ದೇಶ-ವಿದೇಶ

mIndian Army Jobs ಹುದ್ದೆಗಳ ಅಪ್ಲೇ ಮಾಡಿ, ನಾಳೆಯೇ ಲಾಸ್ಟ್​ ಡೇಟ್​!

ಸಮಗ್ರ ಉದ್ಯೋಗ: Indian Armyಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ಹೈರಿಂಗ್​ ಮಾಡ್ತಾ ಇದೆ. ಒಟ್ಟು 24 ಗ್ರೂಪ್ ಸಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 8, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಕೆಲಸ ಮಾಡಲು ಬಯಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. Education:ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ […]

mIndian Army Jobs ಹುದ್ದೆಗಳ ಅಪ್ಲೇ ಮಾಡಿ, ನಾಳೆಯೇ ಲಾಸ್ಟ್​ ಡೇಟ್​! Read More »

ಸಿಕ್ಕಿಂ ಪ್ರವಾಹ| ಮೃತರ ಸಂಖ್ಯೆ 56ಕ್ಕೆ ಏರಿಕೆ| 100ಕ್ಕೂ ಅಧಿಕ ಮಂದಿ ನಾಪತ್ತೆ

ಸಮಗ್ರ ನ್ಯೂಸ್: ಸಿಕ್ಕಿಂನಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದ್ದು, ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿರುವುದಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು, ಇದುವರೆಗೆ ಸಿಕ್ಕಿಂನಲ್ಲಿ 26 ಮೃತದೇಹಗಳು, ಪಶ್ಚಿಮ ಬಂಗಾಳದ ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ 30 ಮೃತದೇಹಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು 56 ಮೃತದೇಹಗಳು ಪತ್ತೆಯಾಗಿರುವ ಬಗ್ಗೆ ತಿಳಿದು ಬಂದಿದೆ. ಇನ್ನು ಸಿಕ್ಕಿಂನಲ್ಲಿ ಸೇನಾ ಸಿಬ್ಬಂದಿಗಳು ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ಅವರ

ಸಿಕ್ಕಿಂ ಪ್ರವಾಹ| ಮೃತರ ಸಂಖ್ಯೆ 56ಕ್ಕೆ ಏರಿಕೆ| 100ಕ್ಕೂ ಅಧಿಕ ಮಂದಿ ನಾಪತ್ತೆ Read More »

ಎಂಜಿನಿಯರಿಂಗ್ ಮುಗಿಸಿ ಮನೆಯಲ್ಲೇ ಇದ್ದೀರ? ತಿಂಗಳಿಗೆ 30,000 ಸಂಬಳ ಸಿಗೋ ಜಾಬ್​ಗೆ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: Central Power Research Institute ಖಾಲಿ ಇರುವ ಹುದ್ದೆಗಳಿಗೆ ಹೈರಿಂಗ್​ ಮಾಡ್ತಾ ಇದೆ. ಒಟ್ಟು 3 Project Engineer ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಕ್ಟೋಬರ್ 20, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆಫ್​ಲೈನ್​​ನಲ್ಲಿ ಮೂಲಕ ಅರ್ಜಿ ಹಾಕಬೇಕು. ಇನ್ನಷ್ಟು ಈ ಕುರಿತಾದ ಮಾಹಿತಿ ನಿಮಗಾಗಿ. Education:ಎಲೆಕ್ಟ್ರಿಕಲ್ ಎಂಜಿನಿಯರಿಂಗ್- ಎಲೆಕ್ಟ್ರಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್ಕೆಮಿಕಲ್ ಎಂಜಿನಿಯರಿಂಗ್- ಕೆಮಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್

ಎಂಜಿನಿಯರಿಂಗ್ ಮುಗಿಸಿ ಮನೆಯಲ್ಲೇ ಇದ್ದೀರ? ತಿಂಗಳಿಗೆ 30,000 ಸಂಬಳ ಸಿಗೋ ಜಾಬ್​ಗೆ ಅಪ್ಲೇ ಮಾಡಿ Read More »

ಸುಳ್ಯ: ವಿದ್ಯಾಮಾತಾ ಅಕಾಡಮಿಯಲ್ಲಿ ಉಚಿತ ತರಬೇತಿ ಕಾರ್ಯಗಾರ ನೋಂದಣಿ ಪ್ರಾರಂಭ

ಸಮಗ್ರ ನ್ಯೂಸ್: ವಿದ್ಯಾಭ್ಯಾಸದ ನಂತರ ನಾವೇನು ಮಾಡಬೇಕು? ಎಂಬುದಕ್ಕೆ ಉತ್ತರವಾಗಿ ಇದೇ ಬರುವ ದಿನಾಂಕ ಸೆ. 15ರ ಭಾನುವಾರದಂದು ಬೆಳಿಗ್ಗೆ 9:30ರಿಂದ ಮಧ್ಯಾಹ್ನ 3:30ರ ವರೆಗೆ ಐಎಎಸ್, ಕೆಎಎಸ್, ಬ್ಯಾಂಕಿಂಗ್, ಎಸ್.ಡಿ .ಎ ಮತ್ತು ಎಫ್.ಡಿ.ಎ ಇತ್ಯಾದಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಮಾಡುವುದು ಹೇಗೆ ಮತ್ತು ನೇಮಕಾತಿಗಳ ವಿವರ, ಪ್ರಶ್ನೆಪತ್ರಿಕೆಗಳ ಸ್ವರೂಪ – ಪರೀಕ್ಷೆಗಳು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳ ಮೂಲಕ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ತನ್ನ

ಸುಳ್ಯ: ವಿದ್ಯಾಮಾತಾ ಅಕಾಡಮಿಯಲ್ಲಿ ಉಚಿತ ತರಬೇತಿ ಕಾರ್ಯಗಾರ ನೋಂದಣಿ ಪ್ರಾರಂಭ Read More »

PUC ಪಾಸ್​ ಆಗಿದ್ಯಾ? ಹಾಗಾದ್ರೆ 63,000 ಸಂಬಳ ಸಿಗೋ ಜಾಬ್​ಗೆ ಈಗ್ಲೇ ಅಪ್ಲೇ ಮಾಡಿ!

ಸಮಗ್ರ ಉದ್ಯೋಗ: Rashtriya Military School Bengaluru ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಹ್ವಾನಿಸುತ್ತಿದೆ. ಒಟ್ಟು 2 ಲೋವರ್ ಡಿವಿಶನ್ ಕ್ಲರ್ಕ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 7, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು Online ಮೂಲಕ ಅಪ್ಲೈ ಮಾಡಬಹುದು. ಇದರ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ ನೋಡಿ. Education: ರಾಷ್ಟ್ರೀಯ ಮಿಲಿಟರಿ ಸ್ಕೂಲ್ ಬೆಳಗಾವಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ

PUC ಪಾಸ್​ ಆಗಿದ್ಯಾ? ಹಾಗಾದ್ರೆ 63,000 ಸಂಬಳ ಸಿಗೋ ಜಾಬ್​ಗೆ ಈಗ್ಲೇ ಅಪ್ಲೇ ಮಾಡಿ! Read More »

ಪಾರ್ಟ್​ ಟೈಂ ಜಾಬ್​ ಹುಡುಕ್ತಾ ಇದ್ದೀರ? ಹಾಗಾದ್ರೆ ಈ ಫಾರ್ಮ್​ ಫಿಲ್​ ಮಾಡಿ!

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಪಾರ್ಟ್​ ಟೈಂ ಟೀಚರ್ (Psychology) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅಪ್ಲೈ ಮಾಡಿ. Education: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೈಕಾಲಜಿಯಲ್ಲಿ ಎಂ.ಎ, NET/SLET ಪೂರ್ಣಗೊಳಿಸಿರಬೇಕು. Age: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ

ಪಾರ್ಟ್​ ಟೈಂ ಜಾಬ್​ ಹುಡುಕ್ತಾ ಇದ್ದೀರ? ಹಾಗಾದ್ರೆ ಈ ಫಾರ್ಮ್​ ಫಿಲ್​ ಮಾಡಿ! Read More »

ಡಿಗ್ರೀ ಪಾಸ್​ ಆಗಿದ್ರೆ ಸಾಕು, ಮ್ಯಾನೇಜರ್​ ಪೋಸ್ಟ್​ಗೆ ಅಪ್ಲೇ ಮಾಡಬಹುದು!

ಸಮಗ್ರ ಉದ್ಯೋಗ: BOB Financial Solutions Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಝೋನಲ್ ರಿಲೇಶನ್​ಶಿಪ್ ಮ್ಯಾನೇಜರ್ ಹುದ್ದೆಗಳು ಖಾಲಿ ಇವೆ. ಅಕ್ಟೋಬರ್ 7, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಉದ್ಯೋಗದ ಬಗ್ಗೆ ಕಂಪ್ಲೀಟ್​ ಡೀಟೇಲ್ಸ್​ ಇಲ್ಲಿದೆ ನೋಡಿ. Education: ಬ್ಯಾಂಕ್ ಆಫ್ ಬರೋಡಾ ಫೈನಾನ್ಶಿಯಲ್ ಸೊಲ್ಯೂಷನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ,

ಡಿಗ್ರೀ ಪಾಸ್​ ಆಗಿದ್ರೆ ಸಾಕು, ಮ್ಯಾನೇಜರ್​ ಪೋಸ್ಟ್​ಗೆ ಅಪ್ಲೇ ಮಾಡಬಹುದು! Read More »

ಟೀಚರ್​ ಜಾಬ್​ ಖಾಲಿ ಇದೆ. 40,000 ಸಂಬಳ! ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: University of Agriculture Sciences Dharwad ಹೈರಿಂಗ್​ ಮಾಡ್ತಾ ಇದೆ. ಗುತ್ತಿಗೆ ಆಧಾರದ ಮೇಲೆ ಅಕೌಂಟೆನ್ಸಿ ವಿಭಾಗದಲ್ಲಿ ಶಿಕ್ಷಕ ಹುದ್ದೆಗೆ ನೇಮಕಾತಿ ನಡೆಸಲಾಗುತ್ತಿದೆ. ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. Education: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಕಾಂ, ಪಿಎಚ್​.ಡಿ ಪೂರ್ಣಗೊಳಿಸಿರಬೇಕು. Age: ಕೃಷಿ ವಿಜ್ಞಾನ

ಟೀಚರ್​ ಜಾಬ್​ ಖಾಲಿ ಇದೆ. 40,000 ಸಂಬಳ! ಈಗಲೇ ಅಪ್ಲೈ ಮಾಡಿ Read More »

ಸಿಕ್ಕಿಂ ಪ್ರವಾಹಕ್ಕೆ ಸಿಲುಕಿ 21 ಮಂದಿ ಸಾವು/ 118 ಮಂದಿ ನಾಪತ್ತೆ

ಸಮಗ್ರ ನ್ಯೂಸ್: ಸಿಕ್ಕಿಂನ ತೀಸ್ತಾ ನದಿಯ ಪ್ರವಾಹಕ್ಕೆ ಸಿಲುಕಿ ಬಲಿಯಾದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಇದರಲ್ಲಿ ಏಳು ಯೋಧರು ಸೇರಿದ್ದಾರೆ. ಪ್ರವಾಹಕ್ಕೆ ಸಿಲುಕಿರುವ 118 ಜನರು ಇನ್ನೂ ಕೂಡ ಪತ್ತೆಯಾಗಿಲ್ಲ. ಪ್ರವಾಹಕ್ಕೆ ಸಿಲುಕಿ 23 ಸೈನಿಕರು ನಾಪತ್ತೆಯಾಗಿದ್ದು, ಅದರಲ್ಲಿ 7 ಜನರ ಮೃತದೇಹ ಸಿಕ್ಕಿದೆ. ಇನ್ನುಳಿದ 16 ಜನ ಯೋಧರು ಇನ್ನೂ ಪತ್ತೆಯಾಗಿಲ್ಲ. ಸೇನೆ ಮತ್ತು ವಾಯುಪಡೆಯ ಮೂಲಕ ಎಲ್ಲರನ್ನೂ ಸ್ಥಳಾಂತರ ಮಾಡುತ್ತಿದ್ದೇವೆ ಎಂದು ಸಿಕ್ಕಿಂನ ಮುಖ್ಯ ಕಾರ್ಯದರ್ಶಿ ವಿಜಯ್ ಭೂಷಣ್ ಪಾಠಕ್ ಹೇಳಿದ್ದಾರೆ.

ಸಿಕ್ಕಿಂ ಪ್ರವಾಹಕ್ಕೆ ಸಿಲುಕಿ 21 ಮಂದಿ ಸಾವು/ 118 ಮಂದಿ ನಾಪತ್ತೆ Read More »

ಎರಡು ಸಾವಿರ ನೋಟು ಬದಲಾವಣೆಗೆ ನಾಳೆ(ಅ.07) ಕೊನೇ ದಿನ|

ಸಮಗ್ರ ನ್ಯೂಸ್: 2,000 ರೂ.ಗಳ ನೋಟುಗಳನ್ನು ಇತರ ನೋಟುಗಳೊಂದಿಗೆ ಠೇವಣಿ ಮಾಡುವ ಅಥವಾ ವಿನಿಮಯ ಮಾಡಲು (ಅ.07) ನಾಳೆ ಕೊನೆಯ ದಿನವಾಗಿದೆ. ಮೇ 19ರಂದು ಈ ಬಗ್ಗೆ ಆರ್‌ಬಿಐ ಸುತ್ತೋಲೆ ಹೊರಡಿಸಿ ಸೆ.30ರೊಳಗೆ ನೋಟು ವಿನಿಮಯ ಮಾಡಿಕೊಳ್ಳುವಂತೆ ಮುನ್ಸೂಚನೆ ಕೊಟ್ಟಿದ್ದು, ಬಳಿಕ ಒಂದು ವಾರದ ಮಟ್ಟಿಗೆ ವಿಸ್ತರಿಸಿತ್ತು. ಅಕ್ಟೋಬರ್ 8ರ ನಂತರ 2 ಸಾವಿರ ರೂ ನೋಟುಗಳನ್ನು ಸ್ವೀಕರಿಸಿ ಅವುಗಳನ್ನು ಗ್ರಾಹಕರ ಖಾತೆಗೆ ಜಮೆ ಮಾಡುವುದು ಅಥವಾ ಬೇರೆ ಮುಖಬೆಲೆ ನೋಟುಗಳ ಜತೆ ವಿನಿಮಯ ಮಾಡುವುದನ್ನು ಬ್ಯಾಂಕುಗಳು

ಎರಡು ಸಾವಿರ ನೋಟು ಬದಲಾವಣೆಗೆ ನಾಳೆ(ಅ.07) ಕೊನೇ ದಿನ| Read More »