ದೇಶ-ವಿದೇಶ

ಬೆಂಗಳೂರಿನಲ್ಲಿ ಜಾಬ್​ ಹುಡುಕುತ್ತಿದ್ದೀರಾ? ಇಂದೇ ಇಲ್ಲಿಗೆ ರೆಸ್ಯೂಮ್​ ಕಳುಹಿಸಿ

ಸಮಗ್ರ ಉದ್ಯೋಗ: Institute for Social & Economic Change ಹೈರಿಂಗ್​ ಮಾಡ್ತಾ ಇದ್ದಾರೆ. ಒಟ್ಟು 1 ಅಕೌಂಟ್ಸ್​ & ಆಫೀಸ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಅಕ್ಟೋಬರ್ 6, 2023 ಅಂದರೆ ಇವತ್ತೇ ಕೊನೆಯ ದಿನವಾಗಿದೆ. ಅಷ್ಟರೊಳಗೆ ಆಸಕ್ತರು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ […]

ಬೆಂಗಳೂರಿನಲ್ಲಿ ಜಾಬ್​ ಹುಡುಕುತ್ತಿದ್ದೀರಾ? ಇಂದೇ ಇಲ್ಲಿಗೆ ರೆಸ್ಯೂಮ್​ ಕಳುಹಿಸಿ Read More »

ಮುಂಬೈ: ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಅಗ್ನಿ ಅವಗಡ| 6 ಮಂದಿ ಸಾವು | 40 ಮಂದಿ ಗಾಯ

ಸಮಗ್ರ ನ್ಯೂಸ್: ಮುಂಬೈನ ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಸೆ. 6ರಂದು ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡ ಘಟನೆ ಮುಂಜಾನೆ ಸುಮಾರು 3 ಗಂಟೆಗೆ ವೇಳೆ ನಡೆದಿದೆ ಬೆಂಕಿ ಹೊತ್ತಿಕೊಂಡಿದ್ದರಿಂದ ಹಲವಾರು ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಕಾರ್ಯಾಚರಣೆ ನಡೆಸಿದ್ದು, ವಿವರಗಳ ಪ್ರಕಾರ ಏಳು ಅಂತಸ್ತಿನ ಕಟ್ಟಡದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ತಂಪಾಗಿಸುವ ಪ್ರಯತ್ನಗಳು

ಮುಂಬೈ: ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಅಗ್ನಿ ಅವಗಡ| 6 ಮಂದಿ ಸಾವು | 40 ಮಂದಿ ಗಾಯ Read More »

ಭಾರತಕ್ಕೆ ಬಂದು ಹಿಂದೂ ಸಂಪ್ರದಾಯದಂತೆ ವಿವಾಹವಾದ ರಷ್ಯಾದ 3 ಜೋಡಿಗಳು!

ಸಮಗ್ರ ನ್ಯೂಸ್: ಭಾರತೀಯರ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿ ಹೇಗೆ ಪ್ರಭಾವ ಬೀರುತ್ತಿದಿಯೋ, ಅದೇ ರೀತಿ ಭಾರತೀಯ ಸಂಪ್ರದಾಯ, ಪದ್ದತಿಗಳು ವಿದೇಶಿಗರ ಮೇಲೆ ಪ್ರಭಾವ ಬೀರುತ್ತಿದೆ. ಇದಕ್ಕೆ ಉದಾಹರಣೆ ಎಂದರೆ ರಷ್ಯಾದ 3 ಜೋಡಿಗಳು ತಮ್ಮ ದೇಶದಿಂದ ಬಂದು ಇಲ್ಲಿ, ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಹರಿದ್ವಾರದ ಆಶ್ರಮದಲ್ಲಿ ನಡೆದ ವಿವಾಹ, ಎಲ್ಲಾ ಸಂಪ್ರದಾಯಗಳನ್ನು ಅನುಸರಿಸಲಾಯಿತು. ಕೆಂಪು ಶೆರ್ವಾನಿ ಮತ್ತು ಪೇಟವನ್ನು ಧರಿಸಿದ ಮೂವರು ವರಗಳನ್ನು ಮೆರವಣಿಗೆ ಮೂಲಕ ಮಂಟಪಕ್ಕೆ ಕರೆತರಲಾಯಿತು. ವಧು-ವರರು ಮದುವೆ ಮೆರವಣಿಗೆಯೊಂದಿಗೆ

ಭಾರತಕ್ಕೆ ಬಂದು ಹಿಂದೂ ಸಂಪ್ರದಾಯದಂತೆ ವಿವಾಹವಾದ ರಷ್ಯಾದ 3 ಜೋಡಿಗಳು! Read More »

ಶ್ವೇತಭವನದ ಸಿಬ್ಬಂದಿಗಳಿಗೆ ಕಚ್ಚಿದ ಅಧ್ಯಕ್ಷ ಬೈಡನ್ ರ ನಾಯಿ ಕಮಾಂಡರ್!!

ಸಮಗ್ರ ನ್ಯೂಸ್: ಹಲವಾರು ಸಿಬ್ಬಂದಿಗಳನ್ನು ಕಚ್ಚಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರ ನಾಯಿ ಕಮಾಂಡರ್ ಅನ್ನು ಶ್ವೇತಭವನದಿಂದ ತೆಗೆದುಹಾಕಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಹಲವಾರು ಸಿಬ್ಬಂದಿಗೆ ಕಚ್ಚಿದ ಎರಡು ವರ್ಷದ ಜರ್ಮನ್ ಶೆಫರ್ಡ್ ಅನ್ನು ಅಜ್ಞಾತ ಸ್ಥಳಕ್ಕೆ ಕಳುಹಿಸಿದ್ದಾರೆ. 2021 ರಲ್ಲಿ ಮುದ್ದಾದ ನಾಯಿಮರಿಯಾಗಿ ಶ್ವೇತಭವನಕ್ಕೆ ಆಗಮಿಸಿದ ಕಮಾಂಡರ್, ಹೆಚ್ಚು ಕಚ್ಚುವ ಘಟನೆಗಳಲ್ಲಿ ಭಾಗಿಯಾಗಿದೆ ಎಂದು ಸಿಎನ್‌ಎನ್ ಮತ್ತು ಆಕ್ಸಿಯೋಸ್ ವರದಿ ಮಾಡಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಸೀಕ್ರೆಟ್ ಸರ್ವಿಸ್ ತನ್ನ 11 ಏಜೆಂಟರನ್ನು

ಶ್ವೇತಭವನದ ಸಿಬ್ಬಂದಿಗಳಿಗೆ ಕಚ್ಚಿದ ಅಧ್ಯಕ್ಷ ಬೈಡನ್ ರ ನಾಯಿ ಕಮಾಂಡರ್!! Read More »

ಈ ಜಾಬ್​ಗೆ ಬೇಗ ಅಪ್ಲೇ ಮಾಡಿ, ತಿಂಗಳಿಗೆ 71,000 ಸಂಬಳ!

ಸಮಗ್ರ ಉದ್ಯೋಗ: National Centre For Biological Sciences ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸುತ್ತಿದೆ. ಒಟ್ಟು 1 Program Manager ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಕ್ಟೋಬರ್ 6, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇದರ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ. Education: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ

ಈ ಜಾಬ್​ಗೆ ಬೇಗ ಅಪ್ಲೇ ಮಾಡಿ, ತಿಂಗಳಿಗೆ 71,000 ಸಂಬಳ! Read More »

ಮಣಿಪುರದಲ್ಲಿ ಮತ್ತೆ ಹಿಂಸಾಚಾರ/ ಎರಡು ಮನೆಗಳಿಗೆ ಬೆಂಕಿ

ಸಮಗ್ರ ನ್ಯೂಸ್: ಮೈತೇಯಿ ಮತ್ತು ಕುಕಿ ಜನಾಂಗಗಳ ನಡುವೆ ನಡೆಯುತ್ತಿರುವ ಗಲಭೆ ಮತ್ತೆ ಮುಂದುವರೆದಿದ್ದು, ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಮಣಿಪುರದ ಇಂಫಾಲ ಜಿಲ್ಲೆಯಲ್ಲಿ ಮತ್ತೆ ಹಿಂಸಾಚಾರ ಮರುಕಳಿಸಿದ್ದು, ಬುಧವಾರ ರಾತ್ರಿ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೋಲಿಸ್ ಇಲಾಖೆ ತಿಳಿಸಿದೆ. ಮೇ 3 ರಂದು ಮಣಿಪುರದಲ್ಲಿ ಆರಂಭವಾಗಿರುವ ಜನಾಂಗೀಯ ಗಲಭೆಗೆ ಈಗಾಗಲೇ 180ಕ್ಕೂ ಹೆಚ್ಚು ಜನ ಬಲಿಯಾಗಿದ್ದು, ಇನ್ನೂ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ/ ಎರಡು ಮನೆಗಳಿಗೆ ಬೆಂಕಿ Read More »

ಡಿಗ್ರಿ ಪಾಸ್​ ಆಗಿದ್ರೆ ಸಾಕು, ಈ ಜಾಬ್​ಗೆ ಅಪ್ಲೇ ಮಾಡಬಹುದು!

ಸಮಗ್ರ ಉದ್ಯೋಗ: Bagalkot Zilla Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 14 ಟೆಕ್ನಿಕಲ್ ಅಸಿಸ್ಟೆಂಟ್, ತಾಲೂಕ್ MIS ಕೋಆರ್ಡಿನೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಅಕ್ಟೋಬರ್ 19, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಸಿರಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- 1ಹಾರ್ಟಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- 7ಫಾರೆಸ್ಟ್ರಿ ಟೆಕ್ನಿಕಲ್ ಅಸಿಸ್ಟೆಂಟ್- 4ಟೆಕ್ನಿಕಲ್ ಅಸಿಸ್ಟೆಂಟ್ (ಸಿವಿಲ್)- 1ತಾಲೂಕ್ MIS ಕೋಆರ್ಡಿನೇಟರ್- 1 Education:ಸಿರಿಕಲ್ಚರ್

ಡಿಗ್ರಿ ಪಾಸ್​ ಆಗಿದ್ರೆ ಸಾಕು, ಈ ಜಾಬ್​ಗೆ ಅಪ್ಲೇ ಮಾಡಬಹುದು! Read More »

ಕಾಶ್ಮೀರದಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಪ್ರಸಿದ್ಧಿಯಾಗಿರುವ ಯಕ್ಷಗಾನ ಬಯಲಾಟವು ಮೊದಲ ಬಾರಿಗೆ ಭಾರತದ ಜಮ್ಮು ಕಾಶ್ಮೀರದಲ್ಲಿ ಪ್ರದರ್ಶನಗೊಂಡು ಮೈ ರೋಮಾಂಚನಗೊಳಿಸಿದೆ. ವಿಶೇಷವಾಗಿ ಪಾವಂಜೆ ಮೇಳದ ಕಲಾವಿದರು ದೇವಿ ಮಹಾತ್ಮೆ ಯಕ್ಷಗಾನವನ್ನು ಪ್ರಸ್ತುತಪಡಿಸಿದ್ದು, ಖುದ್ದು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹ ಅವರೇ ಹಾಜರಿದ್ದು ಮೆಚ್ಚುಗೆ ವ್ಯಕ್ತಪಡಿಸಿದರು. ಅಕ್ಟೋಬರ್‌ 2 ರಂದು ಗಾಂಧಿ ಜಯಂತಿ ಪ್ರಯುಕ್ತ ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್‌-ಇ-ಕಾಶ್ಮೀರ್‌ ಇಂಟರ್‌ ನ್ಯಾಶನಲ್‌ ಕಾನ್ಫರೆನ್ಸ್‌ ಸೆಂಟರ್‌ನಲ್ಲಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಮಂಗಳೂರಿನ

ಕಾಶ್ಮೀರದಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ Read More »

ಪ್ರಧಾನಿ ಮೋದಿ ವಾಟ್ಸಾಪ್ ಯೂನಿವರ್ಸಿಟಿ ಕುಲಪತಿ – ಕೆಟಿಆರ್

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ” ವಾಟ್ಸ್ ಆ್ಯಪ್ ಯುನಿವರ್ಸಿಟಿಯ ಕುಲಪತಿ” ಎಂದು ಕರೆದ ಕೆಟಿಆರ್‌, “ಪಿಎಂ ಮೋದಿಯವರ ಬಿಜೆಪಿ ದೊಡ್ಡ ‘ಸುಳ್ಳುʼ ಮತ್ತು ‘ಮೋಸʼದ ಫ್ಯಾಕ್ಟರಿಯಾಗಿದ್ದು, ಅದು ಹಸಿ ಸುಳ್ಳುಗಳನ್ನು ಹೇಳುತ್ತದೆ. ಮೋದಿಯಂತಹ ಮೋಸಗಾರರ ಜೊತೆ ಎಂದಿಗೂ ಬೆರೆಯದ ಹೋರಾಟಗಾರ ಕೆಸಿಆರ್” ಎಂದು ಟ್ವೀಟ್‌ ಮಾಡಿದ್ದಾರೆ. “ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಪೂರ್ಣ ಸುಳ್ಳು ಹೇಳುವ ಮೂಲಕ ತಮ್ಮ ಸ್ಥಾನಮಾನದ ಬೆಲೆಯನ್ನು ಕುಗ್ಗಿಸಿಕೊಂಡಿದ್ದಾರೆ” ಎಂದು ಕೆಟಿಆರ್ ಟೀಕಿಸಿದರು. “ಮಾನಸಿಕ ಸ್ಥಿಮಿತ ಕಳೆದುಕೊಂಡು ಎನ್‌ಡಿಎ ಸೇರಲು,

ಪ್ರಧಾನಿ ಮೋದಿ ವಾಟ್ಸಾಪ್ ಯೂನಿವರ್ಸಿಟಿ ಕುಲಪತಿ – ಕೆಟಿಆರ್ Read More »

ಏಷ್ಯನ್ ಗೇಮ್ಸ್; ಜಾವಲಿನ್ ನಲ್ಲಿ ನೀರಜ್ ಗೆ ಚಿನ್ನ, ಬೆಳ್ಳಿ ಗೆದ್ದ ಕಿಶೋರ್

ಸಮಗ್ರ ನ್ಯೂಸ್: ಏಷ್ಯನ್ ಗೇಮ್ಸ್ 2023ರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನ ಮತ್ತು ಕಿಶೋರ್ ಜೇನಾ ಬೆಳ್ಳಿ ಪದಕ ಜಯಿಸಿದ್ದಾರೆ. ಜಾವೆಲಿನ್ ವಿಭಾಗದಲ್ಲಿ ಚಿನ್ನ ತಮ್ಮ ಬಳಿಯೇ ಉಳಿಸಿರುವ ನೀರಜ್, 88.88 ಮೀಟರ್ ದೂರ ಜಾವೆಲಿನ್ ಎಸೆದು ಗಮನ ಸೆಳೆದಿದ್ದಾರೆ. ನೀರಜ್‌ಗೆ ತಕ್ಕ ಪೈಪೋಟಿ ಒಡ್ಡಿದ ಭಾರತೀಯವರೇ ಆದ ಕಿಶೋರ್ ಜೇನಾ 87.54 ಮೀಟರ್ ದೂರ ಜಾವೆಲಿನ್ ಎಸೆದು ಬೆಳ್ಳಿ ಪದಕಕ್ಕೆ ಅರ್ಹರಾದರು. ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ವೀರ ನೀರಜ್, 2018ರ

ಏಷ್ಯನ್ ಗೇಮ್ಸ್; ಜಾವಲಿನ್ ನಲ್ಲಿ ನೀರಜ್ ಗೆ ಚಿನ್ನ, ಬೆಳ್ಳಿ ಗೆದ್ದ ಕಿಶೋರ್ Read More »