ದೇಶ-ವಿದೇಶ

ಡಿಗ್ರಿ ಪಾಸ್​ ಆಗಿದ್ರೆ ಸಾಕು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಜಾಬ್​ಗೆ ಅಪ್ಲೈ ಮಾಡಿ!

ಸಮಗ್ರ ಉದ್ಯೋಗ: Women and Child Development Department Bidar ಖಾಲಿ ಇರುವ ಹುದ್ದೆಯ ಲಿಸ್ಟ್​ನ್ನು ರಿಲೀಸ್​ ಮಾಡಿ, ನೀವೂ ಕೂಡ ಅಪ್ಲೇ ಮಾಡಬಹುದು. Rashtriya Poshan Abhiyaan Scheme ಅನುಷ್ಠಾನಕ್ಕಾಗಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಆ ಪ್ರಕಾರ, ಒಟ್ಟು 3 ಬ್ಲಾಕ್​​ ಪ್ರಾಜೆಕ್ಟ್​ ಅಸಿಸ್ಟೆಂಟ್, ಜಿಲ್ಲಾ ಪ್ರಾಜೆಕ್ಟ್​ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇವೆ. ಇನ್ನಷ್ಟು ಮಾಹಿತಿ ನಿಮಗಾಗಿ. Job details:ಜಿಲ್ಲಾ ಪ್ರಾಜೆಕ್ಟ್​ ಅಸಿಸ್ಟೆಂಟ್- 1ಬ್ಲಾಕ್​​ ಪ್ರಾಜೆಕ್ಟ್​ ಅಸಿಸ್ಟೆಂಟ್- 2 Education:ಜಿಲ್ಲಾ ಪ್ರಾಜೆಕ್ಟ್​ ಅಸಿಸ್ಟೆಂಟ್- ಪದವಿ, […]

ಡಿಗ್ರಿ ಪಾಸ್​ ಆಗಿದ್ರೆ ಸಾಕು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಜಾಬ್​ಗೆ ಅಪ್ಲೈ ಮಾಡಿ! Read More »

ನಾಳೆ(ಅ.14) ಸಂಭವಿಸಲಿದೆ ಅಪರೂಪದ ಸೂರ್ಯಗ್ರಹಣ| ಭಾರತದಲ್ಲಿ ಗೋಚರಿಸುತ್ತಾ ಖಗೋಳ ವಿದ್ಯಮಾನ!?

ಸಮಗ್ರ ನ್ಯೂಸ್: 178 ವರ್ಷಗಳ ಬಳಿಕ ಗ್ರಹಣ ಸಂಭವಿಸುತ್ತಿದೆ. ಈ ವರ್ಷದ ಎರಡನೇ ಮತ್ತು ಅಂತಿಮ ಸೂರ್ಯಗ್ರಹಣವು ಸರ್ವಪಿತೃ ಅಮಾವಾಸ್ಯೆಯ ದಿನವಾದ ಅಕ್ಟೋಬರ್ 14 ರಂದು ಸಂಭವಿಸಲಿದೆ. ಈ ವರ್ಷದ ಎರಡನೇ ಮತ್ತು ಅಂತಿಮ ಸೂರ್ಯಗ್ರಹಣವು ಸರ್ವಪಿತೃ ಅಮಾವಾಸ್ಯೆಯ ದಿನವಾದ ಅಕ್ಟೋಬರ್ 14 ರಂದು ಸಂಭವಿಸಲಿದೆ. ಸೂರ್ಯಗ್ರಹಣದ ಸಮಯದಲ್ಲಿ, ಬುಧ ಮತ್ತು ಸೂರ್ಯ ಕನ್ಯಾರಾಶಿಯಲ್ಲಿದ್ದಾರೆ, ಮತ್ತು ಬುದ್ಧಾದಿತ್ಯ ಯೋಗ ಸಂಭವಿಸುತ್ತದೆ. ಅಲ್ಲದೆ, ಇಂದು ಶನಿವಾರವಾಗಿರುವುದರಿಂದ, ಈ ದಿನವನ್ನು ಶನಿ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ ಮತ್ತು ಈ ದಿನದಂದು

ನಾಳೆ(ಅ.14) ಸಂಭವಿಸಲಿದೆ ಅಪರೂಪದ ಸೂರ್ಯಗ್ರಹಣ| ಭಾರತದಲ್ಲಿ ಗೋಚರಿಸುತ್ತಾ ಖಗೋಳ ವಿದ್ಯಮಾನ!? Read More »

ಮೆಕ್ಕಾದಲ್ಲಿ ಭಾರತ್ ಜೋಡೋ ಯಾತ್ರೆ ಫಲಕ ಪ್ರದರ್ಶಿಸಿ ಜೈಲು ಪಾಲಾಗಿದ್ದಾತ ಮರಳಿ ಭಾರತಕ್ಕೆ| 99 ಛಡಿಯೇಟು, 8 ತಿಂಗಳು ಜೈಲು ಶಿಕ್ಷೆ ಅನುಭವಿಸಿದ ಕಾಂಗ್ರೆಸ್ ಕಾರ್ಯಕರ್ತ

ಸಮಗ್ರ ನ್ಯೂಸ್: ಸೌದಿ ಅರೆಬಿಯಾದ ಪವಿತ್ರಾ ನಗರ ಮೆಕ್ಕಾದಲ್ಲಿರುವ ಕಅಬಾ ಎದುರು ನಿಯಮ ಉಲ್ಲಂಘಿಸಿ ಭಾರತ್​ ಜೋಡೋ ಯಾತ್ರೆಯ ಫಲಕ ಪ್ರದರ್ಶಿಸಿ ಜೈಲು ಪಾಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಝಾ ಖಾದ್ರಿ ಎಂಟು ತಿಂಗಳ ಜೈಲು ಶಿಕ್ಷೆಯ ಬಳಿಕ ಬಿಡುಗಡೆಯಾಗಿ ಭಾರತಕ್ಕೆ ಮರಳಿದ್ದಾರೆ. ಮಧ್ಯಪ್ರದೇಶದ ಝಾನ್ಸಿ ಜಿಲ್ಲೆಯ ನಿವಾಸಿ ಖಾದ್ರಿ ಎಂಬಾತನ್ನ ಸೌದಿ ಪೊಲೀಸರು ಬಂಧಿಸಿದ್ದರು. ಇದೀಗ ಜೈಲಿನಲ್ಲಿ ತಾವು ಅನುಭವಿಸಿದ ಯಾತನೆಯನ್ನು ಕಾಂಗ್ರೆಸ್ ಕಾರ್ಯಕರ್ತ ಹೇಳಿಕೊಂಡಿದ್ದಾರೆ. ಕಳೆದ ವರ್ಷ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ

ಮೆಕ್ಕಾದಲ್ಲಿ ಭಾರತ್ ಜೋಡೋ ಯಾತ್ರೆ ಫಲಕ ಪ್ರದರ್ಶಿಸಿ ಜೈಲು ಪಾಲಾಗಿದ್ದಾತ ಮರಳಿ ಭಾರತಕ್ಕೆ| 99 ಛಡಿಯೇಟು, 8 ತಿಂಗಳು ಜೈಲು ಶಿಕ್ಷೆ ಅನುಭವಿಸಿದ ಕಾಂಗ್ರೆಸ್ ಕಾರ್ಯಕರ್ತ Read More »

ಮೊಬೈಲ್ ಅಲರ್ಟ್ ಮೆಸೇಜ್ ಗೆ ಜನ ಶಾಕ್| ‘ಎಮರ್ಜೆನ್ಸಿ’ ಸಂದೇಶ ಸಕ್ಸಸ್| ಕೆಲವು ಮೊಬೈಲ್ ಅಲರ್ಟ್ ಆಗ್ದೇ ಇರೋದಕ್ಕೆ ಕಾರಣ ಇದು…

ಸಮಗ್ರ ನ್ಯೂಸ್: ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಎಚ್ಚರಿಕೆ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಎಲ್ಲಾ ಮೊಬೈಲ್ ಬಳಕೆದಾರರಿಗೆ ಪ್ರಾಯೋಜಿಕ ಸಂದೇಶವೊಂದನ್ನು ರವಾನಿಸಿದೆ. ಇಂದು ಬೆಳಿಗ್ಗೆ ದೇಶಾದ್ಯಂತ ಬಹುತೇಕರ ಮೊಬೈಲ್‍ಗಳಿಗೆ ಈ ರೀತಿಯ ಸಂದೇಶಗಳು ಬಂದಿವೆ. ಅದರಲ್ಲಿ ಇದು ಭಾರತ ಸರ್ಕಾರದ ದೂರ ಸಂಪರ್ಕ ಇಲಾಖೆಯಿಂದ ಸೇಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು

ಮೊಬೈಲ್ ಅಲರ್ಟ್ ಮೆಸೇಜ್ ಗೆ ಜನ ಶಾಕ್| ‘ಎಮರ್ಜೆನ್ಸಿ’ ಸಂದೇಶ ಸಕ್ಸಸ್| ಕೆಲವು ಮೊಬೈಲ್ ಅಲರ್ಟ್ ಆಗ್ದೇ ಇರೋದಕ್ಕೆ ಕಾರಣ ಇದು… Read More »

ಭಾರತೀಯ ನೌಕಾದಳದಲ್ಲಿ ಹುದ್ದೆಗಳು ಖಾಲಿ ಇವೆ; ತಿಂಗಳಿಗೆ 56,100 ಸಂಬಳ!

ಸಮಗ್ರ ಉದ್ಯೋಗ: Indian Navy ಹುದ್ದೆಯು ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಿದೆ. ಒಟ್ಟು 224 ಶಾರ್ಟ್​ ಸರ್ವೀಸ್​ ಕಮಿಷನ್ ಆಫೀಸರ್ ಹುದ್ದೆಗಳು ಖಾಲಿ ಇದೆ ಎಂದು ತಿಳಿಸಿದ್ದಾರೆ. ಅಭ್ಯರ್ಥಿಗಳು Online​ ಮೂಲಕ ಅರ್ಜಿ ಸಲ್ಲಿಸಬೇಕು. ಅಕ್ಟೋಬರ್ 29, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಉದ್ಯೋಗದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ. Job details:ಜನರಲ್ ಸರ್ವೀಸ್ {GS(X)/Hydro Cadre} – 40ಏರ್​ ಟ್ರಾಫಿಕ್ ಕಂಟ್ರೋಲರ್ (ATC)- 66ನೇವಲ್ ಏರ್ ಆಪರೇಶನ್ಸ್​ ಆಫೀಸರ್ (ಹಿಂದಿನ ವೀಕ್ಷಕ)- 66ಪೈಲಟ್- 66ಲಾಜಿಸ್ಟಿಕ್ಸ್​-

ಭಾರತೀಯ ನೌಕಾದಳದಲ್ಲಿ ಹುದ್ದೆಗಳು ಖಾಲಿ ಇವೆ; ತಿಂಗಳಿಗೆ 56,100 ಸಂಬಳ! Read More »

ಡಿಗ್ರಿ ಪಾಸ್​ ಆಗಿದ್ರೆ ಸಾಕು, ತಿಂಗಳಿಗೆ 80,00 ಸಂಬಳ ಸಿಗುತ್ತೆ!

ಸಮಗ್ರ ಉದ್ಯೋಗ: Ministry of Civil Aviation ಖಾಲಿ ಹುದ್ದೆಗೆ ಹೈರಿಂಗ್​ ಮಾಡ್ತಾ ಇದೆ. ಒಟ್ಟು 8 Upper Division Clerk ಹುದ್ದೆಗಳು ಖಾಲಿ ಇದೆ, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಅಪ್ಪರ್ ಡಿವಿಶನ್ ಕ್ಲರ್ಕ್-1ಸೀನಿಯರ್ ಇನ್ಸ್​ಪೆಕ್ಟರ್- 7 Education:ಅಪ್ಪರ್ ಡಿವಿಶನ್ ಕ್ಲರ್ಕ್- ಡಿಗ್ರಿಸೀನಿಯರ್ ಇನ್ಸ್​ಪೆಕ್ಟರ್- ಡಿಪ್ಲೊಮಾ, ಡಿಗ್ರಿ Salary:ಅಪ್ಪರ್ ಡಿವಿಶನ್ ಕ್ಲರ್ಕ್- ಮಾಸಿಕ

ಡಿಗ್ರಿ ಪಾಸ್​ ಆಗಿದ್ರೆ ಸಾಕು, ತಿಂಗಳಿಗೆ 80,00 ಸಂಬಳ ಸಿಗುತ್ತೆ! Read More »

ಪದವೀಧರರಿಗೆ ಗುಡ್ ನ್ಯೂಸ್, ಇಲ್ಲಿದೆ ನಿಮಗಾಗಿ ಉದ್ಯೋಗ!

ಸಮಗ್ರ ಉದ್ಯೋಗ: National Aerospace Laboratories ಖಾಲಿ ಹುದ್ದೆಗೆ ಆಹ್ವಾನಿಸುತ್ತಿದೆ. ಒಟ್ಟು 18 ಸೈಂಟಿಫಿಕ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 12, 2023 ಅಂದರೆ ನಾಳೆ ಸಂದರ್ಶನ ನಡೆಯುತ್ತದೆ. ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. Age:ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. Salary:ಮಾಸಿಕ ₹ 18,000 Job

ಪದವೀಧರರಿಗೆ ಗುಡ್ ನ್ಯೂಸ್, ಇಲ್ಲಿದೆ ನಿಮಗಾಗಿ ಉದ್ಯೋಗ! Read More »

ನಾಳೆ(ಅ.12) ಕಂಪಿಸಲಿದೆ ನಿಮ್ಮ‌ ಮೊಬೈಲ್| ಭಯಬೇಡ… ಹೀಗೆ ಮಾಡಿ…

ಸಮಗ್ರ ನ್ಯೂಸ್: ಮೊಬೈಲ್ ಫೋನ್ ಗಳು ಆಗಾಗ ಅಪ್ ಡೇಟ್ ಆಗುವುದರ ಜೊತೆಗೆ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳುತ್ತದೆ. ಈ ಬೆನ್ನಲ್ಲೆ ನಾಳೆ (ಅ.12) ಮೊಬೈಲ್ ಕಂಪಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತದ ದೂರಸಂಪರ್ಕ ಇಲಾಖೆ (ಡಿಒಟಿ) ತಿಳಿಸಿದ ಪ್ರಕಾರ ಅ.12ರಂದು ನಿಮ್ಮ ಮೊಬೈಲ್ ಫೋನ್‌ಗೆ ಎಚ್ಚರಿಕೆಯ ಸಂದೇಶ ಒಂದು ಬರಲಿದೆ. ಈ ಸಂದರ್ಭದಲ್ಲಿ ಮೊಬೈಲ್ ನಲ್ಲಿ ಧ್ವನಿ ಕೇಳಲಿದ್ದು ಜೊತೆಗೆ ಮೊಬೈಲ್ ಕಂಪಿಸಲಿದೆ. ಆದರೆ ಈ ಬಗ್ಗೆ ಜನ ಭಯಪಡುವ ಅಗತ್ಯವಿಲ್ಲ ಎಂದಿರುವ ಭಾರತದ ದೂರಸಂಪರ್ಕ ಇಲಾಖೆ,

ನಾಳೆ(ಅ.12) ಕಂಪಿಸಲಿದೆ ನಿಮ್ಮ‌ ಮೊಬೈಲ್| ಭಯಬೇಡ… ಹೀಗೆ ಮಾಡಿ… Read More »

ಪಠಾಣ್ ಕೋಟ್ ಮಾಸ್ಟರ್ ಮೈಂಡ್ ಶಾಹಿದ್ ಲತೀಪ್ ಹತ್ಯೆ| ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿಗೆ ಬಲಿಯಾದ ಉಗ್ರ

ಸಮಗ್ರ ನ್ಯೂಸ್: ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಮತ್ತು ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಶಾಹಿದ್ ಲತೀಫ್ ಪಾಕಿಸ್ತಾನದಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎನ್ನಲಾಗಿದೆ. ಸಿಯಾಲ್ಕೋಟ್ನಲ್ಲಿ ಅಪರಿಚಿತ ದಾಳಿಕೋರರು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ. ಶಾಹಿದ್ ಲತೀಫ್ ಭಾರತದಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಆರೋಪಗಳನ್ನು ಎದುರಿಸುತ್ತಿದ್ದ ಮತ್ತು ಭಾರತ ಸರ್ಕಾರವು ಅವನನ್ನು ಭಯೋತ್ಪಾದಕ ಎಂದು ಪಟ್ಟಿ ಮಾಡಿತ್ತು. ಶಾಹಿದ್ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಪ್ರಮುಖ ಸದಸ್ಯನಾಗಿದ್ದನು. ಭಾರತದಲ್ಲಿ 16

ಪಠಾಣ್ ಕೋಟ್ ಮಾಸ್ಟರ್ ಮೈಂಡ್ ಶಾಹಿದ್ ಲತೀಪ್ ಹತ್ಯೆ| ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿಗೆ ಬಲಿಯಾದ ಉಗ್ರ Read More »

ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪ| ಇದುವರೆಗೆ 4000 ಮಂದಿ ಸಾವನ್ನಪ್ಪಿರುವ ಶಂಕೆ

ಸಮಗ್ರ ನ್ಯೂಸ್: ಸರಣಿ ಭೂಕಂಪಗಳಿಂದ ಜರ್ಜರಿತವಾಗಿರುವ ಆಫ್ಘನಿಸ್ತಾನದಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿದೆ, ಇಂದು ಬೆಳ್ಳಂಬೆಳಗ್ಗೆ 6.1ತೀವ್ರತೆಯ ಪ್ರಬಲ ಭೂಕಂಪ ಉಂಟಾಗಿದ್ದು, ಪ್ರಾಣಹಾನಿ ಬಗ್ಗೆ ಪ್ರಸ್ತುತ ಯಾವುದೇ ವರದಿಗಳಿಲ್ಲ. ಇಂದು ಬೆಳಗ್ಗೆ 06:11ಕ್ಕೆ ಹೆರಾತ್ ರಾಜಧಾನಿಯಿಂದ ಸುಮಾರು 28 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ಹೊಸದಾಗಿ ಸಂಭವಿಸಿದ ಭೂಕಂಪನದಿಂದಾಗಿ 465 ಮನೆಗಳು ಸಂಪೂರ್ಣ ನೆಲಸಮವಾಗಿದ್ದು, 135ಕ್ಕೂ ಹೆಚ್ಚು ಮನೆಗಳು ಭಾಗಶಃ ಕುಸಿದಿವೆ. ಸರಣಿ ಭೂಕಂಪಗಳಿಂದ ದೂರವಾಣಿ, ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದರಿಂದ ರಕ್ಷಣಾ

ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪ| ಇದುವರೆಗೆ 4000 ಮಂದಿ ಸಾವನ್ನಪ್ಪಿರುವ ಶಂಕೆ Read More »