ದೇಶ-ವಿದೇಶ

ಮಾಜಿ ಪ್ರಧಾನಿ ವಾಜಪೇಯಿ ಪ್ಯಾಲೆಸ್ತೀನ್ ಗೆ ಬೆಂಬಲ‌ ನೀಡಿದ್ರಾ? ವೈರಲ್ ಆಗ್ತಿದೆ ಅಟಲ್ ಜೀ ಹಳೆಯ ಭಾಷಣ

ಸಮಗ್ರ ನ್ಯೂಸ್: ಭಾರತದ ಮಾಜಿ ಪ್ರಧಾನಿ ಮತ್ತು ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರು ಸುಮಾರು 46 ವರ್ಷಗಳ ಹಿಂದೆ ನಡೆದ ಸಭೆಯೊಂದರಲ್ಲಿ ಪ್ಯಾಲೆಸ್ತೀನ್ ಬೆಂಬಲಕ್ಕೆ ನಿಂತರು ಮತ್ತು ʻಇಸ್ರೇಲ್ ಭೂಮಿಯನ್ನು ಖಾಲಿ ಮಾಡುವಂತೆʼ ಒತ್ತಾಯಿಸಿದರು. ಇಸ್ರೇಲ್ ಮತ್ತು ಗಾಜಾದ ಹಮಾಸ್ ಹೋರಾಟಗಾರರ ನಡುವೆ ನಡೆಯುತ್ತಿರುವ ಯುದ್ಧದ ನಡುವೆ ಈ ವೀಡಿಯೊ ಮರುಕಳಿಸಿದೆ. ಹಮಾಸ್ ಹೋರಾಟಗಾರರು ಶನಿವಾರ ಇಸ್ರೇಲ್‌ನ ಮೇಲೆ ಬಹು-ಹಂತದ ಅನಿರೀಕ್ಷಿತ ದಾಳಿಯನ್ನು ಬಿಚ್ಚಿಟ್ಟ ನಂತರ, ಬೆಂಜಮಿನ್ ನೆಟ್ಯಾನ್‌ಹು ಸರ್ಕಾರವು ಪ್ರತೀಕಾರವಾಗಿ ಗಾಜಾವನ್ನು ಸಂಪೂರ್ಣ […]

ಮಾಜಿ ಪ್ರಧಾನಿ ವಾಜಪೇಯಿ ಪ್ಯಾಲೆಸ್ತೀನ್ ಗೆ ಬೆಂಬಲ‌ ನೀಡಿದ್ರಾ? ವೈರಲ್ ಆಗ್ತಿದೆ ಅಟಲ್ ಜೀ ಹಳೆಯ ಭಾಷಣ Read More »

ಅಮರ್ತ್ಯ ಸೇನ್ ನಿಧನ ಸುಳ್ಸುದ್ದಿ – ಪುತ್ರಿ ನಂದನ ಸೆನ್

ಭಾರತದ ಆರ್ಥಿಕ ತಜ್ಞ ಅಮರ್ತ್ಯ ಸೇನ್ ನಿಧನರಾಗಿದ್ದಾರೆ ಎಂಬ ಸುದ್ದಿ ಸುಳ್ಳು ಎಂದು ಅವರ ಪುತ್ರಿ ನಂದನ ಸೆನ್ ಅವರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಸ್ನೇಹಿತರೇ, ನಿಮ್ಮ ಕಾಳಜಿಗೆ ಧನ್ಯವಾದಗಳು ಆದರೆ ಇದು ಸುಳ್ಳು ಸುದ್ದಿ: ಬಾಬಾ ಸಂಪೂರ್ಣವಾಗಿ ಚೆನ್ನಾಗಿದ್ದಾರೆ. ಕೇಂಬ್ರಿಡ್ಜ್‌ನಲ್ಲಿ ನಾವು ಕುಟುಂಬದೊಂದಿಗೆ ಅದ್ಭುತವಾದ ವಾರವನ್ನು ಕಳೆದಿದ್ದೇವೆ-ಕಳೆದ ರಾತ್ರಿ ನಾವು ವಿದಾಯ ಹೇಳಿದಾಗ ಅವರ ಅಪ್ಪುಗೆ ಯಾವಾಗಲೂ ಪ್ರಬಲವಾಗಿದೆ! ಅವರು ಹಾರ್ವರ್ಡ್‌ನಲ್ಲಿ ವಾರಕ್ಕೆ 2 ಕೋರ್ಸ್‌ಗಳನ್ನು ಕಲಿಸುತ್ತಿದ್ದಾರೆ, ಎಂದಿನಂತೆ ಕಾರ್ಯನಿರತರಾಗಿದ್ದಾರೆ!” ಎಂದು

ಅಮರ್ತ್ಯ ಸೇನ್ ನಿಧನ ಸುಳ್ಸುದ್ದಿ – ಪುತ್ರಿ ನಂದನ ಸೆನ್ Read More »

‘ಭಾರತದಷ್ಟು ಸುರಕ್ಷಿತ ದೇಶ ಇನ್ನೊಂದಿಲ್ಲ’ | ಇಸ್ರೇಲ್‌ನಿಂದ ವಾಪಾಸ್ಸಾದ ಬಳಿಕ ನಟಿ ನುಶ್ರತ್ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ಹಮಾಸ್​ನಿಂದ ದಾಳಿಗೊಳಗಾಗಿರುವ ಇಸ್ರೇಲ್​ನಲ್ಲಿ ಬಾಲಿವುಡ್ ನಟಿ ನುಶ್ರತ್ ಭರೂಚಾ ಸಿಕ್ಕಿಹಾಕಿಕೊಂಡಿದ್ದರು. ನುಶ್ರತ್ ಭರೂಚಾ ಅವರು ಹೈಫಿ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಲು ಇಸ್ರೇಲ್​​ಗೆ ಹೋಗಿದ್ದರು. ಆದರೆ ಅದೇ ವೇಳೆ ಹಮಾಸ್ ಉಗ್ರರಿಂದ ಏಕಾಏಕಿ ದಾಳಿ ನಡೆದಿದೆ. ಹೀಗಾಗಿ ನಟಿ ದಾಳಿ ಸಂದರ್ಭ ಅಪಾಯದ ವಾತಾವರಣದಲ್ಲಿ ಇಸ್ರೇಲ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಆದರೆ ಭಾರತದ ಶ್ರಮದ ಫಲವಾಗಿ ನಟಿಗೆ ಏನೂ ಅನಾಹುತ ಸಂಭವಿಸಿಲ್ಲ. ನಟಿ ಸುರಕ್ಷಿತವಾಗಿ ಭಾರತವನ್ನು ತಲುಪಿದ್ದಾರೆ. ಇದೀಗ ನಟಿ ಮಾಧ್ಯಮಗಳ ಎದುರು ಬಂದು ಸಾವಿನ ಬಾಯಿಗೆ ತಾವು ಹೋಗಿದ್ದ

‘ಭಾರತದಷ್ಟು ಸುರಕ್ಷಿತ ದೇಶ ಇನ್ನೊಂದಿಲ್ಲ’ | ಇಸ್ರೇಲ್‌ನಿಂದ ವಾಪಾಸ್ಸಾದ ಬಳಿಕ ನಟಿ ನುಶ್ರತ್ ಪ್ರತಿಕ್ರಿಯೆ Read More »

ಆರ್ಥಿಕ ತಜ್ಞ, ನೊಬೆಲ್ ಪುರಸ್ಕೃತ ಅಮರ್ತ್ಯ ಸೇನ್ ಇನ್ನಿಲ್ಲ

ಸಮಗ್ರ ನ್ಯೂಸ್: ಭಾರತದ ಧೀಮಂತ ಆರ್ಥಿಕ ತಜ್ಞ ಅಮರ್ತ್ಯ ಸೇನ್ ಇಂದು (ಅ. 10) ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಪತ್ನಿ ಎಮ್ಮಾ ರಾತ್ಸ್​ಚೈಲ್ಡ್ ಹಾಗು ನಾಲ್ವರು ಮಕ್ಕಳನ್ನು ಅವರು ಅಗಲಿದ್ದಾರೆ. ನವದೆಹಲಿ: ಭಾರತದ ಧೀಮಂತ ಆರ್ಥಿಕ ತಜ್ಞ ಅಮರ್ತ್ಯ ಸೇನ್ ಇಂದು (ಅ. 10) ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಪತ್ನಿ ಎಮ್ಮಾ ರಾತ್ಸ್​ಚೈಲ್ಡ್ ಹಾಗು ನಾಲ್ವರು ಮಕ್ಕಳನ್ನು ಅವರು ಅಗಲಿದ್ದಾರೆ. ಬ್ರಿಟನ್ ದೇಶದಲ್ಲಿ ವಾಸವಿದ್ದ ಅಮರ್ತ್ಯ ಸೇನ್ ಸಾವಿನ

ಆರ್ಥಿಕ ತಜ್ಞ, ನೊಬೆಲ್ ಪುರಸ್ಕೃತ ಅಮರ್ತ್ಯ ಸೇನ್ ಇನ್ನಿಲ್ಲ Read More »

ಡಿಗ್ರಿ ಕಂಪ್ಲೀಟ್​ ಆದೋರಿಗೆ ಗುಡ್​ ನ್ಯೂಸ್​! ತಿಂಗಳಿಗೆ 90,000 ಸಂಬಳ ಕೊಡುವ ಜಾಬ್​ ನಿಮಗಾಗಿ

ಸಮಗ್ರ ಉದ್ಯೋಗ: Cabinet Secretariat ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 125 ಡೆಪ್ಯುಟಿ ಫೀಲ್ಡ್ ಆಫೀಸರ್ಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಈ ಉದ್ಯೋಗದ ಕುರಿತು ಇನ್ನಷ್ಟು ಮಾಹಿತಿ ಕೆಳಗಿದೆ ನೋಡಿ. Education:ಕ್ಯಾಬಿನೆಟ್ ಸೆಕ್ರೆಟರಿಯೇಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು. Salary:ಮಾಸಿಕ

ಡಿಗ್ರಿ ಕಂಪ್ಲೀಟ್​ ಆದೋರಿಗೆ ಗುಡ್​ ನ್ಯೂಸ್​! ತಿಂಗಳಿಗೆ 90,000 ಸಂಬಳ ಕೊಡುವ ಜಾಬ್​ ನಿಮಗಾಗಿ Read More »

ಕರ್ನಾಟಕ ಸರ್ಕಾರ ಹುದ್ದೆಗೆ ಆಹ್ವಾನಿಸುತ್ತಿದೆ, ತಿಂಗಳಿಗೆ 62,000 ಸಂಬಳ!

ಸಮಗ್ರ ಉದ್ಯೋಗ: Karnataka Examinations Authority ಅಭ್ಯರ್ಥಿಗಳನ್ನು ಹೈರಿಂಗ್​ ಮಾಡ್ತಾ ಇದೆ . ಒಟ್ಟು 100 ಸ್ಟಾಫ್ ನರ್ಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಈ ಸುವರ್ಣಾವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಅರ್ಜಿ ಸಲ್ಲಿಸಲು ನವೆಂಬರ್ 2, 2023 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಹಾಕಿ. ಇನ್ನಷ್ಟು ಮಾಹಿತಿ ನಿಮಗಾಗಿ. Education:ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ನರ್ಸಿಂಗ್ ಸರ್ಟಿಫಿಕೇಟ್​​ನ್ನು

ಕರ್ನಾಟಕ ಸರ್ಕಾರ ಹುದ್ದೆಗೆ ಆಹ್ವಾನಿಸುತ್ತಿದೆ, ತಿಂಗಳಿಗೆ 62,000 ಸಂಬಳ! Read More »

ಬೆಂಗಳೂರಿನಲ್ಲಿದೆ ಸರ್ಕಾರಿ ಉದ್ಯೋಗ, ತಿಂಗಳಿಗೆ 80,000 ಸಂಬಳ!

ಸಮಗ್ರ ಉದ್ಯೋಗ: Sports Authority of India ಹೈರಿಂಗ್​ ಮಾಡ್ತಾ ಇದೆ. ಒಟ್ಟು 15 ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 11, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇನ್ನಷ್ಟು ಮಾಹಿತಿ ಕೆಳಗಿದೆ. Job Details:ಜೂನಿಯರ್ ಕನ್ಸಲ್ಟೆಂಟ್ (ಪರ್ಫಾರ್ಮೆನ್ಸ್​ ಮಾನಿಟರಿಂಗ್)-1ಜೂನಿಯರ್ ಕನ್ಸಲ್ಟೆಂಟ್ (ಜನರಲ್)- 5ಜೂನಿಯರ್ ಕನ್ಸಲ್ಟೆಂಟ್ (ಇನ್​ಫ್ರಾಸ್ಟ್ರಕ್ಚರ್)- 5ಜೂನಿಯರ್ ಕನ್ಸಲ್ಟೆಂಟ್ (ಅಕೌಂಟೆಂಟ್ &

ಬೆಂಗಳೂರಿನಲ್ಲಿದೆ ಸರ್ಕಾರಿ ಉದ್ಯೋಗ, ತಿಂಗಳಿಗೆ 80,000 ಸಂಬಳ! Read More »

ಇಸ್ರೇಲಿನಲ್ಲಿ ಹದಗೆಟ್ಟ ಪರಿಸ್ಥಿತಿ/ ಕನ್ನಡಿಗರಿಗಾಗಿ ತುರ್ತು ಸಹಾಯವಾಣಿ

ಸಮಗ್ರ ನ್ಯೂಸ್: ಹಮಾಸ್ ಮತ್ತು ಇಸ್ರೇಲ್‌ನ ನಡುವಿನ ಯುದ್ಧ ತೀವ್ರವಾಗಿ ಹೆಚ್ಚುತ್ತಿರುವ ಹದಗೆಡುತ್ತಿರುವ ಹಿನ್ನೆಲೆ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅವರಿಗಾಗಿಯೇ ಪ್ರತ್ಯೇಕ ಸಹಾಯವಾಣಿ ಆರಂಭಿಸಲಾಗಿದೆ. ಇಸ್ರೇಲ್‌ನಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ ತೆರೆದಿದ್ದೇವೆ. ಇಸ್ರೇಲ್‌ನಲ್ಲಿ ನಿಮ್ಮ ಕುಟುಂಬದವರು ಯಾರಾದರೂ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದಾದರೆ ತಕ್ಷಣವೇ ತುರ್ತು ಸಹಾಯವಾಣಿಗೆ ಕರೆ ಮಾಡಬೇಕು. ಪ್ರತೀ ಕನ್ನಡಿಗನ ರಕ್ಷಣೆಗೆ ಸರ್ಕಾರ ಬದ್ಧ ಎಂದು ರಾಜ್ಯ ಸರ್ಕಾರ ಹೇಳಿದೆ. ಕೇಂದ್ರದ ತುರ್ತು ಸಹಾಯವಾಣಿ ಸಂಪರ್ಕ ಸಂಖ್ಯೆ 080

ಇಸ್ರೇಲಿನಲ್ಲಿ ಹದಗೆಟ್ಟ ಪರಿಸ್ಥಿತಿ/ ಕನ್ನಡಿಗರಿಗಾಗಿ ತುರ್ತು ಸಹಾಯವಾಣಿ Read More »

ಇಸ್ರೇಲ್ ಯುದ್ಧವನ್ನು ಕೊನೆಗೊಳಿಸುತ್ತದೆ/ ಬೆಂಜಮಿನ್ ಎಚ್ಚರಿಕೆಯ ನುಡಿ

ಸಮಗ್ರ ನ್ಯೂಸ್: ಇಸ್ರೇಲ್ ಯುದ್ಧವನ್ನು ಆರಂಭಿಸಿಲ್ಲ. ಆದರೆ ಅದನ್ನು ಕೊನೆಗೊಳಿಸುತ್ತೇವೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಕೆ ನೀಡಿದ್ದಾರೆ ಇಸ್ರೇಲ್ ಯುದ್ಧವನ್ನು ಬಯಸಿರಲಿಲ್ಲ. ಆದರೆ ಅತ್ಯಂತ ಕ್ರೂರವಾಗಿ ಅದನ್ನು ನಮ್ಮ ಮೇಲೆ ಹೇರಲಾಯಿತು. ಈ ಯುದ್ಧದಲ್ಲಿ ಹಮಾಸ್ ದೊಡ್ಡ ಬೆಲೆಯನ್ನೇ ತೆರಬೇಕಾದಿತು. ಅಲ್ಲದೇ ದೀರ್ಘಕಾಲ ಇದರ ಆಘಾತವನ್ನು ನೆನಪನಲ್ಲಿಟ್ಟುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ನಮ್ಮ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದೆ ಎಂಬುದು ಹಮಾಸ್ ಗೆ ಅರಿವಾಗಬೇಕಿದೆ. ಮುಂಬರುವ ದಶಕಗಳಲ್ಲಿ ಇಸ್ರೇಲ್‌ನ ಇತರೆ ಶತ್ರುಗಳು ನೆನಪಿನಲ್ಲಿಟ್ಟುಕೊಳ್ಳುವಂತಹ

ಇಸ್ರೇಲ್ ಯುದ್ಧವನ್ನು ಕೊನೆಗೊಳಿಸುತ್ತದೆ/ ಬೆಂಜಮಿನ್ ಎಚ್ಚರಿಕೆಯ ನುಡಿ Read More »

ಈ ಉದ್ಯೋಗಕ್ಕೆ ಬೇಗ ಅಪ್ಲೆ ಮಾಡಿ, ತಿಂಗಳಿಗೆ 32,000 ಸಂಬಳ!

ಸಮಗ್ರ ಉದ್ಯೋಗ: National Institute of Mental Health and Neuro Sciences ಜಾಬ್ ಆಫರ್ ಮಾಡಿದೆ. ಒಟ್ಟು 1 ಜೂನಿಯರ್ ರಿಸರ್ಚ್​ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 18, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿ ಇಲ್ಲೀದೆ. Education:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಿಕಲ್

ಈ ಉದ್ಯೋಗಕ್ಕೆ ಬೇಗ ಅಪ್ಲೆ ಮಾಡಿ, ತಿಂಗಳಿಗೆ 32,000 ಸಂಬಳ! Read More »