಧಿಕಾರಿಗಳು ಪಾಕಿಸ್ತಾನದ ದೊಡ್ಡ ಧ್ವಜವನ್ನು ಪ್ರದರ್ಶಿಸಿದ್ದಾರೆ. ಭಾರತ ಸೇರಿದಂತೆ ಇತರ ಎಲ್ಲಾ ಧ್ವಜಗಳು ಚಿಕ್ಕದಾಗಿದೆ ಎಂದು ಆರೋಪಿಸಿ ಫೋಟೋವೊಂದನ್ನು ಹಂಚಿಕೊಂಡಿದ್ದಕ್ಕಾಗಿ ಕರ್ನಾಟಕ ಪೊಲೀಸರು ಬಿಜೆಪಿ ಕಾರ್ಯಕರ್ತೆ ಶಕುಂತಲ ನಟರಾಜ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಬಿಜೆಪಿ ನಾಯಕಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿ ಇದು ಬೆಂಗಳೂರು ಲುಲು ಮಾಲ್‌ನಲ್ಲಿ ನಡೆದಿದೆ ಎಂದಿದ್ದರು. ಆದರೆ ಈ ಫೋಟೋ ಕೇರಳದ ಲುಲು ಮಾಲ್‌ನದ್ದಾಗಿದೆ. ಧ್ವಜದ ಫೋಟೊ ವೈರಲ್

ಲುಲು ಮಾಲ್​​​ನಲ್ಲಿ ಪಾಕ್ ಧ್ವಜ ವಿವಾದ… Read More »

SBI ನಲ್ಲಿ ಕೆಲಸ ಮಾಡಲು ಆಸಕ್ತಿನಾ? ಹಾಗಾದ್ರೆ ಬೇಕಾದಷ್ಟು ಜಾಬ್​ಗಳು ಖಾಲಿ ಇವೆ

ಸಮಗ್ರ ಉದ್ಯೋಗ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಅಧಿಕೃತ ವೆಬ್‌ಸೈಟ್ sbi.co.in ನಲ್ಲಿ ಶೀಘ್ರದಲ್ಲೇ SBI ಕ್ಲರ್ಕ್ ಅಧಿಸೂಚನೆ 2023 ಅನ್ನು ಬಿಡುಗಡೆ ಮಾಡುತ್ತದೆ. ಪ್ರತಿ ವರ್ಷ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಭಾರತದಾದ್ಯಂತ ವಿವಿಧ ಶಾಖೆಗಳಲ್ಲಿ ಜೂನಿಯರ್ ಅಸೋಸಿಯೇಟ್ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ನೇಮಿಸಲು SBI ಕ್ಲರ್ಕ್ ಅಧಿಸೂಚನೆ ಹೊರಡಿಸುತ್ತದೆ. ಇದಲ್ಲದೆ, SBI ಕ್ಲರ್ಕ್ ಅಧಿಸೂಚನೆ 2023 ಬಿಡುಗಡೆ ದಿನಾಂಕವನ್ನು ಇನ್ನೂ ಘೋಷಿಸಲಾಗಿಲ್ಲ. ಅಧಿಕಾರಿಗಳು ನಿಖರವಾದ ವೇಳಾಪಟ್ಟಿಯನ್ನು ಪ್ರಕಟಿಸಿದಾಗ ಈ ಬಗ್ಗೆ ಸ್ಪಷ್ಟನೆ ಸಿಗಲಿದೆ.

SBI ನಲ್ಲಿ ಕೆಲಸ ಮಾಡಲು ಆಸಕ್ತಿನಾ? ಹಾಗಾದ್ರೆ ಬೇಕಾದಷ್ಟು ಜಾಬ್​ಗಳು ಖಾಲಿ ಇವೆ Read More »

ವಾಣಿಜ್ಯ ತೆರಿಗೆ ಇನ್ಸ್​ಪೆಕ್ಟರ್​ ಹುದ್ದೆಗೆ ಆಹ್ವಾನಿಸುತ್ತಿದೆ, 62,000 ಸಂಬಳ!

ಸಮಗ್ರ ಉದ್ಯೋಗ: 15 ವಾಣಿಜ್ಯ ತೆರಿಗೆ ಪರಿವೀಕ್ಷಕರು (HK) ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸುತ್ತಿದೆ. ಕರ್ನಾಟಕ ಲೋಕಸೇವಾ ಆಯೋಗವು KPSC ಆಗಸ್ಟ್ 2023 ರ ಅಧಿಕೃತ ಅಧಿಸೂಚನೆ ಮೂಲಕ ವಾಣಿಜ್ಯ ತೆರಿಗೆ ಇನ್ಸ್​ಪೆಕ್ಟರ್ (HK) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಶೈಕ್ಷಣಿಕ ಅರ್ಹತೆ: KPSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ

ವಾಣಿಜ್ಯ ತೆರಿಗೆ ಇನ್ಸ್​ಪೆಕ್ಟರ್​ ಹುದ್ದೆಗೆ ಆಹ್ವಾನಿಸುತ್ತಿದೆ, 62,000 ಸಂಬಳ! Read More »

ಟೀಚರ್​ ಆಗಬೇಕೆಂಬ ಆಸೆನಾ? ಹಾಗಾದ್ರೆ ಇಲ್ಲಿದೆ ನೋಡಿ ಉದ್ಯೋಗ!

ಸಮಗ್ರ ಮಾಹಿತಿ: University of Agriculture Sciences Dharwad ಹೈರಿಂಗ್​ ಮಾಡ್ತಾ ಇದೆ. ಗುತ್ತಿಗೆ ಆಧಾರದ ಮೇಲೆ 3 ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. ಆಸಕ್ತರು ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಅಕ್ಟೋಬರ್ 18, 2023 ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆದುತ್ತದೆ. Job Details:ಇಂಗ್ಲಿಷ್ ಟೀಚರ್- 1ಕನ್ನಡ ಟೀಚರ್- 1ಸೈಕಾಲಜಿ ಟೀಚರ್-1 Education:ಇಂಗ್ಲಿಷ್ ಟೀಚರ್- ಸ್ನಾತಕೋತ್ತರ ಪದವಿ, ಇಂಗ್ಲಿಷ್​​ನಲ್ಲಿ ಡಾಕ್ಟರಲ್ ಡಿಗ್ರಿಕನ್ನಡ ಟೀಚರ್- ಸ್ನಾತಕೋತ್ತರ ಪದವಿ, ಕನ್ನಡದಲ್ಲಿ

ಟೀಚರ್​ ಆಗಬೇಕೆಂಬ ಆಸೆನಾ? ಹಾಗಾದ್ರೆ ಇಲ್ಲಿದೆ ನೋಡಿ ಉದ್ಯೋಗ! Read More »

ಬೆಂಗಳೂರಿನಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅಪ್ಲೇ ಮಾಡಿ! ಕೈ ತುಂಬಾ ಸ್ಯಾಲರಿ ಕೊಡ್ತಾರೆ

ಸಮಗ್ರ ಉದ್ಯೋಗ: Jawaharlal Nehru Centre For Advanced Scientific Research ಹೈರಿಂಗ್​ ಮಾಡ್ತಾ ಇದೆ. ಒಟ್ಟು 1 ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದೆ. ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಉದ್ಯೋಗದ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ. Education:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ, ಪಿಎಚ್​.ಡಿ ಪೂರ್ಣಗೊಳಿಸಿರಬೇಕು.ಆಯ್ಕೆ ಪ್ರಕ್ರಿಯೆ:ಟೆಕ್ನಿಕಲ್ ಡಿಸ್ಕಶನ್ಪರ್ಸನಲ್ ಇಂಟರ್​​ಯಾಕ್ಷನ್ಸಂದರ್ಶನAge:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್

ಬೆಂಗಳೂರಿನಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅಪ್ಲೇ ಮಾಡಿ! ಕೈ ತುಂಬಾ ಸ್ಯಾಲರಿ ಕೊಡ್ತಾರೆ Read More »