ದೇಶ-ವಿದೇಶ

ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಪಟ್ಟಾಭಿಷೇಕ/ ರಾಮನ ಅಕ್ಷತೆ ವಿತರಣೆ

ಸಮಗ್ರ ನ್ಯೂಸ್: ಆಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ, ಶ್ರೀರಾಮನಿಗೆ ಸಮರ್ಪಣೆಯಾಗಲಿರುವ ಅಕ್ಷತೆಯನ್ನು ದೇಶಾದ್ಯಂತ ವಿತರಿಸಲು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನಿರ್ಧರಿಸಿದೆ. ದಸರಾ ಸಂಭ್ರಮಾಚರಣೆಯ ಬಳಿಕ ಅಯೋಧ್ಯೆಯಲ್ಲಿ ಅಕ್ಷತಾ ಪೂಜೆಯನ್ನು ನೆರವೇರಿಸಲಾಗುತ್ತದೆ. ಬಳಿಕ ವಿಶ್ವ ಹಿಂದೂ ಪರಿಷತ್‍ನ ಸ್ವಯಂಸೇವಕರು ಅಯೋಧ್ಯೆಗೆ ಬಂದು ಅಕ್ಷತೆಯನ್ನು ಕೊಂಡೊಯ್ಯುತ್ತಾರೆ. ನಂತರ ಅದನ್ನು ದೇಶದ ವಿವಿಧ ಭಾಗಗಳಲ್ಲಿ ಹಂಚುವ ಕುರಿತು ನಿರ್ಧರಿಸಲಾಗುತ್ತದೆ. ಜನವರಿ 1 ರಿಂದ 15ರವರೆಗೆ ಅಕ್ಷತೆಯನ್ನು ವಿತರಿಸಲಾಗುತ್ತದೆ ಎಂದು ಟ್ರಸ್ಟ್ ತಿಳಿಸಿದೆ.

ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಪಟ್ಟಾಭಿಷೇಕ/ ರಾಮನ ಅಕ್ಷತೆ ವಿತರಣೆ Read More »

ರಾಜಸ್ಥಾನದಲ್ಲಿ ನವೆಂಬರ್ 23ರಂದು ಚುನಾವಣೆ/ ಬಿಜೆಪಿ ಮೊದಲ ಪಟ್ಟಿ ಸಿದ್ಧ

ಸಮಗ್ರ ನ್ಯೂಸ್: ಪಂಚರಾಜ್ಯಗಳ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು, ರಾಜಸ್ಥಾನದಲ್ಲಿ ನವೆಂಬರ್ 23 ರಂದು ಒಂದು ಹಂತದಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ರಾಜಸ್ಥಾನದಲ್ಲಿ ಬಿಜೆಪಿ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ. 41 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. ಈ ಪಟ್ಟಿಯಲ್ಲಿ ರಾಜಸ್ಥಾನದಿಂದ ಲೋಕಸಭೆಗೆ ಆಯ್ಕೆಯಾಗಿರುವ 7 ಸಂಸದರಿಗೆ ಟಿಕೆಟ್ ನೀಡಲಾಗಿದೆ. ರಾಜಸ್ಥಾನದ ಪ್ರಮುಖ 7 ಸಂಸದರು ವಿಧಾನಸಭೆ ಸ್ಪರ್ಧಿಸಿ ಬಿಜೆಪಿ ಅಧಿಕಾರಕ್ಕೆ ತರುವ ಹೊಣೆ ಹೊತ್ತುಕೊಂಡಿದ್ದಾರೆ.ಸಂಸದ ರಾಜ್ಯವರ್ಧನ್ ರಾಥೋಡ್ ಜೋತ್ವಾರ ಕ್ಷೇತ್ರದಿಂದ , ಸಂಸದೆ ದಿವ್ಯ ಕುಮಾರ್

ರಾಜಸ್ಥಾನದಲ್ಲಿ ನವೆಂಬರ್ 23ರಂದು ಚುನಾವಣೆ/ ಬಿಜೆಪಿ ಮೊದಲ ಪಟ್ಟಿ ಸಿದ್ಧ Read More »

ಸಹಕಾರಿ ಕ್ಷೇತ್ರದ ಗಣಕೀಕರಣ/ ಭರ್ಜರಿ ಅನುದಾನ ನೀಡಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಗ್ರಾಮೀಣ ಆರ್ಥಿಕ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಸಹಕಾರಿ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ಮುಂದಾಗಿದ್ದು, ಕೃಷಿ ಮತ್ತು ಗ್ರಾಮೀಣ ಸಹಕಾರಿ ಸಂಘಗಳ ಕಂಪ್ಯೂಟರೀಕರಣಕ್ಕೆ 225.09 ಕೋಟಿ ರೂಪಾಯಿಗಳನ್ನು ನೀಡಲು ಮುಂದಾಗಿದೆ. ದೇಶದ 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಹಕಾರಿ ಸಂಘಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಕೇಂದ್ರದ ಅನುದಾನ ಇದರ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಸಹಕಾರಿ ಕ್ಷೇತ್ರದ ಗಣಕೀಕರಣ/ ಭರ್ಜರಿ ಅನುದಾನ ನೀಡಿದ ಕೇಂದ್ರ ಸರ್ಕಾರ Read More »

ಪಂಚರಾಜ್ಯ ಚುನಾವಣೆಗೆ ಮಹೂರ್ತ ಫಿಕ್ಸ್| ಕೇಂದ್ರ ಚು. ಆಯೋಗದಿಂದ ದಿನ‌ ನಿಗದಿ

ಸಮಗ್ರ ನ್ಯೂಸ್: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ನಿಗದಿಪಡಿಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನು ಘೋಷಿಸಿದ್ದಾರೆ. ಮಧ್ಯಪ್ರದೇಶ ಹಾಗೂ ಮಿಜೋರಾಂನಲ್ಲಿ ನವೆಂಬರ್ 7 ರಂದು ಮತದಾನ ನಡೆಯಲಿದೆ, ಛತ್ತೀಸ್ ಗಢದಲ್ಲಿ ನವೆಂಬರ್ 7 ಹಾಗೂ 17ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ, ರಾಜಸ್ಥಾನದಲ್ಲಿ ನವೆಂಬರ್ 23ರಂದು ಹಾಗೂ ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾನ ನಡೆಯಲಿದೆ. ಡಿಸೆಂಬರ್ 3ಕ್ಕೆ ಫಲಿತಾಂಶ ಹೊರಬರಲಿದೆ.

ಪಂಚರಾಜ್ಯ ಚುನಾವಣೆಗೆ ಮಹೂರ್ತ ಫಿಕ್ಸ್| ಕೇಂದ್ರ ಚು. ಆಯೋಗದಿಂದ ದಿನ‌ ನಿಗದಿ Read More »

42,000 ಸಂಬಳ ಕೊಡ್ತಾರೆ ಈ ಉದ್ಯೋಗಕ್ಕೆ! ಈ ಕೂಡಲೇ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: Central Food Technological Research Institute ಹೈರಿಂಗ್​ ಮಾಡ್ತಾ ಇದೆ. ಒಟ್ಟು ಒಂದು ರಿಸರ್ಚ್​ ಅಸೋಸಿಯೇಟ್-1 ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 11, 2023 ಕೊನೆಯ ದಿನವಾಗಿದೆ. ಇನ್ನಷ್ಟು ಈ ಜಾಬ್​ ಕುರಿತಾದ ಮಾಹಿತಿ ಇಲ್ಲಿದೆ ನೋಡಿ. Education: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ

42,000 ಸಂಬಳ ಕೊಡ್ತಾರೆ ಈ ಉದ್ಯೋಗಕ್ಕೆ! ಈ ಕೂಡಲೇ ಅಪ್ಲೇ ಮಾಡಿ Read More »

ಕನ್ನಡ, ಇಂಗ್ಲಿಷ್ ಟೀಚರ್ ಆಗಲು ಇಷ್ಟ ಪಡ್ತೀರಾ? ತಿಂಗಳಿಗೆ 40,000 ಸಂಬಳ ಕೊಡ್ತಾರೆ!

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಇರುವ ಹುದ್ದೆಗಳಿಗೆ ಜನರನ್ನು ಆಹ್ವಾನಿಸುತ್ತಿದೆ. ಗುತ್ತಿಗೆ ಆಧಾರದ ಮೇಲೆ 3 ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಅಕ್ಟೋಬರ್ 18, 2023 ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಇನ್ನಷ್ಟು ಈ ಕುರಿತಾದ ಮಾಹಿತಿ ಇಲ್ಲಿದೆ ನೋಡಿ. Job

ಕನ್ನಡ, ಇಂಗ್ಲಿಷ್ ಟೀಚರ್ ಆಗಲು ಇಷ್ಟ ಪಡ್ತೀರಾ? ತಿಂಗಳಿಗೆ 40,000 ಸಂಬಳ ಕೊಡ್ತಾರೆ! Read More »

ಬೆಂಗಳೂರಿನಲ್ಲಿ ಕೆಲಸ ಹುಡುಕ್ತಾ ಇದ್ದೀರಾ? SSLC ಪಾಸ್​ ಆಗಿದ್ರೆ ಸಾಕು, ಒಳ್ಳೆ ಜಾಬ್​ಗೆ ಅಪ್ಲೇ ಮಾಡಬಹುದು

ಸಮಗ್ರ ಉದ್ಯೋಗ: National Institute of Mental Health and Neuro Sciences ಹೈರಿಂಗ್​ ಮಾಡ್ತಾ ಇದೆ. ಒಟ್ಟು 1 ಮಲ್ಟಿ ಟಾಸ್ಕಿಂಗ್ ಸ್ಟಾಫ್​ (MTS) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 11, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ತಮ್ಮ ರೆಸ್ಯೂಮ್​​ನ್ನು ಇ-ಮೇಲ್ ಮಾಡಿ. ಇಲ್ಲಿದೆ ಫುಲ್​ ಡೀಟೇಲ್ಸ್​. Age: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ-

ಬೆಂಗಳೂರಿನಲ್ಲಿ ಕೆಲಸ ಹುಡುಕ್ತಾ ಇದ್ದೀರಾ? SSLC ಪಾಸ್​ ಆಗಿದ್ರೆ ಸಾಕು, ಒಳ್ಳೆ ಜಾಬ್​ಗೆ ಅಪ್ಲೇ ಮಾಡಬಹುದು Read More »

ಕೇಂದ್ರದ ಬರ ಅಧ್ಯಯನ/ ಹತ್ತು ದಿನದಲ್ಲಿ ವರದಿ: ಕೃಷ್ಣ ಭೈರೇಗೌಡ

ಸಮಗ್ರ ನ್ಯೂಸ್: ಕೇಂದ್ರ ಸರಕಾರದ ಅಧಿಕಾರಿಗಳ ತಂಡವು ರಾಜ್ಯದ ಬರ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಿದ್ದು, ಹತ್ತು ದಿನಗಳ ಒಳಗಾಗಿ ತನ್ನ ವರದಿಯನ್ನು ಸಲ್ಲಿಸಲಿದೆ. ಆ ಬಳಿಕ ಪರಿಹಾರಧನದ ಕುರಿತು ನಿರ್ಧಾರವಾಗಲಿದೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯಲ್ಲಿ ಸಹಾಯಧನ ನೀಡುವಂತೆ ಕೋರಲಾಗಿತ್ತು. ಈ ಕುರಿತು ಕೇಂದ್ರ ಕೃಷಿ ಸಚಿವರ ಭೇಟಿಗೆ ಪ್ರಯತ್ನಸಿದ್ದರೂ, ಅದು ಸಫಲವಾಗಿರಲಿಲ್ಲ. ಇದೀಗ ಕೇಂದ್ರದ ಅಧಿಕಾರಿಗಳ ತಂಡ ಅಧ್ಯಯನ

ಕೇಂದ್ರದ ಬರ ಅಧ್ಯಯನ/ ಹತ್ತು ದಿನದಲ್ಲಿ ವರದಿ: ಕೃಷ್ಣ ಭೈರೇಗೌಡ Read More »

ಪಂಚರಾಜ್ಯಗಳ ಚುನಾವಣೆ/ ಇಂದು ದಿನಾಂಕ ಪ್ರಕಟನೆ

ಸಮಗ್ರ ನ್ಯೂಸ್: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಢ. ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಇಂದು ಚುನಾವಣಾ ಆಯೋಗವು ಪ್ರಕಟ ಮಾಡಲಿದೆ. ಈ ಕುರಿತು ಚುನಾವಣಾ ಆಯೋಗವು ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಿದೆ. ಮಧ್ಯಪ್ರದೇಶದ 230, ರಾಜಸ್ಥಾನದ 200, ತೆಲಂಗಾಣದ 119, ಛತ್ತೀಸ್‍ಗಢದ 90 ಮತ್ತು ಮಿಜೋರಾಂನ 40 ವಿಧಾನಸಭಾ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮಿಜೋರಾಂನ ವಿಧಾನಸಭೆಯ ಅವಧಿ ಡಿಸೆಂಬರ್‍ನಲ್ಲಿ ಕೊನೆಗೊಳ್ಳುತ್ತಿದ್ದರೆ, ಉಳಿದ ನಾಲ್ಕು ರಾಜ್ಯಗಳ ವಿಧಾನಸಭೆಯ ಅವಧಿ ಜನವರಿಯಲ್ಲಿ ಮುಕ್ತಾಯಗೊಳ್ಳಲಿದೆ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ

ಪಂಚರಾಜ್ಯಗಳ ಚುನಾವಣೆ/ ಇಂದು ದಿನಾಂಕ ಪ್ರಕಟನೆ Read More »

ಇಸ್ರೇಲ್ – ಹಮಾಸ್ ನಡುವೆ ತೀವ್ರಗೊಂಡ ಯುದ್ಧ| ಎರಡೇ ದಿನದಲ್ಲಿ ಒಂದು ಸಾವಿರ ಮಂದಿ ಸಾವು

ಸಮಗ್ರ ನ್ಯೂಸ್: ಹಮಾಸ್ ಉಗ್ರರ ದಾಳಿಯ ನಂತರ ಇಸ್ರೇಲ್ನಲ್ಲಿ ಸಾವಿನ ಸಂಖ್ಯೆ 600 ದಾಟಿದೆ. ಹಲವಾರು ಇಸ್ರೇಲಿ ಮಾಧ್ಯಮಗಳು ಈ ನವೀಕರಣವನ್ನು ನೀಡಿವೆ. ಕಾನ್ ಪಬ್ಲಿಕ್ ಬ್ರಾಡ್ಕಾಸ್ಟರ್, ಚಾನೆಲ್ 12, ಹ್ಯಾರೆಟ್ಜ್ ಮತ್ತು ಟೈಮ್ಸ್ ಆಫ್ ಇಸ್ರೇಲ್ ಭಾನುವಾರ ಸಾವಿನ ಸಂಖ್ಯೆಯನ್ನು ವರದಿ ಮಾಡಿವೆ. ಶನಿವಾರ ಮುಂಜಾನೆ ಹೋರಾಟ ಪ್ರಾರಂಭವಾದ ನಂತರ ಇಸ್ರೇಲ್ ಕಡೆಯಿಂದ ಸಾವಿನ ಸಂಖ್ಯೆಯ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಗಾಝಾದಲ್ಲಿ 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಫೆಲೆಸ್ತೀನ್ ಅಧಿಕಾರಿಗಳು

ಇಸ್ರೇಲ್ – ಹಮಾಸ್ ನಡುವೆ ತೀವ್ರಗೊಂಡ ಯುದ್ಧ| ಎರಡೇ ದಿನದಲ್ಲಿ ಒಂದು ಸಾವಿರ ಮಂದಿ ಸಾವು Read More »